ಕಡಬ ನ್ಯೂಸ್

ಬೆಳ್ತಂಗಡಿ ಬಸ್ಸಿನಲ್ಲಿ ಹೃದಯಘಾತದಿಂದ ಮೃತಪಟ್ಟ ಬ್ಯಾಂಕ್ ಸಿಬ್ಬಂದಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಜೂ.25: ಬ್ಯಾಂಕ್ ಸಿಬ್ಬಂದಿಯೊರ್ವರು ಕರ್ತವ್ಯಕ್ಕೆ ಬಸ್ಸಿನಲ್ಲಿ ತೆರಳುತ್ತಿದ್ದಾಗ ಹೃದಯಘಾತದಿಂದ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ರಾಮಲ್‍ಕಟ್ಟೆ ನಿವಾಸಿ ಚನಿಯ ನಾಯ್ಕ್(57) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಸೀನಿಯರ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಮನೆಯಿಂದ ಹೊರಟು ಬಸ್ಸಿನಲ್ಲಿ ಬರುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದರು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಅವರು ಅಸುನೀಗಿದ್ದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು […]

ಬೆಳ್ತಂಗಡಿ ಬಸ್ಸಿನಲ್ಲಿ ಹೃದಯಘಾತದಿಂದ ಮೃತಪಟ್ಟ ಬ್ಯಾಂಕ್ ಸಿಬ್ಬಂದಿ Read More »

ಕರಾವಳಿ

ಮಂಗಳೂರು : ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.25: ಚರಂಡಿ ನೀರು ಬ್ಲಾಕ್ ಆಗಿದ್ದನ್ನು ಸರಿ ಪಡಿಸಲು ಖುದ್ದು ಕಾರ್ಪೋರೇಟರ್ ಮ್ಯಾನ್ ಹೋಲ್ ಗೆ ಇಳಿದ ಘಟನೆ ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿನ ಚರಂಡಿಯಲ್ಲಿ ಮಳೆ ನೀರಿನ ಹರಿವಿನ ಸಮಸ್ಯೆಯಾಗಿ ತಡೆಯುಂಟಾದಾಗ ಸಮಸ್ಯೆ ಏನೆಂಬುದು ತಿಳಿಯಲು, ಪಕ್ಕದಲ್ಲಿ ಮ್ಯಾನ್ ಹೋಲ್ ಚೇಂಬರ್ ಇದ್ದರೂ ಕಾರ್ಮಿಕರು ಅದರೊಳಗೆ ಇಳಿದು ಸಮಸ್ಯೆ ಬಗೆ ಹರಿಸಲು ಒಪ್ಪಲಿಲ್ಲ. ಈ ಸಂದರ್ಭದಲ್ಲಿ ಸ್ವತಃ ಕದ್ರಿಯ ಕಾರ್ಪೊರೇಟರ್, ಕದ್ರಿ ಮನೋಹರ್ ಶೆಟ್ಟಿಯವರು

ಮಂಗಳೂರು : ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್ Read More »

ಕರಾವಳಿ, ಕರ್ನಾಟಕ

ಆನ್‍ಲೈನ್ ಕ್ಲಾಸ್‍ಗೆ ಹೆದರಿ 12 ವರ್ಷದ ಬಾಲಕಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com.ರಾಜ್ ಕೋಟ್,ಜೂ.25:ಕೊರೊನಾದಿಂದಾಗಿ ಶಾಲೆಗಳು ಮುಚ್ಚಿವೆ ಮಕ್ಕಳು ಶಿಕ್ಷಕರು ಮನೆಯಲ್ಲೇ ಕೂರುವಂತಾಗಿದೆ ಈ ಮಧ್ಯೆ ಕೆಲವು ರಾಜ್ಯಗಳಲ್ಲಿ ಆನ್ ಲೈನ್ ಕ್ಲಾಸ್‍ಗಳೂ ಶುರುವಾಗಿದೆ. ಆದರೆ ಅದರಲ್ಲಿ ಸಾಕಷ್ಟು ತೊಡಕುಗಳನ್ನು ಎದುರಿಸುತ್ತಾ ಶಿಕ್ಷಕರು ಕ್ಲಾಸ್ ಮಾಡುತ್ತಿದ್ದಾರೆ. ಮಕ್ಕಳೂ ಕೂಡ ತೊಡಕುಗಳನ್ನು ಮೆಟ್ಟಿನಿಂತು ಪಾಲ್ಗೊಳ್ಳುತ್ತಿದ್ದಾರೆ. ಇಂತಹ ಇ-ಶಿಕ್ಷಣದಿಂದ ಸಮಸ್ಯೆಯನ್ನು ಎದುರಿಸುತ್ತಿರುವವರೂ ಮಾತ್ರ ಬಡ ವಿದ್ಯಾರ್ಥಿಗಳೂ ಅವರಿಗೆ ಸ್ಮಾರ್ಟ್ ಪೋನ್. ಕಂಪ್ಯೂಟರ್‍ಗಳನ್ನು ಖರೀದಿಸುವುದೇ ಸಮಸ್ಯೆಯಾಗುತ್ತಿದೆ. ಮತ್ತೆ ಕೆಲವು ಮಕ್ಕಳು ಆನ್ ಲೈನ್ ಕ್ಲಾಸ್ ಒಗ್ಗುತ್ತಿಲ್ಲ. ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಈಗ ಆನ್

