ಕಡಬ ನ್ಯೂಸ್

ತಾಪಮಾನ ಏರಿಕೆ ➤ ವಿದ್ಯಾರ್ಥಿಗಳಿಗೆ ಬೆಳಗ್ಗೆ 11ರಿಂದ ಮದ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ

(ನ್ಯೂಸ್ ಕಡಬ) newskadaba.com. ಉಡುಪಿ. ಮಾ 16.  ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.   ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದಿದೆ. ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು […]

ತಾಪಮಾನ ಏರಿಕೆ ➤ ವಿದ್ಯಾರ್ಥಿಗಳಿಗೆ ಬೆಳಗ್ಗೆ 11ರಿಂದ ಮದ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ’ ➤ಡಿಸಿ

(ನ್ಯೂಸ್ ಕಡಬ) newskadaba.com.ಉಡುಪಿ..ಮಾ 16.  ಬೇಸಿಗೆಯಲ್ಲಿ ಜಿಲ್ಲೆಯನಗರ ಹಾಗೂ ಗ್ರಾಮೀಣ ಭಾಗದ ಜನರಿಗೆಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಿ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನೀರಿನ ಸಮಸ್ಯೆಗಳು ಉಂಟಾಗುತ್ತವೆ. ಜಿಲ್ಲೆಯಲ್ಲಿ ಕಳೆದ ಸೆಪ್ಟಂಬರ್‌ ಇದುವರೆಗೆ

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ’ ➤ಡಿಸಿ Read More »

ಕರಾವಳಿ, ಕರ್ನಾಟಕ

ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ಮಾ. 15. ರೈಲು ಹತ್ತುವ ಸಂಧರ್ಭದಲ್ಲಿ ವ್ಯಾನಿಟಿ ಬ್ಯಾಗ್ ನಿಂದ ಸುಮಾರು 4 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಮಹಿಳೆಯರನ್ನು  ಬಂದಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಲಲಿತಾ ಬೋವಿ (41) ಮತ್ತು ಭದ್ರಾವತಿಯ ಸುಶೀಲಮ್ಮ (64) ಎಂದು ಗುರುತಿಸಲಾಗಿದೆ. ಮಾರ್ಚ್ 14 ರಂದು ಪುನೀತ್ ವಸಂತ್ ಹೆಗ್ಡೆ ಎಂಬವರು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ತಮ್ಮ ಕುಟುಂಬದವರೊಂದಿಗೆ ಮಂಗಳೂರು –

ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು ➤ ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಚೆನ್ನೈ.ಮಾ. 15. ಕಾಂಚೀಪುರಂ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಎತ್ತಿನ ಗಾಡಿಯಲ್ಲಿ ಇರಿಸಲಾಗಿದ್ದ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಸಂತ್ರಸ್ತೆಯನ್ನು ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಎಸ್ ಲಾವಣ್ಯ ಎಂದು ಗುರುತಿಸಲಾಗಿದೆ. ಲಾವಣ್ಯ ಮೂರು ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದು, ಆಕೆಯ ಕಿರಿಯ ಸಹೋದರ ಭುವನೇಶ್ (9) ತಮ್ಮ ಅಜ್ಜ-ಅಜ್ಜಿಯಾದ ಕಾಂದೀಪನ್ ಮತ್ತು ಲತಾ ಅವರೊಂದಿಗೆ ವಾಸಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ದೇವಸ್ಥಾನದ

➤ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಪ್ರೀತಿಸಿ ಮದುವೆಯಾದ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವು ➤ಕೊಲೆಯ ಶಂಕೆ

(ನ್ಯೂಸ್ ಕಡಬ) newskadaba.com.ಕೊಡಗು.ಮಾ. 15. ಪ್ರೀತಿಸಿ ಮದುವೆಯಾಗಿದ್ದ ಯುವತಿ ಮೂರು ದಿನದಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಕೊಡಗಿನ 6ನೇ ಹೊಸಕೋಟೆಯಲ್ಲಿ ನಡೆದಿದೆ. ಅಕ್ಷಿತಾ (18) ಮೃತ ದುರ್ದೈವಿಯಾಗಿದ್ದು, ದಲಿತ ಯುವತಿ ಎಂದು ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಮೃತ ಅಕ್ಷಿತಾ ಹೇಮಂತ್​ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ಕಳೆದ ಮೂರು ದಿನಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಮದುವೆಯಾದ ಮೂರು ದಿನಗಳಲ್ಲೇ ಆಕೆ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಯುವತಿಯ ಪೋಷಕರು, ದಲಿತ

