ಕಡಬ ನ್ಯೂಸ್

ಮಂಗಳೂರು ವಿಶ್ವವಿದ್ಯಾಲಯದ ಭ್ರಷ್ಟಾಚಾರ ಹಗರಣ ಸೂಕ್ತ ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.28:ವಿಶ್ವವಿದ್ಯಾಲಯದಲ್ಲಿ ಹಲವಾರು ವರ್ಷಗಳಿಂದ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರ ಹಗರಣಗಳನ್ನು ವಿಚಾರಣೆ ನಡೆಸಿ ತನಿಖೆ ಮಾಡಬೇಕೆಂದು ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಾಂಗ ಸಮಿತಿಯನ್ನು ರಚಿಸಿ ನಿಷ್ಪಕ್ಷಪಾತ ತನಿಖೆ ಮಾಡಿ ನಿಗದಿತ ಅವಧಿಯಲ್ಲಿ ವರದಿಯನ್ನು ಪಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಎಬಿವಿಪಿ ವಿವಿ ಕುಲಪತಿಗಳಿಗೆ ಮನವಿ ಮಾಡಿದೆ. ಸ್ಕೂಲ್‌ ಆಫ್‌ ಸೋಷಿಯಲ್‌ ವರ್ಕ್ ರೋಶನಿ ನಿಲಯ ಮಂಗಳೂರು ವಿಶ್ವವಿದ್ಯಾಲಯದ […]

ಮಂಗಳೂರು ವಿಶ್ವವಿದ್ಯಾಲಯದ ಭ್ರಷ್ಟಾಚಾರ ಹಗರಣ ಸೂಕ್ತ ತನಿಖೆಗೆ ಆಗ್ರಹ Read More »

ಕರ್ನಾಟಕ

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28: ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, 410 ಜನರು ಮೃತಪಟ್ಟಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

(ನ್ಯೂಸ್ ಕಡಬ) newskadaba.com.ಉಡುಪಿ,ಜೂ.28: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಎಳ್ಳೂರಿನ ನಿವಾಸಿ ಅರ್ನಾಲ್ಡ್‍ಡಿ ಸೋಜಾ(29) ಎಂದು ಗುರುತಿಸಲಾಗಿದೆ. ಅರ್ನಾಲ್ಡ್ ಅವರು ಸುಮಾರು ಒಂದು ವರ್ಷದ ಹಿಂದೆ ಗಲ್ಫ್‍ನಿಂದ ಹಿಂದಿರುಗಿದ್ದು. ಕಾಪುವಿನ ಕ್ಯಾಂಟೀನ್‍ನಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಲಾಕ್‍ಡೌನ್ ಹಿನ್ನೆಲೆ ತಮ್ಮ ಪಕ್ಕದ ಮನೆಯ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಊಟದ ನಂತರ ಕೊಠಡಿಗೆ ಹೋದವರು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಕರಾವಳಿ

ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ.28:  ಸರಕಾರ ನೂರಾರು ಸುರಕ್ಷಿತ ಕ್ರಮಗಳನ್ನ ಕೈಗೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನ ನಡೆಸಿದೆ. ಕೊರೋನಾ ಆತಂಕದ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರ, ನಡುವೆ.ಶನಿವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ವಿದ್ಯಾರ್ಥಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.   ಪಡುಬಿದ್ರೆಯ ಒಂದು ಪರೀಕ್ಷಾ ಕೆಂದ್ರದಲ್ಲಿ ಈ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಶನಿವಾರ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ದೃಢಪಟ್ಟ ಹಿನ್ನಲೆ ವಿದ್ಯಾರ್ಥಿಯ

ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೊನಾ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.28: ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಮತ್ತಿಬ್ಬರ ಬಲಿಯಾಗಿದೆ. ಇದರೊಂದಿಗೆ ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 12ಕ್ಕೇರಿದೆ. ಬಂಟ್ವಾಳ ಸಮೀಪದ ಲೊರೆಟ್ಟೊಪದವಿನ 58 ವರ್ಷದ ಪ್ರಾಯದ ಮಹಿಳೆ ಹಾಗೂ ಸುರತ್ಕಲ್‍ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಮಹಿಳೆಯು ಕಳೆದೊಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಯುವನಿಗೆ ಜ್ವರದಿಂದಾಗಿ ಆಸ್ಪತ್ರೆಗೆ ತೆರಳಿ ತಪಾಸಣೆಗೊಳಪಡಿಸುವಾಗ ಕೊರೊನಾ ದೃಢಪಟ್ಟಿತ್ತು ನಂತರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು

ಮಂಗಳೂರಿನಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೊನಾ Read More »

