ಕಡಬ ನ್ಯೂಸ್

ಉಡುಪಿಯ ಆಶಾ ಕಾರ್ಯಕರ್ತೆ, ಆಟೋ ಚಾಲಕಿ ರಾಜೀವಿ ಕೆಲಸಕ್ಕೆ ಉಪರಾಷ್ಟ್ರಪತಿಯಿಂದ ಶ್ಲಾಘನೆ.!!!

(ನ್ಯೂಸ್ ಕಡಬ) newskadaba.com ಉಡುಪಿ: ಜು.25., ಮುಂಜಾನೆ 3 ಗಂಟೆಯ ವೇಳೆ ಸ್ವತಃ ಆಟೋ ಚಲಾಯಿಸಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಉಪರಾಷ್ಟ್ರಪತಿ, ಮುಂಜಾನೆ 3 ಗಂಟೆಯ ವೇಳೆ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದಿದ್ದಾರೆ. ಮಧ್ಯರಾತ್ರಿ 3.15ರ ಸುಮಾರಿಗೆ ಪೆರ್ಣಂಕಿಲದ ಶ್ರೀಲತಾ ಎಂಬವರು ರಾಜೀವಿ ಅವರಿಗೆ ಕರೆ ಮಾಡಿ […]

ಉಡುಪಿಯ ಆಶಾ ಕಾರ್ಯಕರ್ತೆ, ಆಟೋ ಚಾಲಕಿ ರಾಜೀವಿ ಕೆಲಸಕ್ಕೆ ಉಪರಾಷ್ಟ್ರಪತಿಯಿಂದ ಶ್ಲಾಘನೆ.!!! Read More »

ಕರಾವಳಿ

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!!

(ನ್ಯೂಸ್ ಕಡಬ) newskadaba.com ಪಡುಬಿದ್ರಿ: ಜು.25., ತಾಯಿ ಮೃತಪಟ್ಟ 11ನೇ ದಿನಕ್ಕೆ ಇನ್ನಿಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಉಡುಪಿಯ ಪಡುಬಿದ್ರಿಯಲ್ಲಿ ನಡೆದಿದೆ. o ಪಡುಬಿದ್ರಿಯ ದಿ.ವೆಂಕಟರಾಯ ಆಚಾರ್ಯ ಅವರ ಪತ್ನಿ ವಾರಿಜಾಕ್ಷಿ ಆಚಾರ್ಯ (80) ನಿಧನ ಹೊಂದಿದ್ದರು. ಜುಲೈ 22ರ ಬುಧವಾರದಂದು 11ನೇ ದಿನದ ತಿಥಿ ವಿಧಿ ವಿಧಾನಗಳು ನಡೆದು ಕೆಲ ಗಂಟೆಗಳಲ್ಲಿ ಮಕ್ಕಳ ಪೈಕಿ ಹಿರಿಯ ಮಗನಾದ ಉದಯ ಆಚಾರ್ಯ(55) ಎಂಬವರು ಮಧ್ಯಾಹ್ನದ ಊಟ ಮುಗಿಸಿ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದರು.

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!! Read More »

ಕರಾವಳಿ

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಹೊಸಂಗಡಿ, ಜು.25: ಅಕ್ರಮವಾಗಿ ಕಂಟೈನರ್ ವಾಹನದಲ್ಲಿ 17 ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದನ್ನು ಅಮಾಸೆಬೈಲು ಠಾಣೆಯ ಪೋಲಿಸರು ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು  ಹೆಡೆಮುರಿ ಕಟ್ಟಿದಾರೆ.  ಬಂಧಿತ ಆರೋಪಿಗಳನ್ನು ಹನೀಫ್ ಮಂಗಳೂರು, ಜಾಫರ್ ಸಾಧಿಕ್ ಎಂದು ಗುರುತಿಸಲಾಗಿದೆ.     ಜು.25 ಬೆಳಿಗ್ಗೆ 5 ಗಂಟೆಗೆ ಹೊಸಂಗಡಿ ಚೆಕ್‍ಪೋಸ್ಟ್‍ನಲ್ಲಿ ವಾಹನ ತಪಾಸಣೆಯ ವೇಳೆ ಹುಲಿಕಲ್ ಘಾಟಿ ಕಡೆಯಿಂದ ಚೆಕ್‍ಪೋಸ್ಟ್ ಕಡೆಗೆ ಬರುತ್ತಿದ್ದ ಕೆ.ಎ 17 ಡಿ 6471

