ಕಡಬ ನ್ಯೂಸ್

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.26:  ಲೈನ್ ಸೇಲ್ ಮಾಡುವ ಮಾರುತಿ ಒಮ್ನಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರಾ ಗಾಯಗೊಂಡಿದ್ದಾರೆ. ಘಟನೆ ದ. ಕನ್ನಡದ ಚೇಳೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ದಾವಿಸಿದ್ದಾರೆ.   ದ. ಕನ್ನಡ ಜಿಲ್ಲೆಯೆ ಬಂಟ್ವಾಳ ತಾಲೂಕಿನ ಚೇಳೂರು ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಾನ್ ಕೂಡ ಸಂಪೂರ್ಣವಾಗಿ […]

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ಪುಂಜಾಲಕಟ್ಟೆ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರ ಕೈಚಳಕ

(ನ್ಯೂಸ್ ಕಡಬ) newskadaba.com.ಪುಂಜಾಲಕಟ್ಟೆ,ಜೂ.25: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಳಿಮಜಲು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಪುರುಷೋತ್ತಮ ಗೌಡ ಅವರ ಮನೆಯಲ್ಲಿ ಬುಧವಾರ ಕಳ್ಳತನ ನಡೆದಿರುವುದು. ಪುರುಷೋತ್ತಮ ಗೌಡ ಅವರು ಬೆಳಗ್ಗೆ ಮನೆ ಮಂದಿ ಸಹಿತ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ಎಂಬಲ್ಲಿಯ ತಮ್ಮ ಕೃಷಿ ಜಮೀನಿನ ಅಡಿಕೆ ತೋಟಕ್ಕೆ ಮದ್ದು ಬಿಡಲು ತೆರಳಿದ್ದು. ಮಧ್ಯಾಹ್ನ ಮನೆಗೆ ಬಂದು ಬಾಗಿಲ ಬೀಗ ತೆರಯಲು ಹೊದಾಗ ಅಚ್ಚರಿಯಾಗಿತ್ತು. ಮನೆಯಿಂದ ಹೊರಡುವಾಗ

ಪುಂಜಾಲಕಟ್ಟೆ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರ ಕೈಚಳಕ Read More »

ಕರ್ನಾಟಕ

ಡಿವೈಡರ್ ಮೇಲೇರಿದ ಗ್ಯಾಸ್ ಸಿಲಿಂಡರ್ ಸಾಗಟದ ಲಾರಿ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಪಡುಬಿದ್ರಿ,ಜೂ.25:  ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಡಿವೈಡರ್ ಮೇಲೇರಿದ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.   ಬುಧವಾರ ತಡರಾತ್ರಿ ಶಿವಮೊಗ್ಗದಿಂದ ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಮಂಗಳೂರಿನತ್ತ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಲಿಸುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ಕಳೆದುಕೊಂಡು, ಪಡುಬಿದ್ರಿ ಪ್ರಗತಿ ಕಾಂಪ್ಲೆಕ್ಸ್ ಸಮೀಪದ ಹೆದ್ದಾರಿ ಹಾಗು ಸರ್ವೀಸ್ ರಸ್ತೆ ಮಧ್ಯೆ ಹಾಕಲಾದ ಡಿವೈಡರ್ ಮೇಲೇರಿ ನಿಂತಿದೆ.ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ವಿಭಜಕದಲ್ಲಿ

ಡಿವೈಡರ್ ಮೇಲೇರಿದ ಗ್ಯಾಸ್ ಸಿಲಿಂಡರ್ ಸಾಗಟದ ಲಾರಿ ➤ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರು ವೇಳೆ

