ಕಡಬ ನ್ಯೂಸ್

➤ ಚೆಕ್ ಪೋಸ್ಟ್ ನಲ್ಲಿ ಬೊಮ್ಮಾಯಿ ಕಾರು ತಪಾಸಣೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.31. ಬೆಂಗಳೂರಿನಿಂದ ದೊಡ್ಡಬಳ್ಳಾಪುರದ ಘಾಟ್ ಸುಬ್ರಹ್ಮಣ್ಯ ದೇಗುಲಕ್ಕೆ ಹೊರಟ ವೇಳೆ ಬೊಮ್ಮಾಯಿ ಅವರ ಕಾರನ್ನು ಪರಿಶೀಲನೆ ನಡೆಸಲಾಗಿದೆ. ಮಾರ್ಗ ಮಧ್ಯೆ ಮಾರಸಂದ್ರ ಸಮೀಪ ಹೊಸಹುಡ್ಯ ಬಳಿಯ ಚೆಕ್ ಪೋಸ್ಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಮುಂದಾಳತ್ವದಲ್ಲಿ ಮುಖ್ಯ ಮಂತ್ರಿಗಳ ಕಾರನ್ನು ತಪಾಸಣೆ ನಡೆಸಲಾಯಿತು.

➤ ಚೆಕ್ ಪೋಸ್ಟ್ ನಲ್ಲಿ ಬೊಮ್ಮಾಯಿ ಕಾರು ತಪಾಸಣೆ Read More »

ಕರ್ನಾಟಕ

ಹಿಜಾಬ್‌ ತೆಗೆಯುವಂತೆ ಒತ್ತಾಯ ➤ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com. ವೆಲ್ಲೂರು, ಮಾ.31. ಐತಿಹಾಸಿಕ ವೆಲ್ಲೂರು ಕೋಟೆಗೆ ಭೇಟಿ ನೀಡುತ್ತಿದ್ದ ವೇಳೆ ಮಹಿಳೆಯೊಬ್ಬರಿಗೆ ಒತ್ತಾಯಪೂರ್ವಕವಾಗಿ ಹಿಜಾಬ್‌ ತೆಗೆಯುವಂತೆ ಹೇಳಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ‘ಮಹಿಳೆಗೆ ತೊಂದರೆ ನೀಡಿದ ಗುಂಪಿನಲ್ಲಿ ಒಟ್ಟು ಏಳು ಮಂದಿ ಇದ್ದರು. ಇದರಲ್ಲಿ 17 ವರ್ಷದ ಬಾಲಕನನ್ನು ಸರ್ಕಾರಿ ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಉಳಿದ ಆರು ಮಂದಿಯನ್ನು ಬಂಧಿಸಲಾಗಿದೆ. ಇಮ್ರಾನ್‌ ಬಾಷಾ (22), ಅಶ್ರಫ್‌ ಬಾಷಾ (20), ಮೊಹಮ್ಮದ್‌ ಫೈಜಲ್‌ (23), ಸಂತೋಷ್‌ (23), ಇಬ್ರಾಹಿಂ ಬಾಷಾ (24) ಹಾಗೂ ಪ್ರಶಾಂತ್

ಹಿಜಾಬ್‌ ತೆಗೆಯುವಂತೆ ಒತ್ತಾಯ ➤ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್

