ಕಡಬ ನ್ಯೂಸ್

ಪಲ್ಟಿ ಹೊಡೆದ ಟೆಂಪೋ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಉಡುಪಿ: ಶಿವಮೊಗ್ಗದಿಂದ ಮಂಗಳೂರು ಕಡೆ ಬಾಳೆಹಣ್ಣು ತುಂಬಿಸಿಕೊಂಡು ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಫೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. […]

ಪಲ್ಟಿ ಹೊಡೆದ ಟೆಂಪೋ Read More »

ಕರಾವಳಿ

ಚಿರತೆ ದಾಳಿ ► ಯಜಮಾನನ ಪ್ರಾಣ ಉಳಿಸಿದ ಗೋಮಾತೆ

(ನ್ಯೂಸ್ ಕಡಬ) newskadaba.com ರಾಮನಗರ,ಮೇ27 : ಚಿರತೆಯ ದಾಳಿಗೆ ಸಿಲುಕಿ ಪ್ರಾಣಾಪಾಯಕ್ಕೆ ಸಿಲುಕ್ಕಿದ್ದ ತನ್ನ ಯಜಮಾನನ್ನು ತಾನೇ ಸಾಕಿದ ಗೋಮಾತೆ ರಕ್ಷಿಸಿದ ಘಟನೆಯೊಂದು ನಡೆದಿದೆ. ಆನೆಹೊಸಹಳ್ಳಿಯ ಮಾದೇಗೌಡರು ಎಂಬುವವರು ತಮ್ಮ ಜಮೀನಿನ ಪಕ್ಕದಲ್ಲೇ ಹಸು ಮೇಯುಸುತ್ತಿದ್ದ ವೇಳೆ ಏಕಾಏಕಿಯಾಗಿ, ಕಾಡಿನಿಂದ ಬಂದ ಚಿರತೆಯೊಂದು ಹಸುವಿನ ಮೇಲೆ ದಾಳಿ ಮಾಡಿದೆ.         ಪರಿಣಾಮ ಹಸುವನ್ನ ರಕ್ಷಿಸಲು ಹೋದ ಮಾದೇಗೌಡರ ಮೇಲೆ ಎಗರಿದ ಚಿರತೆ ಅವರನ್ನೇ ಕಚ್ಚಿ ಎಳೆದಾಡತೊಡಗಿತ್ತು. ತಕ್ಷಣ ತನ್ನ ಮಾಲೀಕ ಅಪಾಯಕ್ಕೆ ಸಿಲುಕಿರುವುದನ್ನು

ಚಿರತೆ ದಾಳಿ ► ಯಜಮಾನನ ಪ್ರಾಣ ಉಳಿಸಿದ ಗೋಮಾತೆ Read More »

ಕರ್ನಾಟಕ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಮಂಗಳೂರು:  ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧದ ಅವಧಿಯನ್ನು ಕೇಂದ್ರ ಸರಕಾರದ ಆದೇಶದ ಮೇರೆಗೆ  ಜೂನ್ 14ರ ವರೆಗೆ ಮುಂದೂಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ. ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ ಮೇ 31 ಆ ವರ್ಷದ ಮೀನುಗಾರಿಕೆಗೆ ಕೊನೆಯ ದಿನ.  ಆ ಬಳಿಕ 61 ದಿನಗಳ ಕಾಲ ನಿಷೇಧ ಇರುತ್ತಿತ್ತು. ಆದರೆ ಈ ವರ್ಷ ಲಾಕ್ಡೌನ್ ಕಾರಣದಿಂದ ಮೀನುಗಾರರು ಅಪಾರ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ Read More »