ಪ್ರೀತಿಸಿ ಮದುವೆಯಾದ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವು ➤ಕೊಲೆಯ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿನಿಂದ ನೋಟು ಎಸೆದು ರೀಲ್ಸ್ ➤ ಯೂಟ್ಯೂಬರ್ ಜೈಲುಪಾಲು

(ನ್ಯೂಸ್ ಕಡಬ) newskadaba.com ಗುರುಗ್ರಾಮ್,  ಮಾ. 15.  ವೆಬ್ ಸೀರೀಸ್‌ನಿಂದ ಪ್ರೇರಣೆ ಪಡೆದು ಚಲಿಸುತ್ತಿರುವ ಕಾರಿನಿಂದ ನೋಟು ಎಸೆದು ಯೂಟ್ಯೂಬರ್ ಸಹಿತ ಇಬ್ಬರು ಜೈಲು ಪಾಲಾದ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಬಂಧಿತರನ್ನು ಯೂಟ್ಯೂಬರ್ ಜೋರಾವರ್ ಸಿಂಗ್ ಕಲ್ಸಿ ಮತ್ತು ಆತನ ಸ್ನೇಹಿತ ಲಕ್ಕಿ ಕಾಂಬೋಜ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗುರುಗ್ರಾಮ್‌ನ ಡಿಎಲ್‌ಎಫ್ ಗಾಲ್ಫ್ ಕೋರ್ಸ್ ರಸ್ತೆಯ ಕೆಳಸೇತುವೆಯಲ್ಲಿ ಮಾರ್ಚ್ 02ರಂದು ಕಾರನ್ನು ಅಪಾಯಕಾರಿಯಾಗಿ ಚಲಾಯಿಸುತ್ತಾ ಹಿಂಬದಿಯಿಂದ ನೋಟುಗಳನ್ನು ಎಸೆಯುತ್ತಿದ್ದರು. ಇವರು ಶಾಹಿದ್‌ ಕಪೂರ್‌, ಕೆಕೆ ಮೆನನ್‌ ಅಭಿನಯದ ʼಫರ್ಜಿʼ

ಕಾರಿನಿಂದ ನೋಟು ಎಸೆದು ರೀಲ್ಸ್ ➤ ಯೂಟ್ಯೂಬರ್ ಜೈಲುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಡ್ಡಾದಿಡ್ಡಿ ಕಾರು ಚಾಲನೆ ➤ ಇಬ್ಬರು ವಿದ್ಯಾರ್ಥಿಗಳ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು. ಮಾ. 15. ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿಕೊಂಡು ಬಂದ ಚಾಲಕ ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಗುದ್ದಿದ ಪರಿಣಾಮ ವಿದ್ಯಾರ್ಥಿ ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಮಡಿವಾಳ ಸಂಚಾರಿ ಠಾಣೆ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಬಳಿ ನಡೆದಿದೆ. ಮೃತಪಟ್ಟವರನ್ನು ಆಂಧ್ರಪ್ರದೇಶದ ಆನಂತಪುರ ಜಿಲ್ಲೆ ಬೊಮ್ಮನಹಳ್ಳ ನಿವಾಸಿ ಕಾರ್ತಿಕ್ (23) ಮತ್ತು ಪ್ರಕಾಶಂ ಜಿಲ್ಲೆಯ ಭಗಿರಥ ರೆಡ್ಡಿ (17) ಎಂದು ಗುರುತಿಸಲಾಗಿದೆ. ವ್ಯಾಸಂಗ ಸಲುವಾಗಿ ಬೆಂಗಳೂರಿಗೆ ಬಂದಿದ್ದ ಕಾರ್ತಿಕ್, ಖಾಸಗಿ ಕಾಲೇಜಿನಲ್ಲಿ

ಅಡ್ಡಾದಿಡ್ಡಿ ಕಾರು ಚಾಲನೆ ➤ ಇಬ್ಬರು ವಿದ್ಯಾರ್ಥಿಗಳ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸಕೋಟೆಯಲ್ಲಿರುವ ಸ್ನೇಹಿತನ‌ ಮನೆಗೆ ಕಾರ್ಯಕ್ರಮಕ್ಕೆಂದು ವೆಂಕಟೇಶ್ ಹೋಗಿದ್ದ ವೇಳೆ ಗೋಪಾಲಸ್ವಾಮಿ ಎಂಬಾತ ರ‍್ಯಾಶ್‌ ಡ್ರೈವಿಂಗ್‌ ಮಾಡಿಕೊಂಡು ಬಂದಿದ್ದು, ಈ ವೇಳೆ ಇದನ್ನ ಪ್ರಶ್ನಿಸಿದಕ್ಕೆ ಕೊಡಿಗೇಹಳ್ಳಿಗೆ ಬಾ ನಿನ್ನನ್ನ ನೋಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದನು.