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜೂ.25: ಎಸ್.ಎಸ್.ಎಲ್. ಸಿ. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಓರ್ವಳು ಪರೀಕ್ಷಾ ಕೇಂದ್ರದಲ್ಲಿ ವಾಂತಿ ಮಾಡಿದ ಘಟನೆ ಬಿ.ಸಿ ರೋಡ್ ನ ಶಾಲೆಯೊಂದರಲ್ಲಿ ನಡೆದಿದೆ. ಪರೀಕ್ಷೆ ಬರೆಯಲು ಆರಂಭವಾದ ಬಳಿಕ ಏಕಾಏಕಿ ವಾಂತಿಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ವಿಶ್ರಾಂತಿ ಕೊಠಡಿಗೆ ಕಳುಹಿಸಲಾಯಿತು. ಕೂಡಲೇ ಸ್ಥಳಕ್ಕೆ ಬಂಟ್ವಾಳ ವೈದ್ಯಾಧಿಕಾರಿ ಭೇಟಿ ನೀಡಿ ಪರೀಕ್ಷೆ ನಡೆಸುತ್ತಿದ್ದಾರೆ. ಪರೀಕ್ಷೆ ನಡೆಸಿದ ಬಳಿಕ ಯಾವುದೇ ತೊಂದರೆಯಿಲ್ಲದಿದ್ದರೆ ಅವರನ್ನು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಅಂತಹ ತೊಂದರೆಗಳು ಏನಾದರೂ ಇದ್ದಲ್ಲಿ ವಿಶ್ರಾಂತಿ ನೀಡಿ ಅವರಿಗೆ

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರು ವೇಳೆ Read More »

ಕರಾವಳಿ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.25:  ಕೋವಿಡ್ 19 ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಲುವಾಗಿ ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯು ಸದ್ಯದ ಮಟ್ಟಿಗೆ ಪಾಠದ ಬದಲು ಪಾಕಶಾಲೆಯಾಗಿ ಬದಲಾಗಿದೆ. ವಿದ್ಯಾಲಯದ ಬೋದಕ ಹಾಗೂ ಬೋಧಕೇತರ ವರ್ಗದಿಮದ ಆಹಾರೋತ್ಪನ್ನಗಳನ್ನು ತಯಾರಿಸುವ ಪ್ರಯತ್ನ ಆರಂಭಗೊಂಡಿದ್ದು, ಬದುಕಿನ ಪಾಠಕ್ಕೆ ವಿದ್ಯಾಲಯ ಸಾಕ್ಷಿಯಾಗಿದೆ. ಕೋವಿಡ್ -19 ಪರಿಣಾಮ ಈ ವರ್ಷ ವಿದ್ಯಾಲಯದ ಪ್ರವೇಶಾತಿ ಆರಂಭಗೊಂಡಿಲ್ಲ. ಇದರಿಂದ ಎಲ್ಲ ಶಾಳಾ ಕಾಲೇಜುಗಳಳತೆ ಅಂಬಿಕಾ ವಿದ್ಯಾಲಯವೂ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆದರೆ ಪುತ್ತೂರಿನ ಅಂಬಿಕಾ ವಿದ್ಯಾಲಯವು “ಶಿವಂ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು Read More »

ಕರಾವಳಿ, ಕರ್ನಾಟಕ

ಉಳ್ಳಾಲದ ಖಾಸಗಿ ಆಸ್ಪತ್ರೆ ಸೀಲ್ಡೌನ್

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜೂ.25: ಉಳ್ಳಾಲದ ಆಝಾದ್ ನಗರದ  57 ವರ್ಷದ ಮಹಿಳೆ ಬುಧವಾರ ಸಾವನ್ನಪ್ಪಿದ ಬಳಿಕ ಉಳ್ಳಾಲದ ಖಾಸಗಿ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಸೀಲ್ಡೌನ್ ಮಾಡಲಾಗಿದೆ. ತೊಕ್ಕೊಟಿನ ಖಾಸಗಿ ಆಸ್ಪತ್ರೆಗೆ ಉಳ್ಳಾಲದ ಆಝಾದ್ ನಗರದ 57 ವರ್ಷದ ಮಹಿಳೆ ಭೇದಿ ಕಾರಣದಿಂದ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದರು. ಆದರೆ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ  ೮ ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದು ವರದಿ ಬಂದಾಗ ಸೋಂಕು

ಉಳ್ಳಾಲದ ಖಾಸಗಿ ಆಸ್ಪತ್ರೆ ಸೀಲ್ಡೌನ್ Read More »

ಕರಾವಳಿ

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.25:  ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ ಧರ್ಮಸ್ಥಳ ಪೊಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಚೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ, ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಾಸ್ಥಳ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಲಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರಿದ್ದೀನ್ ಹಾಗೂ ಡ್ರೈವರ್ ನರೇಶ್ ರವರನ್ನ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.  