ಹಾಸನ 2 ಗುಂಪುಗಳ ನಡುವೆ ಮಾರಾಮಾರಿ ➤ ಬಾಲಕರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com. ಹಾಸನ, ಮಾ.31. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ರಾಮನವಮಿ‌ ಹಿನ್ನೆಲೆ ಮೆರವಣೆಗೆ ನಡೆಯುತ್ತಿದ್ದ ವೇಳೆ  ಎರಡು ಗುಂಪುಗಳ ನಡುವೆ ಮಾರಾಮಾರಿ ಶುರುವಾಗಿದೆ. ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕರ ಗುಂಪೊಂದು ಇಬ್ಬರು ಅಪ್ರಾಪ್ತ ಬಾಲಕರಿಗೆ ಚಾಕುವಿನಿಂದ ಇರಿದಿರುವ ಘಟನೆ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ನಡೆದಿದೆ. ಗಾಯಗೊಂಡ ಮುರಳಿ, ಹರ್ಷ ಎಂಬ ಬಾಲಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಹಾಸನ 2 ಗುಂಪುಗಳ ನಡುವೆ ಮಾರಾಮಾರಿ ➤ ಬಾಲಕರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.30. ಮಂಗಳೂರು ಯುವಕನೋರ್ವ ವಸತಿ ಸಮುಚ್ಚಯದ 14ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು, ಮೃತಪಟ್ಟ ಘಟನೆ ಇಂದು ಮುಂಜಾನೆ ನಗರದ ಕದ್ರಿಯಿಂದ ವರದಿಯಾಗಿದೆ. ಮೊಬೈಲ್ ಕೇರ್ ಅಬ್ದುಲ್ ಸಲೀಂ ಎಂಬವರ ಪುತ್ರ ಮುಹಮ್ಮದ್ ಶಮಾಲ್ (21) ಮೃತಪಟ್ಟವರು. ರಮಝಾನ್ ಉಪವಾಸದ ಹಿನ್ನೆಲೆಯಲ್ಲಿ ಸಹರಿ ಉಪಾಹಾರ ಸೇವಿಸಿದ ಬಳಿಕ ಫ್ಲ್ಯಾಟ್ ನ ಬಾಲ್ಕನಿಗೆ ಹೋಗಿದ್ದ ಶಮಾಲ್ ನಿದ್ದೆಗಣ್ಣಿನಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.  ಘಟನಾ ಸ್ಥಳಕ್ಕೆಕದ್ರಿ ಠಾಣಾ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ‘ಸ್ನಾನದ ವೇಳೆ ಸೋಪು ಶ್ಯಾಂಪು ಬಳಕೆ ನಿಷೇಧ’

(ನ್ಯೂಸ್ ಕಡಬ) newskadaba.com.ಮಂಗಳೂರು, ಮಾ. 29. ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಮಹತ್ವದ ಆದೇಶವೊಂದು ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ ನೇತ್ರಾವತಿ ನದಿಯ ದಡದಲ್ಲಿರುವ ಧರ್ಮಸ್ಥಳವು ಒಂದು ಜನಪ್ರಿಯ ದೇವಾಲಯ ಪಟ್ಟಣವಾಗಿದೆ. ಕರಾವಳಿ ಭಾಗದಲ್ಲಿ ದಿನದಿಂದ ದಿನಕ್ಕೆ ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಹೀಗಾಗಿ ಭಕ್ತಾದಿಗಳು

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ‘ಸ್ನಾನದ ವೇಳೆ ಸೋಪು ಶ್ಯಾಂಪು ಬಳಕೆ ನಿಷೇಧ’ Read More »

ಕರ್ನಾಟಕ

➤ ಪ್ಯಾನ್-ಆಧಾರ್ ಜೋಡಣೆ ಗಡುವು ಜೂನ್ 30ಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 28. ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆ ಇದೀಗ ಜೂನ್ 30ರವರೆಗೆ ವಿಸ್ತರಿಸಿದೆ. ಗಡುವು ಅವಧಿಗೆ ಮೂರು ದಿನ ಇರುವಾಗ ಮತ್ತೆ ಅವಧಿ ವಿಸ್ತರಣೆಯಾಗಿದೆ. 1000 ರೂ. ಶುಲ್ಕದೊಂದಿಗೆ ಪಾನ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಮಾರ್ಚ್ 31ರ ಗಡುವು ನೀಡಲಾಗಿತ್ತು. ಜೋಡಣೆಗೆ ಕೊನೆಯ ದಿನ ಸಮೀಪಿಸುತ್ತಿದ್ದಂತೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಸೈಬರ್ ಸೆಂಟರ್‌ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಇದರಿಂದ ಸೈಬರ್ ಸೆಂಟರ್‌ಗಳಲ್ಲಿಯೂ

➤ ಪ್ಯಾನ್-ಆಧಾರ್ ಜೋಡಣೆ ಗಡುವು ಜೂನ್ 30ಕ್ಕೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸ್ ಸೇತುವೆಗೆ ಡಿಕ್ಕಿ ➤20 ಹಜ್ ಯಾತ್ರಿಕರು ಸಜೀವ ದಹನ

(ನ್ಯೂಸ್ ಕಡಬ) newskadaba.com. ಸೌದಿ, ಮಾ. 28. ನೈಋತ್ಯ ಅರೇಬಿಯಾದಲ್ಲಿ ಮಾರಣಾಂತಿಕ ಬಸ್ ಅಪಘಾತ ಸಂಭವಿಸಿದೆ. ಹಜ್ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದಾಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 20 ಪ್ರಯಾಣಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದು, ಇನ್ನುಳಿದ 29 ಮಂದಿ ಗಾಯಗೊಂಡಿದ್ದಾರೆ. ಅಸಿರ್ ಪ್ರಾಂತ್ಯ ಮತ್ತು ಅಭಾ ನಗರವನ್ನು ಸಂಪರ್ಕಿಸುವ ರಸ್ತೆಯಲ್ಲಿ ಈ ದುರಂತ ಘಟನೆ ನಡೆದಿದೆ. ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ತೋರುತ್ತದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಮಕ್ಕಾಗೆ

