ಕಡಬ ನ್ಯೂಸ್

ಅಪರಾದಿಗಳನ್ನು ಗಲ್ಲಿಗೇರಿಸುವುದು ಬಿಟ್ಟು ಮರಣದಂಡನೆಗೆ ಅನ್ಯ ಮಾರ್ಗ ಹುಡುಕಿ ➤ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 22. ನೇಣು ಹಾಕುವ ಮೂಲಕ ಮರಣದಂಡನೆ ವಿಧಿಸುವಿಕೆ ಅತಿ ಸೂಕ್ತ ಮತ್ತು ನೋವು ರಹಿತ ವಿಧಾನವೇ ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಈ ಕುರಿತು ವಕೀಲ ರಿಷಿ ಮಲ್ಹೋತ್ರಾ ಅವರು ಸಲ್ಲಿಸಿದ್ದ ಮನವಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಗಲ್ಲಿಗೇರಿಸುವ ಸಂದರ್ಭದಲ್ಲಿ ಉಂಟಾಗುವ ಪರಿಣಾಮ ಮತ್ತು ನೋವಿನ ಬಗ್ಗೆ ಯಾವುದೇ ಅಧ್ಯಯನ ನಡೆದಿದೆಯೇ ಮತ್ತು ಪ್ರಸಕ್ತ ಲಭ್ಯ ಇರುವ ಅತ್ಯಂತ ಸೂಕ್ತ […]

ಅಪರಾದಿಗಳನ್ನು ಗಲ್ಲಿಗೇರಿಸುವುದು ಬಿಟ್ಟು ಮರಣದಂಡನೆಗೆ ಅನ್ಯ ಮಾರ್ಗ ಹುಡುಕಿ ➤ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಭಾರತದ ರಾಷ್ಟ್ರಧ್ವಜ ಮೇಲೆ ಆಟೋಗ್ರಾಫ್ ಹಾಕಿದ ಅಫ್ರಿದಿ ➤ನೆಟ್ಟಿಗರ ಕಿಡಿ

(ನ್ಯೂಸ್ ಕಡಬ) newskadaba.com.ನವದೆಹಲಿ, ಮಾ 22. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಭಾರತದ ರಾಷ್ಟ್ರಧ್ವಜದ ಮೇಲೆ ಸಹಿ ಹಾಕಿ ಟೀಕೆಗೆ ಗುರಿಯಾಗಿದ್ದಾರೆ. ದೋಹಾದಲ್ಲಿ ನಡೆದ ಟಿ20 ಪಂದ್ಯಾವಳಿಯ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಆಕ್ಷನ್-ಪ್ಯಾಕ್ಡ್ ಸೀಸನ್‌ನಲ್ಲಿ ಅಭಿಮಾನಿಗಳ ಆಸೆಯನ್ನು ಪೂರೈಸುವ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಇತ್ತೀಚೆಗೆ ಭಾರತೀಯ ಧ್ವಜದ ಮೇಲೆ ಅಭಿಮಾನಿಯೊಬ್ಬರಿಗೆ ತಮ್ಮ ಹಸ್ತಾಕ್ಷರವನ್ನು ನೀಡುತ್ತಿರುವುದು ಕಂಡುಬಂದಿದೆ.ಅಭಿಮಾನಿಯ ಮನವಿಗೆ ಸ್ಪಂದಿಸಿದ ಅಫ್ರಿದಿ ಅಭಿಮಾನಿಗೆ ಶುಭಾಶಯ ಕೋರಿದ್ದು, ಭಾರತದ ಧ್ವಜದ ಮೇಲೆ ತಮ್ಮ ಹಸ್ತಾಕ್ಷರವನ್ನೂ ನೀಡಿದ್ದಾರೆ.

