ಕಡಬ ನ್ಯೂಸ್

➤ ಆಕಾಶವಾಣಿ ನಿರೂಪಕಿ ಸುಮಂಗಲಾ ಎಸ್ ಮುಮ್ಮಿಗಟ್ಟಿ ವಿಧಿವಶ

(ನ್ಯೂಸ್ ಕಡಬ) newskadaba.com. ಬೆಂಗಳೂರು. 13.  ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಆಕಾಶವಾಣಿ ಕಾರ್ಯಕ್ರಮಗಳ ನಿರೂಪಕಿ ಸುಮಂಗಲಾ ಎಸ್ ಮುಮ್ಮಿಗಟ್ಟಿ(59) ಅವರು, ವಿಧಿವಶರಾಗಿದ್ದಾರೆ. ಅಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದಂತ ಅವರು, ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು. ಮಾ. 12 ರಂದು  ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.  ಮೃತ ಸುಮಂಗಲಾ ಎಸ್ ಮುಮ್ಮಿಗಟ್ಟಿಗೆ ಪತಿ ಹಾಗೂ ಪುತ್ರರನ್ನು ಅಗಲಿದ್ದಾರೆ . 40ಕ್ಕೂ ಹೆಚ್ಚು ವಿಜ್ಞಾನ ಕೃತಿಗಳನ್ನು, ಸಾವಿರಾರೂ ಲೇಖನಗಳನ್ನು, ನೂರಾರು ವಿಜ್ಞಾನ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದಂತ ಕೀರ್ತಿ ಇವರಿಗೆ ಸಲ್ಲುತ್ತದೆ.

➤ ಆಕಾಶವಾಣಿ ನಿರೂಪಕಿ ಸುಮಂಗಲಾ ಎಸ್ ಮುಮ್ಮಿಗಟ್ಟಿ ವಿಧಿವಶ Read More »

ಕರ್ನಾಟಕ

➤ಇನ್ ಸ್ಟಾಗ್ರಾಮ್ ರೀಲ್ಸ್ ➤ಕಾಲು ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಪುಣೆ. 13. ಇನ್ಸ್ ಸ್ಟಾಗ್ರಾಮ್ ರೀಲ್ಸ್ ಮಾಡುವ ಹವ್ಯಾಸವು ಯುವಕನೊಬ್ಬನ ಪ್ರಾಣಕ್ಕೆ ಕಂಟಕ ವಾಗಿದೆ. ಇನ್ ಸ್ಟಾಗ್ರಾಮ್ ರೀಲ್ಸ್ ಮಾಡುವಾಗ ಅಣೆಕಟ್ಟಿನಿಂದ ಕಾಲು ಜಾರಿ ಬಿದ್ದು, ಯುವಕನೊರ್ವ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಮೃತ ಯುವಕನನ್ನು  ದತ್ತ ಭಾರತಿ(24) ಎಂದು ಗುರುತಿಸಲಾಗಿದೆ. ದತ್ತ ಭಾರತಿ, ಪುಣೆ ಜಿಲ್ಲೆಯ ಖೇಡ್ ನಲ್ಲಿರುವ ಭಾಮಾ ಆಸ್ಖೇಡ್  ಡ್ಯಾಮ್ ಗೆ ಇನ್ ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿದ್ದ  ಈ ವೇಳೆ  ಅಣೆಕಟ್ಟಿನಿಂದ ಕಾಲು ಜಾರಿ ಬಿದ್ದು ಮೃತ ಪಟ್ಟಿದ್ದಾನೆ

➤ಇನ್ ಸ್ಟಾಗ್ರಾಮ್ ರೀಲ್ಸ್ ➤ಕಾಲು ಜಾರಿ ಬಿದ್ದು ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಕಡಬ ನಾಯಿಯನ್ನು ಹೊತ್ತೊಯ್ದ ಚಿರತೆ

(ನ್ಯೂಸ್ ಕಡಬ) newskadaba.com. ಕಡಬ . 13. ಸಾಕು ನಾಯಿಯನ್ನು ಚಿರತೆಯೊಂದು ತಡರಾತ್ರಿ ಹೊತ್ತೊಯ್ದ ಘಟನೆ ಕಡಬ ತಾಲೂಕಿನ  ಸುಬ್ರಹ್ಮಣ್ಯ ಸಮೀಪದ ಕೈಕಂಬ ದಲ್ಲಿ ನಡೆದಿದೆ. ಕೈಕಂಬ ಬಳಿಯ ವೆಂಕಟಪುರ ಲೀಲಾವತಿ ದೇವರಾಜ್ ಅವರ ಮನೆಯ ಸಾಕು ನಾಯಿಯನ್ನು ಚಿರತೆ ದಾಳಿ ನಡೆಸಿ ಹೊತ್ತೊಯ್ದಿದೆ. ನಾಯಿಯ ಕೂಗಾಟ ಕೇಳಿ ಕೆಲಸದಾಳು ಎಚ್ಚರಗೊಂಡಿದ್ದು, ಕೆಲಸದಾಳುವಿನ ಎದುರಲ್ಲೇ ಚಿರತೆ ನಾಯಿ ಮೇಲೆ ದಾಳಿ ನಡೆಸಿರುವುದು ಮನೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

