ಕಡಬ ನ್ಯೂಸ್

ಸಂಸತ್ತಿನಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ ➤ ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ಸಂಸತ್ತಿನಲ್ಲಿ ಮಾತನಾಡುವುದನ್ನು ತಡೆಯುವುದು ಅಸಾಧ್ಯ. ವಾಕ್ ಸ್ವಾತಂತ್ರ್ಯ ಎಂಬುವುದು ಎಲ್ಲರಿಗೂ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರು ಸುದ್ದಿಸಂಸ್ಥೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಸರ್ಕಾರ ಮಾತುಕತೆಗೆ ಸಿದ್ದವಿದ್ದರೂ, ಪ್ರತಿಪಕ್ಷಗಳು ಬರುತ್ತಿಲ್ಲ. ಸರ್ಕಾರ ಯಾರೊಂದಿಗೆ ಮಾತನಾಡಬೇಕೆಂದಿದೆಯೋ ಅವರು ಮಾಧ್ಯಮಗಳ ಮುಂದೆ ಕುಳಿತು ಮಾತನಾಡುತ್ತಿದ್ದಾರೆ. ಬಳಿಕ ವಾಕ್ ಸ್ವಾತಂತ್ರ್ಯ ಬೇಕೆಂದು ಸಂಸತ್ತಿನಲ್ಲಿ ಘೋಷಣೆ ಕೂಗುತ್ತಾರೆ. ಆದರೆ ಸಂಸತ್ತಿನಲ್ಲಿ ಮಾತನಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ ಎಂದರು.

ಸಂಸತ್ತಿನಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ ➤ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

406 ನಗರಗಳಲ್ಲಿ ಮತ್ತೆ ರಿಲಯನ್ಸ್ ಜಿಯೊ 5ಜಿ ನೆಟ್‌ವರ್ಕ್ ಸೇವೆ ಆರಂಭ

(ನ್ಯೂಸ್ಕಡಬ) newskadaba.com ಮುಂಬೈ, ಮಾ. 21. 5ಜಿ ನೆಟ್‌ವರ್ಕ್ ಸೇವೆಯನ್ನು ಮತ್ತೆ 406 ನಗರಗಳಲ್ಲಿ ಆರಂಭಿಸಲಾಗಿದೆ ಎಂದು ರಿಲಯನ್ಸ್ ಜಿಯೊ ತಿಳಿಸಿದೆ. 16 ರಾಜ್ಯಗಳ 406 ನಗರಗಳಿಗೆ 5ಜಿ ನೆಟ್‌ವರ್ಕ್ ಸೇವೆ ಒದಗಿಸಲಾಗಿದೆ. ಈ ಮೂಲಕ ಅತಿವೇಗದಲ್ಲಿ ದೇಶದಲ್ಲಿ 5ಜಿ ಸೇವೆಯನ್ನು ವಿಸ್ತರಿಸುವಲ್ಲಿ ರಿಲಯನ್ಸ್ ಜಿಯೊ ಮೊದಲ ಸ್ಥಾನದಲ್ಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

406 ನಗರಗಳಲ್ಲಿ ಮತ್ತೆ ರಿಲಯನ್ಸ್ ಜಿಯೊ 5ಜಿ ನೆಟ್‌ವರ್ಕ್ ಸೇವೆ ಆರಂಭ Read More »

ತಂತ್ರಜ್ಞಾನ

ಸೀಬೆ ಹಣ್ಣಿನ ಆರೋಗ್ಯದ ಗುಟ್ಟು

(ನ್ಯೂಸ್ ಕಡಬ) newskadaba.com ಮಾ. 21. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು. ವಿಟಮಿನ್ ಎ, ಬಿ ಹಾಗೂ ಸಿ

ಸೀಬೆ ಹಣ್ಣಿನ ಆರೋಗ್ಯದ ಗುಟ್ಟು Read More »

ಆರೋಗ್ಯ ಮಾಹಿತಿ

ಪ್ರಧಾನಿ ಭೇಟಿ ವೇಳೆ ಭದ್ರತಾ ವೈಫಲ್ಯ➤ ಪೊಲೀಸರ ವಿರುದ್ದ ಶಿಸ್ತುಕ್ರಮ

(ನ್ಯೂಸ್ ಕಡಬ) newskadaba.com ಪಂಜಾಬ್, ಮಾ. 21.  ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಪ್ರವಾಸದ ಸಂದರ್ಭದಲ್ಲಿ ಏರ್ಪಟ್ಟ ಅತಿದೊಡ್ಡ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಂಜಾಬ್‌ನ ಮಾಜಿ ಡಿಜಿಪಿ ಸಹಿತ ಹಲವು ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಸೂಚನೆ ನೀಡಿದ್ದಾರೆ.   2022ರ ಜನವರಿಯಲ್ಲಿ ಪಂಜಾಬ್‌ಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದ ವೇಳೆ ಉಂಟಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಹಿಂದಿನ ಡಿಜಿಪಿ ಸಿದ್ದಾರ್ಥ್

