ಕಡಬ ನ್ಯೂಸ್

ತಲಕಾವೇರಿ ಭೂ ಕುಸಿತ ಪ್ರಕರಣ ಹಿನ್ನೆಲೆ ➤ ಮತ್ತೊಂದು ಮೃತ ದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಆ,15:   ತಲಕಾವೇರಿಯ ಗುಡ್ಡ ಕುಸಿತ ಪ್ರಕರಣದಲ್ಲಿ ಭೂ ಸಮಾದಿ ಅಗಿದ್ದ ಐವರ ಪೈಕಿ ಮತೊಂದು ಮೃತ ದೇಹ ಶನಿವಾರ ಪತ್ತೆ ಆಗಿದೆ. ಕಳೆದ 10 ದಿನಗಳಿಂದಲೂ NDRF ಹಾಗೂ ಇತರ ಸಿಬ್ಬಂದಿಗಳು ಮೂರು ಹಿಟಾಚಿ ಬಳಸಿ ಮೃತ ದೇಹ ಮೇಲೆತ್ತಲು ಕಾರ್ಯಾಚರಣೆ ನಡೆಸುತಿದ್ದರು. ಈಗಾಗಲೇ ತಲಕಾವೇರಿ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್‌ ಮತ್ತು ಅವರ ಸಹೋದರ ಆನಂದ ತೀರ್ಥ ಅವರ ಮೃತ ದೇಹಗಳು ಪತ್ತೆ ಆಗಿದ್ದು ಈಗ ಸಿಕ್ಕಿರುವ ಮೃತ ದೇಹ […]

ತಲಕಾವೇರಿ ಭೂ ಕುಸಿತ ಪ್ರಕರಣ ಹಿನ್ನೆಲೆ ➤ ಮತ್ತೊಂದು ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪತ್ನಿಗೂ ಕೊರೋನಾ ವಾಸಿಟಿವ್.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,15:  ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್ ಪಾಸಿಟಿವ್ ಆವರಿಸಿದ ಬೆನ್ನಲ್ಲೆ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿದೆ.ಎಸ್‍ಪಿಬಿ ಪತ್ನಿ ಸಾವಿತ್ರಿ ಅವರಿಗೆ ಕೊರೊನಾ ವೈರಸ್ ವಾಸಿಟಿವ್ ವರದಿ ಬಂದಿದೆ. ಈ ಕುರಿತು ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದರಿಂದ ಎಸ್‍ಪಿಬಿ ಅಭಿಮಾನಿಗಳಿಗೆ ಇನ್ನಷ್ಟು ಆತಂಕ ಮೂಡಿದೆ.   ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಶುಕ್ರವಾರ ಗಂಭೀರ ಆಗಿದೆ. ಹಾಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪತ್ನಿಗೂ ಕೊರೋನಾ ವಾಸಿಟಿವ್.! Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು: ಅ.15,. ಉಧ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅಭಿಮಾನಿ ಬಳಗ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವಳದ ಗದ್ದೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಈಶ್ವರ ದೇವರ ಪ್ರತಿಮೆ ಹಾಗೂ ದೇವಸ್ಥಾನದ ವಠಾರದ ಸುತ್ತಾ ಸ್ವಚ್ಛತೆ ಮಾಡಲಾಯಿತು. ಎ.ಆರ್ ವಾರಿಯರ್ಸ್ ಬಳಗದ ಪ್ರಮುಖರಾದ ಪ್ರಜ್ವಲ್ ರೈ ಪಾತಾಜೆ, ಕಿಶೋರ್ ಕುಮಾರ್ ಕಲ್ಲಡ್ಕ, ಸುಜೀತ್ ಬಂಗೇರ, ರಾಧಾಕೃಷ್ಣ

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಕಡಬ : ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ,15:  ದೇಶದಾದ್ಯಂತ ಕೊರೋನಾ ತನ್ನ ಕಬಂಧಬಾಹುವನ್ನು ಚಾಚಿಕೊಂಡಿದೆ. ಪರಿಣಾಮ ಈ ವರ್ಷದ ಎಲ್ಲ ಹಬ್ಬ ಹರಿದಿಗಳಿಗೆ ಕೋರೋನಾ ಅಡ್ಡಿಯಾಗಿದೆ . ಅದರಂತೆ ಇಂದು ಎಲ್ಲೆಡೆ ಸರಳವಾಗಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಲಾಯಿತು.     ಕಡಬದ ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.  ಧ್ವಜಾರೋಹಣವನ್ನು ಪಂಜ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ರೈ  ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷರಾದ ಕುರೀಯನ್

ಕಡಬ : ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ , ಆ,15:  ಕೊರೋನಾ ಕರಿ ನೆರಳಿನ ನಡುವೆ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಈ‌ ಸರಳವಾಗಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ಆಗಮಿಸಿದ್ದು, . ಇದಕ್ಕೂ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್​ ಸಿಂಗ್