➤ ಕಡಬ ನಾಯಿಯನ್ನು ಹೊತ್ತೊಯ್ದ ಚಿರತೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಸುಮಾರು 400 ವರ್ಷ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ.!

(ನ್ಯೂಸ್ ಕಡಬ) newskadaba.com. ಕುಂದಾಪುರ. ಮಾ 13. ಕುಂದಾಪುರ ತಾಲೂಕು ಬಸ್ರೂರು ಗ್ರಾಮ ಪಂಚಾಯತ್ ಹಿಂಭಾಗದ ಅಶೋಕ ಪಾರ್ಕ್ ಜೀರ್ಣೋದ್ಧಾರ ಕಾರ್ಯವು ಸ್ಧಳೀಯರ ಸಹಕಾರದಲ್ಲಿ ನಡೆಯುತ್ತಿದ್ದು,  ಜಾಗ ಸಮತಟ್ಟು ಮಾಡುವ ಸಂದರ್ಭ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ. ಈ ಕಲ್ಲಿನ ಬಗ್ಗೆ ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕರು ಪ್ರದೀಪ ಕುಮಾರ್ ಬಸ್ರೂರು ಇವರ ಗಮನಕ್ಕೆ ತಂದಿದ್ದರು. ಕಲ್ಲಿನಲ್ಲಿ ಸೂರ್ಯ,ಚಂದ್ರ,ಶಿವಲಿಂಗ,ನಂದಿ ವಿಗ್ರಹ ಇರುವುದು ಕಂಡು ಬಂದಿದೆ. ಕೆಳದಿಯ ಸ.ಸೂ ನಾಲ್ಕು ನೂರು ವಷ೯ದ

➤ ಸುಮಾರು 400 ವರ್ಷ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ.! Read More »

ಕರ್ನಾಟಕ

➤ಆಸ್ತಿಗಾಗಿ ತಂದೆಯನ್ನು ಕೊಂದ ಪಾಪಿ ಮಗ

ನ್ಯೂಸ್ ಕಡಬ) newskadaba.com. ಗೋರಖ್‌ಪುರ. ಮಾ 13. ಆಸ್ತಿವಿಚಾರಕ್ಕೆ  ವ್ಯಕ್ತಿಯೊಬ್ಬ ತನ್ನ 62 ವರ್ಷದ ತಂದೆಯನ್ನು ಕೊಂದಿರುವ  ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮುರಳಿ ಧಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸಂತೋಷ್ ಕುಮಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ನಂತ್ರ, ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿ ಮನೆಯ ಹಿಂದಿನ ರಸ್ತೆಯಲ್ಲಿ ಬಚ್ಚಿಟ್ಟಿದ್ದ. ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಪೊಲೀಸರಿಗೆ

➤ಆಸ್ತಿಗಾಗಿ ತಂದೆಯನ್ನು ಕೊಂದ ಪಾಪಿ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಾಪಮಾನ ಏರಿಕೆ ➤ ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು!

(ನ್ಯೂಸ್ ಕಡಬ) newskadaba.com. ಮಂಗಳೂರು . ಮಾ 13.  ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ.  ಬಂಟ್ವಾಳದ ಖಾಸಗಿ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿರುವ ಸಂತೋಷ್ ಪೂಜಾರಿ ಅವರಿಗೆ ಬಿಸಿಲು ಅಲರ್ಜಿಯಾಗಿ ಚರ್ಮ ಸುಟ್ಟಿದೆ. ‘ತಾಪಮಾನ ಏರಿಕೆ ಮಾನವ ನಿರ್ಮಿತ

ತಾಪಮಾನ ಏರಿಕೆ ➤ ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು! Read More »

ಕರಾವಳಿ

➤ ತಾಪಮಾನ ಏರಿಕೆ➤ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು!

