ಉಳ್ಳಾಲ ಕೊರೊನಾ ಅಟ್ಟಹಾಸ ರ್ಯಾಂಡಮ್ ಟೆಸ್ಟ್ಗೆ ನಿರ್ಧಾರ
(ನ್ಯೂಸ್ ಕಡಬ) newskadaba.com.ಉಳ್ಳಾಲ,ಜೂ.27: ಉಳ್ಳಾಲದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ರ್ಯಾಂಡಮ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಉಳ್ಳಾದಲ್ಲಿ ವೃದ್ದೆ ಸಾವಿನ ಬಳಿಕ ಇಬ್ಬರು ಪೋಲಿಸ್ ಸಹಿತ ಐವರಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ್ಯಾಂಡಮ್ ಪರೀಕ್ಷೆ ಮಾಡಲಾಗುದೆಂದು ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಅಜಾದ್ ನಗರ, ಕೋಡಿ, ಬಂಗೇರ್ ಲೇನ್, ಪೊಲೀಸ್ ಠಾಣೆ, ಸಹರಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಪ್ರದೇಶದಲ್ಲಿ ರ್ಯಾಂಡಮ್ ಆಗಿ ಪರೀಕ್ಷೆ ನಡೆಸಲು ಸ್ಥಳೀಯ ಜನಪ್ರತಿನಿಧಿಗಳು,ಧಾರ್ಮಿಕ […]
ಉಳ್ಳಾಲ ಕೊರೊನಾ ಅಟ್ಟಹಾಸ ರ್ಯಾಂಡಮ್ ಟೆಸ್ಟ್ಗೆ ನಿರ್ಧಾರ Read More »
ಕರಾವಳಿ









