ಕಡಬ ನ್ಯೂಸ್

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,20:  2016ರಲ್ಲಿ ಆರಂಭವಾದ ಮೊದಲ ಸ್ವಚ್ಛತಾ ಸಮೀಕ್ಷೆಯಲ್ಲಿ ಇಡೀ‌ ದೇಶದಲ್ಲೇ ಸ್ವಚ್ಚತಾ ನಗರ ಎಂಬ ಪ್ರಶಸ್ತಿಗೆ ಭಾಜನವಾಗಿದ್ದ ರಾಜ್ಯದ ಸಾಂಸ್ಕೃತಿಕ ನಗರ ಮತ್ತು ಮೂರನೇ ಅತಿದೊಡ್ಡ ನಗರ ಮೈಸೂರಿಗೆ ಈ ಬಾರಿ ‘ಸ್ವಚ್ಛ ನಗರ’ ಎಂಬ ಹಿರಿಮೆ ಕೈತಪ್ಪಿದೆ.   ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 2020ನೇ ಸಾಲಿನ ಸ್ವಚ್ಛತಾ ಸಮೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು ಮಧ್ಯಪ್ರದೇಶದ ಇಂದೋರ್ ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ ಮೊದಲ‌ ಸ್ಥಾನ ಗಳಿಸಿದೆ. ಗುಜರಾತಿನ ಸೂರತ್ […]

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ Read More »

ರಾಷ್ಟ್ರೀಯ ನ್ಯೂಸ್

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ನಗರದ ಕಂಕನಾಡಿ ಹಾಲಿವುಡ್ ಬಾರ್&ರೆಸ್ಟೋರೆಂಟ್ ನ ಶೆಡ್ಡಿನ ಬಳಿ ಆಗಸ್ಟ್ 18 ರಂದು 53 ವರ್ಷ ಪ್ರಾಯದ ಮಹೇಶ್ ಎಂಬವರ ಮೃತ ಶರೀರ ಪತ್ತೆಯಾಗಿದೆ. ರೆಸ್ಟೋರೆಂಟ್‍ನ ಶೆಡ್ಡಿನ ಪಕ್ಕಾಸಿಗೆ ಹಳೆಯ ಇಲೆಕ್ಟ್ರಿಕಲ್ ವಯರನ್ನು ಕಟ್ಟಿ ವಯರ್‍ನ ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳಾಗಿ ಉಪಯೋಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹದ ಭಾರದಿಂದ ವಯರ್ ತುಂಡಾಗಿ ಕೆಳಕ್ಕೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ಗಂಡಸಿನ ಚಹರೆ ಇಂತಿವೆ: ಹೆಸರು: ಮಹೇಶ, ತಂದೆ: ಹನುಮಂತ,

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ. ಆ,20:  ಕರ್ನಾಟಕದಾದ್ಯಂತ ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಲೆನಾಡು, ಕರಾವಳಿ, ಕೊಡಗು ಮಾತ್ರವಲ್ಲದೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿಯೂ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇನ್ನು ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಧಿಕವಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.   ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಉತ್ತರ ಕನ್ನಡ, ಉಡುಪಿ, ಹಾಗೂ ದಕ್ಷಿಣ ಕನ್ನಡ

ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್​ ಘೋಷಣೆ Read More »

ಕರಾವಳಿ

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ

(ನ್ಯೂಸ್ ಕಡಬ) newskadaba.com ಕಡಬ. ಆ,20:  ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ವಾರ ಹೊಟೇಲೊಂದರ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು.     ಬಳಿಕ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅವರನ್ನು ಕಳೆದ ದಿನ ಕೊವೀಡ್ ಪರೀಕ್ಷೆ ಗೆ ಒಳಪಡಿಸಲಾಗಿದ್ದು ಅದರಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದಾಗಿ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನ ಅವರ ಮನೆಯಲ್ಲೇ ಕ್ವಾರಂಟೈನ್

