ಕಡಬ ನ್ಯೂಸ್

ಪರಸ್ಪರ ಮುಖಾಮುಖಿಯಾಗಿ ಡಿಕ್ಕಿಯಾದ ಬೈಕ್ – ಸ್ಕೂಟಿ ➤ ಪ್ರಾಣಾಪಾಯದಿಂದ ಪಾರಾದ ಸವಾರರು

(ನ್ಯೂಸ್ ಕಡಬ) newskadaba.com ಸುಳ್ಯ. ಆ,21:  ಅರಂತೋಡು ಪೇಟೆ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಸವಾರರಿಗೆ ಗಾಯವಾದ ಘಟನೆ ಕಳೆದ ದಿನ ನಡೆದಿದೆ.     ಅಡ್ಯಡ್ಕ ಕಾಳಿಮುತ್ತು ಹಾಗೂ ಜಾನ್ಸನ್ ಮೇಸ್ತ್ರಿಯವರ ಬೈಕ್ ಪರಸ್ಪರ ಡಿಕ್ಕಿ ಹೊಡೆದು, ಕಾಳಿಮುತ್ತು ಹಾಗೂ ಬೈಕ್ ನ ಹಿಂಬದಿ ಸವಾರ ಮೋನಪ್ಪ ಎಂಬುವರಿಗೆ ಗಾಯವಾಗಿದೆ. ಸುಳ್ಯದಿಂದ ಕಲ್ಲುಗುಂಡಿಗೆ ಜಾನ್ಸನ್ ತೆರಳುತ್ತಿದ್ದಾಗ ಕಾಳಿಮುತ್ತು ಎಂಬುವರು ಅಡ್ಯಡ್ಕ ಕಡೆಗೆ ಹೋಗುತ್ತಿದ್ದರು.  ಈ ಸಂದರ್ಭದಲ್ಲಿ ಘಟನೆ ನಡೆದಿದೆ.   […]

ಪರಸ್ಪರ ಮುಖಾಮುಖಿಯಾಗಿ ಡಿಕ್ಕಿಯಾದ ಬೈಕ್ – ಸ್ಕೂಟಿ ➤ ಪ್ರಾಣಾಪಾಯದಿಂದ ಪಾರಾದ ಸವಾರರು Read More »

ಕರಾವಳಿ, ಕರ್ನಾಟಕ

ಸುಳ್ಯ: ಬಿಜೆಪಿ ಮಂಡಲದ ಯುವ ಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ. ಆ,21 : ಭಾರತೀಯ ಜನತ ಪಾರ್ಟಿ ಸುಳ್ಯ ಇದರ ಯುವ ಮೋರ್ಚಾ ಪದಾಧಿಕಾರಿಗಳ ಆಯ್ಕೆಯು ಪಕ್ಷತ ಕಛೇರಿಯಲ್ಲಿ ನಡೆದಿದ್ದು, ಮಂಡಲ ಸಮೀತಿಯ ಅಧ್ಯಕ್ಷರಾದ ಹರೀಶ್‌ ಕಂಜಿಪಿಲಿಯವರ ನೇತೃತ್ವದಲ್ಲಿ ನಡೆಯಿತು. ಯುವ ಮೋರ್ಚಾದ ನೂತನ ಅಧ್ಯಕ್ಷರಾಗಿ ಕಡಬ ತಾಲೂಕಿನ ಬಲ್ಯ ಗ್ರಾಮದ ಶ್ರೀಕೃಷ್ಣ ಎಂ.ಆರ್.‌, ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ಕೇರ್ಪಳದ ಸುನಿಲ್, ಕಾರ್ಯದರ್ಶಿಗಳಾಗಿ ಉಬರಡ್ಕ ಮಿತ್ತೂರು ಗ್ರಾಮದ ಅರವಿಂದ ಎಂ., ಕಾಣಿಯೂರು ಗ್ರಾಮದ ಚೇತನ್‌ ನಾವೂರು, ಕೋಶಾಧಿಕಾರಿಯಾಗಿ ಮಂಡೆಕೋಲು ಗ್ರಾಮದ ಉಗ್ರಾಣಿಮನೆ ಚೈತ್ರಪ್ರಸಾದ್‌

ಸುಳ್ಯ: ಬಿಜೆಪಿ ಮಂಡಲದ ಯುವ ಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ, ಕರ್ನಾಟಕ

ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.!

