ಕಡಬ ನ್ಯೂಸ್

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮುಂಬೈ,ಜು.12: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಇಡೀ ಕುಟುಂಬಕ್ಕೆ ಕೊರೋನಾ ವೈರಸ್​ ಹರಡಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ಕುಟುಂಬದವರೆಲ್ಲರು ಕೊರೋನಾ ಟೆಸ್ಟ್​ಗೆ ಒಳಗಾಗಿದ್ದರು. ಆದರೀಗ  ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತು ಮಗಳು ಆರಾಧ್ಯಾ ರೈ ಅವರಿಗೆ ಕೊರೋನಾ ಪಾಸಿಟಿವ್​ ಬಂದಿದೆ. “ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ […]

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ!

(ನ್ಯೂಸ್ ಕಡಬ) newskadaba.com ಪುತ್ತೂರು,ಜು.12: ಪುತ್ತೂರು ತಾಲೂಕಿನಲ್ಲಿ ಭಾನುವಾರ ನಾಲ್ಕು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ವೃದ್ಧ ಮೃತಪಟ್ಟಿದ್ದಾರೆ. ಶಾಂತಿಗೋಡಿನ 15 ವರ್ಷದ ಬಾಲಕಿ, ಇಚ್ಲಾಂಪಾಡಿಯ 27 ವರ್ಷದ ಯುವಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿದ್ದ ಬಲ್ಯ ಹೊಸ್ಮಠದ 22 ವರ್ಷದ ಯುವತಿ, ಕ್ಯಾಂಫ್ಕೊ ವಸತಿ ಗೃಹದಲ್ಲಿನ 35 ವರ್ಷದ ಗೃಹಿಣಿಗೆ ಇಂದು ಕೋರೋನಾ ಪಾಸಿಟಿವ್ ವರದಿಯಾಗಿದೆ.   ಇಚ್ಲಾಂಪಾಡಿಯ ಸೋಂಕಿತ ಯುವಕ ಜುಲೈ 12ರಂದು ವಿದೇಶದಿಂದ ಬಂದು ಮಂಗಳೂರಿನ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದರು.

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.12: ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಕೋವಿಡ್ ಪಾಸಿಟಿವ್ ಆಗದ್ದ ಮಾಡ್ನೂರು ಗ್ರಾಮದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಮಾಡ್ನೂರು ಗ್ರಾಮದ ಮೂಲಡ್ಕದ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಆದರೆ ಇಂದು ತೀರಾ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ. ನ್ಯೂಮುನಿಯಾ ಹಿನ್ನೆಲೆಯಲ್ಲಿ ಮೊದಲು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ತೀರಾ ಗಂಭೀರ ಸ್ಥಿತಿಗೆ ಒಳಗಾದ ಕಾರಣ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ

ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.12: ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60ವರ್ಷ ಪ್ರಾಯದ ವೃದ್ಧ ರವಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ 2 ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಕೈ ಸೇರಿದ್ದು ಸೋಂಕು ದೃಢ ಪಟ್ಟಿತ್ತು. ಮೃತ ದೇಹ ಮನೆಯಲಿದ್ದು ಸ್ಥಳಕ್ಕೆ ಪೊಲೀಸ್, ತಹಶೀಲ್ದಾರ್, ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಕ್ರಮ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು ! Read More »

ಕರಾವಳಿ, ಕರ್ನಾಟಕ

ಕೃಷ್ಣನಗರಿಯಲ್ಲಿ ಕೊರೋನಾ ಆರ್ಭಟ ➤ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ ,ಜು.12: ಕೋವಿಡ್-19 ಸೋಂಕಿನ ಕಾರಣದಿಂದ ಉಡುಪಿಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ದಾವಣಗೆರೆ ಮೂಲದ 70 ವರ್ಷದ ವೃದ್ದರೊಬ್ಬರು ಉಡುಪಿಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಅವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿತ್ತು.ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ವೃದ್ಧರನ್ನು

ಕೃಷ್ಣನಗರಿಯಲ್ಲಿ ಕೊರೋನಾ ಆರ್ಭಟ ➤ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‌ಡೌನ್‌ಗೆ ಉಡುಪಿ ಸ್ತಬ್ಧ

(ನ್ಯೂಸ್ ಕಡಬ) newskadaba.com ಉಡುಪಿ,ಜು.12: ಕೊರೊನಾ ವೈರಸ್‌  ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಾರಿ ಮಾಡಲಾಗಿರುವ ಸಂಡೇ ಲಾಕ್‌ಡೌನ್‌ಗೆ ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಂತೆ ಈ ವಾರವೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.ಭಾನುವಾರ ಎಲ್ಲಾ ಅಂಗಡಿಗಳು ಮುಚ್ಚಿದ್ದು ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿಲ್ಲ. ಹಾಗೆಯೇ ಪ್ರತಿ ವಾರ ಸಂತೆಕಟ್ಟೆಯಲ್ಲಿ ನಡೆಯುವ ವಾರದ ಸಂತೆಯೂ ಕೂಡಾ ಮುಚ್ಚಲಾಗಿದೆ. ಆರೋಗ್ಯ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳನ್ನು ಮಾತ್ರ ಸಾರ್ವಜನಿಕರಿಗೆ ತೆರೆಯಲಾಗಿದ್ದು ಪೊಲೀಸರು ಪ್ರತಿ ವಾಹನವನ್ನು ಪರಿಶೀಲಿಸುತ್ತಿದ್ದಾರೆ. ಅನಾವಶ್ಯಕವಾದ ಓಡಾಟಕ್ಕೆ ಅವಕಾಶವಿಲ್ಲ. ಜಿಲ್ಲೆಯಲ್ಲಿ ಜನರು ಸ್ವಯಂ