ಆನ್‍ಲೈನ್ ಕ್ಲಾಸ್‍ಗೆ ಹೆದರಿ 12 ವರ್ಷದ ಬಾಲಕಿ ನೇಣಿಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ವಾಯು ಪಡೆಯ ಪೈಲಟ್‌ ಆದ ಚಹಾ ವ್ಯಾಪಾರಿಯ ಮಗಳು

(ನ್ಯೂಸ್ ಕಡಬ) newskadaba.com ಭೋಪಾಲ್,ಜೂ.24: ಬಸ್‌ ನಿಲ್ದಾಣದಲ್ಲಿ ಚಹಾ ವ್ಯಾಪಾರ ಮಾಡುವ ವ್ಯಕ್ತಿಯೊಬ್ಬರ ಪುತ್ರಿ ಭಾರತೀಯ ವಾಯುಪಡೆಯ ಫ್ಲೈಯಿಂಗ್‌‌‌ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ನೀಮುಚ್‌‌ ಜಿಲ್ಲೆಯ ಬಸ್‌ ನಿಲ್ದಾಣದಲ್ಲಿ ಚಹಾ ಅಂಗಡಿ ಹೊಂದಿರುವ ಸುರೇಶ್‌ ಗಂಗ್ವಾಲ್‌‌ ಅವರ ಪುತ್ರಿ ಅಂಚಲ್‌ ಗಂಗ್ವಾಲ್‌(24) ಅವರು ವಾಯುಪಡೆಯ ಫ್ಲೈಯಿಂಗ್‌‌‌ ಅಧಿಕಾರಿಯಾಗಿ ಸೇರ್ಪಡೆಗೊಂಡಿದ್ದಾರೆ.   ಅಂಚಲ್‌ ಅವರ ತಂದೆ ಚಹಾ ವ್ಯಾಪಾರಿಯಾಗಿದ್ದು, ತನ್ನ ಪುತ್ರಿಯ ಶಿಕ್ಷಣದ ಶುಲ್ಕ ಪಾವತಿ ಮಾಡಲು ಕೂಡಾ ಅವರಲ್ಲಿ ಹಣ ಇರುತ್ತಿರಲಿಲ್ಲ. ಇಂತಹ ಬಡತನದಲ್ಲಿಯೂ ಅಂಚಲ್‌‌ ಅವರು ತಮ್ಮ

ವಾಯು ಪಡೆಯ ಪೈಲಟ್‌ ಆದ ಚಹಾ ವ್ಯಾಪಾರಿಯ ಮಗಳು Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ಅತಂಕದ ನಡುವೆ ವಿದ್ಯಾರ್ಥಿಗಳು ➤ ನಾಳೆಯಿಂದ SSLC ಅಗ್ನಿ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.24:  ಕೊರೋನಾ ಭಯದ ನಡುವೆ SSLC ವಿದ್ಯಾರ್ಥಿಗಳಿಗೆ ಅಗ್ನಿ ಪರೀಕ್ಷೆ ಆತಂಕ ಶುರುವಾಗಿದೆ.ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಕೆ ಸಾದ್ಯವಿಲ್ಲ ಅಂತ ಶಿಕ್ಷಣ ಇಲಾಖೆ ಹೇಳಿದೆ,ಜೊತೆಗೆ ಅಗತ್ಯ ಕ್ರಮಗಳನ್ನ ತಗೆದುಕೊಂಡು SSLC . ಪರೀಕ್ಷೆ ಸಿದ್ದತೆ ಕೂಡ ನಡೆದಿದೆ.ರಾಜ್ಯದಲ್ಲಿ ಕೊರೋನಾ ಹೆಮ್ಮಾರಿ ಆರ್ಭಟದ ನಡುವೆಯೂ ನಿಗದಿಯಂತೆ SSLC ಪರೀಕ್ಷೆ ಮಾಡಿಯೇ ತೀರಲು ಶಿಕ್ಷಣ ಇಲಾಖೆ ಪಣ ತೊಟ್ಟಿದೆ. ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭವಾಗಲಿದೆ. ಕೊರೋನಾ ಆತಂಕದ ನಡುವೆಯೇ 8.5 ಲಕ್ಷ ವಿದ್ಯಾರ್ಥಿಗಳು SSLC