ಬಸ್ ಸೇತುವೆಗೆ ಡಿಕ್ಕಿ ➤20 ಹಜ್ ಯಾತ್ರಿಕರು ಸಜೀವ ದಹನ Read More »

ಕ್ರೈಮ್ ನ್ಯೂಸ್

ತಹಸೀಲ್ದಾರ್‌ ಗೆ ಒಂದೂವರೆ ಕೋಟಿ ದಂಡ ➤ 4 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com ತುಮಕೂರು, ಮಾ.28. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ವಿ. ವೆಂಕಟೇಶ್‌, ಗ್ರೇಡ್‌-1 ತಹಸೀಲ್ದಾರ್‌(ಆಡಳಿತಾಧಿಕಾರಿ ಕೆಆರ್‌ಐಡಿಎಲ್‌) ಗೆ ತುಮಕೂರಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಸಾದಾ ಶಿಕ್ಷೆ ಮತ್ತು ಒಂದೂವರೆ ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ವಿ.ವೆಂಕಟೇಶ್‌, ಆಡಳಿತಾಧಿಕಾರಿ(ತಹಸೀಲ್ದಾರ್‌ ಗ್ರೇಡ್‌-1) ಕರ್ನಾಟಕ ರಿನಿವಲಬಲ್‌ ಎನರ್ಜಿ ಡೆವಲಪ್‌ಮೆಂಟ್‌ ಲಿಮಿಟೆಡ್‌, ಪ್ಯಾಲೇಸ್‌ ರಸ್ತೆ, ಬೆಂಗಳೂರು ಇವರು ತಮ್ಮ ಸೇವಾ ಅವಧಿಯಲ್ಲಿ ಅಂದರೆ ದಿನಾಂಕ 1981 ಡಿಸೆಂಬರ್‌ 17

ತಹಸೀಲ್ದಾರ್‌ ಗೆ ಒಂದೂವರೆ ಕೋಟಿ ದಂಡ ➤ 4 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರ್ನಾಟಕ

➤ನೂತನ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ. 28. ಇಂದು ಆರಂಭಿಸಿರುವ ಒಂಭತ್ತು ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆಗಬೇಕು. ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು. ದೇಶದಲ್ಲಿ ಉನ್ನತ

➤ನೂತನ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಅಶಿಸ್ತು ವರ್ತನೆ ➤ಇಬ್ಬರು ಕಾನ್‌ಸ್ಟೆಬಲ್‌ ಅಮಾನತು

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ. 28. ಅಶಿಸ್ತು ತೋರಿದ ಆರೋಪದ ಅಡಿ ಸುಬ್ರಹ್ಮಣ್ಯ ನಗರ ಠಾಣೆಯ ಇಬ್ಬರು ಪೊಲೀಸ್‌ ಕಾನ್‌ ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ.  ಕಾನ್‌ಸ್ಟೆಬಲ್‌ ವಿಜಯ್‌ ರಾಥೋಡ್‌, ಠಾಣಾ ಬರಹಗಾರ ಶಿವಕುಮಾರ್‌ ಅಮಾನತುಗೊಂಡ ಸಿಬ್ಬಂದಿ. ‘ಠಾಣೆಯ ಇನ್‌ಸ್ಪೆಕ್ಟರ್‌ ಶರಣಗೌಡ ಅವರು ರಜೆ ನೀಡುತ್ತಿಲ್ಲ. ತಮಗೆ ಹಣ ಮಾಡಿಕೊಡುವಂತೆ ಕೆಳಗಿನ ಸಿಬ್ಬಂದಿ, ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಶಿವಕುಮಾರ್‌ ಅವರು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಸೇರಿದಂತೆ ಹಲವರಿಗೆ ಪತ್ರ ಬರೆದಿದ್ದರು ಎಂಬ ಆರೋಪದ

ಅಶಿಸ್ತು ವರ್ತನೆ ➤ಇಬ್ಬರು ಕಾನ್‌ಸ್ಟೆಬಲ್‌ ಅಮಾನತು Read More »

ಕರ್ನಾಟಕ
Scroll to Top