ಕಡಬ ನ್ಯೂಸ್

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ವಿವರ ಇಂತಿವೆ:- ಉಳ್ಳಾಲ ನಗರಸಭೆ ವಾರ್ಡ್ ನಂ.20 ರ ಸೇವಂತಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ) , ನೀರು ಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ), ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಳಾಂತಿ – 1 ಅಂಗನವಾಡಿ ಕೇಂದ್ರ (ಸಾಮಾನ್ಯ), […]

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ Read More »

ಕರಾವಳಿ

ಡಯಾಸ್ಟೆಮಾ ✍ ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ, ಜ.21    ಮುಂಭಾಗದ ಎರಡು ಮಧ್ಯದ ಬಾಚಿ ಹಲ್ಲುಗಳ ನಡುವೆ ಖಾಲಿ ಜಾಗ ಅಥವಾ ಎಡೆ ಇದ್ದಲ್ಲಿ ಅದನ್ನು ‘ಡಯಾಸ್ಟೆಮಾ’ ಎಂದು ದಂತ ವೈದ್ಯಕೀಯ ಭಾಷೆಯಲ್ಲಿ ಕರೆಯಲಾಗುತ್ತದೆ. ಇದೊಂದು ನೋಡಲು ಸಹ್ಯವಲ್ಲದ ಮತ್ತು ವ್ಯಕ್ತಿಯ ಸೌಂದರ್ಯಕ್ಕೆ ಪೂರಕವಲ್ಲದ ಪರಿಸ್ಥಿತಿಯಾಗಿದ್ದು ಮುಖದ ಅಂದವನ್ನು ಕೆಡಿಸುತ್ತದೆ. ಯಾವ ವ್ಯಕ್ತಿಯೂ ತನ್ನ ಮುಂಭಾಗದ ಬಾಚಿ ಹಲ್ಲುಗಳ ನಡುವೆ ಖಾಲಿಜಾಗ ಅಥವಾ ಎಡೆ ಇರುವುದನ್ನು ಇಷ್ಟ ಪಡುವುದಿಲ್ಲ. ಎಲ್ಲರಿಗೂ ಪೋಣಿಸಿದ ರೀತಿಯಲ್ಲಿ ಹಲ್ಲು ಇರುವುದನ್ನೇ ಇಷ್ಟಪಡುತ್ತಾರೆ.

ಡಯಾಸ್ಟೆಮಾ ✍ ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ

 ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2019ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ ರೂ.25,000 ಗಳ ಬಹುಮಾನವನ್ನು ನೀಡಲಾಗುತ್ತದೆ. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ

 ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಬಿಹಾರ ಮೂಲದ ಮೂರು ಬಾಲಕಾರ್ಮಿಕರ ರಕ್ಷಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಜನವರಿ 16 ರಂದು ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ತಂಡವು ಹೊೈಗೆ ಬಜಾರ್, ಮಂಗಳೂರು ಇಲ್ಲಿಗೆ ಅನಿರೀಕ್ಷಿತ ಭೇಟಿ ನೀಡಿ, ಮೀನು ಸಂಸ್ಕರಣಾ ಘಟಕದಲ್ಲಿ ಫಿಶ್ ಕಟ್ಟಿಂಗ್ ಕೆಲಸ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಮೂರು ಬಾಲಕಾರ್ಮಿಕರನ್ನು ಕೆಲಸದಿಂದ ಬಿಡಿಸಿ, ಪುನರ್ವಸತಿಗೊಳಿಸಲಾಯಿತು. ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ತಂಡದಲ್ಲಿ ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ,  ಹಿರಿಯ ಕಾರ್ಮಿಕ ನಿರೀಕ್ಷಕರು ರಾಜ ಶೇಖರ ರೆಡ್ಡಿ,  ವಿರೇಂದ್ರ ಕುಂಬಾರ,

ಬಿಹಾರ ಮೂಲದ ಮೂರು ಬಾಲಕಾರ್ಮಿಕರ ರಕ್ಷಣೆ Read More »

ಕರಾವಳಿ

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17   ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್‍ನ  5 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ. ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗೆ ಜಿ.ಪಂ.  ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ – ಮಮತಾ ಎಂ ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ – ಧನಲಕ್ಷ್ಮೀ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ Read More »

ಕರಾವಳಿ

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು/ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡುವ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿಗಳು ದ.ಕ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘದಲ್ಲಿ, ಸ್ಥಳಿಯ ನ್ಯಾಯಾಲಯಗಳ ವಕೀಲರ ಸಂಘದಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿ/ ಸರಕಾರಿ ಅಭಿಯೋಕರು, ಮಂಗಳೂರು ಇವರ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ನ್ಯಾಯಾಲಯಗಳ/ ವಕೀಲರ ಸಂಘದ