(ನ್ಯೂಸ್ ಕಡಬ) newskadaba.com ಬಳ್ಳಾರಿ. ಆ,21: ಆರೋಗ್ಯ ಸಚಿವ‌ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ರಾತ್ರಿ ಮೃತಪಟ್ಟಿದ್ದು, ಇಂದು  ಬೆಳಗಿನ ಜಾವ ಅಂತ್ಯಸಂಸ್ಕಾರ ನಡೆಸಿದ್ದಾರೆ.  ಕೆಲವು‌ ದಿನಗಳ ಹಿಂದೆ ಶ್ರೀರಾಮುಲು ಜೊತೆಗೆ ತಾಯಿಗೂ ಕೊರೋನಾ ಸೋಂಕು ತಗುಲಿತ್ತು. ಬಳಿಕ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮೂರು ದಿನಗಳ ಹಿಂದೆ ಬಳ್ಳಾರಿಗೆ ಬಂದಿದ್ದರು.   ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಜನರು ಸೇರಬಹುದು ಎನ್ನುವ ಕಾರಣಕ್ಕೆ

ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.! Read More »

ಕರಾವಳಿ, ಕರ್ನಾಟಕ

ಪಡುಬಿದ್ರಿ ಕಡೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ➤ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com.ಪಡುಬಿದ್ರಿ, ಆ.21:  ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿ ಅಲ್ಲಿನ ಪರಿಸರದಲ್ಲಿ ಓಡಾಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಸಾಂತೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ಚಿರತೆಯು ಸಾಂತೂರಿನ ರವಿ ಶೆಟ್ಟಿಯವರ ಮನೆಯ ಸುತ್ತಮುತ್ತ ಚಿರತೆಯು ಓಡಾಟ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿತ್ತು. ಈ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಇಲ್ಲಿ ಬೋನು ಇಟ್ಟಿದ್ದರು. ಗುರುವಾರ ತಡರಾತ್ರಿ ಹೆಣ್ಣು ಚಿರತೆಯು ಬೋನಿಗೆ ಬಿದ್ದಿದ್ದು ಇಂದು

ಪಡುಬಿದ್ರಿ ಕಡೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ➤ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು Read More »

ಕರ್ನಾಟಕ

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್

(ನ್ಯೂಸ್ ಕಡಬ) newskadaba.com ಕಡಬ. ಆ,21:  ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಗುರುವಾರದಂದು ನಗರದ ಪಂಪ್ವೆಲ್ ಲಾಡ್ಜ್ ಗೆ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ದಂಧೆ ಯಲ್ಲಿ ತೊಡಗಿದ್ದ ಆರೋಪದ ಮೇಲೆ ಲಾಡ್ಜ್ ಸಿಬ್ಬಂದಿ ಹಾಗೂ ಬ್ರೋಕರನ್ನ ಪೊಲೀಸರು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.   ಕಬಕ ಸಮೀಪದ ಕಡಂದಲೆ ನಿವಾಸಿ ಹರೀಶ್ ಶೆಟ್ಟಿ (45), ಪುತ್ತೂರು ತಾಲೂಕು ಬೊಳುವಾರು ನಿವಾಸಿ ಸಾಗರ್ (40) ಬಂಧಿತ ಆರೋಪಿಗಳು. ಲಾಡ್ಜ್ ನಲ್ಲಿ ಸೆಕ್ಸ್

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್

(ನ್ಯೂಸ್ ಕಡಬ) newskadaba.com ಸುಳ್ಯ. ಆ,21 : ಸುಳ್ಯದ ಶಿವಕೃಪ ಕಲಾ ಮಂದಿರದಲ್ಲಿ ನೇರವಾಗಿ ಫ್ಯಾಕ್ಟರಿಯಿಂದಲೇ ಮಾರಾಟವಾಗುವ ಬ್ರಾಂಡೆಡ್‌ ರೆಡಿಮೆಡ್‌ ಬಟ್ಟೆಗಳು ಮಾರಾಟಕ್ಕಿವೆ. ಕಿಡ್ಸ್‌ ಜೀನ್ಸ್‌ ಶರ್ಟ್‌, ಕಿಡ್ಸ್‌ ಪ್ಯಾಂಟ್‌,ಮಕ್ಕಳ ಟೀಶರ್ಟ್‌, ಜಗ್ಗಿನ್ಸ್‌, ಲೆಗ್ಗಿನ್ಸ್‌, ಟಾಮ್‌ ನೈಟ್‌ ಪ್ಯಾಂಟ್‌, ಲೇಡಿಸ್‌ ಡಿಸೈನರ್‌,ಕುರ್ತೀಸ್‌ ಮೊದಲಾದ ಬಟ್ಟೆಗಳು ಡಿಸ್ಕೌಂಟ್ ನಲ್ಲಿ ಲಭ್ಯವಿದೆ ಎಂದು ಅಂಗಡಿಯ ಮಾಲಕರು ತಿಳಿಸಿದ್ದಾರೆ.        

