ಕಡಬ ನ್ಯೂಸ್

➤ ಮಂಟಪಕ್ಕೆ ಕುಡಿದು ಬಂದ ವರ-ಮದುವೆ ರದ್ದುಗೊಳಿಸಿದ ವಧು

(ನ್ಯೂಸ್ ಕಡಬ) newskadaba.com. ಅಸ್ಸಾಂ.ಮಾ 11.  ಅಸ್ಸಾಂನ ನಲ್ಬರಿ ಎಂಬಲ್ಲಿ ಮದುವೆ ಮಂಟಪದಲ್ಲಿ ಹಸೆಮಣೆ ಮೇಲೆ ಕುಳಿತಿದ್ದ   ವರನಿಗೆ ಅರ್ಚಕರು ಮದುವೆಯ ಶಾಸ್ತ್ರಗಳನ್ನು ಹೇಳಿಕೊಡುತ್ತಿದ್ದರೂ ಆತ ಕೇಳಿಸಿಕೊಳ್ಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಕುಡಿದ ಅಮಲಿನಲ್ಲಿ ಮಂಟಪದಲ್ಲಿ ಕುಳಿತಲ್ಲೇ ತೂರಾಡುತ್ತಾ ಕೊನೆಗೆ ಪಕ್ಕದಲ್ಲಿ ಇದ್ದವರ ಮೇಲೆ ಮಲಗಿದ್ದಾನೆ. ವರನ ಅವಸ್ಥೆ ನೋಡಿದ ವಧು ಇಂತಹ ವರನನ್ನು ಮದುವೆಯಾಗಲಾರೆ ಎಂದು ಮದುವೆಯನ್ನೇ ರದ್ದು ಮಾಡಿದ್ದಾಳೆ. ಬಳಿಕ ವಧುವಿನ ಕುಟುಂಬ ಸಮೇತ ನಲ್ಬರಿ ಪೊಲೀಸ್ ಠಾಣೆಗೆ ತೆರಳಿ ಮದುವೆಗೆ ಖರ್ಚು ಮಾಡಿದ ಹಣವನ್ನು […]

➤ ಮಂಟಪಕ್ಕೆ ಕುಡಿದು ಬಂದ ವರ-ಮದುವೆ ರದ್ದುಗೊಳಿಸಿದ ವಧು Read More »

ರಾಷ್ಟ್ರೀಯ ನ್ಯೂಸ್

➤ ಆಟವಾಡುತ್ತಾ 2ನೇ ಮಹಡಿಯಿಂದ ಬಿದ್ದ ಮಗು ಗಂಭೀರ

(ನ್ಯೂಸ್ ಕಡಬ) newskadaba.com. ಬೆಂಗಳೂರು.ಮಾ 11.  ಬೆಂಗಳೂರಿನ ಕೆಂಗೇರಿ ಬಳಿಯ ಬಿಡಿಎ ಅಪಾರ್ಟ್​ಮೆಂಟ್​ ನ 2ನೇ ಮಹಡಿಯಿಂದ​ ಕೆಳಗೆ ಬಿದ್ದು ಮಗು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.  ರಾಹುಲ್  ಎಂಬ ಪುಟ್ಟ ಮಗು ಅಪಾರ್ಟ್​ಮೆಂಟ್​​ನಿಂದ ಕೆಳಗೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಗಾಯಾಳು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಬೆಳಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಂಗೇರಿ

➤ ಆಟವಾಡುತ್ತಾ 2ನೇ ಮಹಡಿಯಿಂದ ಬಿದ್ದ ಮಗು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಹಾವಿನಿಂದ ಮಾಲೀಕನನ್ನು ರಕ್ಷಿಸಿದ ಶ್ವಾನ

(ನ್ಯೂಸ್ ಕಡಬ) newskadaba.com. ದಕ್ಷಿಣ ಆಫ್ರಿಕಾ, ಮಾ 11  ಮಂಚದ ಹಿಂದೆ ಇದ್ದ ವಿಷಕಾರಿ ಹಾವಿನಿಂದ ಮಾಲೀಕನನ್ನು ನಾಯಿ ಕಾಪಾಡಿದೆ. ಕುತೂಹಲದಿಂದ ರೊಟ್‌ವೀಲರ್ ನಾಯಿಯು ಮಂಚದ ಮೇಲೆ ಬೊಗಳುತ್ತಿತ್ತು ಮತ್ತು ಅದರ ಮಾಲೀಕರು ಮಂಚದ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸಿದಾಗಲೆಲ್ಲಾ ಕೆಲ ದಿನಗಳವರೆಗೆ ದೂರ ತಳ್ಳುತ್ತಿತ್ತು. ಇದನ್ನು ಗಮನಿಸಿದ ನಂತರ, ನಾಯಿಯ ಮಾಲೀಕರು ಅದು ಏನನ್ನು ಸೂಚಿಸುತ್ತಿದೆ ಎಂದು  ಮಂಚದ ಕೆಳಗೆ ಹುಡುಕಾಟ ನಡೆಸಿದರು. ಆಗ ಅಲ್ಲಿ ಅವರು ಅಪಾಯಕಾರಿ ಕಪ್ಪು ಮಾಂಬಾ ಹಾವು ಅಡಗಿರುವುದನ್ನು ಕಂಡುಹಿಡಿದರು. ದಕ್ಷಿಣ ಆಫ್ರಿಕಾದ

