ಕಡಬ ನ್ಯೂಸ್

ಅಬಕಾರಿ ಅಧಿಕಾರಿಗಳಿಂದ ಕಳ್ಳಭಟ್ಟಿಯ ವಿರುದ್ದ ಜನಜಾಗೃತಿ

(ನ್ಯೂಸ್ ಕಡಬ) newskadaba.com.ಪೆರಾಜೆ ,ಆ.11:  ಕಳ್ಳಭಟ್ಟಿ ತಯಾರಿಸಿ ಕೇಸಿಗೊಳಗಾಗುತ್ತಿದ್ದ ಮನೆಗಳಿಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಪುನಃ ಕಳ್ಳಭಟ್ಟಿ ತಯಾರಿಸದಂತೆ ಜಾಗೃತಿ ಮತ್ತು ಎಚ್ಚರಿಕೆ ನೀಡುವ ಕಾರ್ಯದಲ್ಲಿ ತೊಡಗಿರುವುದು ಪೆರಾಜೆ ಗ್ರಾಮದಲ್ಲಿ ಕಂಡುಬಂದಿದೆ. ಈ ಪ್ರದೇಶದಲ್ಲಿ ಕಳ್ಳಭಟ್ಟಿ ತಯಾರಿಸಿ ಸಿಕ್ಕಿಬಿದ್ದಿದ್ದಂತಹ ಮನೆಗಳನ್ನು ಗುರುತಿಸಿ ಮುಂದೆ ಕಳ್ಳಭಟ್ಟಿ ತಯಾರಿಸದಂತೆ ಎಚ್ಚರಿಕೆ ನೀಡಿದರು. ಇಲ್ಲಿನ ಹಲವು ಮನೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಕಳ್ಳಭಟ್ಟಿಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಹೇಳಿದರು .ಅಬಕಾರಿ ಅಧಿಕಾರಿಗಳಾದ ಮಂಗಳೂರು ವಿಭಾಗದ ಸುಪರಿಂಟೆಂಡೆಂಟ್‌ ವಿನೋದ್ ಕುಮಾರ್‌, ಡಿಸ್ಟ್ರಿಕ್ಟ್‌ ಸ್ಕ್ವಾಡ್‌ ಇನ್‌ಸ್ಪೆಕ್ಟರ್‌ […]

ಅಬಕಾರಿ ಅಧಿಕಾರಿಗಳಿಂದ ಕಳ್ಳಭಟ್ಟಿಯ ವಿರುದ್ದ ಜನಜಾಗೃತಿ Read More »

ಕರ್ನಾಟಕ

ಮಂಗಳೂರು : ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.11: ಪಾಂಡೇಶ್ವರಲ್ಲಿರುವ ಶ್ರೀನಿವಾಸ್‌ ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಗಳಿಗೆ ಉನ್ನತ ಶಿಕ್ಷಣದ ಮುಂದಿನ ದಿನಗಳಲ್ಲಿ ಅಳವಡಿಸುವ ಹೊಸ ವೇದಿಕೆಗಳು ಹಾಗೂ ಅವುಗಳ ಕಾರ್ಯತಂತ್ರ ಎನ್ನುವ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಯಿತು. ಸಂಪೂನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಓಡಿನ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿನ್‌ ಕುಮಾರ್‌ ಮಾಹಿತಿ ನೀಡಿದರು.   ಈ ವೇಳೆ ಓಡಿನ್‌ ಎಕ್ಸ್ಲಾನ್ಸ್‌ ನ ಶ್ರೀನಿವಾಸ್‌ ರಾವ್, ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್‌. ಐತಾಳ್‌, ಸಿ.ಸಿ.ಐ.ಎಸ್‌., ಸಿ.ಎಸ್.ಎಸ್‌.ಹೆಚ್.,

ಮಂಗಳೂರು : ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಮಾಹಿತಿ ಕಾರ್ಯಗಾರ Read More »