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ

ಮಕ್ಕಳ ಆನ್ ಲೈನ್ ವಿದ್ಯಾಭ್ಯಾಸಕ್ಕೆಂದು ಜೀವನಕ್ಕೆ ಆಧಾರವಾಗಿದ್ದ ಹಸುವನ್ನು ಮಾರಿದ ತಂದೆ ➤ ನೆರವಿಗೆ ಮುಂದಾದ ರೀಲ್ ಲೈಫ್ ವಿಲನ್

(ನ್ಯೂಸ್ ಕಡಬ) newskadaba.com ಮುಂಬೈ: ಜು.25., ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ನೆರವು ನೀಡುವ ಮೂಲಕ ರಿಯಲ್ ಲೈಫ್ ನಲ್ಲಿ ಹೀರೋ ಆದ ನಟ ಸೋನು ಸೂದ್ ಇದೀಗ ಮತ್ತೊಂದು ಸಹಾಯ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ದೇಶಾದ್ಯಂತ ಕೊರೋನಾ ವೈರಸ್ ನಿಂದಾಗಿ ಶಾಲಾ ಕಾಲೇಜುಗಳನ್ನು ತೆರೆಯಲು ಸಾಧ್ಯವಾಗದೆ ಆನ್ ಲೈನ್ ಶಿಕ್ಷಣ ದೇಶದೆಲ್ಲೆಡೆ ಜಾರಿಯಾಗಿದೆ. ಆದರೇ ಬಡ ಕುಟುಂಬಗಳಿಗೆ ಆನ್ ಲೈನ್ ತರಗತಿಗಳು ಕಷ್ಟವಾಗಿದೆ. ಇಲ್ಲೊಬ್ಬ ವ್ಯಕ್ತಿ ತನ್ನ ಹೆಣ್ಣುಮಕ್ಕಳ ಆನ್ ಲೈನ್ ಶಿಕ್ಞಣಕ್ಕಾಗಿ

ಮಕ್ಕಳ ಆನ್ ಲೈನ್ ವಿದ್ಯಾಭ್ಯಾಸಕ್ಕೆಂದು ಜೀವನಕ್ಕೆ ಆಧಾರವಾಗಿದ್ದ ಹಸುವನ್ನು ಮಾರಿದ ತಂದೆ ➤ ನೆರವಿಗೆ ಮುಂದಾದ ರೀಲ್ ಲೈಫ್ ವಿಲನ್ Read More »

ಕರಾವಳಿ

ಉಡುಪಿಯಲ್ಲಿಂದು 190 ಮಂದಿಯಲ್ಲಿ ಕೊರೊನಾ ಸೋಂಕು

(ನ್ಯೂಸ್ ಕಡಬ) newskadaba.com ಉಡುಪಿ, ಜು.24: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಶುಕ್ರವಾರ ಒಂದೇ ದಿನ 190 ಹೊಸ ಪ್ರಕರಣಗಳು ಪತ್ತೆಯಾಗಿವೆ.     ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3036ಕ್ಕೆ ಏರಿಕೆಯಾಗಿವೆ. ಜಿಲ್ಲೆಯಲ್ಲಿ ಇಂದು ಮತ್ತೆ 88 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1096 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1940 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.      

ಉಡುಪಿಯಲ್ಲಿಂದು 190 ಮಂದಿಯಲ್ಲಿ ಕೊರೊನಾ ಸೋಂಕು Read More »

ಕರಾವಳಿ

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ಕರ್ನಾಟದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.  ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.     ಮಂಗಳೂರು ನಿವಾಸಿ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮಂಗಳೂರು ಮೂಲದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರಿನ 67 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಬಂಟ್ವಾಳದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 67 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.24:  ಬಳ್ಳಿಯ ರೂಪದಲ್ಲಿ ಎಡೆ ಎತ್ತಿದ ನಾಗನ ರೂಪದಲ್ಲಿ ಬೆಳೆದಿರುವ ಬಳ್ಳಿ ಬೆಳ್ತಂಗಡಿಯಲ್ಲಿ ಪತ್ತೆಯಾಗಿರುವುದು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇದನ್ನ ಪ್ರಕೃತಿ ವಿಸ್ಮಯವೆಂದರೂ ತಪ್ಪಾಗಲ್ಲ. ಅಂತಹ ಘಟನೆಗೆ ಇಂದು ಬೆಳ್ತಂಗಡಿಯಲ್ಲಿ ಒಂದು ಘಟನೆ ಸಾಕ್ಷಿಯಾಗಿದೆ . ಹೌದು, ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡು‌ಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ Read More »