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕಡಬ ತಾ. ಆಡಳಿತದ ವತಿಯಿಂದ ಸರಳವಾಗಿ ಸ್ವಾತಂತ್ರ್ಯೋತ್ಸ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ಕಡಬ ತಹಶೀಲ್ದಾರ್

(ನ್ಯೂಸ್ ಕಡಬ) newskadaba.com ಕಡಬ, ಆ,15:  ಕಡಬ ತಾಲೂಕು ಆಡಳಿತದ ವತಿಯಿಂದ ಕಡಬ  ಕಚೇರಿಯ ಮುಂಭಾಗದಲ್ಲಿ 74ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.   ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಬಳಿಕ ಕಡಬದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯರಾದ ವಲ್ಸಮ್ಮ ಕೆ.ಟಿ., ಗಣೇಶ್ ಕೈಕುರೆ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಪುತ್ತೂರು ತಾಲೂಕು ಪಂಚಾಯತ್ ಮಾಜಿ

ಕಡಬ ತಾ. ಆಡಳಿತದ ವತಿಯಿಂದ ಸರಳವಾಗಿ ಸ್ವಾತಂತ್ರ್ಯೋತ್ಸ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ಕಡಬ ತಹಶೀಲ್ದಾರ್ Read More »

ಕರಾವಳಿ, ಕರ್ನಾಟಕ

74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,15: 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು.   ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಿರಂತರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯದ ಸಂಭ್ರಮಾಚರಣೆಯ

74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ,14:  ಈ ಬಾರಿಯ SSLc  ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿದ್ಯಾರ್ಥಿ ಅನುಷ್ ಎ.ಎಲ್ ಇವರಿಗೆ ಕಡಬ ರೋಟರಿ ಕ್ಲಬ್ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನುಷ ಎ.ಎಲ್ ರವರ ತಂದೆ ಲೋಕೇಶ್ ಎಣ್ಣೆ ಮಜಲು ರವರು ಸೇರಿದಂತೆ, ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀ ವಿ.ಯಂ ಕುರಿಯನ್, ಕಾರ್ಯದರ್ಶಿ ಇ.ಕೆ. ತೋಮಸ್, ಪ್ರಮುಖರಾದ ಹಾಜಿ ಮಹಮ್ಮದ್

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ Read More »

ಕರಾವಳಿ

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ

(ನ್ಯೂಸ್ ಕಡಬ) newskadaba.com.ಕಾಸರಗೋಡು,ಆ.14:  ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ಒಡ ಹುಟ್ಟಿದ ಸಹೋದರಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಲೆಗೈದು ನಂತರ ತನ್ನ ಹೆತ್ತವರಿಗೂ ಅದೇ ರೀತಿ ವಿಷ ಉಣಿಸಿದ ಪ್ರಕರಣವೊಂದು ವೆಳ್ಳರಿಕುಂಡು ಠಾಣೆ ವ್ಯಾಪ್ತಿಯ ಬಳಾಲ್ ನಲ್ಲಿ ತಡವಾಗಿ ವರದಿಯಾಗಿದೆ. ಎರಡು ವಾರಗಳ ಹಿಂದೆ ಘಟನೆ ನಡೆದಿದ್ದು .ವಿಷಪ್ರಾಶನದಿಂದ ಸಹೋದರಿ ಮೃತ ಪಟ್ಟಿದ್ದು ತಂದೆ ಜೀವನ್ಮರಣದ ಹೋರಾಟ ನಡೆಸುತಿದ್ದಾರೆ, ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ವಾರಗಳ ಹಿಂದೆ ಮನೆಯಲ್ಲೇ ತಯಾರಿಸಿದ ಐಸ್

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ Read More »

ಕ್ರೈಮ್ ನ್ಯೂಸ್

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ,14:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟದ ವತಿಯಿಂದ ಎಸ್. ಎಸ್. ಎಲ್. ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ಉತೀರ್ಣಗೈದು ಸಾಧನೆಗೈದ ಗ್ರಾಮೀಣ ಪ್ರತಿಭೆ ಅನುಷ್ ಎ ಎಲ್ ರವರಿಗೆ ಅಭಿನಂದಾನ ಕಾರ್ಯಕ್ರಮ ಏರ್ಪಡಿಸಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಇಂದು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.     ವಲಯ ಮೇಲ್ವಿಚಾರಕಾರದ ಸೀತಾರಾಮ, ಒಕ್ಕೂಟದ ಅಧ್ಯಕ್ಷರಾದ ತೇಜುಕುಮಾರ್, ಮತ್ತು ಸುರೇಶ್ ಕುಮಾರ್ ಉಜಿರಡ್ಕ

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ
Scroll to Top