ಕಡಬ ನ್ಯೂಸ್

ಯಾದಗಿರಿಯಲ್ಲಿ ಕೋವಿಡ್ ಸ್ಪೋಟ ➤ ಬರೋಬ್ಬರಿ 60 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಯಾದಗಿರಿ, ಮೇ.29: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19 ಮಹಾಸ್ಪೋಟ ಸಂಭವಿಸಿದ್ದು, ಬರೋಬ್ಬರಿ 60 ಜನರಲ್ಲಿ ಸೋಂಕು ತಾಗಿರುವುದು ದೃಡವಾಗಿದೆ. ಎರಡು ವರ್ಷದ ಬಾಲಕ, ಮೂರು ವರ್ಷದ ಬಾಲಕಿ ಪಿ ಮತ್ತಿಬ್ಬವರು ಬಾಲಕರಾ ಮತ್ತು ಪಿ -2699, 5 ವರ್ಷದ ಬಾಲಕ ಪಿ-2670, 8 ವರ್ಷದ ಬಾಲಕಿ 2669 ಹಾಗೂ ಬಾಲಕ ಪಿ- 2682 ಸೇರಿ 17 ಜನ ಅಪ್ರಾಪ್ತರಲ್ಲಿ ಸೋಂಕು ವಕ್ಕರಿಸಿದೆ.   ಜಿಲ್ಲೆಯಲ್ಲಿ ಒಂದಂಕಿಗೆ ಇಳಿದಿದ್ದ ಸೋಂಕಿತರ ಸಂಖ್ಯೆ ಇಂದು ಏಕಾಏಕಿ 60 […]

ಯಾದಗಿರಿಯಲ್ಲಿ ಕೋವಿಡ್ ಸ್ಪೋಟ ➤ ಬರೋಬ್ಬರಿ 60 ಜನರಿಗೆ ಸೋಂಕು ದೃಢ Read More »

ಕರ್ನಾಟಕ

ಕಡಬ ತಾಲೂಕು ಮಟ್ಟದ ನೆರೆ ಮುಂಜಾಗ್ರತಾ ಸಭೆ ➤ ಸಮಿತಿ ರಚನೆಗೆ ತಹಸೀಲ್ದಾರ್ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ,ಮೇ.29:  ಗ್ರಾಮ ಪಂಚಾಯತ್ ಮಟ್ಟದಲ್ಲಿ ನೆರೆ ಮುಂಜಾಗ್ರತಾ ಸಮಿತಿ ರಚಿಸಿಕೊಂಡು ಮುಂದಿನ ಮಳೆಗಾಲದಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಸಮರ್ಥವಾಗಿ ಎದುರಿಸಲು ಸನ್ನದ್ದರಾಗುವಂತೆ ಅಧಿಕಾರಿಗಳಿಗೆ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಸೂಚನೆ ನೀಡಿದ್ದಾರೆ. ಅವರು ಕಡಬ ತಾಲೂಕು ಮಟ್ಟದ ನೆರೆ ಮುಂಜಾಗ್ರತಾ ಸಭೆಯಲ್ಲಿ ಮಾತನಾಡಿ, ಮುಂಬರುವ ಮಳೆಗಾಲದಲ್ಲಿ ನೆರೆ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಿಕೊಂಡು ಸ್ಥಳೀಯವಾಗಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ಅಗತ್ಯವಿರುವ ಸಾರ್ವಜನಿಕರನ್ನು ಗುರುತಿಸಿಕೊಂಡು ಅವರ

ಕಡಬ ತಾಲೂಕು ಮಟ್ಟದ ನೆರೆ ಮುಂಜಾಗ್ರತಾ ಸಭೆ ➤ ಸಮಿತಿ ರಚನೆಗೆ ತಹಸೀಲ್ದಾರ್ ಸೂಚನೆ Read More »

ಕರಾವಳಿ

ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ 50ಮೀ ಎತ್ತರಕ್ಕೆ ಚಿಮ್ಮಿದ ಗ್ಯಾಸ್ ಸಿಲಿಂಡರ್…!!!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29., ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು 50 ಮೀ ಎತ್ತರಕ್ಕೆ ಚಿಮ್ಮಿದ ಘಟಣೆ ಮಂಗಳೂರಿನ ಜಪ್ಪು ಮಾರ್ಕೆಟ್ ಬಳಿ ಶುಕ್ರವಾರ ನಡೆದಿದೆ. ಮಾರ್ಕೆಟ್‍ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣದಲ್ಲಿ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಸಿಲಿಂಡರ್ ಸುಮಾರು 50 ಮೀಟರ್ ಎತ್ತರಕ್ಕೆ ಚಿಮ್ಮಿದ್ದು, ಅದೃಷ್ಟವಶಾತ್ ಪಕ್ಕದಲ್ಲೇ ಇದ್ದ ಜನರಿಗೆ ಯಾವುದೇ

ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ 50ಮೀ ಎತ್ತರಕ್ಕೆ ಚಿಮ್ಮಿದ ಗ್ಯಾಸ್ ಸಿಲಿಂಡರ್…!!! Read More »

