ಕಡಬ ನ್ಯೂಸ್

ಇಂದಿನಿಂದ ಕೊಣಾಜೆ ಉಳ್ಳಾಕ್ಲು, ಸಪರಿವಾರ ದೈವಗಳ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶ

(ನ್ಯೂಸ್ ಕಡಬ) newskadaba.com, ಕಡಬ, ಜ.29    ಕಡ್ಯ ಕೊಣಾಜೆ ಗ್ರಾಮದ ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳು, ಕಜಿಪಿತ್ತಿಲು ದೈವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಉಳ್ಳಾಕ್ಲು, ಮುದೈರುಲ್ಲಾಯ, ಅಲ್ಲಾತ್ತಾಯ, ಹುಲಿಭೂತ, ರುದ್ರಚಾಮುಂಡಿ ಮತ್ತು ಸಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜ.29ರಿಂದ  ಜ.31ರ ತನಕ ನಡೆಯಲಿದೆ. ಇಂದು ಬೆಳಿಗ್ಗೆ ಭಕ್ತಾದಿಗಳಿಂದ ಹಸಿರುವಾಣಿ ಸಮರ್ಪಣೆ, ಸಾಯಂಕಾಲ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ, ಬಳಿಕ ದೇವತಾ ಪ್ರಾರ್ಥನೆ ಆಚಾರ್ಯವರಣೆ, […]

ಇಂದಿನಿಂದ ಕೊಣಾಜೆ ಉಳ್ಳಾಕ್ಲು, ಸಪರಿವಾರ ದೈವಗಳ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶ Read More »

ಕರಾವಳಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25   ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೋಟೆಲ್ ಮ್ಯಾನೇಜ್‍ಮೆಂಟ್  ತರಬೇತಿಯ  ಕ್ಷೇತ್ರಗಳು: ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್, ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ Read More »

ಕರಾವಳಿ

“ಇಂಗ್ಲೀಷ್” ಹಾಗೂ “ರಾಹುಕಾಲ ಗುಳಿಗಕಾಲ” ತುಳು ಸಿನಿಮಾ ಬಿಡುಗಡೆ ವಿವಾದಕ್ಕೆ ತೆರೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24    ಆಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ” ಇಂಗ್ಲೀಷ್” ತುಳು ಸಿನಿಮಾ ಹಾಗೂ ಜಲನಿಧಿ ಫಿಲಂಸನವರ ಅನಿಲ್ ರಾಜ್ ಹಾಗೂ ಲೋಕೇಶ್ ಕುಮಾರ್ ನಿರ್ಮಾಣದ ಸೂರಜ್ ಬೋಳಾರ್ ನಿರ್ದೇಶನದ “ರಾಹುಕಾಲ ಗುಳಿಗಕಾಲ” ತುಳು ಸಿನಿಮಾ ಬಿಡುಗಡೆ ದಿನಾಂಕದ ವಿವಾದವು ಸೌಹಾರ್ಧಯುತವಾಗಿ ಬಗೆ ಹರಿದಿದೆ ಎಂದು ಎರಡೂ ಚಿತ್ರದ ನಿರ್ಮಾಪಕರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

“ಇಂಗ್ಲೀಷ್” ಹಾಗೂ “ರಾಹುಕಾಲ ಗುಳಿಗಕಾಲ” ತುಳು ಸಿನಿಮಾ ಬಿಡುಗಡೆ ವಿವಾದಕ್ಕೆ ತೆರೆ Read More »

ಕರಾವಳಿ

ಇಂದು ಏಕ್ ಭಾರತ್ ಶೇಷ್ಠ್ ಭಾರತ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24    ಭಾರತ ಸರ್ಕಾರ ಯುವಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ನೆಹರು ಯುವ ಕೇಂದ್ರ ಸಂಘಟನೆ ಹಾಗೂ ಯೆನಪೋಯ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ಜಂಟಿಯಾಗಿ ಅಂತರ್ ರಾಜ್ಯ ಯುವ ವಿನಿಮಯ (ಇಂಟರ್ ಸ್ಟೇಟ್ ಯೂತ್ ಎಕ್ಸ್‍ಚೇಂಜ್ ಪ್ರೋಗ್ರಾಂ)ಕಾರ್ಯಕ್ರಮದಡಿ ‘ಏಕ್ ಭಾರತ್ ಶೇಷ್ಠ್ ಭಾರತ್’ ಕಾರ್ಯಕ್ರಮವನ್ನು ಜನವರಿ 24 ರಂದು ಮಧ್ಯಾಹ್ನ 2 ಗಂಟೆಗೆ ಯೆನಪೋಯ ವೈದ್ಯಕೀಯ ಕಾಲೇಜಿನ ಇ,ಎಮ್.ಡಿ ಬಿಲ್ಡಿಂಗ್‍ನ 8ನೇ ಮಹಡಿಯಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಸಂಸದ, ನಳಿನ್

