ಕಡಬ ನ್ಯೂಸ್

ವಧುವಿಗೆ ಪಿಯುಸಿಯಲ್ಲಿ ಕಡಿಮೆ ಅಂಕ ➤ಮದುವೆ ಮುರಿದುಕೊಂಡ ವರ

(ನ್ಯೂಸ್ ಕಡಬ) newskadaba.com. ಉತ್ತರ ಪ್ರದೇಶ.  ಮಾ 14.  ವಧು 12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ವಧುವನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಉತ್ತರ ಪ್ರದೇಶದ ಕನೌಜ್ ನಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ವಧು 12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ವಧುವನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಪೊಲೀಸರು ಎರಡು ಕುಟುಂಬಗಳಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಪ್ರಕರಣ ಬಗ್ಗೆ ಕಾರಣವನ್ನು ಪತ್ತೆ ಮಾಡಿದ್ದಾರೆ.

ವಧುವಿಗೆ ಪಿಯುಸಿಯಲ್ಲಿ ಕಡಿಮೆ ಅಂಕ ➤ಮದುವೆ ಮುರಿದುಕೊಂಡ ವರ Read More »

ರಾಷ್ಟ್ರೀಯ ನ್ಯೂಸ್

ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟ ಮೆಡಿಕಲ್ ಅಂಗಡಿ ಮಾಲೀಕ

ನ್ಯೂಸ್ ಕಡಬ) newskadaba.com. ಹಾಸನ .ಮಾ 14.  ಅಂಗಡಿ ಮುಂಭಾಗದಲ್ಲಿ ಕುಳಿತು ಪೋನ್  ನಲ್ಲಿ ಮಾತನಾಡುತ್ತಿರುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. 40 ವರ್ಷದ ವಿರೂಪಾಕ್ಷ ಹೃದಯಾಘಾತಕ್ಕೊಳಗಾದ ವ್ಯಕ್ತಿ. ಹೊಳೆನರಸೀಪುರ ಪಟ್ಟಣದ ಅರಣ್ಯ ಕಛೇರಿ ಬಳಿಯ ಅಂಗಡಿಯೊಂದರಲ್ಲಿ ಈ ಘಟನೆ ಸಂಭವಿಸಿದೆ. ವಿರೂಪಾಕ್ಷ ಅಂಗಡಿಯ ಮುಂಭಾಗದಲ್ಲಿ ಕುಳಿತುಕೊಂಡು ಮೊಬೈಲ್​ನಲ್ಲಿ ಫೋನ್ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೊಳಗಾಗಿದ್ದು, ನೋಡು ನೋಡುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಹೋಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ ಮೆಡಿಕಲ್ ನಡೆಸುತ್ತಿದ್ದರು. ಎಂದು ತಿಳಿದು ಬಂದಿದೆ.

ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟ ಮೆಡಿಕಲ್ ಅಂಗಡಿ ಮಾಲೀಕ Read More »

ಕರ್ನಾಟಕ

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ ➤ ಹವಾಮಾನ ತಜ್ಞರಿಂದ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮಾ. 14. ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಇದು ಹಲವೆಡೆ ಬೆಳೆ ಹಾನಿಗೂ ಕಾರಣವಾಗಿದೆ. ಅಂತೆಯೇ

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ ➤ ಹವಾಮಾನ ತಜ್ಞರಿಂದ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ಲಾಸ್ಟಿಕ್ ನೀರಿನ ಬಾಟಲಿಗಳಲ್ಲಿ 40 ಸಾವಿರಕ್ಕೂ ಹೆಚ್ಚು ಮಾರಣಾಂತಿಕ ಬ್ಯಾಕ್ಟೀರಿಯಾಗಳು ➤ ಅಧ್ಯಯನ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ. ಮಾ. 14.  ಇಂದಿನ ದಿನಗಳಲ್ಲಿ ಹೆಚ್ಚಾಗಿ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಬಳಸುತ್ತೇವೆ. ಅದರಲ್ಲೇ ತಿಂಗಳುಗಳ ಕಾಲ ನೀರನ್ನು ಕುಡಿಯುತ್ತೇವೆ. ಕೆಲವೊಮ್ಮೆ ಅದನ್ನು ಸ್ವಚ್ಛಗೊಳಿಸುವುದೇ ಇಲ್ಲ, ಹಾಗೆಯೇ ಮೇಲೆ ಮೇಲೆ ನೀರಿನಿಂದ ತೊಳೆದು ಬಿಡುತ್ತೇವೆ. ಅಧ್ಯಯನವೊಂದರಲ್ಲಿ ಈ ಬಗ್ಗೆ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿದ್ದು, ವರದಿಯ ಪ್ರಕಾರ ಮರುಬಳಕೆ ಮಾಡಬಹುದಾದ ನೀರಿನ ಬಾಟಲಿಯಲ್ಲಿ ಲಕ್ಷಾಂತರ ಮಾರಕ ಬ್ಯಾಕ್ಟೀರಿಯಾಗಳು ಇರುತ್ತವೆ. ಅಮೆರಿಕದ ವಾಟರ್ ಫಿಲ್ಟರ್ ಗುರು ಎಂಬ ಸಂಸ್ಥೆ ಈ ವರದಿಯನ್ನು ಬಿಡುಗಡೆ ಮಾಡಿದೆ.