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪೌರತ್ವ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಇಂದು ವಿವಿಧ ಸಂಘಟನೆಗಳಿಂದ ಸಿಎಎ / ಎನ್‍ಆರ್ ಸಿ ವಿರೋಧಿಸಿ ಪ್ರತಿಭಟನೆ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ಆಯೋಜನೆಗೊಂಡಿರುವುದರಿಂದ ಜಿಲ್ಲೆಯ ಕಾನೂನು ಮತ್ತು ಶಿಸ್ತು ಸಿದ್ಧತೆಗಳ ಪರಿಶೀಲಿಸಲು ಮಂಗಳವಾರ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು  ಮಾತನಾಡಿ, ಅಗತ್ಯ ಭದ್ರತೆ ಹಾಗೂ ಸಂಚಾರ ಮಾರ್ಪಾಡು ವ್ಯವಸ್ಥೆಗೆ ಈಗಾಗಲೇ ಸಿದ್ಧತೆ ಮಾಡಲಾಗಿದೆ. ಬುಧವಾರ ಬೆಳಿಗ್ಗೆಯಿಂದ ಸಮಾರಂಭ ಮುಗಿಯುವವರೆಗೆ ಯಾವುದೇ ಲೋಪವಿಲ್ಲದೇ ಸಿದ್ಧತೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು

ಪೌರತ್ವ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ

ಹೊಸ ಮಲ್ಟಿಆಕ್ಸ್‍ಲ್ ವೋಲ್ವೋ ಸಾರಿಗೆ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ ಮಂಗಳೂರು – ಮೈಸೂರು-ಮಂಗಳೂರು ಮಾರ್ಗದಲ್ಲಿ ಹೊಸ ವೋಲ್ವೋ ಸಾರಿಗೆಯನ್ನು ಹಾಗೂ ಮಂಗಳೂರು-ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಹೊಸ ಮಲ್ಟಿಆಕ್ಸ್‍ಲ್ ವೋಲ್ವೋ ಸಾರಿಗೆಯನ್ನು ಜನವರಿ 11 ರಿಂದ ಪ್ರಾರಂಭಿಸಲಾಗಿದೆ. ಈ ಬಸ್‍ಗಳ  ಕಾರ್ಯಾಚರಣೆ ಸಮಯದ ವಿವರ ಹೀಗಿವೆ, ಮಂಗಳೂರು-ಮೈಸೂರು-ಮಂಗಳೂರು ವೋಲ್ವೋ ಬಸ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 5.30 ಗಂಟೆಗೆ ಹೊರಟು  ಪುತ್ತೂರು 6.30, ಸುಳ್ಯ 7.20, ಮಡಿಕೇರಿ

ಹೊಸ ಮಲ್ಟಿಆಕ್ಸ್‍ಲ್ ವೋಲ್ವೋ ಸಾರಿಗೆ ಕಾರ್ಯಚರಣೆ Read More »

ಕರಾವಳಿ

ಜ.16ರಂದು ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11   ಸಿರಿ ತೋಟಗಾರಿಕೆ ಸಂಘದ ವತಿಯಿಂದ ಜನವರಿ 16ರಂದು “ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ” ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದ್ದು, ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕವನ್ನು ಜನವರಿ 14 ರೊಳಗೆ ನೀಡಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶ್ರೀ ರುಕ್ಮಯ, ದೂರವಾಣಿ ಸಂಖ್ಯೆ: 9845523944 ಸಂಪರ್ಕಿಸಬಹುದು. ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು

ಜ.16ರಂದು ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ Read More »

ಕರಾವಳಿ

ನಾಗ ಜಾಗದಲ್ಲಿ ಬನ ಬೇಕೇ; ಗುಡಿ ಏಕೆ? ✍ ಪೇರೂರು ಜಾರು

(ನ್ಯೂಸ್ ಕಡಬ) newskadaba.com, ವಿಶೇಷ ಲೇಖನ, ಜ.11    ಇದು ಕುಪ್ಪೆಪದವು ಎಂಬ ಊರು; ಇಲ್ಲೊಂದು ವಿಚಿತ್ರವಿದೆ. ಒಂದು ಜಾಗವನ್ನು ನಾಗನ ಜಾಗ ಎಂದು ವೈದಿಕರು ಮತ್ತು ಆಸಕ್ತ ಪಡೆ ಘೋಷಿಸಿದೆ. ಆದರೆ ಅಲ್ಲಿ ನಾಗ ಬನ ಬೇಕೆಂದು ಅವರು ಕೇಳುತ್ತಿಲ್ಲ. ಆಲಯ ಜೀರ್ಣೋದ್ಧಾರ ಅವರ ಮಹತ್ಕಾರ್ಯ. ಈ ಊರ ವಿಶೇಷ ಗುಪ್ಪೆಯಂತೆ ಒಂದು ಪದವು ಇರುವುದರಿಂದ ಇದು ಕುಪ್ಪೆಪದವು. ಕೆಳಕ್ಕೆ ಹೋದರೆ ಬೊಳಿಯ ಅಂದರೆ ಪಲ್ಗುಣಿ ನದಿಯಿಂದಾಗಿ ಬೊಳ್ಳ (ಪ್ರವಾಹ) ಬರುವ ಆಯಕಟ್ಟಿನ ಜಾಗ. ತುಳುನಾಡಿನ ಎಲ್ಲ

ನಾಗ ಜಾಗದಲ್ಲಿ ಬನ ಬೇಕೇ; ಗುಡಿ ಏಕೆ? ✍ ಪೇರೂರು ಜಾರು Read More »

ವಿಶೇಷ ಲೇಖನಗಳು
Scroll to Top