ಕರಾವಳಿ, ಕರ್ನಾಟಕ

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೋಟ, ಜು.24:  ಟ್ರಕ್‍ವೊಂದರಲ್ಲಿ ಹಿಂಸಾತ್ಮಕವಾಗಿ ಬರೋಬ್ಬರಿ 59 ಕೋಣಗಳನ್ನ ಸಾಗಾಟ ಮಾಡುತ್ತಿದ್ದ ನಾಲ್ವರನ್ನ ಕೋಟ ಠಾಣೆಯ ಪೊಲೀಸರ ತಂಡ ಬಂದಿಸಿದ್ದಾರೆ, ಸಾಬರಕಟ್ಟೆ ಚೆಕ್ ಪೋಸ್ಟನಲ್ಲಿ ಶುಕ್ರವಾರ ಬೆಳಗಿನ ಜಾವ ಪರಿಶೀಲನೆಯ ಸಂದರ್ಭ ಹರಿಯಾಣದಿಂದ ಕೇರಳಕ್ಕೆ ಟ್ರಕ್‍ನಲ್ಲಿ 59 ಕೋಣಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಕೋಣಗಳನ್ನು ಮತ್ತು ಚಾಲಕ ಸಹಿತ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.     ಕೋಟ ಠಾಣೆಯ ಪ್ರೊಬೆಷನಲ್ ಎಸ್ಪಿ ಸಂತೋಷ್ ಸಿಬಂದಿಗಳ ಜೊತೆ ಬೆಳಗಿನ ಜಾವ 3

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಕೊರೋನಾ ಸೋಂಕು ಈಗಾಗಲೇ ಸುಳ್ಯದಲ್ಲಿ ಮೂವರನ್ನ ಬಲಿಪಡೆದುಕೊಂಡಿದೆ. ಸುಳ್ಯದ ಕಲ್ಲುಮುಟ್ಟು ನಿವಾಸಿಯಾಗಿದ್ದ 61 ವರ್ಷದ ಮಹಿಳೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.   ಇದರಿಂದಾಗಿ ಸುಳ್ಯದಲ್ಲಿ ಒಟ್ಟು ಕೊರೋನಾಗೆ ನಾಲ್ವರ ಬಲಿಯಾಗಿದೆ. ಅಸೌಖ್ಯದ ಹಿನ್ನಲೆಯಲ್ಲಿ ದಾಖಲಾಗಿದ್ದ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು . ಇವರು ಕಳೆದ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ Read More »

ಕರಾವಳಿ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಸುಳ್ಯದ ಯುವಕನೋರ್ವ ಆಲೆಟ್ಟಿ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಹೋಗಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ಘಟನೆ ಇಂದು ನಡೆದಿದೆ.   ಆಲೆಟ್ಟಿ ಗ್ರಾಮದ ಅರಂಬೂರು ಪರಿಸರದಲ್ಲಿ ವಾಸವಿದ್ದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಮಹಿಳೆಯ ಮನೆಗೆ ಹೋಗಿ ಸ್ಥಳೀಯ ಯುವಕರ ಕೈಗೆ ಸಿಕ್ಕಿ ಬಿದ್ದು ಒದೆ ತಿಂದಿದ್ದಾನೆ. ಸುಳ್ಯದಲ್ಲಿ ಆಟೋ ಚಾಲಕನಾಗಿರುವ ಯುವಕ ಗಣೇಶ್ ಎಂಬಾತ ಮಹಿಳೆಯ ಮನೆಗೆ ಮಧ್ಯಾಹ್ನದ ಹೊತ್ತಿಗೆ ಯಾರು ಇಲ್ಲದ ಸಂದರ್ಭದಲ್ಲಿ ತೆರಳಿ ಮಹಿಳೆಯೊಂದಿಗೆ ಚೆಲ್ಲಾಟವಾಡುವುದನ್ನ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top