ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ
(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.26: ಲೈನ್ ಸೇಲ್ ಮಾಡುವ ಮಾರುತಿ ಒಮ್ನಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರಾ ಗಾಯಗೊಂಡಿದ್ದಾರೆ. ಘಟನೆ ದ. ಕನ್ನಡದ ಚೇಳೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ದಾವಿಸಿದ್ದಾರೆ. ದ. ಕನ್ನಡ ಜಿಲ್ಲೆಯೆ ಬಂಟ್ವಾಳ ತಾಲೂಕಿನ ಚೇಳೂರು ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಾನ್ ಕೂಡ ಸಂಪೂರ್ಣವಾಗಿ […]
ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ Read More »
ಕರಾವಳಿ, ಕರ್ನಾಟಕ