ಪ್ರಧಾನಿ ಭೇಟಿ ವೇಳೆ ಭದ್ರತಾ ವೈಫಲ್ಯ➤ ಪೊಲೀಸರ ವಿರುದ್ದ ಶಿಸ್ತುಕ್ರಮ Read More »

ರಾಷ್ಟ್ರೀಯ ನ್ಯೂಸ್

ಕರಾವಳಿ ಮುಂದುವರಿದ ಮುಷ್ಕರ ➤ ಬಿಗಡಾಯಿಸಿದ ಕಸದ ಸಮಸ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ವಿವಿಧ ಬೇಡಿಕೆ ಆಗ್ರಹಿಸಿ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಪ್ರತಿಭಟನೆ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ 9ನೇ ದಿನಕ್ಕೆ ಮುಂದುವರಿದಿದೆ. ನಗರ ಪ್ರದೇಶದ ಪ್ರಮುಖ ವಾರ್ಡ್‌ಗಳು ಸೇರಿದಂತೆ ಅಪಾರ್ಟ್‌ಮೆಂಟ್‌, ಮನೆ ಸೇರಿದಂತೆ ನಾನಾ ಭಾಗದಲ್ಲಿ ಕಸ ವಿಲೇವಾರಿಯಾಗದೇ ಸಮಸ್ಯೆ ತೀವ್ರವಾಗಿದೆ. ನಾಗರಿಕರು ತಮ್ಮ ಮನೆಯ ಕಸವನ್ನು ರಸ್ತೆಯ ಪಕ್ಕದಲ್ಲಿ ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಕಸ ತ್ಯಾಜ್ಯ ಸಂಗ್ರಹಣೆ ವ್ಯವಸ್ಥೆ ಸ್ಥಗಿತದಿಂದಾಗಿ ರಸ್ತೆಯಲ್ಲಿ ಕಸದ ರಾಶಿ ಹೆಚ್ಚುತ್ತಿದೆ. ಬೀದಿ ಬದಿ ಅಂಗಡಿಗಳ

ಕರಾವಳಿ ಮುಂದುವರಿದ ಮುಷ್ಕರ ➤ ಬಿಗಡಾಯಿಸಿದ ಕಸದ ಸಮಸ್ಯೆ Read More »

ಕರಾವಳಿ

ಚಿಕ್ಕಬಳ್ಳಾಪುರಕ್ಕೆ BMTC ಬಸ್ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಮಾ. 21. ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೇವೆ ಆರಂಭಿಸಿರುವ ಮೂಲಕ ಸಿಹಿ ಸುದ್ದಿ ನೀಡಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಹೆಬ್ಬಾಳ, ಯಲಹಂಕ, ರಾಣಿಕ್ರಾಸ್/ದೇವನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರ ಬಸ್ ನಿಲ್ದಾಣಕ್ಕೆ ನೂತನವಾಗಿ ಹವಾನಿಯಂತ್ರಿತ ಸಾರಿಗೆಗಳನ್ನು ಪರಿಚಯಿಸಿದೆ. ಈ ಬಸ್ ಗಳು ಈಗಾಗಲೇ ಕಾರ್ಯಾಚರಣೆ ಆರಂಭಿಸಿವೆ.

ಚಿಕ್ಕಬಳ್ಳಾಪುರಕ್ಕೆ BMTC ಬಸ್ ಸೇವೆ ಆರಂಭ Read More »

ಕರ್ನಾಟಕ

ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 21. ಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ವರದಿಯಾಗಿದೆ. ಮೃತ ಪೌರ ಕಾರ್ಮಿಕರನ್ನು ಸತ್ಯಪ್ಪ(45) ಹಾಗೂ ಮೈಲಪ್ಪ(42) ಎಂದು ಗುರುತಿಸಲಾಗಿದೆ. ಇವರು ಪಿಡಿಒ ಆದೇಶದ ಮೇರೆಗೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೇ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದು, ಈ ವೇಳೆ ವಿಷ ಗಾಳಿ ಸೇವಿಸಿ ಕಾರ್ಮಿಕರಿಬ್ಬರು ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು

ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಮನೀಶ್ ಸಿಸೋಡಿಯಾಗೆ ಮತ್ತೆ 14 ದಿನ ಕಸ್ಟಡಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 20.  ಎಎಪಿ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನವನ್ನ ಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 14 ದಿನಗಳವರೆಗೆ ವಿಸ್ತರಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಅಡ್ಡಿಪಡಿಸಲು ಸಿಸೋಡಿಯಾ ‘ದೊಡ್ಡ ಪ್ರಮಾಣದ ಡಿಜಿಟಲ್ ಪುರಾವೆಗಳನ್ನ ನಾಶಪಡಿಸುವಲ್ಲಿ’ ಭಾಗಿಯಾಗಿದ್ದಾರೆ ಮತ್ತು 14 ಫೋನ್‌‌ಗಳನ್ನ ಬದಲಿಸಿ ನಾಶಪಡಿಸಿದ್ದಾರೆ ಎಂದು ಹಿಂದಿನ ವಾರ ಇಡಿ ಹೇಳಿಕೊಂಡಿತ್ತು. ಇನ್ನು ಭ್ರಷ್ಟಾಚಾರದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣಕ್ಕೆ ಸಂಬಂಧಿಸಿದಂತೆ

➤ ಮನೀಶ್ ಸಿಸೋಡಿಯಾಗೆ ಮತ್ತೆ 14 ದಿನ ಕಸ್ಟಡಿ ಅವಧಿ ವಿಸ್ತರಣೆ Read More »

ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಮತ್ತೆ ಹೆಚ್ಚಳವಾದ ದಡಾರ ರೋಗ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ20.  ಕರ್ನಾಟಕದಲ್ಲಿ ಹಠಾತ್ ದಡಾರ ಕಾಯಿಲೆ  ಏರಿಕೆಗೊಂಡಿದ್ದು, ರಾಜ್ಯದಲ್ಲಿ 2021ರಲ್ಲಿ 10 ಲಕ್ಷ ಜನರಲ್ಲಿ ಶೇ 4.8 ರಷ್ಟು ಜನರಲ್ಲಿ ದಡಾರ ರೋಗ ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಂಕಿ ಅಂಶಗಳಲ್ಲಿ ವರದಿಯಾಗಿದೆ. ರಾಜ್ಯದ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕು ಕೇಂದ್ರದಲ್ಲಿ ನೂರಾರು ಮಕ್ಕಳಲ್ಲಿ ದಡಾರ ಕಾಯಿಲೆ ಕಾಣಿಸಿಕೊಂಡಿದ್ದು, ಗ್ರಾಮೀಣ ಜನರಲ್ಲಿ ಆತಂಕ ಸೃಷ್ಟಿಸಿದೆ. 2022ರಲ್ಲಿ 10 ಲಕ್ಷ ಜನರಲ್ಲಿ ಶೇ 8.52ರಷ್ಟು ಜನರಿಗೆ ದಡಾರ ರೋಗ ಕಾಣಿಸಿಕೊಂಡಿದೆ. ಈ

ಕರ್ನಾಟಕದಲ್ಲಿ ಮತ್ತೆ ಹೆಚ್ಚಳವಾದ ದಡಾರ ರೋಗ Read More »

ಕರ್ನಾಟಕ

ನಾಗರ ಹಾವಿನ ಕಡಿತದಿಂದ ತಾಯಿಯನ್ನು ಕಾಪಾಡಿದ ಮಗಳು

ನ್ಯೂಸ್ ಕಡಬ) newskadaba.com. ಪುತ್ತೂರು, ಮಾ20.  ಅಮ್ಮನ ಜೀವಕ್ಕಾಗಿ ಮಗಳೊಬ್ಬಳು ಸಾಹಸ ಮೆರೆದ ಘಟನೆ  ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಮಾಡಾವು ಎಂಬ ಗ್ರಾಮದಲ್ಲಿ ಶ್ರಮ್ಯ ರೈ ಎಂಬ ಯುವತಿಯೊಬ್ಬಳು ಹಾವು ಕಡಿದ ತನ್ನ ಅಮ್ಮನಿಗೆ ಧೈರ್ಯ ತುಂಬಿ ಬಾಯಿಂದ ಕಚ್ಚಿ ವಿಷ ತೆಗೆದು ಅಮ್ಮನ ಜೀವವನ್ನು ಕಾಪಾಡಿದ್ದಾಳೆ. ಕೆಯ್ಯೂರು ಗ್ರಾಮ ಪಂಚಾಯತ್‌ ಸದಸ್ಯೆ ಮಮತಾ ರೈ ಎಂಬವರು ತಮ್ಮ ಅಡಿಕೆ ತೋಟದಲ್ಲಿ ಕೆಲಸ ಮಾಡಿಸುತ್ತಿದ್ದ ವೇಳೆ ಅವರಿಗೆ ಆಕಸ್ಮಿಕವಾಗಿ ನಾಗರ ಹಾವೊಂದು ಕಡಿದಿದೆ. ಇದನ್ನು ಗಮನಿಸಿದ

ನಾಗರ ಹಾವಿನ ಕಡಿತದಿಂದ ತಾಯಿಯನ್ನು ಕಾಪಾಡಿದ ಮಗಳು Read More »

ಕರಾವಳಿ, ಕರ್ನಾಟಕ
Scroll to Top