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ಕರಾವಳಿಯ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿದ್ದು, ಕರೆಯ ಜಾಡು ಹಿಡಿದು ಹೋದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ ರಾವ್ ಅವರ ಮೊಬೈಲ್ ಗೆ ನಿನ್ನೆ ಮಧ್ಯಾಹ್ನದ ವೇಳೆಗೆ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಕರೆ ಬಂದಿತು. ಕೂಡಲೇ ಅವರು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅವರು ಪೊಲೀಸರಿಗೆ ತಿಳಿಸಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಹುಸಿಬಾಂಬ್ ಕರೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,20:  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಫಲಿತಾಂಶ ಆಗಸ್ಟ್ 21 ರ ನಾಳೆ ಪ್ರಕಟವಾಗಲಿದೆ. ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು cetonline.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.   ಫಲಿತಾಂಶ ಪ್ರಕಟವಾದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ ಆಫ್ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.ಜುಲೈ 30 ಮತ್ತು 31 ರಂದು ಕೊರೋನಾ ನಡುವೆಯೂ ಯಶಸ್ವಿಯಾಗಿ ಸಿಇಟಿ ನಡೆಸಲಾಗಿತ್ತು. ಪರೀಕ್ಷೆ ನಡೆದ 20 ದಿನಗಳೊಳಗೆ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಹೇಳಲಾಗಿದೆ.  

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ Read More »

ಕರ್ನಾಟಕ

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..!

(ನ್ಯೂಸ್ ಕಡಬ) newskadaba.com  ಆ,19:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ನಾದಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ. ಬಿಹಾರ ಪೊಲೀಸರು ಸಲ್ಲಿಸಿದ್ದ

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..! Read More »

ರಾಷ್ಟ್ರೀಯ ನ್ಯೂಸ್

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ. ಆ,19:  ಶಿಕ್ಷಕರೊಬ್ಬರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಿ.ಬೊಮ್ಮಸಂದ್ರದ ನಿವಾಸಿ, ಶಿಕ್ಷಕ ಶ್ರೀನಾಥ ರೆಡ್ಡಿ (34) ಅವರು ಜಕ್ಕಳಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಲಾಶಯದಲ್ಲಿ ಮೃತದೇಹ ಪತ್ತೆಯಾಗಿದೆ. ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ಶ್ರೀನಾಥ ರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಆದಿನ ಸಂಜೆ ಮನೆಗೂ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ಅವರ ಹುಡುಕಾಟ ನಡೆಸಿದ್ದರು. ಆಗ

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ

ಕಾಣಿಯೂರು : ಮನೆಯಂಗಳದ ಧರೆ ಕುಸಿತ

(ನ್ಯೂಸ್ ಕಡಬ) newskadaba.com ಕಾಣಿಯೂರು. ಆ,19:  ಮಳೆರಾಯನ ಅಬ್ಬರಕ್ಕೆ ಕರಾವಳಿ ಭಾಗಗಳಲ್ಲಿ ಈಗಾಗಲೇ ಆನೇಕ ಭಾಗಗಳ್ಲಿ ಧರೆ ಕುಸಿತಗೊಂಡಿದೆ. ಪರಿಣಾಮ ರಸ್ತೆ ಸಂಪರ್ಕ ಕಡಿತ ಸೇರಿದಂತೆ ಆನೇಕ ಮನೆಗಳು ಕುಸಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.   ಇದೀಗಾ ಕಾಣಿಯೂರಿನ ಚಾರ್ವಾಕದ ಕೆಳಗಿನಕೇರಿಯಲ್ಲಿ ಮನೆಯಂಗಳದ ಧರೆ ಕುಸಿತಗೊಂಡ ಘಟನೆ ನಡೆದಿದೆ. ದೆ. ಚಂದಪ್ಪ ಗೌಡರ ಮನೆಯಂಗಳದ ಧರೆಯು ಕುಸಿದಿದ್ದು, ನಷ್ಟ ಸಂಭವಿಸಿದೆ. ಇನ್ನು ಘಟನಾ ಸ್ಥಳಕ್ಕೆ ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ. ಗ್ರಾಮಕರಣಿಕಾರದ

ಕಾಣಿಯೂರು : ಮನೆಯಂಗಳದ ಧರೆ ಕುಸಿತ Read More »

ಕರಾವಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19:  ಬೆಂಗಳೂರಿನ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಹಾಗೂ ಎಂ.ಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊರ್ವನನ್ನು ನಿಷೇಧಿತ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸಿದೆ. 28 ವರ್ಷದ ಡಾ.ಎ.ರೆಹ್ಮಾನ್ ಬಂಧಿತ ವಿದ್ಯಾರ್ಥಿಯಾಗಿದ್ದು, ಈತ ಬಸವನಗುಡಿಯಲ್ಲಿ ನೆಲೆಸಿದ್ದ ಎಂದು ತಿಳಿದುಬಂದಿದೆ.     ಅಧಿಕೃತ ಮೂಲಗಳಂತೆ ಪ್ರಕಾರ, ಬಂಧಿತ ವಿದ್ಯಾರ್ಥಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಗರದ ಪ್ರತಿಷ್ಠಿತ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ದಾಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top