ಕಡಬ ನ್ಯೂಸ್

➤ ಡಿಸಿಎಂ ಪತ್ನಿಗೆ 1 ಕೋಟಿ ರೂ. ಲಂಚದ ಆಫರ್ ➤ಮಹಿಳೆ ಬಂಧನ

(ನ್ಯೂಸ್ ಕಡಬ) newskadaba.com. ಮುಂಬೈ,  ಮಾ 17. ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿಗೆ 1 ಕೋಟಿ ರೂಪಾಯಿ ಲಂಚದ ಆಮಿಷವೊಡ್ಡಿ ಬೆದರಿಕೆ ಹಾಕಿದ್ದ ಮಹಿಳೆಯನ್ನು ಪೊಲೀಸರು  ಬಂಧಿಸಿದ್ದಾರೆ. ಡಿಸೈನರ್ ಅನಿಕ್ಷಾ ಅನಿಲ್ ಜೈಸಿಂಘಾನಿ ಬಂಧಿತ ಆರೋಪಿ. ತನ್ನ ತಂದೆ ಮೇಲಿದ್ದ ಕೇಸ್‌ನ್ನು ತೆಗೆದು ಹಾಕುವಂತೆ ಒತ್ತಾಯಿಸಿ ಫಡ್ನವೀಸ್ ಪತ್ನಿ ಅಮೃತಾ ಫಡ್ನವೀಸ್ ಅವರಿಗೆ ಈಕೆ 1 ಕೋಟಿ ರೂಪಾಯಿ ಲಂಚದ ಆಮಿಷವೊಡ್ಡಿದ್ದಳು ಎಂದು ಆರೋಪಿಸಲಾಗಿದೆ. ಅನಿಕ್ಷಾ ಮತ್ತು ಆಕೆಯ ತಂದೆ ವಿರುದ್ದ ಫೆಬ್ರವರಿ […]

➤ ಡಿಸಿಎಂ ಪತ್ನಿಗೆ 1 ಕೋಟಿ ರೂ. ಲಂಚದ ಆಫರ್ ➤ಮಹಿಳೆ ಬಂಧನ Read More »

ರಾಷ್ಟ್ರೀಯ ನ್ಯೂಸ್

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ

(ನ್ಯೂಸ್ ಕಡಬ) newskadaba.com. ಮುಂಬೈ,ಮಾ 16.  ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್‌ 19 ಮತ್ತು ಉಕ್ರೇನ್‌- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತರರಾಷ್ಟ್ರೀಯ ಆರ್ಥಿಕ ಸಂಶೋಧನಾ ಜರ್ನಲ್‌ ಆಗಿರುವ ಸೆಂಟ್ರಲ್‌ ಬ್ಯಾಂಕಿಂಗ್‌ 2023ರ ವರ್ಷದ

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಡಿಗೆ ಮನೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣು ➤ಶವ ನೋಡಿದ ಮನೆಯ ಮಾಲೀಕ ಹೃದಯಾಘಾತ ದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com. ರಾಜಸ್ಥಾನ,ಮಾ 16.  ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಧೋಲ್‌ಪುರದ ಮಾಧವಾನಂದ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾ ಬಾಡಿಗೆ ಮನೆಯೊಂದರಲ್ಲಿದ್ದ ಪುಷ್ಪೇಂದ್ರ ರಜಪೂತ್ (17) ಬುಧವಾರ ತನ್ನ ಊರಿನಿಂದ ಹಿಂತಿರುಗಿದ ನಂತರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಠಡಿಯಲ್ಲಿ

ಬಾಡಿಗೆ ಮನೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣು ➤ಶವ ನೋಡಿದ ಮನೆಯ ಮಾಲೀಕ ಹೃದಯಾಘಾತ ದಿಂದ ಮೃತ್ಯು..! Read More »

ಕ್ರೈಮ್ ನ್ಯೂಸ್

ಹಾಲು ಕುಡಿಯುವಾಗ ನವಜಾತ ಶಿಶು ಉಸಿರುಗಟ್ಟಿ ಮೃತ್ಯು➤ ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ

(ನ್ಯೂಸ್ ಕಡಬ) newskadaba.com. ತಿರುವನಂತಪುರಂ. ಮಾ 16.  7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತಾರ ಪಂಚಾಯತ್‌ನ ಕೈತಪಾಠಲ್ ನಲ್ಲಿ ಮಾ.16 ರಂದು ನಡೆದಿದೆ. ತಾಯಿ ಲಿಜಿ (38) ಮತ್ತು ಆಕೆಯ ಮಗ ಬೆನ್ ಟಾಮ್ (7) ಮೃತರು. ಒಂದು ದಿನದ ಹಿಂದೆಯಷ್ಟೇ ಲಿಜಿ ಅವರ 28 ದಿನದ ನವಜಾತ ಶಿಶು ಹಾಲು ಕುಡಿಯುವಾಗ ಉಸಿರುಗಟ್ಟಿ ಮೃತಪಟ್ಟಿತ್ತು. ಅದೇ ದುಃಖದಲ್ಲಿ ಮೌನವಾಗಿಯೇ ಇದ್ದ ಲಿಜಿ ತನ್ನ ಮನೆಯವರು

