ಕಡಬ ನ್ಯೂಸ್

ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಕರಾವಳಿ. ಆ,23:  ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.     ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಡಗು, ನಾಪೊಕ್ಲು ಹಾಗೂ ಭಾಗಮಂಡಲದಲ್ಲಿ ಶುಕ್ರವಾರ ಭಾರೀ […]

ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..! Read More »

ಕರಾವಳಿ, ಕರ್ನಾಟಕ

7 ಬಾರಿ ಪೆಟ್ರೋಲ್ ದರ ಏರಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,23:  ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಮತ್ತೆ ದರ ಏರಿಕೆಯನ್ನು ಮುಂದುವರೆಸಿದೆ. ಕಳೆದ ಎಂಟು ದಿನಗಳಲ್ಲಿ ಏಳು ಬಾರಿ ಪೆಟ್ರೋಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಆಗಸ್ಟ್ 16ರಂದು 14 ಪೈಸೆ, ಆಗಸ್ಟ್ 17ರಂದು 16 ಪೈಸೆ. ಆಗಸ್ಟ್ 18ರಂದು 17 ಪೈಸೆ, ಆಗಸ್ಟ್ 20ರಂದು ಪ್ರತಿ 10

7 ಬಾರಿ ಪೆಟ್ರೋಲ್ ದರ ಏರಿಸಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೊನಾ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ . ಆ,23 : ಪುತ್ತೂರು ತಾಲೂಕಿನಲ್ಲಿ ರವಿವಾರ 5 ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಆದರೆ ಕಡಬ ತಾಲೂಕಿನಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.   ಪುತ್ತೂರು ತಾಲೂಕಿನ ಕುರಿಯ ನಿವಾಸಿ 35 ವರ್ಷದ ಮಹಿಳೆ, ಉಪ್ಪಿನಂಗಡಿ ನಿವಾಸಿ 66 ವರ್ಷದ ಮಹಿಳೆ, ಸರ್ವೆ ನಿವಾಸಿ 39 ವರ್ಷದ ಮಹಿಳೆ, ಕೆಮ್ಮಿಂಜೆ ನಿವಾಸಿ 26 ವರ್ಷದ ಮಹಿಳೆ ಮತ್ತು ದರ್ಬೆ ನಿವಾಸಿ 45 ವರ್ಷದ ಪುರುಷರೊಬ್ಬರಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟಿದೆ ಎಂದು

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೊನಾ ಅಪ್ ಡೇಟ್ Read More »

ಕರಾವಳಿ

12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ➤ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್. ಆ,23:   ಮಹಾಮಾರಿ ಕೊರೋನಾ ಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿಯೂ ನಮ್ಮ ಆರೋಗ್ಯದ ಕಾಳಜಿ ವಹಿಸುವುದು ಅತಿ ಅಗತ್ಯವಾಗಿದೆ. 12 ವರ್ಷಕ್ಕಿಂತ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಹೊರಡಿಸಿದೆ.ಮಕ್ಕಳು ಹೇಗೆ ಕೊರೊನಾವೈರಸ್‌ಗೆ ವಾಹಕರಾಗುತ್ತಾರೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೇ ಇದ್ದರೂ ದೊಡ್ಡವರು ಹೇಗೆ ವೈರಸ್‌ಗೆ ತುತ್ತಾಗುತ್ತಾರೋ ಮಕ್ಕಳು ಕೂಡ ಹಾಗೆಯೇ ತುತ್ತಾಗುತ್ತಾರೆ, ಹೀಗಾಗಿ 12 ವರ್ಷ ಮೇಲ್ಪಟ್ಟವರು ಮಾಸ್ಕ್

12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ➤ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ Read More »

ಕರಾವಳಿ

ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,23: ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಸಿದೆ. ನಗರದ ಕೆ. ಆರ್ ಪುರದಲ್ಲಿ ಶನಿವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ ನಡೆಸಲಾಗಿದೆ.. ರಿಯಲ್ ಎಸ್ಟೇಟ್ ಏಜೆಂಟ್ ಆಟೋ ಬಾಬು ಎನ್ನುವವರ ಮೇಲೆ ಶನಿವಾರ ರಾತ್ರಿ 10 ಘಂಟೆಯ  ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಗಾಯಾಳು ಆಟೋ ಬಾಬುಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲು ಮಾಡಲಾಯಿತು. ಕೆ ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಗಾ ರಸ್ತೆಯಲ್ಲಿರುವ

ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,23: ಕಂಟೈನರ್ ಲಾರಿಯಲ್ಲಿ ಉತ್ತರಪ್ರದೇಶದಿಂದ ಮಂಗಳೂರಿಗೆ ಬಿದಿರು ತುಂಬಿಸಿಕೊಂಡು ಅದರೊಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.     ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಕ್ರಾಸ್ ಸಮೀಪ ಶನಿವಾರ ಗಾಂಜಾ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 49 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಕುರತಪಾಂಡಿ ಹಾಗೂ ವಾನುವಲ್

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜದಲ್ಲಿ ನೂತನ ಅಂಗಡಿ ಮಾಲಕರಿಂದ ಅಂಬುಲೆನ್ಸ್ ಗೆ ದೇಣಿಗೆ