(ನ್ಯೂಸ್ ಕಡಬ) newskadaba.com. ಮಂಗಳೂರು . ಮಾ 13.  ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ.  ಬಂಟ್ವಾಳದ ಖಾಸಗಿ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿರುವ ಸಂತೋಷ್ ಪೂಜಾರಿ ಅವರಿಗೆ ಬಿಸಿಲು ಅಲರ್ಜಿಯಾಗಿ ಚರ್ಮ ಸುಟ್ಟಿದೆ. ‘ತಾಪಮಾನ ಏರಿಕೆ ಮಾನವ ನಿರ್ಮಿತ

➤ ತಾಪಮಾನ ಏರಿಕೆ➤ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು! Read More »

ಕರಾವಳಿ

➤ ಉಡುಪಿಯಿಂದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ಇಬ್ಬರು ಮಹಿಳೆಯರು ಮೃತ್ಯು..!

(ನ್ಯೂಸ್ ಕಡಬ) newskadaba.com. ಉಡುಪಿ ,  ಮಾ 13. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ  ಸೌದಿ ಅರೇಬಿಯಾದ ಮಕ್ಕಾದಲ್ಲಿ ನಡೆದಿದೆ.     ಮಂಗಳೂರಿನ ಟ್ರಾವೆಲ್ ಏಜೆನ್ಸಿ ವತಿಯಿಂದ 23 ಮಹಿಳೆಯರು ಹಾಗೂ 11 ಪುರುಷರು ಒಟ್ಟು 34 ಮಂದಿಯ ತಂಡವು ಮಾರ್ಚ್ 1ರಂದು ಮಂಗಳೂರಿನಿಂದ ಉಮ್ರಾ ನೆರವೇರಿಸಲು ಮಕ್ಕಾ ಕ್ಕೆ ಹೊರಟಿತ್ತು. ಇವರು ಉಮ್ರಾ ಕಾರ್ಯ ಮುಗಿಸಿಕೊಂಡು ಮದೀನಾಕ್ಕೆ ಹೋಗುವ ತಯಾರಿಯಲ್ಲಿ ಇದ್ದಿದ್ದು. ಈ

➤ ಉಡುಪಿಯಿಂದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ಇಬ್ಬರು ಮಹಿಳೆಯರು ಮೃತ್ಯು..! Read More »

ಕರಾವಳಿ, ಕರ್ನಾಟಕ

ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..!

ನ್ಯೂಸ್ ಕಡಬ) newskadaba.com. ಉಡುಪಿ ,  ಮಾ 13.  ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೈಕ್ ಮತ್ತು ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ  ಇಂದು ಮೃತ ಪಟ್ಟಿದ್ದಾರೆ. ಮೃತಪಟ್ಟವರನ್ನು ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ(24 )  ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆಂಬುಲೆನ್ಸ್ ಮತ್ತು ಉಚ್ಚಿಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿತ್ತು. ಇನ್ನು ಬೈಕ್‌ ಸವಾರ ರಿತೇಶ್

ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

➤’ದಿ ಎಲಿಫೆಂಟ್ ವಿಸ್ಪರರ್ಸ್ ’ಗೆ ಒಲಿದು ಬಂದ ಆಸ್ಕರ್

(ನ್ಯೂಸ್ ಕಡಬ) newskadaba.com. ನವದೆಹಲಿ,  ಮಾ 13. ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್ ‘ಸಾಕ್ಷ್ಯಚಿತ್ರವು ಆಸ್ಕರ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್‘   ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಈ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೋನ್ಸಲ್ವೆಸ್‌ ಅವರು ನಿರ್ದೇಶನ ಮಾಡಿದ್ದು, ಗುನೀತ್ ಮೊಂಗಾ ನಿರ್ಮಿಸಿದ್ದಾರೆ. ‘ದಿ ಎಲಿಫೆಂಟ್ ವಿಸ್ಪರರ್ಸ್’ ಒಂದು ಕಿರು ಸಾಕ್ಷ್ಯಚಿತ್ರವಾಗಿದ್ದು, ಅನಾಥ ಆನೆ ರಘುವನ್ನು ನೋಡಿಕೊಳ್ಳುವ ದಂಪತಿಗಳ ಹೃದಯಸ್ಪರ್ಶಿ ಕಥೆಯ ಕುರಿತಾಗಿದೆ. ಆನೆ ರಘುವಿನ ಚೇತರಿಕೆಯ ನಡುವೆ ದಂಪತಿಗಳು ಮತ್ತು

➤’ದಿ ಎಲಿಫೆಂಟ್ ವಿಸ್ಪರರ್ಸ್ ’ಗೆ ಒಲಿದು ಬಂದ ಆಸ್ಕರ್ Read More »

ರಾಷ್ಟ್ರೀಯ ನ್ಯೂಸ್
Scroll to Top