ಕರಾವಳಿ

‘ಎಣ್ಣೆ’ಗಾಗಿ ಸರ್ಕಸ್ ► ನದಿಯಲ್ಲಿ ಈಜಿ ಬರ್ತಿರೋ ಕೇರಳಿಗರು

(ನ್ಯೂಸ್ ಕಡಬ) newskadaba.com ಮೈಸೂರು,ಮೇ27: ಕೊರೋನಾ ಹಾವಳಿಯ ನಡುವೆಯು, ಸರ್ಕಾರ ಹಲವಾರು ಮುಂಜಾಗೃತ ಕ್ರಮಗಳನ್ನು ಕೈಗೊಂಡು, ಆನೇಕ ನಿಯಮಗಳನ್ನು ಅನುಸರಿಸಿಕೊಂಡು ಮದ್ಯ ಪ್ರೀಯರ ಬೇಡಿಕೆಯಂತೆ ಮದ್ಯದಂಗಡಿಗಳನ್ನು ತೆರೆಯುವಂತೆ ಸೂಚನೆ ನೀಡಿತ್ತು. ಆದರೂ ಅಕ್ರಮ ಮದ್ಯ ಮಾರಾಟಕ್ಕೆ ಪಾರವೇ ಇರಲಿಲ್ಲ. ಎಲ್ಲಂದರಲ್ಲಿ ಮದ್ಯ ಪ್ರೀಯರು ನಾನಾ ಕಸರತ್ತು ಮಾಡಿ ಎಣ್ಣೆ ಖರೀದಿಗಾಗಿ ಮುಗಿಬೀಳುತ್ತಿದ್ದರು. ಆದರೆ ಇದೀಗಾ ಎಣ್ಣೆ ಕರಿದಿಸಲು ಕುಡುಕರು ಕಳ್ಳ ದಾರಿ ಪ್ರವೇಶಿಸಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.     ಹೌದು “ಎಣ್ಣೆಗಾಗಿ” ಕೇರಳಿಗರು ಮೈಸೂರಿನ ಹೆಚ್.

‘ಎಣ್ಣೆ’ಗಾಗಿ ಸರ್ಕಸ್ ► ನದಿಯಲ್ಲಿ ಈಜಿ ಬರ್ತಿರೋ ಕೇರಳಿಗರು Read More »

ಕರ್ನಾಟಕ

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ

(ನ್ಯೂಸ್ ಕಡಬ) newskadaba.com  ವಾಷಿಂಗ್ಟನ್,ಮೇ.27., ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದೆ, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಕೊರೋನಾ ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ವಿಶ್ವದಾದ್ಯಂತ ಈ ವರೆಗೆ 3.43 ಲಕ್ಷ ಜನರು ವೈರಸ್’ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 55 ಲಕ್ಷ ಗಡಿಯತ್ತ ಸಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ವಿಶ್ವದಾದ್ಯಂತ 99,780ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪ್ರತೀನಿತ್ಯ ಪಾಸಿಟಿವ್ ಪ್ರಕರಣಗಳು ಶರವೇಗದಲ್ಲಿ ಸಾಗುತ್ತಲೇ ಇದೆ. ಪ್ರಸ್ತುತ ಇಡೀ ವಿಶ್ವದಲ್ಲಿ ಸೋಂಕಿತರ ಸಂಖ್ಯೆ 5,404,512ಕ್ಕೆ

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು

(ನ್ಯೂಸ್ ಕಡಬ) newskadaba.com ಕಡಬ, ಮೇ.25.ಬೆಳ್ತಂಗಡಿ:  ನಗರಗಳಲ್ಲಿರುವ ಜನರು 5ಜಿಯತ್ತ ಮುಖಮಾಡಿದರೆ ಹಳ್ಳಿಗಳಲ್ಲಿ ಮಾತ್ರ ಇಂಟರ್ನೆಟ್ ಸಂಪರ್ಕ ಇನ್ನೂ ಸಮಸ್ಯೆಯಾಗಿಯೇ ಉಳಿದಿದೆ. ಸ್ಥಿರ ದೂರವಾಣಿ ಸಂಪರ್ಕ ಕಲ್ಪಿಸಿದ ಬಳಿಕ ಮೊಬೈಲ್ ಇಂಟರ್ನೆಟ್ ಯುಗಕ್ಕೆ ಬಂದರೂ ಅದು ನಗರಕ್ಕೆ ಮಾತ್ರ ಸೀಮಿತವಾಗಿದೆ. ಹಳ್ಳಿಗಳಲ್ಲಿ ಸ್ಥಿರ ದೂರವಾಣಿ ಮೂಲಕ ಬ್ರಾಡ್ಬ್ಯಾಂಡ್, ಮೊಬೈಲ್ ಇಂಟರ್ನೆಟ್ ಸಂಪರ್ಕಗಳಿವೆ. ಆದರೆ ಇವುಗಳಲ್ಲಿ ಸಂಪರ್ಕ ಸಮಸ್ಯೆ, ವೇಗದ ಸಮಸ್ಯೆ ಇನ್ನೂ ಕೊನೆಗೊಂಡಿಲ್ಲ. ಡೋಂಗಲ್ಗಳೂ ಇದ್ದರೂ ಬರಿ ಹೆಸರಿಗಷ್ಟೆ ಸಿಮಿತವಾಗಿದೆ. ಮುಂಡಾಜೆ, ಕಕ್ಕಿಂಜೆ, ದಿಡುಪೆ, ನೆರಿಯ, ಚಾರ್ಮಾಡಿ,

ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು Read More »

ಕರಾವಳಿ

ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ► ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ27: ರಾಜ್ಯಾದ್ಯಂತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶ ಹಾಗೂ ಉತ್ತರ ಓಳನಾಡು ಪ್ರದೇಶಗಳಲ್ಲಿಯೂ ಗುರುಡು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.       ಪ್ರತೀ ಗಂಟೆಗೊಮ್ಮೆ 40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಿದೆ. ಇನ್ನು ಮಂಗಳವಾರ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಜನಜೀವನ

ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ► ಹವಾಮಾನ ಇಲಾಖೆ Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ

(ನ್ಯೂಸ್ ಕಡಬ) newskadaba.com ಕೊಡಗು, ಮೇ 27: ಒಂದು ಕಾಲದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದ್ದ ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4ರ ವಿನ್ನರ್ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಟ್ಟೂರು ಕೊಡಗಿಗೆ ಸೋಮವಾರ ತೆರಳಿದ್ದ ವೇಳೆ, ಬೆಳ್ಳೂರು ಕ್ರಾಸ್ ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.         ಇನ್ನು ಮೆಬೀನಾ ಮೈಕೇಲ್ ಸೀಸನ್ 4ರ ವಿನ್ನರ್ ಕಿರೀಟ ವನ್ನು ಮುಡಿಗೇರಿಸಿಕೊಂಡು ಟ್ರೋಫಿ ಜತೆಗೆ ಅವರಿಗೆ ಬಹುಮಾನದ ಮೊತ್ತವಾಗಿ 7 ಲಕ್ಷ ರೂ.

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ Read More »

ಕರಾವಳಿ

ಮೇ 31ಕ್ಕೆ ಲಾಕ್ ಡೌನ್ ಅಂತ್ಯ ಡೌಟ್ ➤ ಜೂನ್ 15ರವರೆಗೂ ವಿಸ್ತರಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ26: ಕರ್ನಾಟಕದಲ್ಲಿ ಕೊವೀಡ್ 19 ಅರ್ಭಟ ಮುಂದುವರಿದಿದೆ. ಹೀಗಿರುವಾಗ ಮೇ 31ಕ್ಕೆ ಲಾಕ್ ಡೌನ್ ಅಂತ್ಯವಾಗುತ್ತಾ? ಅಥವಾ ಮತ್ತೆ ಮುಂದುವರಿಯುತ್ತಾ? ಎಂಬ ಪ್ರಶ್ನೆ ಕಾಡುತ್ತಿದೆ. ತಿಂಗಳ ಹಿಂದೆ ವಿಶ್ವದ ಪಟ್ಟಿಯಲ್ಲಿ ಬಹಳ ಹಿಂದೆಯಿದ್ದ ಭಾರತ ನೋಡನೋಡುತ್ತಿದ್ದಂತೆಯೇ ಟಾಪ್ 10 ರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ.       ಚೀನಾ, ಆಮೇರಿಕಕ್ಕೆ ಪೈಪೋಟಿ ನೀಡುವಷ್ಟು ವೇಗದಲ್ಲಿ ಹೊಸ ಹೊಸ ಕೊರೋನಾ ಪ್ರಕರಣಗಳು ದಾಖಲಾಗುತ್ತಿದೆ. ಇದರಿಂದ ಹೆಚ್ಚಿನ ಆತಂಕ ಉಂಟಾಗಿದೆ. ಇನ್ನು ಮಾರ್ಚ್ 4ನೇ

ಮೇ 31ಕ್ಕೆ ಲಾಕ್ ಡೌನ್ ಅಂತ್ಯ ಡೌಟ್ ➤ ಜೂನ್ 15ರವರೆಗೂ ವಿಸ್ತರಣೆ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.26: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ದೇಶದ ಆರ್ಥಿಕತೆಗೆ ಭಾರಿ ಪೆಟ್ಟು ಬಿದ್ದಿದ್ದು, ಭಾರತ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಇದು ಕೇಂದ್ರ ಸರ್ಕಾರ ಘೋಷಿಸಿದ ಕೊವಿಡ್-19 ಪರಿಹಾರ ಪ್ಯಾಕೇಜ್(20 ಲಕ್ಷ ಕೋಟಿ) ನ ಶೇ. 50ಕ್ಕಿಂತಲೂ ಹೆಚ್ಚು ಎಂದು ಎಸ್‌ಬಿಐ ಇಕೋವ್ರಾಪ್ ನ ಇತ್ತೀಚಿನ ವರದಿ ಹೇಳಿದೆ. ಕೊವಿಡ್ -19 ರ ಕಾರಣದಿಂದಾಗಿ ಪ್ರತಿ ರಾಜ್ಯದಲ್ಲೂ ಜಿಎಸ್ ಡಿಪಿಯಲ್ಲಿ ಜಿಲ್ಲಾವಾರು, ವಲಯವಾರು ರಾಜ್ಯಗಳಿಗೆ ಒಟ್ಟು 30.3 ಲಕ್ಷ

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ Read More »

ರಾಷ್ಟ್ರೀಯ ನ್ಯೂಸ್
Scroll to Top