ಕರಾವಳಿ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0

(ನ್ಯೂಸ್ ಕಡಬ) newskadaba.com ಉಡುಪಿ/ದಕ್ಷಿಣ ಕನ್ನಡ ,ಮೇ.29: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ದಕ್ಷಿಣ ಕನ್ನಡಕ್ಕೆ ಕೊರೋನಾ ಶುಭ ಶುಕ್ರವಾರವಾಗಿದೆ. ಆದ್ರೇ ಕೃಷ್ಣ ನಗರಿ ಉಡುಪಿ ಗೆ ಅಶುಭವಾಗೆದೆ. ಯಾಕಂದ್ರೇ ಇಂದು ಮಧ್ಯಾಣ್ನದ ವೇಳೆ ಗೆ ಉಡುಪಿಯಲ್ಲಿ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.       ಇಂದಿನ ಎಲ್ಲಾ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0 Read More »

ಕರಾವಳಿ, ಕರ್ನಾಟಕ

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29. ಕೊರೋನಾ ಹಿನ್ನಲೆಯಲ್ಲಿ 5.0 ಹಂತದ ಲಾಕ್ ಡೌನ್ ಜೂನ್.1 ರಿಂದ ಮತ್ತೆ ಮುಂದುವವರಿಯಲಿದೆ. ಮುಂದಿನ ಲಾಕ್‍ಡೌನ್ ರಾಜ್ಯದಲ್ಲಿ ಕೊಂಚ ಸಡಿಲಿಕೆ ಕಾಣಲಿದ್ದು, ಹೊಟೇಲ್, ಜಿಮ್, ಹಾಗೂ ಎಲ್ಲಾ ಧರ್ಮದ ದೇವಾಲಯಗಳನ್ನು ತೆರೆಯಲು ಅನುಮತಿ ದೊರಕಿದೆ. ರಾಜ್ಯದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ತೀರ್ಮಾಣ ತೆಗೆದು ಕೊಂಡಿದ್ದಾರೆ, ಮುಂದಿನ ಹಂತದ ಲಾಕ್‍ಡೌನ್ ಸಡಿಲಿಕೆ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಸಚಿವರಿಂದ ಅಭಿಪ್ರಾಯ ಸಂಗ್ರಹಿಸಿ ಹೊಟೇಲ್, ಜಿಮ್, ದೇವಸ್ಥಾನ, ಮಸೀದಿ, ಚರ್ಚ್

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!! Read More »

ಕರ್ನಾಟಕ

5ನೇ ಹಂತದ ಲಾಕ್ ಡೌನ್ ತಯಾರಿ ➤ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಗೃಹ ಸಚಿವರ ಮಾತುಕತೆ

(ನ್ಯೂಸ್ ಕಡಬ) newskadaba.com ನವದೆಹಲಿ ,ಮೇ.29: ದೇಶಾದ್ಯಂತ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, 4 ಹಂತದ ನೇ ಲಾಕ್ ಡೌನ್ ಮೇ 31ಕ್ಕೆ ಮುಕ್ತಾಯಗೊಳ್ಳುತ್ತಿದೆ. 5 ನೇ ಹಂತದ ಲಾಕ್ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ರಾತ್ರಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದರು. ಮುಖ್ಯಮಂತ್ರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿದ ಅಮಿತ್ ಶಾ ಲಾಕ್ ಡೌನ್  ಬಗ್ಗೆ ಮೇ 31ರ ಬಳಿಕ ಯಾವ ರೀತಿಯ ನಿಯಮಾವಳಿಗಳಿರಬೇಕು? ನೂತನ

5ನೇ ಹಂತದ ಲಾಕ್ ಡೌನ್ ತಯಾರಿ ➤ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಗೃಹ ಸಚಿವರ ಮಾತುಕತೆ Read More »

ರಾಷ್ಟ್ರೀಯ ನ್ಯೂಸ್

ಏರಿಕೆಯತ್ತ ಟಿಕ್-ಟಾಕ್ ರೇಟಿಂಗ್ ➤ ಗೂಗಲ್ ಪ್ಲೇಸ್ಟೋರ್ ನಲ್ಲಿ ಒನ್ ಸ್ಟಾರ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.29: ಕಳೆದ ಒಂದು ವಾರದಿಂದ ಭಾರೀ ಕುಸಿತ ಕಂಡಿದ್ದ ಟಿಕ್ ಟಾಕ್ ರೇಟಿಂಗ್ ಇದೀಗ ಮತ್ತೆ 1.2 ರಿಂದ 4.4ಕ್ಕೆ ಏರಿಕೆಯಾಗಿದೆ. ಗೂಗಲ್ ಪ್ಲೇ ಸ್ಟೋರ್, ಟಿಕ್ ಟಾಕ್ ರೇಟಿಂಗ್ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಕೆಲವೊಂದು ಮಾರ್ಗಸೂಚಿಗಳ ಹಿನ್ನಲೆಯಲ್ಲಿ ಲಕ್ಷಾಂತರ ಒನ್ ಸ್ಟಾರ್ ರೇಟಿಂಗ್ ಗಳನ್ನು ತೆಗೆದುಹಾಕಿದೆ. ಭಾರತದಲ್ಲಿ ಟಿಕ್ ಟಾಕ್ ಅತ್ಯಂತ ಜನಪ್ರಿಯ ಆಯಪ್ ಆಗಿ ಬದಲಾಗಿತ್ತು. ಆದರೇ ಕಳೆದ ಒಂದು ವಾರದಿಂದ #tiktokexposed #Bantiktokinindia ಮುಂತಾದ ಹ್ಯಾಷ್ ಟ್ಯಾಗ್