ಕರಾವಳಿ, ಕರ್ನಾಟಕ

ಸುಳ್ಯ ಕೃಷಿ ಭೂಮಿಗೆ ಆನೆಗಳ ದಾಳಿ➤ ಅಪಾರ ಕೃಷಿ ನಷ್ಟ

(ನ್ಯೂಸ್ ಕಡಬ) newskadaba.com.ಸುಳ್ಯ,ಆ.11: ಕಳೆದ ಕೆಲ ದಿನಗಳಿಂದ ಕಾಡು ಪ್ರಾಣಿಗಳು ನಾಡಿಗೆ ಬಂದು ಉಪಟಳ ನೀಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು ಮಂಡೆಕೋಲು ಗ್ರಾಮದ ದೇವರಗುಂಡ ಆಶಿಕ್‌ ಹಾಗೂ ದುಗ್ಗಪ್ಪ ದೇವರಗುಂಡರವರ ತೋಟಕ್ಕೆ ಆನೆಗಳ ಹಿಂಡು ಬಂದು ಕೃಷಿ ಹಾಳುಗೆಡವಿರುವುದು ವರದಿಯಾಗಿದೆ. ಹಲವು ದಿನಗಳಿಂದ ಇಲ್ಲಿನ ಮಂಡೆಕೋಲು, ಅಜ್ಜಾವರ ಹಾಗೂ ಆಲೆಟ್ಟಿ ಭಾಗದಲ್ಲಿ ಆನೆಗಳ ಹಿಂಡು ಸಂಚರಿಸುವುದನ್ನು ಸ್ಥಳೀಯರು ಗಮನಿಸಿದ್ದಾರೆ. ರಾತ್ರಿ ಹೊತ್ತಲ್ಲಿ ಹೆಚ್ಚಾಗಿ ಕಾಣಸಿಗುವಂತಹ ಆನೆಗಳು ಇದೀಗ ಈ ಭಾಗಗಳಲ್ಲಿ ಹಗಲು ಹೊತ್ತಲೇ ಕಣ್ಣಿಗೆ ಬೀಳುತ್ತಿರುವುದು ಹಾಗೂ ಕೃಷಿಭೂಮಿಗೆ

ಸುಳ್ಯ ಕೃಷಿ ಭೂಮಿಗೆ ಆನೆಗಳ ದಾಳಿ➤ ಅಪಾರ ಕೃಷಿ ನಷ್ಟ Read More »

ಕರಾವಳಿ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.11:   ಹಳ್ಳ, ತೊರೆಗಳಲ್ಲಿರುವ ಮರಳನ್ನು ತೆಗೆಯುವ ಸಲುವಾಗಿ ಮುಂದಿನ 15 ದಿನಗಳೊಳಗೆ ಮರಳು ಸಿಗುವ ಇಂತಹ ಸ್ಥಳಗಳನ್ನು ಗುರುತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಹಶೀಲ್ದಾರ್ ನೇತೃತ್ವದಲ್ಲಿ ಲೋಕೋಪಯೋಗಿ, ಅರಣ್ಯ, ಗಣಿ ಇಲಾಖೆ ಅಧಿಕಾರಿಗಳು, ಪಿ.ಡಿ.ಓ. ಗಳ ಜಂಟೀ ತಂಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾ ಸಮಿತಿಗೆ ವರದಿ ನೀಡಬೇಕು. ಜಂಟಿ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್‌ ಸಾದಿಕ್‌ ಬಂಧನ

(ನ್ಯೂಸ್ ಕಡಬ) newskadaba.com.ವಿಟ್ಲ,ಆ.11: ಬಟ್ಟೆ ಖರೀದಿಗೆಂದು ಹೋದಗ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾದ ಎಂಬ ಕಾರಣಕ್ಕೆ ಅಪಹರಣಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಠಾಣಾಧಿಕಾರಿ ವಿನೋದ್‌ ರೆಡ್ಡಿ ಮತ್ತು ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಜು. 29ರಂದು ಅಪರಾಹ್ನ ಬಕ್ರೀದ್‌ ಹಬ್ಬಕ್ಕೆ ಬಟ್ಟೆ ಖರೀದಿಗೆ ಅಬ್ದುಲ್‌ ಬಶೀರ್‌ ವಿಟ್ಲದಲ್ಲಿರುವ ಎಂಪಯರ್‌ ಮಾಲ್‌ಗೆ ಬಂದಿದ್ದರು. ಆಗ ಅವರ ಪರಿಚಯದ ಸಿದ್ದಿಕ್‌ ಮಾತನಾಡಲಿದೆಯೆಂದು ಕರೆದು ಸ್ಕಾರ್ಪಿ ಯೋದಲ್ಲಿ ಕುಳಿತುಕೊಳ್ಳಲು ಹೇಳಿದಾಗ ಆರೋಪಿ ಸಾ ದಿಕ್‌ ಯಾನೆ ಬ್ಲೇಡ್‌

ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್‌ ಸಾದಿಕ್‌ ಬಂಧನ Read More »

ಕರಾವಳಿ

ಬಹುಮುಖ ಪ್ರತಿಭೆ ಕಾರ್ಕಳ ಶೇಖರ ಭಂಡಾರಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ.10,ಮಂಗಳೂರು: ಹಿರಿಯ ತುಳು ಚಲನಚಿತ್ರ ನಟ ರಂಗಕರ್ಮಿ ಹಾಗೂ ಸಾಹಿತಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯದಿಂದ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ವಿಜಯಾ ಬ್ಯಾಂಕ್ ಮಾಜಿ ಉದ್ಯೋಗಿಯಾಗಿದ್ದ ಶೇಖರ ಭಂಡಾರಿ ರಂಗಭೂಮಿಯಿಂದ ಬಂದು ಕನ್ನಡ, ತುಳು ಚಲನಚಿತ್ರಗಳಲ್ಲಿ ನಟನಾಗಿ, ಪ್ರಾಸ ಸಾಹಿತಿಯಾಗಿ, ಹೆಸರುವಾಸಿಯಾಗಿದ್ದರು. ಪ್ರಜೆಗಳು ಪ್ರಭುಗಳು, ಇಂದ್ರ ಧನುಷ್, ಸ್ವಲ್ಪ ಅಜೆಸ್ಟ್ ಮಾಡ್ಕೋಳಿ, ಏಕಾಂಗಿ, ಓ ನನ್ನ ನಲ್ಲೆ, ಲವ್, ಧರ್ಮಯೋಧರು, ನನ್ನ ತಂಗಿ, ಕೋಟಿ

ಬಹುಮುಖ ಪ್ರತಿಭೆ ಕಾರ್ಕಳ ಶೇಖರ ಭಂಡಾರಿ ನಿಧನ Read More »

ಕರಾವಳಿ

ಉಡುಪಿ ತ್ಯಾಜ್ಯ ಡಬ್ಬಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.10,ಉಡುಪಿ: ನಗರದ ಸರಕಾರಿ ಆಸ್ಪತ್ರೆಯ ಮುಂಭಾಗ ತ್ಯಾಜ್ಯದ ಡಬ್ಬಿಗೆ ನವಜಾತ ಹೆಣ್ಣು ಶಿಶುವನ್ನು ಎಸೆದು ಹೋದ ಘಟನೆ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ನಗರದ ಚಿತ್ತರಂಜನ್ ಸರ್ಕಲ್ ಬಳಿ ಇಂದು ಬೆಳಿಗ್ಗೆ ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ತ್ಯಾಜ್ಯದ ಡಬ್ಬಿಯಲ್ಲಿ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ತ್ಯಾಜ್ಯ ತುಂಬಿದ್ದ ಡಬ್ಬಿಯಲ್ಲಿ ನವಜಾತ ಶಿಶು ಅಳುವುದನ್ನು ಗಮನಿಸಿದ

ಉಡುಪಿ ತ್ಯಾಜ್ಯ ಡಬ್ಬಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ Read More »

ಕರಾವಳಿ

ದ.ಕ ಜಿಲ್ಲೆಯಲ್ಲಿ ಬಿಡುವು ನೀಡಿದ ವರುಣ

(ನ್ಯೂಸ್ ಕಡಬ) newskadaba.com ಕಡಬ, ಆ.10.ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಧಾರಾಕಾರ ಮಳೆ¸ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಹವಾಮಾನ ಇಲಾಖೆ ಸೋಮವಾರ ಬೆಳಗ್ಗಿನ ತನಕ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿತ್ತು. ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ನೇತ್ರಾವತಿ ನದಿ ನೀರು ನಿನ್ನೆಯಿಂದ ಇಳಿಮುಖಂಡಿದೆ. ಘಟ್ಟ ಪ್ರದೇಶದಲ್ಲಿ ಸುರಿಯುವ ಮಳೆ ಹಾಗೂ ನೀರಿನ ಹರಿವು ಹೊಂದಿಕೊಂಡು ನೇತ್ರಾವತಿ ನದಿಯ ಹರಿವು ಬಂಟ್ವಾಳದಲ್ಲಿ ಏರಿಳಿತವಾಗುತ್ತದೆ ಎಂದು ತಹಸೀಲ್ದಾರ್ ರಶ್ಮಿ

