ಕಡಬ ನ್ಯೂಸ್

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ಮೇ,29: ಕೇರಳ ರಾಜ್ಯದ ಧೀಮಂತ ರಾಜಕಾರಣಗಳಲ್ಲೊಬ್ಬರೆಂದು ಪರಿಗಣಿಸಲಾದ ಎಂ.ಪಿ. ವೀರೇಂದ್ರ ಕುಮಾರ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕನ್ನಡಿಗರಾದ 83 ವರ್ಷದ ವೀರೇಂದ್ರ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟರೆಂದು ಅವರು ಕುಟುಂಬ ಮೂಲಗಳು ಹೇಳಿದ್ಧಾಗಿ ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.       ಕೇರಳದ ಸಮಾಜವಾದಿ ಮುಖಂಡರಲ್ಲಿ ವೀರೇಂದ್ರ ಕುಮಾರ್ ಅಗ್ರಗಣ್ಯರೆನಿಸಿದ್ದಾರೆ. ಸಂಸದರು, ಕೇಂದ್ರ ಸಚಿವರಾಗಿ ಸಾಕಷ್ಟು ಜನಪ್ರಿಯರಾಗಿದ್ಧಾರೆ. ಎರಡು ದಿನಗಳ ಹಿಂದಷ್ಟೇ ಅವರು ಕೇರಳ ಸಿಎಂ ಪಿಣಾರಯಿ ವಿಜಯನ್ […]

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ Read More »

ರಾಷ್ಟ್ರೀಯ ನ್ಯೂಸ್

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಮಂಗಳೂರು : ಸಾಗರದಾಚೆಗೆ ಅತಂತ್ರರಾಗಿದ್ದ  ಕಾರ್ಮಿಕರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಗಳು ರಕ್ಷಣೆ ಮಾಡಿ  ಎರಡು ತಿಂಗಳ ಬಳಿಕ  ಮಂಗಳೂರಿಗೆ  ಕರೆತಂದಿದ್ದಾರೆ. ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ 19 ಮಂದಿ ಕಾರ್ಮಿಕರು ಇಂದು ಅಮಿನ್ ದಿವಿ  ನೌಕೆಯಲ್ಲಿ ಮಂಗಳೂರಿಗೆ ವಾಪಾಸ್ಸಾಗಿದ್ದಾರೆ. ಈ ಕಾರ್ಮಿಕರು ತಮ್ಮ ಹೊಟ್ಟೆ ಪಾಡಿಗಾಗಿ  ವ್ಯಾಪಾರ, ಟೈಲ್ಸ್ ಕೆಲಸ, ಗುಜುರಿ ಸಂಗ್ರಹ ಸೇರಿದಂತೆ ವಿವಿಧ ಕೆಲಸಕ್ಕೆಂದು  ಲಕ್ಷದ್ವೀಪಕ್ಕೆ ತೆರಳಿದ್ದರು. ಆದರೆ, ಲಾಕ್ಡೌನ್ ಹಿನ್ನಲೆ ಅವರು ಅಲ್ಲೆ

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ Read More »

