ಕಡಬ ನ್ಯೂಸ್

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಪಂಜ,ಜು.13: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ, ಇವತ್ತೊಕ್ಲು ಹಾಗೂ ಕಲ್ಮಡ್ಕ ಗ್ರಾಮದ ನಡುವಿನ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. .ಡಯಾ¼ಲಿಸಿಸ್ ಗಗಿ ಅವರು ತಾಲ್ಲೂಕು ಆರೋಗ್ಯ ಕೇಂದ್ರ ಸುಳ್ಯಕ್ಕೆ ಹೋಗುತ್ತಿದ್ದರು. ಸುಳ್ಯ ಆಸ್ಪತ್ರೆ ಸೀಲ್ ಡೌನ್ ಆದ ಖಾರಣ ಮಂಗಳೂರಿನ ಆಸ್ಪತ್ರೆಗೆ ತೆರಳಿರುವ ವೇಳೆ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅವರಿಗೆ ಕೊರೋನಾ ದೃಢಪಟ್ಟಿದೆ. ಗೊಳಿಯಡಿಗೆ ಪಂಜ ಗ್ರಾಮ ಪಂಚಾಯತ್ ಕಾರ್ಯನಿರ್ವಾಹಣ ಅಧಿಕಾರಿ ಸೇರಿದಂತೆ ಪಂಜ ಆರೋಗ್ಯಧೀಕಾರಿಗಳೂ ಸೋಂಕಿತರ ಮನೆಗೆ ಭೇಟಿ […]

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು,ಜು.13: ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮತ್ತೆ ಕೊರೋನಾ ವಕ್ಕರಿಸಿದೆ. ಈ ಹಿಂದೆ ವಿಟ್ಲ ಪೋಲೀಸ್ ಕಾನ್ಸ್‌ಟೇಬಲ್ ಸಂಪರ್ಕ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಕೆಲವರನ್ನು ಕ್ವಾರೈಂಟೈನ್ ಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಠಾಣೆಯ ಯಾವೊಬ್ಬ ಸಿಬ್ಬಂದಿಯಲ್ಲೂ ಕೊರೋನಾ ಪಾಸಿಟಿವ್ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಠಾಣೆಯ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಓರ್ವರಿಗೆ ಕೊರೋನಾ ದೃಢಪಟ್ಟಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯ ಕಾನ್ಸ್‌ಟೇಬಲ್‌ನಲ್ಲಿ ಪಾಸಿಟೀವ್ ಪತ್ತೆಯಾದ ಹಿನ್ನಲೆಯಲ್ಲಿ ಮಹಿಳಾ ಪೋಲೀಸ್

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ ➤ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜು.16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.  ಸೋಮವಾರ 11  ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ

ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ ➤ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದು, ಲಾಕ್ ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ನಳೀನ್ ಕುಮಾರ್ ಕಟೀಲ್ ರವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಮನವಿ ಮಾಡಿದ್ದಾರೆ.  ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಿ ಎಂ ಬಿ ಎಸ್ ಯಡಿಯೂರಪ್ಪರವರು ಸೂಚಿಸಿದ್ದರೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ Read More »

ಕರಾವಳಿ, ಕರ್ನಾಟಕ

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಕೊರೋನ ಕಾರಣದಿಂದ ಬಹರೈನ್ ಹಾಗೂ ಮಸ್ಕತ್‌ನಲ್ಲಿದ್ದ ಸಿಲುಕಿದ್ದ ಒಟ್ಟು 334 ಅನಿವಾಸಿ ಕನ್ನಡಿಗರು ವಂದೇ ಭಾರತ್ ಯೋಜನೆಯಡಿ ರವಿವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಎಲ್ಲಾ ಪ್ರಯಾಣಿಕರಿಗೆ ಜಿಲ್ಲಾಡಳಿತದ ಸಾಂಸ್ಥಿಕ ಕ್ಬಾರಂಟೈನ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ನೋಡಲ್ ಅಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಸಂಜೆ 4:40ಕ್ಕೆ ಬಹರೈನ್‌ನಿಂದ 107 ಪುರುಷರು ಹಾಗೂ 49 ಮಹಿಳೆಯರು ಸೇರಿದಂತೆ 156 ಪ್ರಯಾಣಿಕರು ಆಗಮಿಸಿದ್ದಾರೆ. ಮಸ್ಕತ್‌ನಿಂದ ಸಂಜೆ 5:30ಕ್ಕೆ ಆಗಮಿಸಿದ ವಿಮಾನದಲ್ಲಿ 140 ಪುರುಷರು,

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ Read More »

ಕರ್ನಾಟಕ

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜತೆ, ತಾನು, ಸಂಸದರು, ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನಕ್ಕೆ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಲಾಕ್‌ಡೌನ್

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ ,ಜು.13: ಕಡಬದ ಫೋಟೋಗ್ರಾಫರ್ ಒಬ್ಬರಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದ್ದು, ಕಡಬದಲ್ಲಿ ಇದೀಗಾ ಆಂತಕ ಮನೆ ಮಾಡಿದೆ.  ದಿನಕಳೆದಂತೆ ಒಂದೊಂದೆ ಕೊರೋನಾ ಪ್ರಕರಣಗಳು ಕಡಬ ವಲಯದಲ್ಲಿ ಸದ್ದು ಮಾಡುತ್ತಿದೆ. ಸಾರ್ವಜನಿಕರು ಮಾತ್ರ ಇನ್ನು ಎಚ್ಚೆತ್ತುಕೊಳ್ಳದೆ, ಸಾಮಾಜಿಕ ಅಂತರ ಮರೆತು, ಮಾಸ್ಕ್ ಹಾಕದೆ ಬೇಕಾಬಿಟ್ಟಿಯಾಗಿ ಕಡಬ ಪೇಟೆಯಲ್ಲಿ ತಿರುಗುತ್ತಿದ್ದಾರೆ. ಇನ್ನಾದರೂ ಎಚೆತ್ತುಕೊಳ್ಳದಿದ್ದರೆ, ಕೊರೋನಾ ನಿಮ್ಮ ಮನೆ ಬಾಗಿಲಿಗೆ ಬಂದರು ಅಚ್ಚರಿ ಪಡಬೇಕಾಗಿಲ್ಲ.