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾವೇರಿ ಗರ್ಭಿಣಿ ನಾಯಿಗೆ ರಕ್ತದಾನ ಮಾಡಿದ ಮತ್ತೊಂದು ನಾಯಿ

(ನ್ಯೂಸ್ ಕಡಬ) newskadaba.com. ಹಾವೇರಿ.   ಮಾ 14.  ಹಾವೇರಿ ಜಿಲ್ಲೆಯ ಅಕ್ಕಿಆಲೂರು ಪಟ್ಣಣದಲ್ಲಿ ಲ್ಯಾಬ್ರಡಾರ್ ಜಾತಿಗೆ ಸೇರಿದ ಗರ್ಭಿಣಿ ನಾಯಿಯ ಪ್ರಾಣ ಉಳಿಸಲು ಮೊತ್ತೊಂದು ನಾಯಿ ರಕ್ತದಾನ ಮಾಡಿದೆ. ಆಶ್ಚರ್ಯವಾದರು ಸತ್ಯ. ಲ್ಯಾಬ್ರಡಾರ್ ಜಾತಿಗೆ ಸೇರಿದ ಜಿಪ್ಸಿ ಎಂಬ ಹೆಸರಿನ ನಾಯಿ ಎರಡು ತಿಂಗಳ ಗರ್ಭಿಣಿ. ಇದು ಕಳೆದ 5 ದಿನಗಳಿಂದ ಆಹಾರ ಸೇವಿಸುತ್ತಿರಲಿಲ್ಲ. ಈ ಸಂಬಂಧ ನಾಯಿ ಮಾಲಿಕ ನಿಖಿಲ್ ಹಡಲಗಿ, ಜಿಪ್ಸಿಯನ್ನು ಕರೆದುಕೊಂಡು ಪಶುವೈದ್ಯರ  ಬಳಿ ಹೋದರು. ಆಗ ವೈದ್ಯರು ನಾಯಿಯ ದೇಹಲ್ಲಿ ಹಿಮೋಗ್ಲೋಬಿನ್

ಹಾವೇರಿ ಗರ್ಭಿಣಿ ನಾಯಿಗೆ ರಕ್ತದಾನ ಮಾಡಿದ ಮತ್ತೊಂದು ನಾಯಿ Read More »

ಕರ್ನಾಟಕ

➤ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 5,24,426 ಮನೆಗಳ ನಿರ್ಮಾಣ; ಸಚಿವ ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 14.  ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ  5,24,426 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ಕೊಟ್ಟಿದ್ದೇವೆ ಎಂದು ಬೆಂಗಳೂರಿನಲ್ಲಿ ವಸತಿ ಇಲಾಖೆ ಸಚಿವ ವಿ.ಸೋಮಣ್ಣ ಹೇಳಿದರು.   ಮನೆಗಳ ನಿರ್ಮಾಣಕ್ಕೆ ಬರೊಬ್ಬರಿ 8,381 ಕೋಟಿ ಖರ್ಚು ಮಾಡಲಾಗಿದೆ. ಬೊಮ್ಮಾಯಿ ಸಿಎಂ ಆದ ಬಳಿಕ 5 ಸಾವಿರ ಕೋಟಿ ಅನುದಾನ ಕೊಟ್ಟಿದ್ದು, 2 ಲಕ್ಷ ಫಲಾನುಭವಿಗಳನ್ನು ಗುರುತಿಸಿ ಮನೆಗಳನ್ನು ನೀಡಲಾಗಿದೆ. ಮಾರ್ಚ್​ ಒಳಗೆ 7 ಲಕ್ಷ ಫಲಾನುಭವಿಗಳನ್ನ ಗುರುತಿಸುವ ಕೆಲಸ ನಡೆಯುತ್ತಿದೆ ಎಂದರು.

➤ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 5,24,426 ಮನೆಗಳ ನಿರ್ಮಾಣ; ಸಚಿವ ವಿ.ಸೋಮಣ್ಣ Read More »

ಕರಾವಳಿ
Scroll to Top