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್ Read More »

ಕರಾವಳಿ, ಕರ್ನಾಟಕ

ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್

(ನ್ಯೂಸ್ ಕಡಬ) newskadaba.com.ಕುಂದಾಪುರ, ಆ.21:ಜಪ್ತಿ ಗ್ರಾಮದ ಇಂಬಾಳಿಯ ಕೃಷ್ಣಯ್ಯ ಶೆಟ್ಟಿ ಎಂಬುವವರಿಗೆ ಸೇರಿದ ಶೆಡ್ಡಿನಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ 2 ಯುವಕರನ್ನು ಮತ್ತು ಅವರ ಬಳಿ ಇದ್ದ ಗಾಂಜಾವನ್ನು ಕಳೆದ ದಿನ ಕುಂದಾಪುರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಂಡ್ಲೂರು ಜೆಎಂ ರಸ್ತೆಯ ಕರಾಣಿ ನಿವಾಸಿ ಮಹಮ್ಮದ್ ನದೀಮ್ (25) ಹಾಗೂ ಕಂಡ್ಲೂರು ಜೆಎಂ ರಸ್ತೆಯ ಕಾವ್ರಾಡಿ ನಿವಾಸಿ ಬೆಟ್ಟಿ ಮಹಮ್ಮದ್ ಅಫ್ಜಲ್ (28) ಎಂದು ತಿಳಿದು ಬಂದಿದೆ. ಆಗಸ್ಟ್ 20ರಂದು ಕುಂದಾಪುರ ಗ್ರಾಮಾಂತರ ಪೊಲೀಸ್

ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್ Read More »

ಕರ್ನಾಟಕ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು

(ನ್ಯೂಸ್ ಕಡಬ) newskadaba.com ಕಡಬ. ಆ,21:  2019-20 ಸಾಲಿನ ಎಸ್.ಎಸ್.ಎಲ್ .ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡಿದ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತ ಕೊಳಪಟ್ಟ , ಬಿಳಿನೆಲೆ ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಗುರುವಾರದಂದು  ಶ್ರೀ ಮಠದಲ್ಲಿ ಸನ್ಮಾನಿಸಿದರು. ಊರ್ವಿ ಜಿ. ರವರು 625ಕ್ಕೆ 618 ಅಂಕ ಗಳಿಸಿ ಶ್ರೀ ಗೋಪಾಲ ಕೃಷ್ಣ ಪ್ರೌಢ ಶಾಲೆಗೆ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ಧನ್ಯ ಎನ್. ಎಚ್ ರವರು 625ಕ್ಕೆ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು Read More »

ಕರಾವಳಿ, ಕರ್ನಾಟಕ

ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ಎಂಟು ಮಂದಿ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20:  ಮಳೆಯ ಅವಾಂತರಕ್ಕೆ ಈಗಾಗಲೇ ಕರಾವಳಿ ನುಗಿದೆ. ಕಳೆದ ದಿನ ಸುರಿದ ಭಾರಿ ಗಾಳಿ ಮಳೆಗೆ ಮಂಗಳೂರಿನ ಕೊಣಾಜೆ ಗ್ರಾಮದ ನರೇಕಳ ಎಂಬಲ್ಲಿ ಇಂದು ಮುಂಜಾನೆ 6 ಗಂಟೆಗೆ ಮನೆಯೊಂದು ಕುಸಿದು ತೀವ್ರ ಮಟ್ಟದ ಹಾನಿಯಾಗಿದೆ.     ಕೊಣಾಜೆ ಗ್ರಾಮದ ನರೇಕಳ ಎಂಬಲ್ಲಿ ಇಂದು ಮುಂಜಾಣೆ ಮಳೆರಾಯನ ಅವಾಂತರಕ್ಕೆ ಮನೆಯೊಂದು ನೆಲಕಚ್ಚಿದೆ. ನರೇಕಳದ ಕೊರಗಪ್ಪ ಮೂಲ್ಯ ಎಂಬುವರ ಮನೆಯ ಮೇಲ್ಛಾವಣಿ ಏಕಾಏಕಿಯಾಗಿ ಕುಸಿದು ಬಿದ್ದಿದೆ. ಈ ಘಟನೆ ನಡೆದ ವೇಳೆ

ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ಎಂಟು ಮಂದಿ Read More »

ಕರಾವಳಿ, ಕರ್ನಾಟಕ

ಸುಳ್ಯ: ತಾಲೂಕು ಕಛೇರಿಯಲ್ಲಿ ದೇವರಾಜು ಅರಸುರವರ 105 ನೇ ಜನ್ಮ ದಿನಾಚಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 20: ಹಿಂದುಳಿದ ವರ್ಗಗಳ ನೇತಾರ ಹಾಗೂ ದಕ್ಷ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 105 ನೇ ಜನ್ಮ ದಿನಾಚರಣೆಯನ್ನು ತಾಲೂಕು ಕಛೇರಿ ಸುಳ್ಯದಲ್ಲಿ ಇಂದು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸುಳ್ಯ ಇದರ ವಿಸ್ತರಣಾಧಿಕಾರಿಗಳಾದ ವಿಜಯ್‌ ಎಂ.ಪಿ. ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ: ತಾಲೂಕು ಕಛೇರಿಯಲ್ಲಿ ದೇವರಾಜು ಅರಸುರವರ 105 ನೇ ಜನ್ಮ ದಿನಾಚಾಚರಣೆ Read More »

ಕರಾವಳಿ, ಕರ್ನಾಟಕ
Scroll to Top