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.13: ಮಾರಕ ಕೊವೀಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚಾಗುತ್ತಿದ್ದಂತೆ ಸರಕಾರ ತಾಳುಕಿನಲ್ಲಿರುವ ಆಸ್ಪತ್ರೆಗಲಲ್ಲೂ ಕೊರೋನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷಯ ರೋಗ ಆಸ್ಪತ್ರೆಯನ್ನು ಕೊವೀಡ್ ಕೇಂದರವನ್ನಾಗಿ ಪರಿವರ್ತನೆ ಮಾಡಲಾಗಿದೆ.     ಈ ಕೇಂದ್ರದಲ್ಲಿ ಕೊರೋನಾ ದೃಢಪಟ್ಟಿರುವ, ಆದರೆ ಕ್ಷಯ ರೋಗ ಲಕ್ಷನವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ Read More »

ಕರಾವಳಿ, ಕರ್ನಾಟಕ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ದರೆ ಇತ್ತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವ ರಾಜ್ಯ ಸರಕಾರ ಇಂದಿನಿಂದ ಮೌಲ್ಯಮಾಪನ್ಕೆ ಸಿದ್ದತೆ ಮಾಡಿಕೊಂಡಿದೆ. ಮಂಗಳೂರಿನ 8 ಕೇಂದ್ರದಲ್ಲಿ1300 ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತು ಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಮೌಲ್ಯಮಾಪನ ಆರಂಭವಾಗಲಿದೆ. ಕೊರೊನಾ ಭಯದಿಂದ ತಾಲೂಕು ಕೇಂದ್ರದಲ್ಲೇ ಮೌಲ್ಯಮಾಪನಕ್ಕೆ ಅವಕಾಶ ನೀಡಬೇಕು ಎನ್ನುವ ದ.ಕ ಜಿಲ್ಲೆಯ ಶಿಕ್ಷಕರ ಮನವಿಯನ್ನು ಸರಕಾರ ನಿರಾಕರಿಸಿದೆ. ಹೀಗಾಗಿ ಪ್ರತಿ ತಾಲೂಕಿನಿಂದ ಮೌಲ್ಯಮಾಪನಕ್ಕೆ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ Read More »

ಕರಾವಳಿ

ಮಂಡ್ಯದ ಡ್ರೋನ್ ಹುಡುಗನ ಹೊಸ ಕಥೆ ➤ ಆರೋಪ ನಿರಾಕರಿಸಿ ಸತ್ಯ ಶೀಘ್ರ ಬಹಿರಂಗಪಡಿಸುವೆ ಎಂದ ಪ್ರತಾಪ್

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.12: ಹೊಸ ಆವಿಷ್ಕಾರ ಮೂಲಕ ದೇಶದ ಗಮನ ಸೆಳೆದ ಡ್ರೋನ್‌ ಪ್ರತಾಪ್‌ ಇ-ತ್ಯಾಜ್ಯಗಳನ್ನು ಬಳಸಿ ಡ್ರೋನ್ ತಯಾರಿಸುವ ಮೂಲಕ ರಾಷ್ಟ್ರೀಯ- ಅಂತಾರಾಷ್ಟ್ರೀಯ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಪಡೆದು ಕೀರ್ತಿಗಳಿಸಿದ್ದ ಮಂಡ್ಯದ ಹುಡುಗನ ಬಗ್ಗೆ ಸಾಕಷ್ಟು ಅಪವಾದಗಳು ಕೇಳಿಬರುತ್ತಿದೆ. ಈತ ಹೇಳಿದ್ದೆಲ್ಲವೂ ಸುಳ್ಳು, ಈತನ ಸಾಧನೆ ಝಿರೋ, ಯಾವ ಪ್ರಶಸ್ತಿಗಳೂ ಈತನಿಗೆ ಸಿಕ್ಕಿಲ್ಲ, ಮಠಾಧೀಶರು, ಚಿತ್ರನಟರಿಂದ ಹಿಡಿದು ರಾಜಕೀಯ ಮುಖಂಡರವರನ್ನೂ ಈತ ಯಾಮಾರಿಸಿದ್ದಾನೆ ಎಂಬ ವಿವಾದ ಇದಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈತ ಭಾಗವಹಿಸಿರುವುದಾಗಿ ಈತನ ಬಳಿ ಇರುವ

ಮಂಡ್ಯದ ಡ್ರೋನ್ ಹುಡುಗನ ಹೊಸ ಕಥೆ ➤ ಆರೋಪ ನಿರಾಕರಿಸಿ ಸತ್ಯ ಶೀಘ್ರ ಬಹಿರಂಗಪಡಿಸುವೆ ಎಂದ ಪ್ರತಾಪ್ Read More »

ಕರ್ನಾಟಕ
Scroll to Top