ಕರಾವಳಿ

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28:  ಮಾರಕ ಕೊರೊನಾ ವೈರಸ್ ಹಾವಳಿ, ನಡುವೆ, ಇಂದು(ಭಾನುವಾರ) ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದು, ಪ್ರಮುಖವಾಗಿ ಈ ಕಾರ್ಯಕ್ರಮಕ್ಕೆ ಜನರು ಕಳುಹಿಸಿರುವ ಸಲಹೆಗಳನ್ನು ಪ್ರಧಾನಿ ಮೋದಿ ದೇಶದ ಮುಂದಿಡಲಿದ್ದಾರೆ.   ಪ್ರಮುಖವಾಗಿ ಕೊರೊನಾ ವೈರಸ್ ಹಾವಳಿ ವಿಷಯವೇ ಚರ್ಚೆಗೆ ಬರಲಿದ್ದು, ಮಾರಕ ವೈರಾಣುವನ್ನು ನಿಯಂತ್ರಿಸುವ ಕುರಿತು ಪ್ರಧಾನಿ ಮೋದಿ

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.27:  ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದೃಶ್ಯ ಮತ್ತು ಮುದ್ರಣ ಮಾಧ್ಯಮದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊರೋನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.    

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌

(ನ್ಯೂಸ್ ಕಡಬ) newskadaba.com ಹಾಸನ,ಜೂ.27:  ಹಾಸನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಆಗಿದೆ. ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ೧೬ ವರ್ಷ ಪ್ರಾಯದ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಎರಡು ದಿನಗಳ ಹಿಂದೆ ವಿದ್ಯಾರ್ಥಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಶನಿವಾರ ಬಂದ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.  

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ Read More »

ಕರಾವಳಿ, ಕರ್ನಾಟಕ

ನಾಡಹಬ್ಬ ‘ದಸರಾ’ ಆಚರಣೆ ಮೇಲೂ ಕೊರೋನಾ ಕರಿ ನೆರಳು!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.27:  ಪ್ರಸಕ್ತ ಸಾಲಿನ ನಾಡಹಬ್ಬ ದಸರಾ ಮೇಲೂ ಕೊರೋನಾ ವೈರಸ್ ಕರಿ ಛಾಯೆ ಬಿದ್ದಿದ್ದು, ಈ ಬಾರಿ ಮೈಸೂರು ದಸರಾ ಒಡಿಶಾದಲ್ಲಿ ನಡೆದ ಪೂರಿ ಜಗನ್ನಾಥ ರಥಯಾತ್ರೆಯಂತೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಇರುವ ಪರಿಸ್ಥಿತಿಯಲ್ಲಿ ಹಬ್ಬ ಹಾಗೂ ಸಂಪ್ರದಾಯಗಳನ್ನು ಮುಂದುವರೆಸಲು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಚರ್ಚೆ ನಡೆಸುತ್ತಿದ್ದೇವೆ. ರಾಜ್ಯದಲ್ಲಿ ಸೋಂಕು ಪೀಡಿತರ ಸಂಕ್ಯೆ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸುವುವುದು ಕಷ್ಟಸಾಧ್ಯ. ಹೀಗಾಗಿ ಪೂರಿ

ನಾಡಹಬ್ಬ ‘ದಸರಾ’ ಆಚರಣೆ ಮೇಲೂ ಕೊರೋನಾ ಕರಿ ನೆರಳು! Read More »

ಕರಾವಳಿ, ಕರ್ನಾಟಕ

ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com.ಉಡುಪಿ,ಜೂ.27:ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯು ಮೂರು ವರ್ಷಗಳ ಬಳಿಕ ಮಾತೃಪೂರ್ಣ ಯೋಜನೆಯಲ್ಲಿ ಸಫಲತೆಯನ್ನು ಕಾಣುತ್ತಿದೆ. ಇದರೊಂದಿಗೆ ಸರಕಾರದ ಉದ್ದೇಶ ಯಶಸ್ವಿಯತ್ತ ಸಾಗುತ್ತಿದೆ. ಈ ಯೋಜನೆಯಡಿ ಬಿಸಿಯೂಟದ ಬದಲು ಸಾಮಗ್ರಿಗಳ ಕಿಟ್ ವಿತರಣೆ ಮಾಡುತ್ತಿರುವುದರಿಂದ ಕೋವಿಡ್-19ನ ನಡುವೆಯು ಅರ್ಹರಿಗೆ ಪೌಷ್ಟಿಕ ಆಹಾರ ಸರಿಯಾಗಿ ತಲುಪುತ್ತಿರುವುದು ಈ ಯಶಸ್ಸಿಗೆ ಕಾರಣ. ಸರಕಾರ ಮಾತೃಪೂರ್ಣದಡಿ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ತಯಾರಿಸಿ ನೀಡುವುದನ್ನು ಸ್ಥಗಿತಗೊಳಿಸಿದೆ.ಇದರ ಬದಲಾಗಿ ಕಿಟ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ.ಎಪ್ರಿಲ್, ಮೇ ತಿಂಗಳಿನಲ್ಲಿ

ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ Read More »

ಕರ್ನಾಟಕ
Scroll to Top