ಪ್ಲಾಸ್ಟಿಕ್ ನೀರಿನ ಬಾಟಲಿಗಳಲ್ಲಿ 40 ಸಾವಿರಕ್ಕೂ ಹೆಚ್ಚು ಮಾರಣಾಂತಿಕ ಬ್ಯಾಕ್ಟೀರಿಯಾಗಳು ➤ ಅಧ್ಯಯನ ವರದಿ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು ಜನತೆ’ಗೆ ಬಿಗ್‌ ಶಾಕ್‌..! ➤ ಬಾಡಿಗೆ ಮನೆಗಳಿಗೆ ಮತ್ತೆ ಬೆಲೆ ಏರಿಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು.ಮಾ. 14. ಕೊರೊನಾ ಅರ್ಭಟ ತಣ್ಣಗಾದ ಬಳಿಕ ಮತ್ತೆ ಐಟಿ ಉದ್ಯೋಗಿಗಳು ಆಫೀಸ್‌  ಗೆ ಬಂದು ಕೆಲಸ ಮಾಡೋದಕ್ಕೆ ಶುರುವಾಗಿದ್ದೇ ತಡ. ಇತ್ತ ಮನೆ ಮಾಲೀಕರು ಬಾಡಿಗೆ ಮನೆಗಳಿಗೆ ಮತ್ತೆ ಬೆಲೆ ಏರಿಕೆ ಮಾಡಿದ್ದಾರೆ. ರಾಜಧಾನಿ ಬೆಂಗಳೂರಿಗೆ ಅದೆಷ್ಟೋ ಮಂದಿ ಕೆಲಸ ಅರಸಿಕೊಂಡು ಬರುವವರೇ ಆಗಿದ್ದು, ಅದರಲ್ಲೂ ಇದೀಗ ಕೊರೊನಾ ಸೋಂಕಿನ ಬಳಿಕ, ನಗರದಲ್ಲಿ ಐಟಿ ಕಂಪನಿಗಳು ಮತ್ತೆ ಗರಿಗೆದರಿದ್ದು, ಉದ್ಯೋಗಿಗಳನ್ನು ಆಫೀಸ್‌ಗೆ ಬಂದು ಕೆಲಸ ಮಾಡುವಂತೆ ಆದೇಶ ಹೊರಡಿಸಿದೆ ಈ ನಿಟ್ಟಿನಲ್ಲಿ

ಬೆಂಗಳೂರು ಜನತೆ’ಗೆ ಬಿಗ್‌ ಶಾಕ್‌..! ➤ ಬಾಡಿಗೆ ಮನೆಗಳಿಗೆ ಮತ್ತೆ ಬೆಲೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಕಸ ನಿರ್ವಹಣೆ, ವಾಹನ ದಟ್ಟಣೆ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ಕಳವಳ!

(ನ್ಯೂಸ್ ಕಡಬ) newskadaba.com. ಬೆಂಗಳೂರು.ಮಾ. 14.  ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ಅಸಮರ್ಪಕ ಕಸ ನಿರ್ವಹಣೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದು, ಸಮಸ್ಯೆಗಳ ಕುರಿತು ಸರ್ಕಾರ ಕಳವಳ ವ್ಯಕ್ತಪಡಿಸಿದೆ. ದೆಹಲಿಯಿಂದ ಬೆಂಗಳೂರಿಗೆ ಬಂದಿರುವ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ನಗರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಮನೋಜ್ ಜೋಶಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬೃಹತ್ ಬೆಂಗಳೂರು

ಬೆಂಗಳೂರಿನ ಕಸ ನಿರ್ವಹಣೆ, ವಾಹನ ದಟ್ಟಣೆ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ಕಳವಳ! Read More »