➤ ಹಾವಿನಿಂದ ಮಾಲೀಕನನ್ನು ರಕ್ಷಿಸಿದ ಶ್ವಾನ Read More »

ಅಂತರ್ರಾಷ್ಟ್ರೀಯ ನ್ಯೂಸ್

➤ ಉಜಿರೆ ಎಸ್.ಡಿ.ಎಂ.ಗೆ ಬೆಸ್ಟ್ ಜರ್ನಲಿಸಂ ಡಿಪಾರ್ಟ್ಮೆಂಟ್ ಅವಾರ್ಡ್

(ನ್ಯೂಸ್ ಕಡಬ) newskadaba.com. ಉಜಿರೆ. ಮಾ 11  ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗವನ್ನು ಬೆಂಗಳೂರಿನ ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆಯು ಕರ್ನಾಟಕದ ಅತ್ಯುತ್ತಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಂದು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವರ್ಣರಂಜಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಜಿರೆಯ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ ಅವರಿಗೆ ಪ್ರಶಸ್ತಿಯನ್ನು ನೀಡಲಾಯಿತು. ವಿಭಾಗದ ವಿದ್ಯಾರ್ಥಿಗಳೂ ಈ ಸಂದರ್ಭದಲ್ಲಿ

➤ ಉಜಿರೆ ಎಸ್.ಡಿ.ಎಂ.ಗೆ ಬೆಸ್ಟ್ ಜರ್ನಲಿಸಂ ಡಿಪಾರ್ಟ್ಮೆಂಟ್ ಅವಾರ್ಡ್ Read More »

ಕರಾವಳಿ

➤ ಹೊಸದಿಲ್ಲಿ 3ಸಾವಿರಕ್ಕೂ ಹೆಚ್ಚು H3N2 ಸೋಂಕು ದೃಢ

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ.  ಮಾ 11 . ದೇಶಾದ್ಯಂತ H3N2 ಸೋಂಕು ಪ್ರಕರಣದಿಂದ ಕರ್ನಾಟಕ ಮತ್ತು ಹರಿಯಾಣದಿಂದ ಎರಡು ಸಾವುಗಳು ವರದಿಯಾಗಿವೆ. ಇಲ್ಲಿಯವರೆಗೆ, ದೇಶಾದ್ಯಂತ H3N2 ನ 3,038 ಪ್ರಕರಣಗಳನ್ನು ಪ್ರಯೋಗಾಲಯ ವರದಿಗಳು ಚಿಕ್ಕ ಮಕ್ಕಳು ಮತ್ತು ವೃದ್ಧರು ಸೋಂಕಿಗೆ ಹೆಚ್ಚು ಬಲಿಯಾಗುತ್ತಾರೆ ಎಂದು ವರದಿಗಳು ಹೇಳಿವೆ. ಕರ್ನಾಟಕ ಮತ್ತು ಹರಿಯಾಣ H3N2 ಇನ್ಫ್ಲುಯೆನ್ಸದಿಂದ ತಲಾ ಒಂದು ಸಾವು ಸಂಭವಿಸಿದೆ. ಮಾರ್ಚ್ ಅಂತ್ಯ ವೇಳೆಗೆ ಇಂತಹ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆಯಿದೆ. ಈ ಸಾರ್ವಜನಿಕ ಆರೋಗ್ಯ ಸವಾಲನ್ನು ಎದುರಿಸಲು ರಾಜ್ಯ

➤ ಹೊಸದಿಲ್ಲಿ 3ಸಾವಿರಕ್ಕೂ ಹೆಚ್ಚು H3N2 ಸೋಂಕು ದೃಢ Read More »