ಭಾರತದ ರಾಷ್ಟ್ರಧ್ವಜ ಮೇಲೆ ಆಟೋಗ್ರಾಫ್ ಹಾಕಿದ ಅಫ್ರಿದಿ ➤ನೆಟ್ಟಿಗರ ಕಿಡಿ Read More »

ರಾಷ್ಟ್ರೀಯ ನ್ಯೂಸ್

➤ ಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ 22. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 236 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​​​ಲೈನ್ ​(Online) ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ

➤ ಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಆಸ್ತಿ ವಿವಾದ ➤ ರೌಡಿಶೀಟರ್ ಗಗನ್ ಶರ್ಮಾ ಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ 22. ಇಂದು  ಬೆಳಗ್ಗೆ ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆಯೇ ಸ್ನೇಹಿತರಿಂದ ರೌಡಿಶೀಟರ್ ಗಗನ್ ಶರ್ಮಾ ಕೊಲೆಗೆ ಯತ್ನ ನಡೆದಿದೆ. ದುಷ್ಕರ್ಮಿಗಳು ರೌಡಿಶೀಟರ್ ಮೇಲೆ ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ಹತ್ಯೆ ಮಾಡಲು ಮುಂದಾಗಿದ್ದು, ಗಗನ್ ಶರ್ಮಾ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮಾರ್ಚ್ 21ರ ಮುಂಜಾನೆ 5.30 ರಿಂದ 6 ಗಂಟೆಗೆ ಆಸುಪಾಸಿನಲ್ಲಿ ಘಟನೆ ನಡೆದಿದ್ದು, ಗಗನ್ ಶರ್ಮಾ ಹೌಗ್ರೌಂಡ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದಾನೆ. ಬಿಬಿಎಂಪಿ

ಆಸ್ತಿ ವಿವಾದ ➤ ರೌಡಿಶೀಟರ್ ಗಗನ್ ಶರ್ಮಾ ಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಹೆಚ್ಚಾದ ಸೀರೆ ಪಾಲಿಟಿಕ್ಸ್ ➤16 ಲಕ್ಷ ಬೆಲೆ ಬಾಳುವ ಸೀರೆ ಜಪ್ತಿ

(ನ್ಯೂಸ್ ಕಡಬ) newskadaba.com. ಕೋಲಾರ, ಮಾ 22. ಚಿಕ್ಕೋಡಿ ರಾಜ್ಯಾದ್ಯಂತ ಮತ ಪ್ರಚಾರ ಭರದಿಂದ ಸಾಗುತ್ತಿದ್ದು, ಮತದಾರರ ಮನವೊಲಿಸಲು ಹಲವು ಗಿಮಿಕ್ ಗಳು ನಡೆಯುತ್ತಿವೆ. ಮತ್ತೊಂದೆಡೆ  ಗಿಪ್ಷ್ ಪಾಲಿಟಿಕ್ಸ್ ತಂತ್ರ ಕೂಡ ನಡೆಯುತ್ತಿದೆ. ಈ ವೇಳೆ ಸದಲಗಾ ದತವಾಡ ಚೆಕ್ ಪೋಸ್ಟ್ ನಲ್ಲಿ ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ಸೀರೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಸುಮಾರು 16ಲಕ್ಷ ಬೆಲೆ ಬಾಳುವ ಸೀರೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ಹೆಚ್ಚಾದ ಸೀರೆ ಪಾಲಿಟಿಕ್ಸ್ ➤16 ಲಕ್ಷ ಬೆಲೆ ಬಾಳುವ ಸೀರೆ ಜಪ್ತಿ Read More »