ಇಂದು ಏಕ್ ಭಾರತ್ ಶೇಷ್ಠ್ ಭಾರತ್ ಕಾರ್ಯಕ್ರಮ Read More »

ಕರಾವಳಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆಫ್‍ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24    2019-20ನೇ ಸಾಲಿನಲ್ಲಿ ವರ್ಗಗಳ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆಫ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಬಹುದಾದ ಅರ್ಹ ಅಭ್ಯರ್ಥಿಗಳು : 1) ಹೊರ ರಾಜ್ಯಗಳಲ್ಲಿ ಓದುತ್ತಿರುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು. 2) 2004ನೇ ಇಸವಿಯ ಮುಂಚೆ ಎಸ್.ಎಸ್.ಎಲ್.ಸಿ ತರಗತಿ ಮುಗಿಸಿರುವಂತಹ ವಿದ್ಯಾರ್ಥಿಗಳು, 3) ಕರ್ನಾಟಕ ರಾಜ್ಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ/ಪಿ.ಯು.ಸಿ ತರಗತಿಗಳನ್ನು ಹೊರರಾಜ್ಯಗಳಲ್ಲಿ ಓದಿದ್ದು,  ಕರ್ನಾಟಕ ರಾಜ್ಯದಲ್ಲಿ ಈಗ ಪಿಯುಸಿ/ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, 4)ಎಸ್.ಎಸ್.ಎಲ್.ಸಿ/ಪಿ.ಯು.ಸಿ ತರಗತಿಗಳನ್ನು ಐಜಿಸಿಎಸ್‍ಇ ಸಿಲೇಬಸ್‍ನಲ್ಲಿ ವ್ಯಾಸಂಗ ಮಾಡಿರುವಂತಹ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆಫ್‍ಲೈನ್ ಅರ್ಜಿ ಆಹ್ವಾನ Read More »

ಕರಾವಳಿ

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಗಳೂರು ನಗರ  ಉತ್ತರ ವಿಧಾನ ಸಭಾ ಕ್ಷೇತ್ರ ಸದಸ್ಯ ಡಾ.ಭರತ್ ಶೆಟ್ಟಿ ವೈ ಇವರ 2018-19ನೇ ಸಾಲಿನ ಅನುದಾನದಲ್ಲಿ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮ ಪಡ್ಡಾಯಿ ಬೆಟ್ಟು ಕಜೆ ದಡ್ಡು ರಸ್ತೆ ಅಭಿವೃದ್ಧಿ ನಿರ್ಮಾಣ ಕಾಮಗಾರಿಗೆ ರೂ. 2 ಲಕ್ಷ, ಮಂಗಳೂರು ತಾಲೂಕು ಮೂಡುಪೆರಾರ ಕೊಳಪಿಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.2 ಲಕ್ಷ.   2019-20 ನೇ ಸಾಲಿನ

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ

ಬೆಳ್ತಂಗಡಿ ತಾ.  ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಬೆಳ್ತಂಗಡಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‍ಲೈನ್ ವೆಬ್‍ಸೈಟ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 11. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ ವಿವರ ; ಬಾರ್ಯ ಗ್ರಾಮದ ಬೇಂಗಿಲ ಅಂಗನವಾಡಿ ಕೇಂದ್ರ (ಇತರೆ), ತೆಕ್ಕಾರು ಗ್ರಾಮದ ಸರಳೀಕಟ್ಟೆ ಅಂಗನವಾಡಿ ಕೇಂದ್ರ (ಇತರೆ), ಕಣಿಯೂರು ಗ್ರಾಮದ ಅಡೆಂಜ ಅಂಗನವಾಡಿ ಕೇಂದ್ರ

