ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್
(ನ್ಯೂಸ್ ಕಡಬ) newskadaba.com ಮಂಗಳೂರು, ಆ,17: ಅಂತರರಾಜ್ಯ ಸಂಚಾರಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕರ್ನಾಟಕ-ಕೇರಳ ನಡುವಿನ ಗಡಿಯನ್ನು ತೆರೆದಿದೆ. ಪ್ರತಿದಿನ ಸಂಚಾರ ನಡೆಸುವ ಜನರು ತಿಂಗಳ ಪಾಸ್ ಪಡೆಯಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಕಾಸರಗೋಡು ನಡುವೆ ಸಂಪರ್ಕ ಕಲ್ಪಿಸುವ ಎಲ್ಲಾ ಗಡಿಗಳನ್ನು ಜನರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಕೋವಿಡ್ 19 ಸೋಂಕಿನ ಭೀತಿ ಹಿನ್ನಲೆಯಲ್ಲಿ ಗಡಿಯನ್ನು ಮುಚ್ಚಲಾಗಿತ್ತು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಈ ಕುರಿತು ಮಾಹಿತಿ ನೀಡಿದ್ದಾರೆ. “ಎರಡೂ ರಾಜ್ಯಗಳ ನಡುವೆ […]
ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









