ಕಡಬ ನ್ಯೂಸ್

ಫಲಪುಷ್ಪ ಪ್ರದರ್ಶನದ ಅಂಗವಾಗಿ ವಿವಿಧ ಸ್ಪರ್ಧೆಗಳು

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7   2019-20 ನೇ ಸಾಲಿನ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನದ ಅಂಗವಾಗಿ ಜನವರಿ 1 ರಂದು ಕದ್ರಿ ಉದ್ಯಾನವನದಲ್ಲಿ ವಿವಿಧ ಸ್ವರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ತರಕಾರಿ, ಹೂ, ಹಣ್ಣು ಬೀಜಗಳನ್ನು ಗುರುತಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯನ್ನು 3 ವಿಭಾಗಗಲ್ಲಿ ನಡೆಸಲಾಗುವುದು. ಮೊದಲನೆ ವಿಭಾಗ- 1 ನೇ ತರಗತಿಯಿಂದ 4ನೇ ತರಗತಿ ಮಕ್ಕಳಿಗೆ, 2 ನೇ ವಿಭಾಗ – 5 ನೇ ತರಗತಿಯಿಂದ 7 ನೇ ತರಗತಿಯವರೆಗೆ, 3 ನೇ ವಿಭಾಗ- 8ನೇ […]

ಫಲಪುಷ್ಪ ಪ್ರದರ್ಶನದ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ಕರಾವಳಿ

ದಕ್ಷಿಣ ಭಾರತೀಯ ಹಿಂದಿ ಪ್ರಚಾರ ಸಭೆಯ ವಿವಿಧ ಹಿಂದಿ ಪರೀಕ್ಷೆಯಲ್ಲಿ ಶಕ್ತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ವಿದ್ಯಾರ್ಥಿಗಳ ಓದು ಕೇವಲ ತಮ್ಮ ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗಿರದೆ ಇತರ ಪುಸ್ತಕಗಳು, ದಿನ ಪತ್ರಿಕೆಯ ಓದಿನ ಮೂಲಕ ಪ್ರತಿಯೊಂದು ವಿಷಯದ ಬಗ್ಗೆ ಸಾಮಾನ್ಯ ಜ್ಞಾನವನ್ನು ತಿಳಿಯುವಂತಾಗಬೇಕು ಎಂದು ಶಕ್ತಿ ವಸತಿ ಶಾಲೆಯಲ್ಲಿ ನಡೆದ ಹಿಂದಿ ಪ್ರಾಥಮಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಂದರ್ಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಸ.ಪ್ರ.ದ.ಕಾ ಸುಳ್ಯದ ಸಹಾಯಕ ಪ್ರಾಧ್ಯಾಪಕರಾದ ರಾಮಕೃಷ್ಣ ಕೆ.ಎಸ್ ಹೇಳಿದರು. ಭಾರತವು ಹಲವು ರಾಜ್ಯ, ಭಾಷೆ, ಜಾತಿ, ಧರ್ಮ, ಪಂಗಡಗಳನ್ನು ಹೊಂದಿದ

ದಕ್ಷಿಣ ಭಾರತೀಯ ಹಿಂದಿ ಪ್ರಚಾರ ಸಭೆಯ ವಿವಿಧ ಹಿಂದಿ ಪರೀಕ್ಷೆಯಲ್ಲಿ ಶಕ್ತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ Read More »

ಕರಾವಳಿ

ನೂಜಿಬಾಳ್ತಿಲ ಶಾಲಾ ದುರಸ್ತಿಗೆ 32 ಲಕ್ಷ ಅನುದಾನ ➤ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ – ಪಿ.ಪಿ. ವರ್ಗೀಸ್

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ , ಡಿ.6   ಜಿಲ್ಲಾಧಿಕಾರಿಗಳ ಪ್ರಾಕೃತಿಕ ವಿಕೋಪ ನಿಧಿಯಿಂದ ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ. ಶಾಲೆಗೆ ರೂ. 32 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಶಾಲಾ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ ಪಡಿಸಲಾಗುವುದೆಂದು ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ತಿಳಿಸಿದ್ದಾರೆ. 2019ನೇ ಸಾಲಿನ ಮುಂಗಾರು ಮಳೆಯಿಂದ ಹಾನಿಯಾದ ಸರಕಾರಿ ಶಾಲೆಗಳ ಕಟ್ಟಡ ದುರಸ್ತಿಗೆ ತನ್ನ ಜಿ.ಪಂ. ವ್ಯಾಪ್ತಿಯ 8 ಶಾಲೆಗಳಿಗೆ ಅನುದಾನ ಬಿಡುಗಡೆಗೊಂಡಿದ್ದು, ಎಲ್ಲಾ ಶಾಲೆಗಳ ದುರಸ್ತಿ ಮಾಡಿಸಲಾಗುವುದು ಎಂದ ಅವರು ಶಾಲೆಯಲ್ಲಿ ಅಡುಗೆ ಕೊಠಡಿ, ಸುಸಜ್ಜಿತ