ಕರ್ನಾಟಕ

ಕೌಟುಂಬಿಕ ಕಲಹ ➤ಚಾಕುವಿನಿಂದ ಇರಿದು ಮೈದುನನ ಕೊಲೆ

(ನ್ಯೂಸ್ ಕಡಬ) newskadaba.com. ಕೋಲಾರ, ಮಾ 22. ನಗರದ ಬಂಬುಬಜಾರ್​ನಲ್ಲಿ ಫಯಾಜ್​ ಎಂಬುವನು ತನ್ನ ಹೆಂಡತಿಯ ತಂಗಿ ಗಂಡನ ಕೊಲೆ ಮಾಡಿದ್ದಾನೆ. ಜೊತೆಗೆ ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿರುವ‌ ಘಟನೆ ನಡೆದಿದೆ. ಗಂಡ ಹೆಂಡತಿ ನಡುವಿನ ಗಲಾಟೆಯಲ್ಲಿ ಪ್ರಶ್ನೆ ಮಾಡಿದ ಹೆಂಡತಿಯ ತಂಗಿಯ ಗಂಡನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಮತ್ತೋರ್ವ ಸಂಬಂಧಿಯ ಮೇಲೂ ಕೊಲೆ ಯತ್ನ ನಡೆಸಿದ್ದಾರೆ‌. ಇದೀಗ ಆರೋಪಿ ಫಯಾಸ್​ನನ್ನು ಗಲ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಹತ್ತು ವರ್ಷಗಳ

ಕೌಟುಂಬಿಕ ಕಲಹ ➤ಚಾಕುವಿನಿಂದ ಇರಿದು ಮೈದುನನ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರ್ಕಾರದ ಅಂತಿಮ ಸೂಚನೆ ➤ 10 ದಿನದಲ್ಲಿ ಈ ಕೆಲಸ ಪೂರ್ಣಗೊಳಿಸದಿದ್ರೆ ನಿಮಗೆ ತೊಂದರೆ ಖಚಿತ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ. 22. ಹಣಕಾಸು ವರ್ಷ 2022-23 ಕೊನೆಗೊಳ್ಳಲು ಕೆಲವೇ ದಿನಗಳು ಉಳಿದಿವೆ. 2022-23ರ ಆರ್ಥಿಕ ವರ್ಷವು 31 ಮಾರ್ಚ್ 2023ರಂದು ಕೊನೆಗೊಳ್ಳುತ್ತದೆ. ಇದರೊಂದಿಗೆ ಮಾರ್ಚ್ 31ರೊಳಗೆ ಮಾಡಬೇಕಾದ ಹಲವು ಕೆಲಸಗಳು ಬಹಳ ಮುಖ್ಯ. ಈ ಮಹತ್ವದ ಕೆಲಸಗಳನ್ನ ಮಾರ್ಚ್ 31ರೊಳಗೆ ಪೂರ್ಣಗೊಳಿಸಿದರೆ ಮುಂದಿನ ದಿನಗಳಲ್ಲಿ ಜನರಿಗೆ ಯಾವುದೇ ತೊಂದರೆಯಾಗದು. ಅದೇ ಸಮಯದಲ್ಲಿ, ಮಾರ್ಚ್ 31, 2023ರೊಳಗೆ ಪೂರ್ಣಗೊಳಿಸಲು ಬಹಳ ಮುಖ್ಯವಾದ ಪ್ಯಾನ್ ಕಾರ್ಡ್‌ಗೆ ಸಂಬಂಧಿಸಿದ ಕೆಲಸವೂ ಇದೆ. ಮಾರ್ಚ್ 31ರೊಳಗೆ ಈ ಕಾಮಗಾರಿ

ಸರ್ಕಾರದ ಅಂತಿಮ ಸೂಚನೆ ➤ 10 ದಿನದಲ್ಲಿ ಈ ಕೆಲಸ ಪೂರ್ಣಗೊಳಿಸದಿದ್ರೆ ನಿಮಗೆ ತೊಂದರೆ ಖಚಿತ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಜ್ಯ ವಿಧಾನ ಸಭಾ ಚುನಾವಣೆ ➤ ಮುಂದೆಕೂಡ ನಾನೇ ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com. ಮುಧೋಳ, ಮಾ. 22. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಮುಂದಿನ ಬಾರಿಯೂ ನಾನೇ ಮುಖ್ಯಮಂತ್ರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಾಲೂಕು ಆಡಳಿತದ ನೂತನ ಕಟ್ಟಡ, ಮಂಟೂರು ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಸೇರಿ 13 ಕಾಮಗಾರಿಗಳ ಉದ್ಘಾಟನೆ ಹಾಗೂ 50 ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ದಿ ಕಾರ್ಯ ನಡೆದಿದೆ. ಎಲ್ಲವನ್ನೂ ನಾನು ಕಣ್ಣಾರೆ ನೋಡಿದ್ದೇನೆ. ಆದರೆ