ಹಾಲು ಕುಡಿಯುವಾಗ ನವಜಾತ ಶಿಶು ಉಸಿರುಗಟ್ಟಿ ಮೃತ್ಯು➤ ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಹಲಸಿನ ಹಣ್ಣು ತಿನ್ನುವುದರಿಂದ ಈ ನಾಲ್ಕು ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡಬಹುದು

(ನ್ಯೂಸ್ ಕಡಬ) newskadaba.com.ಮಂಗಳೂರು. ಮಾ 16.  ಬೇಸಿಗೆಯಲ್ಲಿ ಅನೇಕ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತವೆ. ಅವುಗಳಲ್ಲಿ ಹಲಸು ಕೂಡಾ ಒಂದು. ಹಲಸಿನ ಹಣ್ಣು ಇಷ್ಟಪಡದವರು ಬಹಳ ಕಡಿಮೆ. ಈ ಋತುವಿನಲ್ಲಿ ಸಿಗುವ ಆರೋಗ್ಯಕರ ಹಣ್ಣುಗಳಲ್ಲಿ ಇದು ಒಂದಾಗಿದೆ. ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದ ಫೈಬರ್ ಅಂಶವಿದೆ. ಇದು ಅನೇಕ ರೀತಿಯ ಕ್ಯಾರೊಟಿನಾಯ್ಡ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಹಾಗಾಗಿ ಈ ಹಣ್ಣು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳು : ಮಲಬದ್ಧತೆಗೆ

➤ ಹಲಸಿನ ಹಣ್ಣು ತಿನ್ನುವುದರಿಂದ ಈ ನಾಲ್ಕು ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡಬಹುದು Read More »

ಲೈಫ್‍ಸ್ಟೈಲ್

ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ➤ನಿಖಿಲ್‌ ಕುಮಾರಸ್ವಾಮಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com. ರಾಮನಗರ. ಮಾ 16.  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸತತ ಎರಡು ಗಂಟೆಗೂ ಹೆಚ್ಚು ಕಾಲ‌ ಪ್ರತಿಭಟನೆ ನಡೆಸಿದ್ದು, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್‌ಗಾಗಿ ನಿಖಿಲ್ ಕುಮಾರಸ್ವಾಮಿ ಕಾದಿದ್ದಾರೆ. ಆಗ ಎಚ್ಚೆತ್ತ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಬೆಂಗಳೂರು-ಮೈಸೂರು ಹೆದ್ದಾರಿಯ ಅನಧಿಕೃತ

ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ➤ನಿಖಿಲ್‌ ಕುಮಾರಸ್ವಾಮಿ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಗಲಿದೆ ನೊಬೆಲ್‌ ಶಾಂತಿ ಪ್ರಶಸ್ತಿ ➤ ಸಮಿತಿ ಉಪ ಮುಖ್ಯಸ್ಥರ ಮಹತ್ವದ ಹೇಳಿಕೆ

(ನ್ಯೂಸ್ ಕಡಬ) newskadaba.com. ನವದೆಹಲಿ,ಮಾ 14. ವಿಶ್ವದ ಅತ್ಯುನ್ನತ ಪ್ರಶಸ್ತಿಯಾದ ನೊಬೆಲ್‌ ಶಾಂತಿ ಪ್ರಶಸ್ತಿ ಈ ಬಾರಿ ಯಾರಿಗೆ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ರಷ್ಯಾ – ಉಕ್ರೇನ್‌ ಯುದ್ದ ನಡೆಸುತ್ತಿರುವ ಮಧ್ಯೆ ಸಹಜವಾಗಿಯೇ ಈ ಪ್ರಶಸ್ತಿ ಯಾರಿಗೆ ಸಲ್ಲುತ್ತದೆ ಎಂಬ ನಿರೀಕ್ಷೆ ಸಹಜವೂ ಕೂಡಾ ಹೌದು. ಇದರ ನಡುವೆ ನೊಬೆಲ್‌ ಪ್ರಶಸ್ತಿ ಸಮಿತಿ ಉಪ ಮುಖ್ಯಸ್ಥ ಅಸಲ್ ತೋಜೆ ಮಹತ್ವದ ಹೇಳಿಕೆ ನೀಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರೇ ಈ ಬಾರಿಯ ನೊಬೆಲ್‌

➤ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಗಲಿದೆ ನೊಬೆಲ್‌ ಶಾಂತಿ ಪ್ರಶಸ್ತಿ ➤ ಸಮಿತಿ ಉಪ ಮುಖ್ಯಸ್ಥರ ಮಹತ್ವದ ಹೇಳಿಕೆ Read More »