ಕರಾವಳಿ

ತನ್ನ ಕಾರ್ಮಿಕರನ್ನ ವಿಮಾನದಲ್ಲಿ ಕಳುಹಿಸಿದ ರೈತ ➤ ದೆಹಲಿಯಿಂದ ತಾಯ್ನಾಡಿಗೆ ಮರಳಿದ ಕಾರ್ಮಿಕರು

(ನ್ಯೂಸ್ ಕಡಬ) newskadaba.com ದೆಹಲಿ,ಮೇ.28: ಲಾಕ್ ಡೌನ್ ನಿಂದಾಗಿ ಅದೆಷ್ಟೋ ದೊಡ್ಡ ದೊಡ್ಡ ಕಂಪನಿಗಳು ನೌಕರರ ವೇತನ ಕಡಿತಗೊಳಿಸಿ, ನೌಕರರನ್ನು ಬೀದಿಗೆ ತಳ್ಳಿದೆ. ಅಂತಹ ಕಂಪನಿಯ ಮಾಲೀಕರಿಗೆ ಸೆಡ್ಡು ಹೊಡೆಯುವ ಕೆಲಸವನ್ನ ಇಲ್ಲೋಬ್ಬ ರೈತ ಮಾಡಿ ದಿಟ್ಟತನ ಮೆರೆದಿದ್ದಾನೆ. ಹೌದು ದೆಹಲಿಯ ರೈತನೊಬ್ಬ ತನ್ನಲ್ಲಿ ಕೆಲಸ ಮಾಡುತ್ತಿದ್ದ 10 ಮಂದಿ ಕಾರ್ಮಿಕರನ್ನ ವಿಮಾನದ ಮೂಲಕ ತವರಿಗೆ ಕಳುಹಿಸಿ ಎಲ್ಲಾರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.     ಎರಡು ತಿಂಗಳಿನಿಂದ ತವರಿಗೆ ಮರಳಲಾಗದೇ ಪರಿತಪಿಸುತ್ತಿದ್ದ ಬಿಹಾರದ ಕಾರ್ಮಿಕರ ಖುಷಿಗೆ ಪಾರವೇ

ತನ್ನ ಕಾರ್ಮಿಕರನ್ನ ವಿಮಾನದಲ್ಲಿ ಕಳುಹಿಸಿದ ರೈತ ➤ ದೆಹಲಿಯಿಂದ ತಾಯ್ನಾಡಿಗೆ ಮರಳಿದ ಕಾರ್ಮಿಕರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್

(ನ್ಯೂಸ್ ಕಡಬ) newskadaba.com ರಾಯಚೂರು, ಮೇ.28,. ಮುಂಬೈನಿಂದ ಬಂದಿದ್ದ ರಾಯಚೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇಂದು ಬಂದಿರುವ ವರದಿಯಲ್ಲಿ ದೃಢವಾಗಿದೆ. ಈ ಮೂಲಕ ರಾಯಚೂರಿನ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೇರಿಕೆಯಾಗಿದೆ. ಕ್ವಾರಂಟೈನ್ ಅವಧಿ ಮುಗಿಸಿ ಹೊರ ಬಂದ 39 ವರ್ಷದ ವ್ಯಕ್ತಿ ರಾಯಚೂರು ನಗರದಲ್ಲಿ ಓಡಾಡಿದ್ದಾನೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಬಂದಿರುವ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಪ್ರಯೋಗಾಲಯದ ವರದಿ ತುಂಬಾ ತಡವಾಗಿ ಬಂದಿದ್ದು ಆಂತಂಕಕ್ಕೆ ಕಾರಣವಾಗಿದೆ. ಮೇ 11ರಂದು ತಾಯಿಯೊಂದಿಗೆ ಮುಂಬೈನಿಂದ ಬಂದಿದ್ದ ವ್ಯಕ್ತಿ.

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..??

(ನ್ಯೂಸ್ ಕಡಬ) newskadaba.com ಕಡಬ, ಮೇ.28,. ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಮಾ. 23 ರ ಲಾಕ್‍ಡೌನ್ ಘೋಷಣೆಯ ಬಳಿಕ ಭಕ್ತರಿಗೂ ದೇವರ ದರ್ಶನಕ್ಕೆ ನಿರ್ಭಂಧ ಹಾಕಲಾಗಿತ್ತು. ಇದೀಗ ಸರಕಾರದ ಆದೇಶದಂತೆ ಜೂನ್ 1 ರಿಂದ ಎ ಗ್ರೇಡ್  ದೇವಸ್ಥಾನಗಳಿಗೆ ಪ್ರವೇಶಾವಕಾಶ ನೀಡುವ ಕುರಿತು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಗೇಶ್ವರ ದೇವಸ್ಥಾನ ಆಡಳಿತ ಕಚೇರಿಯಲ್ಲಿ ಮೇ. 29ರಂದು ದೇವಳ್ಯದ ಆಡಳಿತ ಅಧಿಕಾರಿಯೂ ಸಹಾಯಕ ಕಮೀಷನರರೂ ಆದ ಡಾ. ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಜೂನ್ 1ರಿಂದ