ದ.ಕ ಜಿಲ್ಲೆಯಲ್ಲಿ ಬಿಡುವು ನೀಡಿದ ವರುಣ Read More »

ಕರಾವಳಿ

ಕರ್ನಾಟಕ ಕೇರಳ ಗಡಿಯಲ್ಲಿ ಗುಡ್ಡ ಕುಸಿತ ➤ ಅಪಾಯದ ಅಂಚಿನಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಕಡಬ: ಆ.10,. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಪ್ರಕೃತಿವಿಕೋಪಗಳು ಸಂಭವಿಸುತ್ತಲೇ ಇದೆ.  ಕರ್ನಾಟಕ ಕೇರಳ ಗಡಿ ಪ್ರದೇಶವಾಗಿರುವ ಬಡ್ಡಡ್ಕ ಸಮೀಪದ ಬಾಟೋಳಿ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಭೂಮಿ ಬಿರುಕು ಬಿಟ್ಟಿತ್ತು. ಈ ಬಾರಿ ಸುಮಾರು ಎರಡು ಎಕರೆಯಷ್ಟು ಜಾಗ, ಇನ್ನೂರು ಮೀಟರ್ ದೂರಕ್ಕೆ ಗುಡ್ಡ ಜರಿದಿದೆ. ಎರಡು ಮೀಟರ್ ಅಗಲದಲ್ಲಿ ಮಣ್ಣು ಕುಸಿದಿದ್ದು ಪರಿಸರದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಕರ್ನಾಟಕ ಕೇರಳ ಗಡಿಯಲ್ಲಿ ಗುಡ್ಡ ಕುಸಿತ ➤ ಅಪಾಯದ ಅಂಚಿನಲ್ಲಿ ಜನತೆ Read More »

ಕರಾವಳಿ

ವಿದೇಶದಿಂದ ಬಂದವರಿಗೆ ಕ್ವಾರೆಂಟೈನ್ ಮಾರ್ಗಸೂಚಿ ಬದಲಾಯಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಆ.10.ಮಂಗಳೂರು: ಕೊರೊನಾದಿಂದಾಗಿ ವಿದೇಶದಲ್ಲಿದ್ದಾಗ ಒಮ್ಮೆ ಊರಿಗೆ ಹೋದರೆ ಸಾಕಪ್ಪ ಅಂತ ಇದ್ದವರಿಗೆ ಊರಿಗೆ ಬಂದಾಗ ಕ್ವಾರಂಟೈನ್‍ನಿಂದಾಗಿ ಮತ್ತೆ ಸಮಸ್ಯೆ ಎದುರಾಗುತ್ತಿತ್ತು ಆದರೆ ಇದೀಗ ರಾಜ್ಯ ಸರಕಾರ ಇದ್ದನ್ನು ದೂರ ಮಾಡಿದೆ. ವಿದೇಶದಿಂದ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಆಗುವವರ ಕ್ವಾರಂಟೈನ್ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬದಲಿಸಿದ್ದು ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗಬೇಕಾಗಿಲ್ಲ. ಬದಲಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ಗೆ ಒಳಗಾಗಬೇಕಾಗಿದೆ. ಈ ಹಿಂದೆ ವಿದೇಶದಿಂದ ವಾಪಾಸ್

ವಿದೇಶದಿಂದ ಬಂದವರಿಗೆ ಕ್ವಾರೆಂಟೈನ್ ಮಾರ್ಗಸೂಚಿ ಬದಲಾಯಿಸಿದ ರಾಜ್ಯ ಸರಕಾರ Read More »

ಕರಾವಳಿ
Scroll to Top