ಸಂಡೇ ಲಾಕ್‌ಡೌನ್‌ಗೆ ಉಡುಪಿ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಈ ವಾರವೂ ಸಂಡೇ ಲಾಕ್ ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ

(ನ್ಯೂಸ್ ಕಡಬ) newskadaba.com ಕಡಬ ,ಜು.12: ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಾರಿ ಮಾಡಲಾಗಿರುವ ಸಂಡೇ ಲಾಕ್‌ಡೌನ್‌ಗೆ, ಎರಡನೆಯ ಆದಿತ್ಯವಾರ ಕಡಬದಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.     ಪೆಟ್ರೋಲ್ ಪಂಪ್, ಮೆಡಿಕಲ್,ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ ವ್ಯವಹಾರಗಳು ಬಂದ್ ಆಗಿದೆ, ವಾಹನ ಸಂಚಾರ ವಿರಳವಾಗಿದೆ.ಆರೋಗ್ಯ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳನ್ನು ಮಾತ್ರ ಸಾರ್ವಜನಿಕರಿಗೆ ತೆರೆಯಲಾಗಿದ್ದು ಪೊಲೀಸರು ಪ್ರತಿ ವಾಹನವನ್ನು ಪರಿಶೀಲಿಸುತ್ತಿದ್ದಾರೆ. ಅನಾವಶ್ಯಕವಾದ ಓಡಾಟಕ್ಕೆ ಅವಕಾಶವಿಲ್ಲ.    

ಕಡಬದಲ್ಲಿ ಈ ವಾರವೂ ಸಂಡೇ ಲಾಕ್ ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ Read More »

ಕರಾವಳಿ, ಕರ್ನಾಟಕ

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!!

(ನ್ಯೂಸ್ ಕಡಬ) newskadaba.com ಮುಂಬೈ. ಜು.12,. ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಚಿತ್ರಕಲಾವಿದರು, ರಾಜಕರಣಿಗಳು, ಕೊರೋನಾ ವಾರಿಯರ್ಸ್ ಗಳನ್ನು ಬಿಟ್ಟಿಲ್ಲ ಈ ಕೊರೋನಾ. ಇದೀಗ ಅಭಿಷೇಕ್ ಬಚ್ಚನ್ ಅವರಿಗೂ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ರಾತ್ರಿ 11.57ಕ್ಕೆ ಈ ಬಗ್ಗೆ ಸ್ವತಃ ಟ್ವೀಟ್‌ ಮಾಡಿರುವ ಅವರು ಇವತ್ತು ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಬ್ಬರಲ್ಲೂ ಸಣ್ಣ ಮಟ್ಟದಲ್ಲಿ ಸೋಂಕಿನ ಲಕ್ಷಣ ಕಾಣಿಸಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದೇವೆ.

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!! Read More »

ರಾಷ್ಟ್ರೀಯ ನ್ಯೂಸ್

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.12: ಕೊರೊನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಡೇ ಕರ್ಫ್ಯೂಗೆ ಈ ರವಿವಾರವೂ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಹೆದ್ದಾರಿ, ರಸ್ತೆಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಮಾತ್ರ ಸಂಚರಿಸುತ್ತಿವೆ. ನಗರದ ಪ್ರಮುಖ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ನಗರದ ಒಳಭಾಗದಲ್ಲಿ ಮಾಂಸ, ತರಕಾರಿ, ಕೆಲ ದಿನಸಿ ಅಂಗಡಿಗಳು ತೆರೆದಿವೆ. ಬೆರಳೆಣಿಕೆಯ ಮಂದಿ ರಸ್ತೆ ಗಳಲ್ಲಿ ನಡೆದಾಟ ಹಾಗೂ ಖರೀದಿ ನಡೆಸುತ್ತಿದ್ದಾರೆ. ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಆಳವಡಿಸಿ ಪಹರೆ ನೀಡುತ್ತಿದ್ದಾರೆ.

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ Read More »

ಕರಾವಳಿ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಮದುಮಗ ಸಾವನ್ನಪ್ಪಿದ್ದು ಕಾರು ಚಲಾಯಿಸುತ್ತಿದ್ದ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಪರಾರಿಗೆ ಯತ್ನಿಸಿದ್ದಾರೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top