ಕರ್ನಾಟಕ

ಮಾಡಾಳು ಪುತ್ರ ಸೇರಿ ಐವರು ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ. 13. ಬೆಂಗಳೂರು, ಮಾ 13 ಕೆಎಸ್ ಡಿಎಲ್ ಹಗರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ ಪುತ್ರ ಪ್ರಶಾಂತ್ ಹಾಗೂ ಇತರ ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದು, ಇದೀಗ ಪೊಲೀಸ್ ಕಸ್ಟಡಿ ಅವಧಿಯನ್ನು ಮಾ.16 ವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಶಾಂತ್ ಮಾಡಾಳು ಸೇರಿದಂತೆ ಐವರು ಆರೋಪಿಗಳ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಐವರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು, ಇದೀಗ ಪೊಲೀಸ್ ಕಸ್ಟಡಿ

ಮಾಡಾಳು ಪುತ್ರ ಸೇರಿ ಐವರು ಪೊಲೀಸ್ ಕಸ್ಟಡಿಗೆ Read More »

ಕರ್ನಾಟಕ

➤ ನರ್ಸ್ ವೇಷ ಧರಿಸಿ ಮಗುವನ್ನು ಅಪಹರಿಸಿದ ಮಹಿಳೆ

(ನ್ಯೂಸ್ ಕಡಬ) newskadaba.com. ಹಾವೇರಿ. ಮಾ. 13. ನರ್ಸ್ ವೇಷ ಧರಿಸಿದ್ದ ಮಹಿಳೆಯೊಬ್ಬರು ಜಿಲ್ಲೆಯ ಆಸ್ಪತ್ರೆಯೊಂದರಿಂದ ಎರಡು ದಿನದ ಮಗುವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.  ನವಜಾತ ಶಿಶುವಿಗೆ ಲಸಿಕೆ ಹಾಕಲು ಬಂದಿರುವುದಾಗಿ ಹೇಳುವ ಮೂಲಕ ಆರೋಪಿ ಮಹಿಳೆ ನರ್ಸ್ ವೇಷದಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್‌ಗೆ ಪ್ರವೇಶಿಸಿದ್ದಾಳೆ. ಇದನ್ನು ತಿಳಿಯದ ಕುಟುಂಬಸ್ಥರು ಆಕೆಗೆ ಮಗುವನ್ನು ಒಪ್ಪಿಸಿದ್ದಾರೆ. ಆರೋಪಿ ವಾಪಸ್ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ. ಕೂಡಲೇ ಹಾವೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ

➤ ನರ್ಸ್ ವೇಷ ಧರಿಸಿ ಮಗುವನ್ನು ಅಪಹರಿಸಿದ ಮಹಿಳೆ Read More »

ಕ್ರೈಮ್ ನ್ಯೂಸ್

➤ ಉಪ್ಪಿನಂಗಡಿ ಕಾಲು ಜಾರಿ ನದಿಗೆ ಬಿದ್ದು ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ.  ಮಾ. 13. ಉಪ್ಪಿನಂಗಡಿ ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ಮಹಮ್ಮದ್ ತಾಹಿರ್ ಅವರ ಮಗ ಮಹಮ್ಮದ್ ಸಲ್ಮಾನ್(16) ಎಂದು ಗುರುತಿಸಲಾಗಿದೆ. ಈತ ಹತ್ತನೆ ತರಗತಿಯಲ್ಲಿ ಓದುತ್ತಿದ್ದು, ಸಂಬಂಧಿ ಬಾಲಕ ಮಹಮ್ಮದ್ ಇರ್ಫಾನ್  ಜತೆಯಲ್ಲಿ ಪೆರ್ನೆಯಲ್ಲಿನ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದು, ನದಿಯಲ್ಲಿ ಸ್ನಾನ ಮಾಡುವ ವೇಳೆ ಕಾಲು

➤ ಉಪ್ಪಿನಂಗಡಿ ಕಾಲು ಜಾರಿ ನದಿಗೆ ಬಿದ್ದು ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ಇಬ್ಬರು ಗಂಭೀರ!

(ನ್ಯೂಸ್ ಕಡಬ) newskadaba.com.ಕೇರಳ. 13. ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರ  ಗಾಯಗೊಂಡ ಘಟನೆ ನಡೆದಿದೆ. ಭಾನುವಾರ ರಾತ್ರಿ ಕಣ್ಣೂರು ಜಿಲ್ಲೆಯ ಕಕ್ಕಯಂಗಡದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಒಳಗೆ ಬಾಂಬ್ ಸ್ಫೋಟಗೊಂಡಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ಇಬ್ಬರು ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top