ಕಡಬ ನ್ಯೂಸ್

ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯು ಹತ್ತು-ಹಲವಾರು ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಅವುಗಳಲ್ಲಿ ಶಿಶುವಿನಿಂದ ಆರಂಭವಾಗಿ, ಶಾಲಾ ಮಕ್ಕಳಿಗೆ, ಗರ್ಭಿಣಿಯರಿಗೆ ಚುಚ್ಚು ಮದ್ದು ಲಸಿಕಾ ಕಾರ್ಯಕ್ರಮಗಳು, ಇಲಾಖೆಯ ಇತರ ಯೋಜನೆ/ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ/ ಸಾರ್ವಜನಿಕರಿಗೆ ತಲುಪಿಸುವಲ್ಲಿ ಆರೋಗ್ಯ ಮಾಹಿತಿ ಶಿಕ್ಷಣ ನೀಡುವಲ್ಲಿ, ಫಲಾನುಭವಿಗಳನ್ನು ಗುರುತಿಸುವಲ್ಲಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕರು/ಸಹಾಯಕಿಯರು ಹಾಗೂ ಆಶಾ […]

ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ Read More »

ಕರಾವಳಿ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9   ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20ನೇ ಸಾಲಿನಲ್ಲಿ  ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಂದು ಭಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಅರ್ಜಿದಾರರು ಹಿಂದುಳಿದ ವರ್ಗಗಳ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆ Read More »

ಕರಾವಳಿ

ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9    2018-19ನೇ ಶೈಕ್ಷಣಿಕ ಸಾಲಿನ ಪರಿಶಿಷ್ಟ ಜಾತಿ ಎಸ್.ಎಸ್.ಎಲ್.ಸಿ/ಪಿಯುಸಿ/ಪದವಿ/ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜನವರಿ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆನ್‍ಲೈನ್ ವೆಬ್‍ಸೈಟ್ ನ್ನು ವೀಕ್ಷಿಸಬಹುದು ಎಂದು  ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಅರ್ಜಿ ಅವಧಿ ವಿಸ್ತರಣೆ Read More »

ಕರಾವಳಿ

ಮುಖ್ಯಮಂತ್ರಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19    ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿ.21ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಡಿಸೆಂಬರ್ 21 ರಂದು ಮಧ್ಯಾಹ್ನ 2.40  ಮಂಗಳೂರು ವಿಮಾನದ ನಿಲ್ದಾಣಕ್ಕೆ ಆಗಮನ, ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ  5 ಗಂಟೆಗೆ ಮೂಡಬಿದಿರೆಯ ಕಡಲಕೆರೆ ನಿಸರ್ಗಧಾಮದಲ್ಲಿ 17 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಉತ್ಸವ ಹಾಗೂ ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8.40 ಗಂಟೆಗೆ

ಮುಖ್ಯಮಂತ್ರಿ ಪ್ರವಾಸ Read More »

ಕರಾವಳಿ

ಅಂಚೆ ಕಚೇರಿಯಲ್ಲಿ ಮೆಸ್ಕಾಂ ಬಿಲ್ ಸ್ವೀಕಾರ 

(ನ್ಯೂಸ್ ಕಡಬ) newskadaba.com,ಮಂಗಳೂರು, ಡಿ.17    ಅಂಚೆ ಇಲಾಖೆ ಮೂಲಕ ಮೆಸ್ಕಾಂ ಬಿಲ್ ಸ್ವೀಕೃತಿಯ   ಒಪ್ಪಂದವು  ಎರಡು ವರ್ಷದ ಅವಧಿಗೆ ನವೀಕರಣಗೊಂಡಿದ್ದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮೆಸ್ಕಾಂ ಗ್ರಾಹಕರು ತಮ್ಮ  ವಿದ್ಯುಚ್ಛಕ್ತಿ ಬಿಲ್ ನ್ನು ತಮ್ಮ ಸಮೀಪದ ಯಾವುದೇ ಅಂಚೆ ಕಛೇರಿಯಲ್ಲಿ ಕಟ್ಟಬಹುದೆಂದು ಈ ಮೂಲಕ ತಿಳಿಸಲಾಗಿದೆ. ಕಳೆದ ವರ್ಷದಲ್ಲಿ ತಾಂತ್ರಿಕ ದೋಷಗಳಿಂದಾಗಿ, ಮೆಸ್ಕಾಂಗೆ ಕ್ಲಪ್ತ ಸಮಯದಲ್ಲಿ ಕೆಲವು ಬಿಲ್ಲಿನ ಮೊತ್ತವನ್ನು ಸಂದಾಯ ಮಾಡುವುದರಲ್ಲಿದ್ದ ಎಲ್ಲಾ ತೊಂದರೆಗಳು ಈಗ  ನಿವಾರಣೆ ಆಗಿದ್ದು,  ಗ್ರಾಹಕರು ಯಾವುದೇ

ಅಂಚೆ ಕಚೇರಿಯಲ್ಲಿ ಮೆಸ್ಕಾಂ ಬಿಲ್ ಸ್ವೀಕಾರ  Read More »

