ಕಡಬ ನ್ಯೂಸ್

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 02:  ಮುಂಬೈನಿಂದ ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಳಿಗ್ಗೆ ನಗರ ನಿಲ್ದಾಣಕ್ಕೆ ಬಂದಿಳಿದಿದ್ದ ಹಲವು ಪ್ರಯಾಣಿಕರು ನಿಲ್ದಾಣದಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಇನ್ನುಪರಾರಿಯಾದವರ ಪತ್ತೆಗೆ ಪಶ್ಚಿಮ ವಿಭಾಗ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ವಯಂಪ್ರೇರಿತವಾಗಿ ಬಂದು ಕ್ವಾರಂಟೈನ್ಗೆ ಒಳಪಡುವಂತೆಯೂ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ 667 ಪ್ರಯಾಣಿಕರು ಬಂದಿದ್ದರು. ಅವರೆಲ್ಲರೂ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ […]

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ 02: ಸೋಮವಾರ ಯುವಕನ ಮೇಲೆ ತಲ್ವಾರ್ನಿಂದ ದಾಳಿ ನಡೆಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಪೊಲೀಸರು ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಯುಧಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ದೀಪೇಶ್, ಸುಹಾಸ್ ಶೆಟ್ಟಿ, ಪ್ರಶಾಂತ್ ಯಾನೆ ಪಚ್ಚು ಮೋಕ್ಷಿತ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ.   ಸೋಮವಾರ ತಂಡವೊಂದು ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಮಂಗಳೂರಿನ ಮರಕಡ

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿಯಲ್ಲಿ ಕೋವಿಡ್ ಸ್ಪೋಟ ➤ ಒಂದೇ ದಿನ 210 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಡುಪಿ,ಜೂ 02: ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಉಡುಪಿಯಲ್ಲಿ ದೃಢವಾಗಿದೆ. ಇಂದು ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ಉಡುಪಿಯಲ್ಲಿ ಇಂದು 210 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಧೃಡವಾಗಿದೆ. ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು

ಉಡುಪಿಯಲ್ಲಿ ಕೋವಿಡ್ ಸ್ಪೋಟ ➤ ಒಂದೇ ದಿನ 210 ಜನರಿಗೆ ಸೋಂಕು ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಲಪ್ಪುರಂ. ಜೂ 02: ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಅಗತ್ಯ ಸೌಲಭ್ಯಗಳಿಲ್ಲದ ಕಾರಣ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಾಲಂಚೇರಿ ಎಂಬಲ್ಲಿ ನಡೆದಿದೆ. ವೀಲಾಚೆರಿ ಬಳಿಯ ಮಂಗೇರಿ ನಿವಾಸಿ ಬಾಲಕೃಷ್ಣನ್ ಮತ್ತು ಶೀಬಾ ಅವರ ಪುತ್ರಿ ದೇವಿಕಾ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದು, ಈಕೆ ಇರಿಂಬಿಳಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಸಂಜೆ 4 ಗಂಟೆಯ ನಂತರ ಬಾಲಕಿ ನಾಪತ್ತೆಯಾಗಿದ್ದು, ಆಕೆಯ ಶವವನ್ನು ಮನೆಯಿಂದ 100

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com  ವಿಜಯಪುರ, ಜೂ 02: 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರದ ಸಿಂದಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ನಡೆದಿದೆ.ಬಾಲಕಿಯ ತಾಯಿ ಬೆಂಗಳೂರಿನಲ್ಲಿ ತನ್ನ ಮೂರು ಮಕ್ಕಳೊಂದಿಗೆ ವಾಸವಾಗಿದ್ದರು .     ಮನೆಯಲ್ಲಿ ಬಾಲಕಿಯ ತಾಯಿ ಇಲ್ಲದನ್ನು ಗಮನಿಸುತಿದ್ದ ಕಿರಾತಕ, ಪ್ರತಿ ಬಾರಿ ಬಾಲಕಿಯನ್ನು ಪುಸಲಾಯಿಸಿ, ಬಾಲಕಿ ತಾಯಿ ಮನೆಯಲ್ಲಿ ಇಲ್ಲದ ವೇಳೆ ಸಿಂಧಗಿ ಮೂಲದ 35 ವರ್ಷದ ವ್ಯಕ್ತಿಯೊಬ್ಬ ಬಾಲಕಿಯನ್ನು ಪುಸಲಾಯಿಸಿ ಮದುವೆ ಮಾಡಿಕೊಳ್ಳುವುದಾಗಿ ಹೇಳಿ

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.! 