(ನ್ಯೂಸ್ ಕಡಬ) newskadaba.com ಸುಳ್ಯ. ಆ,23: ಪಂಜದ ಪಂಡಿತ್ ದೀನ್ ದಯಾಳ್ ವಾಣಿಜ್ಯ ಸಂಕೀರ್ಣದಲ್ಲಿ ಆ.22 ರಂದು ಶುಭಾರಂಭಗೊಂಡ ದುರ್ಗಾ ಮೆಟಲ್ಸ್, ಪಂಚಶ್ರೀ ಬ್ರಾಂಡ್ ಫ್ಯಾಷನ್, ಪರಿವಾರ್ ಸ್ವೀಟ್ ಕಾರ್ನರ್ ಇದರ ಮಾಲಕರು ಪಂಚಶ್ರೀ ಪಂಜ ಸ್ಫೋಟ್ಸ್ ಕ್ಲಬ್ ಇದರ ವತಿಯಿಂದ ಸೇವೆ ಸಲ್ಲಿಸುತ್ತಿರುವ ಜೀವರಕ್ಷಕ ಅಂಬುಲೆನ್ಸ್ ನ ನಿರ್ವಹಣೆಗಾಗಿ ರೂ.5000 ದೇಣಿಗೆ ನೀಡಿ ಸಹಕರಿಸಿದರು.   ಇನ್ನು ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ಮಹೇಶ್ ಕುಮಾರ್ ಕರಿಕ್ಕಳ, ಪಂಚಶ್ರೀ ಸ್ಫೋಟ್ಸ್

ಪಂಜದಲ್ಲಿ ನೂತನ ಅಂಗಡಿ ಮಾಲಕರಿಂದ ಅಂಬುಲೆನ್ಸ್ ಗೆ ದೇಣಿಗೆ Read More »

ಕರಾವಳಿ

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ.

(ನ್ಯೂಸ್ ಕಡಬ) newskadaba.com ಸುಳ್ಯ. ಆ,23: ಡಿಸ್ಟಿಂಕ್ಷನ್ ಮಾರ್ಕ್‍ನೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ಅಜ್ಜಾವರ ಪ್ರೌಢ ಶಾಲಾ ವಿದ್ಯಾರ್ಥಿ,ಅಜ್ಜಾವರ ಬಯಂಬು ಕಾಲನಿಯ ರಮೇಶ್- ಜಾನಕಿ ದಂಪತಿಗಳ ಪುತ್ರ ರಕ್ಷಿತ್ ಬಿ.ಆರ್. ರವರ ಮುಂದಿನ ವಿದ್ಯಾಭ್ಯಾಸಕ್ಕೆ ತನಗೆ ಬಂದ್ದಿದ್ದ ಸ್ಕಾಲರ್ ಶಿಪ್ ಹಣ ನೀಡಿ ವಿದ್ಯಾರ್ಥಿಯೊಬ್ಬಳು ಮಾದರಿ ಎನಿಸಿಕೊಂಡಿದ್ದಾಳೆ. ರಕ್ಷಿತ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 563 ಅಂಕ ಪಡೆದು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯಾಗಿದ್ದಾರೆ. ಬಡ ಕುಟುಂಬದ ಹುಡುಗನಾದ ರಕ್ಷಿತ್‍ನ ಸಾಧನೆಯನ್ನು ನೋಡಿದ ನೇಲ್ಯಡ್ಕದ ಅಬ್ದುಲ್ ಕುಂಇಯವರ ಪುತ್ರಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ. Read More »

ಕರಾವಳಿ, ಕರ್ನಾಟಕ

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

(ನ್ಯೂಸ್ ಕಡಬ) newskadaba ಕಾಣಿಯೂರು.com . ಆ,23: ಕಾಣಿಯೂರು ಶ್ರೀ ಲಕ್ಷ್ಮಿನರಸಿಂಹ ಭಜನಾ ಮಂದಿರದ ವತಿಯಿಂದ 33 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಶನಿವಾರದಂದು ನಡೆಯಿತು.

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್

(ನ್ಯೂಸ್ ಕಡಬ) newskadaba.com ಪುತ್ತೂರು. ಆ,22:  ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ವೃತ್ತಿಪರ ಕೋರ್ಸುಗಳಿಗೆ ನಡೆಸಿದ ಪ್ರಸ್ತುತ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜ್‍ನ ವಿದ್ಯಾರ್ಥಿ ಗೌರೀಶ್ ಕಜಂಪಾಡಿ ಅವರು ಇಂಜಿನಿಯರಿಂಗ್‍ನಲ್ಲಿ ರಾಜ್ಯದಲ್ಲಿ 9ನೇ ರ್ಯಾಂಕ್ ಹಾಗು ಫಾರ್ಮಾದಲ್ಲಿ 10ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಗೌರೀಶ್ ಕಜಂಪಾಡಿ ಅವರು ಪೆರ್ಲ ಕಜಂಪಾಡಿಯ ಬಾಲರಾಜ್ ಮತ್ತು ರಾಜನಂದಿನಿ ದಂಪತಿಯ ಪುತ್ರ. 99.864 ಅಂಕಗಳೊಂದಿಗೆ ಜಿಇಇ 2020 ದಕ್ಷಿಣ ಕನ್ನಡದ ಟಾಪರ್ ಹಾಗೂ ಕೆವಿಪಿವೈ 2019 ಪರೀಕ್ಷೆಯಲ್ಲಿ ಅಖಿಲ

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್ Read More »

ಕರಾವಳಿ, ಕರ್ನಾಟಕ
Scroll to Top