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..?? Read More »

ಕರಾವಳಿ

ಬೆಂಗಳೂರಿಗರೇ ಬೇಗ ಮನೆ ಸೇರಿಕೊಳ್ಳಿ ➤ ಇಂದೂ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.28: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಸಿಡಿಲು, ಗುಡುಗು ಸಹಿತ ಭಾರೀ ಮಳೆ ಬೀಳಲಿದೆ ಎಂಬುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿತ್ತು. ಅದರಂತೆ ಕಳೆದ ದಿನ  ಕೂಡ ಬೆಂಗಳೂರಿನಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ ಸುರಿದಿತ್ತು. ಗಾಳಿ ಮಳೆಗೆ ಅನೇಕ ಮರಗಳು ಧರೆಗೆ ಉರುಳಿದ್ದವು. ಅಲ್ಲದೇ ಮರದಡಿಯಲ್ಲಿ ನಿಲ್ಲಿಸಲಾಗಿದ್ದಂತ ವಾಹನಗಳು ಜಖಂ ಕೂಡ ಆಗಿದ್ದವು. ಇಂದೂ ಕೂಡ ಭಾರಿ ಬಿರುಗಾಳಿ ಸಹಿತ ಮಳೆ ಬರುವ ಸಾಧ್ಯತೆ ಇದ್ದು, ಹೊರಗೆ

ಬೆಂಗಳೂರಿಗರೇ ಬೇಗ ಮನೆ ಸೇರಿಕೊಳ್ಳಿ ➤ ಇಂದೂ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ,ಮೇ.28: ರಾಜ್ಯದಲ್ಲಿ ಜೂನ್ 1 ರಿಂದ ದೇವಸ್ಥಾನಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದು ಸರ್ಕಾರ ಅವಕಾಶ ನೀಡಿದ್ದರೂ ಉಡುಪಿ ಕೃಷ್ಣ ಮಠದಲ್ಲಿ ಇನ್ನೂ 15 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ.ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯ ತೀರ್ಥರು ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಂದಿನ 10-15 ದಿನದಲ್ಲಿ ಪರಿಸ್ಥಿಗಳನ್ನು ಅವಲೋಕಿಸಿ, ಮುಂಜಾಗೃತ ಕ್ರಮಗಳನ್ನು ಕೈಗೊಂಡ ಬಳಿಕ  ನಂತರ

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ Read More »

ಕರಾವಳಿ, ಕರ್ನಾಟಕ

ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ ► ಮಂಗಳೂರು, ಉಡುಪಿಯಲ್ಲಿ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ,ಮೇ.28: ಮಂಗಳೂರು.ಉಡುಪಿ: ಜಿಲ್ಲಾ ನ್ಯಾಯಾಲಯಗಳಲ್ಲಿ ಜೂ.1ರಿಂದ ಕೋರ್ಟ್ ಕಲಾಪ ಆರಂಭಿಸಬಹುದೆಂದು ಹೈಕೋರ್ಟ್ ತಿಳಿಸಿದ್ದರಿಂದ ಮಂಗಳೂರು ಮತ್ತು ಉಡುಪಿ ಜಿಲ್ಲಾ ನ್ಯಾಯಾಲಯಗಳಲ್ಲಿ ಜೂ. 1ರಿಂದ ಪುನರಾರಂಭ ಮಾಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿವೆ.   ಮಂಗಳೂರು ನ್ಯಾಯಾಲಯ ಕಟ್ಟಡ ಸಂಕೀರ್ಣದಲ್ಲಿ 27 ನ್ಯಾಯಾಲಯಗಳಿದ್ದು, ಕೋವಿಡ್ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಒಂದು ಬಾರಿ ಸ್ಯಾನಿಟೈಸೇಶನ್ ಮಾಡಿಸಲಾಗಿದೆ. ಜೂನ್ 1ರ ಮೊದಲು ಅಥವಾ ಆನಂತರ ಪುನಃ ಸ್ಯಾನಿಟೈಸೇಶನ್ ಮಾಡಲಾಗುತ್ತಿದೆ. ಉಡುಪಿ ನ್ಯಾಯಾಲಯ ಸಂಕೀರ್ಣದಲ್ಲಿ ಹತ್ತು ನ್ಯಾಯಾಲಯಗಳಿದ್ದು

ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ ► ಮಂಗಳೂರು, ಉಡುಪಿಯಲ್ಲಿ ಪುನರಾರಂಭ Read More »

ಕರಾವಳಿ

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.28., ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದೆ.   ಮೃತ ದುರ್ದೈವಿಯನ್ನು ಕಳಾರ ನಿವಾಸಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಪ್ರತಿನಿತ್ಯ ಅಝಾನ ಕೊಡಲೆಂದು ಮಸೀದಿಗೆ ಹೋಗುತ್ತಿದ್ದ ಅಬ್ದುಲ್ ಖಾದರ್ ಅವರು ಇಂದು ಕೂಡ ಮುಂಜಾನೆ 4 ಗಂಟೆ ಸುಮಾರಿಗೆ ಮಸೀದಿಗೆ ತೆರಳಿ ತಮ್ಮ ಪಾಡಿಗೆ ನಮಾಜ್ ಮಾಡುತ್ತಿದ್ದರು. ನಿಂತಿದ್ದ ಅಬ್ದುಲ್ ಖಾದರ್ ಕೂಡಲೇ ಕುಸಿದು

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ

20 ಕೆ. ಜಿಗೂ ಅಧಿಕ ಸ್ಫೋಟಕ ► ಉಗ್ರರ ಭೀಕರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ

(ನ್ಯೂಸ್ ಕಡಬ) newskadaba.com ಪುಲ್ವಾಮಾ,ಮೇ.28: ರಕ್ಷಣಾ ಪಡೆಯು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಅತಿದೊಡ್ಡ ಭಯೋತ್ಪಾದಕ ದಾಳಿ ವಿಫಲಗೊಳಿಸಿದೆ. ಯಾವ ಕಾರನ್ನು ರಕ್ಷಣಾ ಪಡೆ ತಡೆದಿತ್ತೋ ಅದರಲ್ಲಿ ಸುಮಾರು 20 ಕೆ. ಜಿಗೂ ಅಧಿಕ IED ಇತ್ತೆನ್ನಲಾಗಿದೆ. ಇನ್ನು ನಕಲಿ ರಿಜಿಸ್ಟ್ರೇಷನ್ ನಂಬರ್ ಹೊಂದಿದ್ದ ಕಾರನ್ನು ಗುರುವಾರದಂದು ಪೊಲೀಸರು ತಪಾಸಣೆಗೆ ತೆಡದಿದ್ದರು. ಆದರೆ ಈ ವೇಳೆ ಉಗ್ರರು ಕಾರನ್ನು ನಿಲ್ಲಿಸದೇ ಮತ್ತಷ್ಟು ವೇಗದಿಂದ ಡ್ರೈವ್ ಮಾಡಿ, ಬ್ಯಾರಿಕೇಡ್ ಮುರಿದು ತೆರಳಿತ್ತು. ಉಗ್ರ ಕೃತ್ಯದ ಹಿಂದೆ ಲಷ್ಕರ್ ಎ ತೋಯಿಬಾ

20 ಕೆ. ಜಿಗೂ ಅಧಿಕ ಸ್ಫೋಟಕ ► ಉಗ್ರರ ಭೀಕರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top