(ನ್ಯೂಸ್ ಕಡಬ) newskadaba.com  ಶಿವಮೊಗ್ಗ,ಜೂ.02: ರಾಷ್ಟ್ರೀಯ ಖೋಖೋ ಆಟಗಾರ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಸಮೀಪದ ಮಂಡಗದ್ದೆ ಗ್ರಾಮದ ಬಳಿ ನಡೆದಿದೆ ಮೃತನನ್ನು ಅರುಣ್(27) ಎಂದು ಹೇಳಲಾಗಿದೆ. ಅರುಣ್ ರಾಷ್ಟ್ರೀಯ ಖೋ ಖೋ ತಂಡ ಪ್ರತಿನಿಧಿಸಿದ್ದರು. ಸದ್ಯ ಶಿವಮೊಗ್ಗದ ಕೆಎಸ್ಆರ್ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಮನೆಯಿಂದ ಹೊರಗೆ ತೆರಳಿದ್ದ ಅವರು ಪುನಃ ವಾಪಸ್ಸು ಮನೆಗೆ ಬಂದಿರಲಿಲ್ಲ. ಶನಿವಾರ ಮಂಡಗದ್ದೆ ಕಾಡಿನ ಬಳಿ ಅವರ ಮೋಟಾರ್ ಬೈಕ್ ಸಿಕ್ಕರೆ, ಪಕ್ಕದಲ್ಲಿಯೇ ಹರಿಯುವ ತುಂಗಾ ನದಿಯ ದಂಡೆಯಲ್ಲಿದ್ದ ಹರಿಗೋಲಿನಲ್ಲಿ ಷರಟು,

ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ➤ ಬಾದೆಟ್ಟು ಪ್ರದೇಶ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಜೂ.02 : ಮಹಾರಾಷ್ಟ್ರದಿಂದ ಬಂದು ಕಾರ್ಕಳ ಕ್ವಾರೈಂಟನ್ ನಲ್ಲಿದ್ದು 3 ದಿನಗಳ ಹಿಂದೆ ಬಿಡುಗಡೆಯಾಗಿ ಹೋಮ್ ಕ್ವಾರೈಂಟನ್ನಲ್ಲಿದ್ದ ಪಡುಬಿದ್ರಿ ಪಡುಹಿತ್ಲು ಬಳಿಯ ಬಾದೆಟ್ಟು ಪ್ರದೇಶದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಸೋಕು ಧೃಢವಾಗಿದೆ. 38ರ ಹರೆಯದ ಮತ್ತು 46,16 ಮತ್ತು 40ರ ವಯೋಮಾನದ ಪುರುಷರ ವರದಿ ಸೋಮವಾರ ಬಂದಿದ್ದು,       ಅವರೆಲ್ಲರನ್ನೂ ಉಡುಪಿಯ ಟಿ.ಎಮ್.ಎ ಪೈ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಜೊತೆಗಿದ್ದ ಇನ್ನೋರ್ವ ಮಹಿಳೆ ಕುಂದಾಪುರದ ಕೋವಿಡ್

ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ➤ ಬಾದೆಟ್ಟು ಪ್ರದೇಶ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ.02: ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಬಂಗಾಳಿ ಮೂಲದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅತಿಥಿಯಾದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.ಕುಂದಾಫುರದ ಚಿಕನ್‌ಸಾಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.   ಸೋಮವಾರ ಬೆಳಿಗ್ಗೆ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಪತ್ನಿ, ಅತ್ತೆ ಕಿರುಕುಳದಿಂದ ಪತಿರಾಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಯಾರ್ಡ್ ಲೇಔಟ್ ನಿವಾಸಿ ದರ್ಶನ್ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನು ದರ್ಶನ್ ಪತ್ನಿ ಮತ್ತು ಅತ್ತೆಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದ ದರ್ಶನ್ 5 ತಿಂಗಳ ಹಿಂದೆ ಮದುವೆಯಾಗಿದ್ದು, ದಂಪತಿ ಕೆಂಗೇರಿಯ ಶ್ರೀನಿವಾಸಪುರದಲ್ಲಿ ವಾಸವಾಗಿದ್ದರು.   ಮದುವೆಯಾದ ಒಂದು ತಿಂಗಳ ನಂತರ ಮನೆಯಲ್ಲಿ

ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲೆ – ಕಾಲೇಜ್ ಆರಂಭ ➤ ಮಹತ್ವದ ಹೆಜ್ಜೆ ಇಟ್ಟ “ಸರ್ಕಾರ”

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಶಾಲೆ ಆರಂಭದ ಕುರಿತು ಜೂನ್ 10-12 ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ ಮಾಡುವ ಕುರಿತು ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.ಕೇಂದ್ರದ ಸೂಚನೆಯಂತೆ ಶಾಲೆಗಳನ್ನು ಆರಂಭಿಸುವ ಕುರಿತಾಗಿ ರಾಜ್ಯ ಸರ್ಕಾರಗಳು ಪೋಷಕರ ಅಭಿಪ್ರಾಯ, ಸಲಹೆ ಪಡೆಯಬೇಕಿದೆ.

ಶಾಲೆ – ಕಾಲೇಜ್ ಆರಂಭ ➤ ಮಹತ್ವದ ಹೆಜ್ಜೆ ಇಟ್ಟ “ಸರ್ಕಾರ” Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top