ರಾಷ್ಟ್ರೀಯ ನ್ಯೂಸ್

➤ ಮಂಗಳೂರು ಗ್ಯಾಸ್ ಟ್ಯಾಂಕರ್ ನಲ್ಲಿ ಸೋರಿಕೆ

(ನ್ಯೂಸ್ ಕಡಬ) newskadaba.com. ಮಂಗಳೂರು. ಮಾ 11. ನಗರದಿಂದ ಗ್ಯಾಸ್ ಟ್ಯಾಂಕರ್ ಹೊತ್ತೊಯ್ಯುತ್ತಿದ್ದ ರೈಲಿನಲ್ಲಿ ಗ್ಯಾಸ್ ಸೋರಿಕೆಯುಂಟಾಗಿರುವ ಶಂಕೆ ವ್ಯಕ್ತವಾಗಿದೆ. ಹೆಚ್ ಪಿ ಸಿ ಎಲ್ ನಿಂದ ರೈಲಿನ ಮೂಲಕ ಗ್ಯಾಸ್ ರವಾನೆಯಾಗುತ್ತಿದ್ದ ವೇಳೆ ಸೋರಿಕೆಯ ಆತಂಕ ಎದುರಾಗಿದೆ. 7 ಕಿಲೋಮೀಟರ್ ತೆರಳಿದ ಬಳಿಕ ಸೋರಿಕೆ ಮಾಹಿತಿ ಲಭಿಸಿದೆ. ಮಾಹಿತಿ ತಿಳಿದ ತಕ್ಷಣ ಹೆಚ್ ಪಿ ಸಿ ಎಲ್ ಗೆ ಗ್ಯಾಸ್ ಟ್ಯಾಂಕರ್ ರೈಲು ಹಿಂತಿರುಗಿದೆ. ಜೋಕಟ್ಟೆ ಗ್ರಾಮದ ಬಳಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ರೈಲ್ವೇ ಗೇಟ್

➤ ಮಂಗಳೂರು ಗ್ಯಾಸ್ ಟ್ಯಾಂಕರ್ ನಲ್ಲಿ ಸೋರಿಕೆ Read More »

ಕರಾವಳಿ, ಕರ್ನಾಟಕ

➤ ಪುತ್ತೂರು ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

(ನ್ಯೂಸ್ ಕಡಬ) newskadaba.com. ಪುತ್ತೂರು ಮಾ 11.  ಚಿಕ್ಕಮುಟ್ನೂರು ಗ್ರಾಮದ ಬೀರ್ನಹಿತ್ಲಿನಲ್ಲಿ ಮನೆ ಅಂಗಲದಲ್ಲಿ ಮಹಿಳೆಯು  ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಗಿರಿಜಾ(45) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪತಿ ಮತ್ತು ಪತ್ನಿಯೊಂದಿಗೆ ಇಬ್ಬರು ಪುಟ್ಟ ಮಕ್ಕಳು ವಾಸಿಸುತ್ತಿದ್ದರು. ಸಂಜೆ ವೇಳೆ ಗಿರಿಜಾ ಮನೆ ಅಂಗಳದಲ್ಲಿ ಬಿದ್ದಿರುವುದನ್ನು ಗಮನಿಸಿದ ನೆರೆಮನೆಯ  ಮಹಿಳೆ  ಮಾಹಿತಿ ನಿಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

➤ ಪುತ್ತೂರು ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ➤ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com.ಕಾಪು, ಮಾ 11.  ಇಂದು ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು. ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ➤ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಅತ್ಯಾಚಾರ ಆರೋಪಿಯ ಮನೆಯನ್ನು ಧ್ವಂಸ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳು!

(ನ್ಯೂಸ್ ಕಡಬ) newskadaba.com. ಭೋಪಾಲ್, ಮಾ.11. ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. ಈ ಘಟನೆ ಮಧ್ಯಪ್ರದೇಶದ ದಾಮೋಹ್​ನಲ್ಲಿ ನಡೆದಿದೆ. ಕೆಡವಲಾದ ಮನೆಯು ಕೌಶಲ್ ಕೆ. ಚೌಬೆ ಎಂಬ ವ್ಯಕ್ತಿಗೆ ಸೇರಿದ್ದಾಗಿದೆ.  ಆರೋಪಿ ಚೌಬೆ, ದಾಮೋಹ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಒಬ್ಬರು. ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದ ಪೊಲೀಸರು ಸಾಮೂಹಿಕ

➤ ಅತ್ಯಾಚಾರ ಆರೋಪಿಯ ಮನೆಯನ್ನು ಧ್ವಂಸ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳು! Read More »

ಕ್ರೈಮ್ ನ್ಯೂಸ್

➤ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ!

(ನ್ಯೂಸ್ ಕಡಬ) newskadaba.com. ಮೈಸೂರು, ಮಾ 11. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​ಧ್ರುವನಾರಾಯಣ(61) ಅವರು ಇಂದು ಬೆಳಗ್ಗೆ 6.40ಕ್ಕೆ ಕಾರಿನಲ್ಲಿ ತೆರಳುವಾಗ ಹೃದಯಾಘಾತವಾಗಿದ್ದು ಮೈಸೂರಿನ ಡಿಆರ್​​ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನ ಹಿನ್ನಲೆ ಕಾಂಗ್ರೆಸ್ ರಾಮನಗರ, ದಾವಣಗೆರೆ ಜಿಲ್ಲೆಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ. ಮತ್ತೊಂದೆಡೆ ಧ್ರುವನಾರಾಯಣ ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ, ಶಾಸಕ ಜಿ.ಟಿ.ದೇವೇಗೌಡ ಹಾಗೂ  ಅನೇಕರು ಸಂತಾಪ ಸೂಚಿಸಿದ್ದಾರೆ. ಅವರಿಗೆ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನೆರವೇರಿಸಲಾಗುವುದು

➤ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ! Read More »

ಕರ್ನಾಟಕ
Scroll to Top