ಕೊರೋನಾ ಅತಂಕದ ನಡುವೆ ವಿದ್ಯಾರ್ಥಿಗಳು ➤ ನಾಳೆಯಿಂದ SSLC ಅಗ್ನಿ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಆಲಂಕಾರು ಮೆಸ್ಕಾಂ ನೂತನ ಜೆ.ಇ ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com ಕಡಬ,ಜೂ.25:ಆಲಂಕಾರು ಮೆಸ್ಕಾಂಗೆ ನೂತನ ಜೆ.ಇ ಯಾಗಿ ಪ್ರೇಮ್ ಕುಮಾರ್ ಎಸ್. ಜೂ.22ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಿಟ್ಟೆಹಳ್ಳಿ ಗ್ರಾಮದವರಾದ ಇವರು ಕಿರಿಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಪುತ್ತೂರು ಕೆಪಿಟಿಸಿಎಲ್ನಲ್ಲಿ 6ವರ್ಷದಿಂದ ಕಿರಿಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದು ಇದೀಗ ವರ್ಗಾವಣೆಗೊಂಡು ಆಲಂಕಾರು ಮೆಸ್ಕಾ ಶಾಖೆಗೆ ಕರ್ತವ್ಯಕ್ಕೆ ಆಗಮಿಸಿದ್ದಾರೆ.

ಆಲಂಕಾರು ಮೆಸ್ಕಾಂ ನೂತನ ಜೆ.ಇ ಕರ್ತವ್ಯಕ್ಕೆ ಹಾಜರು Read More »

ಕರಾವಳಿ

ಕೋವಿಡ್ -19 ಗೆ ಬಲಿಯಾದ ವ್ಯಕ್ತಿಯ ದಫನ ➤ ಶಾಸಕ ಯು.ಟಿ ಖಾದರ್ ಸಾಥ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.24:  ಈಗಾಗಲೇ, ಮಂಗಳೂರಿನಲ್ಲಿ ಕೊರೋನ ಸೋಂಕಿಗೆ ಒಟ್ಟು 9 ಮಂದಿ ಬಲಿಯಾಗಿದ್ದಾರೆ. ಕಳೆದ ದಿನ ಕೊರೋನ ಸೋಂಕಿನಿಂದ ಮೃತಪಟ್ಟ 70 ವರ್ಷದ ವ್ಯಕ್ತಿಯ ಮೃತದೇಹವನ್ನು ಮಂಗಳವಾರ ಸಂಜೆ ಬೋಳಾರದ ಜುಮಾ ಮಸ್ಜಿದ್ ಆವರಣದಲ್ಲಿರುವ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.   ಕರಾವಳಿಯಲ್ಲಿ ಕೊರೋನಾ ಸೋಂಕು ಬೇರೆ ಬೇರೆ ಅಯಾಮಗಳಲ್ಲಿ ವಕ್ಕರಿಸುತ್ತಿದೆ. ವಯಸ್ಸಿನ ಮೀತಿಯಿಲ್ಲದೆ ಮಕ್ಕಳಿಂದ ಹಿಡಿದು ವೃದ್ದವರ ವರೆಗೆ ಆವರಿಸಿದೆ , ಬಲಿ ಪಡೆದುಕೊಳ್ತಿದೆ. ಬೋಳಾರ ಮಸೀದಿಯ ಕಮಿಟಿ ಮುಖಂಡರ ಒಪ್ಪಿಗೆಯೊಂದಿಗೆ ಸಂಜೆ

ಕೋವಿಡ್ -19 ಗೆ ಬಲಿಯಾದ ವ್ಯಕ್ತಿಯ ದಫನ ➤ ಶಾಸಕ ಯು.ಟಿ ಖಾದರ್ ಸಾಥ್ Read More »