ಬೆಳ್ತಂಗಡಿ ತಾ.  ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಡಿಕೆ ಮತ್ತು ತೆಂಗಿನ ಮರ ಹತ್ತುವ ತರಬೇತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಕ್ಯಾಂಪ್ಕೊ ನಿಯಮಿತ ಮಂಗಳೂರು ಹಾಗೂ ರುಡ್‍ಸೆಟ್ ಸಂಸ್ಥೆ, ಉಜಿರೆ ಇವುಗಳ ಜಂಟಿ ಆಶ್ರಯದಲ್ಲಿ ಫೆಬ್ರವರಿ 3  ರಿಂದ 12 ರವರೆಗೆ 10 ದಿನಗಳ ಅಡಿಕೆ ಮತ್ತು ತೆಂಗಿನ ಮರ ಹತ್ತುವ ತರಬೇತಿಯನ್ನು ಉಜಿರೆ ರುಡ್‍ಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. 18 ರಿಂದ 45 ವರ್ಷಗಳ ವಯೋಮಿತಿಯವರು ಅರ್ಜಿಯನ್ನು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ  ನಿರ್ದೇಶಕರು, ರುಡ್‍ಸೆಟ್

ಅಡಿಕೆ ಮತ್ತು ತೆಂಗಿನ ಮರ ಹತ್ತುವ ತರಬೇತಿ – ಅರ್ಜಿ ಆಹ್ವಾನ Read More »

ಕರಾವಳಿ

ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆ- ರೈತರಿಗೆ ಸಲಹೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಹಿಂಗಾರು, ಹಂಗಾಮು ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆಯು ಬೆಳ್ತಂಗಡಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾಣಿಸಿಕೊಂಡಿರುತ್ತದೆ. ಈ ಕೀಟವು  ರಸ ಹೀರುವ ಕೀಟಗಳ ಗುಂಪಿಗೆ ಸೇರಿರುವುದಾಗಿದ್ದು ಭತ್ತದ ಬೆಳೆಯ ಕಾಂಡದ  ಭಾಗಗಳಲ್ಲಿ ಕುಳಿತು ರಸವನ್ನು ಹೀರುವ ಮೂಲಕ ಭತ್ತದ ಬೆಳಗೆ ಹಾನಿಯುಂಟು ಮಾಡುತ್ತದೆ. ಈ ಕೀಟ ಬಾಧೆಯನ್ನು ತಡೆಗಟ್ಟಲು ಹೆಚ್ಚುವರಿ ಸಾರಜನಕ  ಗೊಬ್ಬರ ಬಳಕೆಯನ್ನು ನಿಲ್ಲಿಸಬೇಕು ಹಾಗೂ ನೀರನ್ನು ಹೆಚ್ಚು ಗದ್ದೆಯಲ್ಲಿ ನಿಲ್ಲಿಸಬಾರದು. ಈ ಕೀಟದ

ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆ- ರೈತರಿಗೆ ಸಲಹೆ Read More »

ಕರಾವಳಿ

ಮಂಗಳೂರು-ಬಳ್ಳಾರಿ-ಮಂಗಳೂರು ಬಸ್ ಪ್ರಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22     ಕೆಎಸ್‍ಆರ್ ಟಿಸಿ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ ಮಂಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ರಾಜಹಂಸ ಸಾರಿಗೆಯನ್ನು ಜನವರಿ 23  ರಂದು ಕಾರ್ಯಾಚರಿಸಲಾಗುತ್ತಿದ್ದು, ಸದರಿ ಬಸ್‍ಗಳ  ಕಾರ್ಯಾಚರಣೆ ಸಮಯದ ವಿವರ ಇಂತಿವೆ. ಮಂಗಳೂರು-ಬಳ್ಳಾರಿ-ಮಂಗಳೂರು ರಾಜಹಂಸ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 7 ಗಂಟೆಗೆ ಹೊರಟು ಉಡುಪಿ-ಕುಂದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಚನ್ನಗಿರಿ -ಹೊಳಲ್ಕೆರೆ-ಚಳ್ಳೆಕೆರೆ-ಚಿತ್ರದುರ್ಗ ಮಾರ್ಗವಾಗಿ ಬಳ್ಳಾರಿ ಬೆಳಿಗ್ಗೆ 6.30 ಗಂಟೆಗೆ  ತಲುಪಲಿದೆ. ಅದೇ ರೀತಿ ಬಳ್ಳಾರಿಯಿಂದ ಸಂಜೆ 5.35 ಗಂಟೆಗೆ ಹೊರಟು ಮಂಗಳೂರಿಗೆ ಬೆಳಿಗ್ಗೆ

ಮಂಗಳೂರು-ಬಳ್ಳಾರಿ-ಮಂಗಳೂರು ಬಸ್ ಪ್ರಾರಂಭ Read More »

ಕರಾವಳಿ
Scroll to Top