ರಾಜ್ಯ ವಿಧಾನ ಸಭಾ ಚುನಾವಣೆ ➤ ಮುಂದೆಕೂಡ ನಾನೇ ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಕೇಂದ್ರ ಬಜೆಟ್‌ ಮಂಡನೆ ➤ ಗೃಹ ಸಚಿವಾಲಯದಿಂದ ಇಂದು ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ದೆಹಲಿ ಸರ್ಕಾರದ ಬಜೆಟ್ ಮಂಡನೆಗೆ ಕೇಂದ್ರ ಗೃಹ ಸಚಿವಾಲಯವು ಇಂದು ಅನುಮೋದನೆ ನೀಡಿದೆ. ಈ ಕುರಿತು ಲೆಫ್ಟಿನೆಂಟ್ ಗವರ್ನರ್‍ ವಿ.ಕೆ. ಸಕ್ಸೇನಾ ಅವರ ಕಚೇರಿ ಮೂಲಗಳು ಮಾಹಿತಿ ನೀಡಿರುವ ಬಗ್ಗೆ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಸರ್ಕಾರದ ವೈಫಲ್ಯ ಮುಚ್ಚಿಡುವುದಕ್ಕಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು ವೃಥಾ ಆರೋಪ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ದೆಹಲಿ ರಾಜ್ಯವಲ್ಲ, ಅದು ಕೇಂದ್ರಾಡಳಿತ ಪ್ರದೇಶ. ಹೀಗಾಗಿ ಭಾರತ ಸರ್ಕಾರದ ಅಂಗವಾಗಿದ್ದು, ಬಜೆಟ್‌ನ್ನು

ಕೇಂದ್ರ ಬಜೆಟ್‌ ಮಂಡನೆ ➤ ಗೃಹ ಸಚಿವಾಲಯದಿಂದ ಇಂದು ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ಇದು ನನ್ನ ಕೊನೆಯ ಪ್ರೀತಿ ➤ 92ನೇ ವಯಸ್ಸಿಗೆ 5ನೇ ಮದುವೆಯಾದ ಉದ್ಯಮಿ

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಮಾ. 21. ಮಾಧ್ಯಮ ಕ್ಷೇತ್ರದ ದಿಗ್ಗಜ ರೂಪರ್ಟ್ ಮುರ್ಡೋಕ್ ತಮ್ಮ 92ನೇ ವಯಸ್ಸಿನಲ್ಲಿ ಐದನೇ ಮದುವೆಯಾಗುತ್ತಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ರೂಪರ್ಟ್, ನಾನು ತುಂಬಾ ನರ್ವಸ್ ಆಗಿದ್ದು ನನಗೆ ನಿಜಕ್ಕೂ ಮತ್ತೊಮ್ಮೆ ಪ್ರೀತಿಯಲ್ಲಿ ಬೀಳಲು ಭಯವಾಗುತ್ತಿತ್ತು. ಆದರೂ ಇದು ನನ್ನ ಕೊನೆಯ ಪ್ರೀತಿ ಎಂದು ನನಗೆ ಗೊತ್ತಿದೆ ಎಂದಿದ್ದಾರೆ.

ಇದು ನನ್ನ ಕೊನೆಯ ಪ್ರೀತಿ ➤ 92ನೇ ವಯಸ್ಸಿಗೆ 5ನೇ ಮದುವೆಯಾದ ಉದ್ಯಮಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top