ಕರಾವಳಿ, ಕರ್ನಾಟಕ

ಕ್ರೀಡಾ ಕ್ಷೇತ್ರದತ್ತ ಮುಖಮಾಡಿದ ಕೊರೊನಾ ➤ ಟೆನಿಸಿಗ ಜೊಕೋವಿಕ್‍ಗೂ ಕೊರೊನಾ

(ನ್ಯೂಸ್ ಕಡಬ) newskadaba.com.ಹೊಸದಿಲ್ಲಿ,ಜೂ.25:ಕೊರೊನಾ ಅಟ್ಟಹಾಸದ ನಡುವೆ ದೇಶದಲ್ಲಿ ಪ್ರತಿಯೊಂದು ವಲಯವು ನಿಧಾನವಾಗಿ ಚೇತರಿಸುತ್ತಾ ಇದೆ. ಇದೇ ಸಾಲಿನಲ್ಲಿದೆ ಕ್ರೀಡಾ ಕ್ಷೇತ್ರವು ಕೂಡ ಇದೀಗ ಕ್ರೀಡಾ ಚಟುವಟಿಕೆಗಳು ಪುನರಾರಂಭವಾಗಿರುವ ಬೆನ್ನಲ್ಲೇ ಆಟಗಾರರೇ ಕೊರೊನಾಗೆ ತುತ್ತಾಗಿರುತ್ತಿರುವ ಆಘಾತಕಾರಿ ಸುದ್ದಿಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಮಂಗಳವಾರ ಈ ಸಾಲಿಗೆ ಟೆನಿಸಿಗ ನೊವಾಕ್ ಜೊಕೋವಿಕ್ ಹಾಗೂ ಪಾಕಿಸ್ತಾನ ಕ್ರಿಕೆಟ್ ಆಟಗಾರರು ಸಹಿತ ಬಹಳಷ್ಟು ಕ್ರೀಡಾಪಟುಗಳು ಸೇರ್ಪಡೆಗೊಂಡಿದ್ದು ಕ್ರೀಡಾ ಲೋಕದಲ್ಲಿ ಆತಂಕ ಮನೆ ಮಾಡಿದೆ.ಟೆನಿಸಿಗ ನೊವಾಕ್ ಜೊಕೋವಿಕ್ ಅವರಲ್ಲಿ ಈ ಸೋಂಕು ಕಾಣಿಸಿಕೊಂಡಿರುವುದು ಆಘಾತಕಾರಿ

ಕ್ರೀಡಾ ಕ್ಷೇತ್ರದತ್ತ ಮುಖಮಾಡಿದ ಕೊರೊನಾ ➤ ಟೆನಿಸಿಗ ಜೊಕೋವಿಕ್‍ಗೂ ಕೊರೊನಾ Read More »

ಕ್ರೀಡಾ ನ್ಯೂಸ್

ಪುತ್ತೂರು ;ಅಡಿಕೆ ಧಾರಣೆ ನಾಗಾಲೋಟ

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.24:  ಅಡಿಕೆ ಧಾರಣೆ ಪ್ರತಿ ದಿನ ಏರುತ್ತಿರುವ ಕಾರಣ ತಮ್ಮ ನಿರೀಕ್ಷಿತ ಧಾರಣೆ ಬರುವವರೆಗೆ ಅಡಕೆ ಮಾರುಕಟ್ಟೆಗೆ ತಾರದಿರಲು ಬೆಳೆಗಾರರು ಅಘೋಷಿತ ನಿರ್ಣಯ ಕೈಗೊಂಡ ಸೂಚನೆ ಸಿಗುತ್ತಿದೆ. ಪರಿಣಾಮವೋ ಎಂಬಂತೆ ಧಾರಣೆ ಹೆಚ್ಚುತ್ತಿದ್ದರೂ ಕಳೆದ ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ಲವ ಲವಿಕೆ ಕಂಡು ಬರುತ್ತಿಲ್ಲ. ಕ್ಯಾಂಪ್ಕೋ ಮತ್ತು ಖಾಸಗಿ ಮಾರುಕಟ್ಟೆ ಅಡಿಕೆಗಾಗಿ ಕಾಯುತ್ತಿದ್ದರೂ, ಬೆಳೆಗಾರರು ಮಾತ್ರ ಬೆಳೆಯ ಬೆಲೆಯನ್ನು ರಿಮೋಟ್‌ ಕಂಟ್ರೋಲ್‌ ಮಾಡುವ ರೀತಿಯಲ್ಲಿ ಚಾಣಾಕ್ಷ ತಂತ್ರ ಅನುಸರಿಸುತ್ತಿದ್ದಾರೆ. ಮಂಗಳವಾರ ಕ್ಯಾಂಪ್ಕೋದಲ್ಲಿ

ಪುತ್ತೂರು ;ಅಡಿಕೆ ಧಾರಣೆ ನಾಗಾಲೋಟ Read More »

ಕರಾವಳಿ, ಕರ್ನಾಟಕ

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24,. ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್‌ ನಗರದ ಮಹಿಳೆಗೆ ಕೊರೊನಾ ಪಾಸಿಟಿವ್‌ ಆಗಿದ್ದು ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗಳಿಗೆ ಹಾಗೂ ಇತರ ರೋಗಿಗಳಿಗೆ ಭೀತಿ ಉಂಟಾಗಿದೆ. ಉಳ್ಳಾಲದ ಅಝಾದ್‌ ನಗರದ 57 ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಅವರು ಅಲ್ಲಿಯೇ ಚಿಕಿತ್ಸೆ ಪಡೆದಿದ್ದರು. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್‌

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!! Read More »

ಕರಾವಳಿ
Scroll to Top