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.25: ಸ್ವಿಪ್ಟ್ ಕಾರೊಂದು ಅತಿವೇಗ ಮತ್ತು ಅಜಾರೂಗತೆಯಿಂದ ಚಲಿಸಿ ಆಕ್ಟಿವಾ ಸ್ಕೂಟರ್ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ ಗಾಯಗೊಂಡು ಮೃತ ಪಟ್ಟ ಗಟನೆ ನಗರದ ಹೊರ ವಲಯದ ಬೆಂಜನಪದವು ದಿವ್ಯ ಜ್ಯೋತಿ ಅಂಗಡಿ ಎದುರು ಬುಧವಾರ ನಡೆದಿದೆ.     ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ 23 ವರ್ಷದ ಶ್ಯಾಮಲಾ ಎಂಬ ಯುವತಿ ಗಂಭೀರಾ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತ ಪಟ್ಟ ಶ್ಯಾಮಲಾ ಎಂಬುವವರು ಬಂಟ್ವಾಳದ ಕ್ಷೇತ್ರ ಶಿಕ್ಷಣ

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೀನಗರ: ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ ಭದ್ರತಾ ಪಡೆಗಳು

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.25:  ಭಾರತೀಯ ಭದ್ರತಾ ಪಡೆಗಳು ಇಂದು ಮುಂಜಾನೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉತ್ತರ ಕಾಶ್ಮೀರದ ಹರ್ಶಿ ಗ್ರಾಮದಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ. ಭಾರತೀಯ ಸೇನೆ, ಜಮ್ಮು ಕಾಶ್ಮೀರ ಪೊಲೀಸರು`ಮತ್ತು ಸಿಆರ್ಪಿಎಫ್ ಜವಾನರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ನೆಲಕ್ಕುರುಳಿಸಲಾಗಿದೆ. ಸಾಪೋರ್ ಜಿಲ್ಲೆಯ ಹರ್ಶಿವ ದಲ್ಲಿ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಭದ್ರತಾ ಪಡೆಗಳು ಇಬ್ಬರನ್ನು ಹತ್ಯೆ ಮಾಡಿದೆ. ಇನ್ನೂ ಎನ್ ಕೌಂಟರ್ ನಡೆಯುತ್ತಿದೆ

ಶ್ರೀನಗರ: ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ ಭದ್ರತಾ ಪಡೆಗಳು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

SSLC ಪರೀಕ್ಷೆಗೆ ಸಿದ್ಧತೆ ಪೂರ್ಣ ➤ ಎರಡೂ ಜಿಲ್ಲೆಗಳ ಶಾಲಾ ಆವರಣ ಸ್ಯಾನಿಟೈಸ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.25:  ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಾಕಿಯಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಕೂಡಿ ಬಂದಿದ್ದು, ಕರಾವಳಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇಂದಿನಿಂದ ಜುಲೈ 3ವರೆಗೆ ಪರೀಕ್ಷೆ ನಡೆಯಲಿದ್ದು, ದ.ಕ.ಜಿಲ್ಲೆಯಲ್ಲಿ ಈ ಬಾರಿ 30,835 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಬಂಟ್ವಾಳದಲ್ಲಿ 17, ಬೆಳ್ತಂಗಡಿಯಲ್ಲಿ 13, ಮಂಗಳೂರು ಉತ್ತರ 21, ದಕ್ಷಿಣ 21, ಮೂಡುಬಿದಿರೆ 5, ಪುತ್ತೂರು 12 ಮತ್ತು ಸುಳ್ಯದಲ್ಲಿ 6 ಸೇರಿ ಒಟ್ಟು 95 ಪರೀಕ್ಷಾ ಕೇಂದ್ರಗಳಿವೆ. ಜ್ವರ, ಶೀತ ಮೊದಲಾದ ಆರೋಗ್ಯ ಸಮಸ್ಯೆಗಳಿರುವ ಮಕ್ಕಳಿಗಾಗಿ

SSLC ಪರೀಕ್ಷೆಗೆ ಸಿದ್ಧತೆ ಪೂರ್ಣ ➤ ಎರಡೂ ಜಿಲ್ಲೆಗಳ ಶಾಲಾ ಆವರಣ ಸ್ಯಾನಿಟೈಸ್ Read More »

ಕರಾವಳಿ, ಕರ್ನಾಟಕ
Scroll to Top