ರಾಷ್ಟ್ರೀಯ ನ್ಯೂಸ್

ಖ್ಯಾತ ಖಳನಾಯಕನಿಗೆ ವಿಷವುಣಿಸಿದ ಸಹೋದರ ➤ ಕಣ್ಣೀರಿಟ್ಟ ಪೊನ್ನಂಬಲಂ

(ನ್ಯೂಸ್ ಕಡಬ) newskadaba.com. ಚೆನ್ನೈ, ಮಾ 14. ಖಳನಾಯಕ ಪಾತ್ರದಲ್ಲಿ ಅಮೋಘ ಅಭಿನಯದ ಮೂಲಕ ತುಂಬಾ ಪ್ರಸಿದ್ಧಿ ಪಡೆದಿರುವ ಖಳನಟ ಪೊನ್ನಂಬಲಂ ಯೂಟ್ಯೂಬ್​ ಚಾನೆಲ್​ ಸಂದರ್ಶನವೊಂದರಲ್ಲಿ ತನ್ನ ಬದುಕಿನಲ್ಲಿ ಸಹೋದರನಿಂದಲೇ ನಡೆದ ದ್ರೋಹವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗಷ್ಟೇ ಪೊನ್ನಂಬಲಂ ಕಿಡ್ನಿ ಕಸಿ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ತನ್ನ ಸಹೋದರ ತನಗೆ ವಿಷ ಹಾಕಲು ಯತ್ನಿಸಿದರು    ಎಂದು ಆರೋಪ ಮಾಡಿದ್ದಾರೆ. ನನ್ನ ಕುಡಿತ ಚಟದಿಂದ ನನ್ನ ಕಿಡ್ನಿಗಳು ಹಾನಿಯಾಗಿಲ್ಲ. ನನ್ನ ತಂದೆಗೆ ನಾಲ್ಕು ಹೆಂಡತಿಯರು. ತಂದೆಯ ಮೂರನೇ ಹೆಂಡತಿಯ ಮಗ ಹಾಗೂ

ಖ್ಯಾತ ಖಳನಾಯಕನಿಗೆ ವಿಷವುಣಿಸಿದ ಸಹೋದರ ➤ ಕಣ್ಣೀರಿಟ್ಟ ಪೊನ್ನಂಬಲಂ Read More »

ರಾಷ್ಟ್ರೀಯ ನ್ಯೂಸ್

ನಕಲಿ ವೈದ್ಯನಿಂದ ಸರ್ಜರಿ ➤ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com. ಉತ್ತರ ಪ್ರದೇಶ, ಮಾ 14.  ಎರಡೂವರೆ ವರ್ಷದ ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ಮಗು ಮೃತಪಟ್ಟಿರುವ ಘಟನೆ  ಉತ್ತರಪ್ರದೇಶದಲ್ಲಿ  ನಡೆದಿದೆ. ವೈದ್ಯನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಕಲಿ ವೈದ್ಯನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ತಿಲಕ್ ಸಿಂಗ್ ಎಂಬ ನಕಲಿ ವೈದ್ಯ ಮಗುವಿಗೆ ಸರ್ಜರಿ ನಡೆಸಿದ ನಂತರ ಭಾರೀ ಪ್ರಮಾಣದಲ್ಲಿ ರಕ್ತ ಹರಿದು ಹೋದ ಪರಿಣಾಮ ಮಗು ಮೃತಪಟ್ಟಿದೆ. ಎಂದು ತಿಳಿದು ಬಂದಿದೆ.

ನಕಲಿ ವೈದ್ಯನಿಂದ ಸರ್ಜರಿ ➤ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ತುರಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚು ➤ 20 ಎಕರೆ ಭಸ್ಮ,

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 16.  ಬೇಸಿಗೆಯ ದಿನಗಳು ಆಗಮಿಸುತ್ತಿದ್ದಂತೆ ಅಗ್ನಿ ಅನಾಹುತಗಳು ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿವೆ. ಈಗಾಗಲೇ ಕರ್ನಾಟಕದ ಹಲವು ಕಡೆಗಳಲ್ಲಿ ಕಾಡ್ಗಿಚ್ಚಿನಿಂದ ಅರಣ್ಯಗಳು ಹೊತ್ತಿ ಉರಿಯುತ್ತಿವೆ. ಇದೀಗ ಬೆಂಗಳೂರಿನ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣದ ಗಿಡ, ಮರಗಳು ಬೆಂಕಿಗಾಹುತಿಯಾಗಿವೆ. ಬೇಸಿಗೆಯ ದಿನಗಳು ಆಗಮಿಸುತ್ತಿದ್ದಂತೆ ಅಗ್ನಿ ಅನಾಹುತಗಳು ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿವೆ. ಕೆಲವೆಡೆ ಕಾಡ್ಗಿಚ್ಚಿನಿಂದ ಅರಣ್ಯಗಳು ಹೊತ್ತಿ ಉರಿಯುತ್ತಿವೆ. ಅದರಂತೆ ಬೆಂಗಳೂರಿನ ರಾಜರಾಜೇಶ್ವರಿ ನಗರಕ್ಕೆ ಹೊಂದಿಕೊಂಡಿರುವ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

ಬೆಂಗಳೂರಿನ ತುರಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚು ➤ 20 ಎಕರೆ ಭಸ್ಮ, Read More »

ಕರ್ನಾಟಕ
Scroll to Top