ಏರಿಕೆಯತ್ತ ಟಿಕ್-ಟಾಕ್ ರೇಟಿಂಗ್ ➤ ಗೂಗಲ್ ಪ್ಲೇಸ್ಟೋರ್ ನಲ್ಲಿ ಒನ್ ಸ್ಟಾರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಮೇ.29. ಆಗ ತಾನೆ ಹುಟ್ಟಿದ ಗಂಡು ಮಗುವನ್ನು ಕೃಷಿ ಭೂಮಿಯಲ್ಲಿ ಹೂತಿಟ್ಟ ಹೃದಯವಿದ್ರಾಕ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ. ಭೂಮಿಯೊಳಗಿನಿಂದ ಮಗುವೊಂದು ಅಳುತ್ತಿರುವ ಶಬ್ದ ಕೇಳಿ ಮಣ್ಣು ಅಗೆದು ನೋಡಿದಾಗ ಗಂಡು ಮಗುವೊಂದು ಇರುವುದು ಬೆಳಕಿಗೆ ಬಂದಿದೆ. ಮಗುವಿನ ಕಣ್ಣು, ಮೂಗು, ಬಾಯಲ್ಲಿ ಮಣ್ಣು ತುಂಬಿದ್ದು ಉಸಿರಾಡಲು ಸಮಸ್ಯೆಯಾಗಿತ್ತು. ಸ್ಥಳೀಯರ ಸಹಾಯದಿಂದ ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಮುಖದಲ್ಲಿದ್ದ ಮಣ್ಣನ್ನು ಶುಚಿಗೊಳಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಜೀವಂತವಾಗಿ ಸಮಾಧಿ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!! Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29: ಕೊರೋನಾ ಮಹಾಮಾರಿ ನಡುವೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡು ಗ್ರಾಹಕರು ಚಿನ್ನ ಕೊಳ್ಳಲು ಮುಂದಾಗಿದ್ದರು. ಆದ್ರೆ, ಇದೀಗಾ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇದರಿಂದಗಿ ಚಿನ್ನ ಕೊಳ್ಳಲ್ಲು ಮುಂದಾಗಿದ್ದ ಗ್ರಾಹಕರಿಗೆ ನಿರಾಸೆಯಾಗಿದೆ. , ಹೌದು ಕಳೆದ ಮೂರ್ನಾಲ್ಕು ದಿನಗಳಿಂದ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಾಣುತ್ತಲೇ ಇತ್ತು. ಹೀಗಾಗಿ, ಚಿನ್ನ ಕೊಂಡುಕೊಳ್ಳುವವರು ತುಂಬಾನೇ ಉತ್ಸಾಹ ತೋರಿಸಿದ್ದರು.       ಆದರೆ, ಈಗ ಚಿನ್ನದ ದರದಲ್ಲಿ ಮತ್ತೆ

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ ಮೇ,29: ದ.ಕ ಜಿಲ್ಲೆಯಲ್ಲಿ ಸಿಟಿ ಬಸ್ಸ್ ಗಳು, ಸರ್ವೀಸ್ ಖಾಸಗಿ ಬಸ್ಗಳು, ಎಕ್ಸ್ ಪ್ರೆಸ್ ಖಾಸಗಿ ಬಸ್ ಗಳು ಜೂನ್ 1 ರಿಂದ ಸೀಮಿತ ಸಂಖ್ಯೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವ ಪರಿಸತ್ತಿನೊಂದಿಗೆ ಭಾಗಶ: ಕಾರ್ಯಾರಂಭಿಸಲಿದೆ. ಸರ್ಕಾರ ಬಸ್ ಕಾರ್ಯಾಚರಣೆಗೆ ಈಗಾಗಲೇ ಅನುಮತಿ ನೀಡಿರುವ ನಿಟ್ಟಿನಲ್ಲಿ ಜಿಲ್ಲಾ ಸಾರಿಗೆ ಪ್ರಾಧಿಕಾರ ನಡೆಸಿದ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘದವರ ಸಭೆಯಲ್ಲಿ ಸೂಚನೆ ಸಿಕ್ಕಿದೆ. ಇನ್ನು ಬಸ್ಸಿನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಬೇಕು.ಪ್ರತಿಯೊಬ್ಬ ಪ್ರಯಾಣಿಕ,

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ
Scroll to Top