ಕರಾವಳಿ

ಕಡ್ಯ ಕೊಣಾಜೆ: ಪಡಿತರ ವಿತರಣಾ ವಿಭಾಗ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.17    ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೊಣಾಜೆ ಶಾಖೆಯಲ್ಲಿ ಪಡಿತರ ವಿತರಣಾ ವಿಭಾಗದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಪ್ರಗತಿಪರ ಕೃಷಿಕ ವಾಸುದೇವ ಭಟ್ ಕಡ್ಯ ಉದ್ಘಾಟಿಸಿ ಮಾತನಾಡಿ, ಸಿಎ ಬ್ಯಾಂಕ್ ಇಲ್ಲಿ ಪ್ರಾರಂಭಗೊಂಡು ಇಲ್ಲಿಯವರೆಗೆ ಇಲ್ಲಿನ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ, ಇನ್ನು ಪಡಿತರ ವಿತರಣೆಯಲ್ಲೂ ಇದೇ ರೀತಿ ಕೆಲಸ ನಿರ್ವಹಿಸಿ ಗ್ರಾಮಸ್ಥರು ಕೂಡ ಸಹಕರಿಸಿ ಎಂದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಕಚೇರಿಯನ್ನು ರಿಬ್ಬನ್

ಕಡ್ಯ ಕೊಣಾಜೆ: ಪಡಿತರ ವಿತರಣಾ ವಿಭಾಗ ಉದ್ಘಾಟನೆ Read More »

ಕರಾವಳಿ

ಸರಕಾರಿ ನಿವೃತ್ತ ಗ್ರೂಪ್ ‘ಡಿ’ ನೌಕರರ ಸಭೆ

  (ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ಸರಕಾರಿ ನಿವೃತ್ತ ಗ್ರೂಫ್ ‘ಡಿ’ ನೌಕರರ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ ಡಿಸೆಂಬರ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಡಿ ಗ್ರೂಪ್ ಸಂಘದ ಜಿಲ್ಲಾಧ್ಯಕ್ಷೆ ಶೋಭಾ ಶೆಟ್ಟಿ, ದ.ಕ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಕೆ ಕೃಷ್ಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಎಲ್ಲಾ ನಿವೃತ್ತ ಡಿ ಗ್ರೂಪ್ ನೌಕರರು ಸಭೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಸರಕಾರಿ ನಿವೃತ್ತ ಗ್ರೂಪ್ ‘ಡಿ’ ನೌಕರರ ಸಭೆ Read More »

ಕರಾವಳಿ

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ➤ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶಿಷ್ಟ ಶೈಲಿಯ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಕಡಬ, ಡಿ.9  ಮನೆಯಿಂದ ಒಂದು ಕೆ.ಜಿ ಪ್ಲಾಸ್ಟಿಕ್ ತೆಗೆದುಕೊಂಡು ಬಂದರೆ ಒಂದು ಕೆ.ಜಿ ಕುಚ್ಚಲು ಅಕ್ಕಿ ಉಚಿತ ವಿತರಣೆ ಇಂತಹ ವಿಷಯಾಧರಿಸಿದ ಕಾರ್ಯಕ್ರಮವೊಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ಕಾರ್ಯರೂಪಕ್ಕೆ ತಂದು ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ ಎನ್ನುವ ವಿಚಾರದಲ್ಲಿ ಜನರಿಗೆ ಸಂಘ ಸಂಸ್ಥೆಗಳು ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಇಂತಹ ಜಾಗೃತಿ ಕಾರ್ಯಕ್ರಮಕ್ಕೆ ಭಿನ್ನವಾಗಿ ಪ್ರೌಢಶಾಲೆ, ಅಮರ ಸಂಘಟನಾ ಸಮಿತಿ ಸುಳ್ಯ ,

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ➤ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶಿಷ್ಟ ಶೈಲಿಯ ಕಾರ್ಯಕ್ರಮ Read More »

ಕರಾವಳಿ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಮೂದಿಸಿದ ವಿವಿಧ ದಿನ ಮತ್ತು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲಾ ಪ್ರವಾಸ Read More »

ಕರಾವಳಿ

ಆಲಂಕಾರು ಸಿ.ಎ ಬ್ಯಾಂಕಿನ ದೀನ ದಯಾಳು ರೈತ ಸಭಾಭವನ ಉದ್ಘಾಟನೆ ➤ಸಹಕಾರಿ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಅಭಿಮತ

(ನ್ಯೂಸ್ ಕಡಬ) newskadaba.com, ಆಲಂಕಾರು, ಡಿ.9  ಗ್ರಾಮೀಣ ಭಾಗದ ಶಸಸ್ತೀಕರಣದ ರುವಾರಿಗಳಾಗಿರುವ ಸಹಕಾರಿ ಸಂಘಗಳಲ್ಲಿ ಇತ್ತೀಚೆಗೆ ರಾಜಕೀಯ ಹಸ್ತಕ್ಷೇಪಗಳು ನಡೆಯುವುದರಿಂದ ಸಹಕಾರಿ ರಂಗಕ್ಕೆ ಹಿನ್ನೆಡೆಯಾಗುತ್ತಿದೆ ಇದು ಸರಿಯಲ್ಲ ಎಂದು ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಹೇಳಿದರು. ಅವರು ಶನಿವಾರ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಪ್ರಾಂಗಣದಲ್ಲಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ದೀನ ದಯಾಳು ರೈತ ಸಭಾಭವನದ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ

ಆಲಂಕಾರು ಸಿ.ಎ ಬ್ಯಾಂಕಿನ ದೀನ ದಯಾಳು ರೈತ ಸಭಾಭವನ ಉದ್ಘಾಟನೆ ➤ಸಹಕಾರಿ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಅಭಿಮತ Read More »

ಕರಾವಳಿ
Scroll to Top