ನೂಜಿಬಾಳ್ತಿಲ ಶಾಲಾ ದುರಸ್ತಿಗೆ 32 ಲಕ್ಷ ಅನುದಾನ ➤ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ – ಪಿ.ಪಿ. ವರ್ಗೀಸ್ Read More »

ಕರಾವಳಿ

ಧರ್ಮಸ್ಥಳ: ತಮ್ಮನಿಂದ ಅಣ್ಣನಿಗೆ ಆಸಿಡ್ ದಾಳಿ

(ನ್ಯೂಸ್ ಕಡಬ) newskadaba.com, ಬೆಳ್ತಂಗಡಿ , ಡಿ.4  ಅಣ್ಣನಿಗೆ ತಮ್ಮನು ರಬ್ಬರ್ ಹಾಲಿಗೆ ಬೆರಸಲು ಬಳಸುವ ರಾಸಾಯನಿಕ ದ್ರಾವಣವನ್ನು ಎರಚಿ ಜೀವ ಬೆದರಿಕೆ ಒಡ್ಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕಡೆಂಬಿಲಡ್ಕ ಮನೆಯಲ್ಲಿ ನಡೆದಿದೆ. ಚೀಂಕ್ರ ಎಂಬವರು ತನ್ನ ಪತ್ನಿ ಚಂದ್ರಾವತಿ ಮತ್ತು ಮಗಳು ಸೌಮ್ಯ ಎಂಬವಳೊಂದಿಗೆ ತನ್ನ ಮನೆಯಲ್ಲಿ ಮಾತನಾಡಿಕೊಂಡಿರುವಾಗ, ತಮ್ಮ ಗಣೇಶ ಮತ್ತು ಆತನ ಪತ್ನಿ ಅಮಿತಾ ಎಂಬವರು ಏಕಾಎಕಿ ಮನೆಯ ಒಳಗಡೆ ಬಂದು ಅಮಿತಾಳು ಚಂದ್ರಾವತಿಯ ಕುತ್ತಿಗೆಗೆ ಕೈಹಾಕಿ ಇವತ್ತು ನಿನ್ನನ್ನು ಜೀವ

ಧರ್ಮಸ್ಥಳ: ತಮ್ಮನಿಂದ ಅಣ್ಣನಿಗೆ ಆಸಿಡ್ ದಾಳಿ Read More »

ಕರಾವಳಿ

ವಿದ್ಯಾರ್ಥಿ ವೇತನ – ಆಧಾರ್ ಜೋಡಣೆ ಕಡ್ಡಾಯ

  (ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.3   2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿದ ಬ್ಯಾಂಕ್ ಖಾತೆಯ ಸಂಖ್ಯೆಗೆ ಮಾತ್ರ ಆಧಾರ್ ಸಂಖ್ಯೆಯನ್ನು ಡಿಸೆಂಬರ್ 7 ರೊಳಗೆ ಜೋಡಣೆ (ಆಧಾರ್ ಸೀಡಿಂಗ್) ಮಾಡಿಸಬೇಕು. ಇದನ್ನು ಹೊರತು ಪಡಿಸಿ

ವಿದ್ಯಾರ್ಥಿ ವೇತನ – ಆಧಾರ್ ಜೋಡಣೆ ಕಡ್ಡಾಯ Read More »

ಕರಾವಳಿ

“ಅನಾಥ ಮಕ್ಕಳ ರಹಿತ ಭಾರತ ನಮ್ಮದಾಗಬೇಕು”

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.2  ಇತ್ತೀಚೆಗೆ ಸೌಜನ್ಯ ಮಹಿಳಾ ಮಂಡಲ(ರಿ) ಹೊೈಗೆಬೈಲ್ ಇವರು “ಇನ್ನರ್ ವೀಲ್ ಕ್ಲಬ್ ಮಂಗಳೂರು ಉತ್ತರ” ಇವರೊಂದಿಗೆ ಜಂಟಿಯಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್‍ನ ಮಾಜಿ ಅಧ್ಯಕ್ಷೆ ಹಾಗೂ ಮಿಶನ್ ಮಮತಾದ ಸಂಯೋಜಕಿ ರಮಾಮಣಿ ಭಟ್ ಇವರು ಸೌಜನ್ಯದ ಸದಸ್ಯೆಯರನ್ನು ಉದ್ದೇಶಿಸಿ ಮಾತನಾಡುತ್ತಾ “ಅನಾಥ ಮಕ್ಕಳ ರಹಿತ ಭಾರತ ನಮ್ಮದಾಗಬೇಕು.” ಮಿಶನ್ ಮಮತಾ ಯೋಜನೆಯ ಮೂಲಕ ಸರಕಾರದ ಸಹಕಾರದೊಂದಿಗೆ ಈ ಕೆಲಸವನ್ನು ಆರಂಭಿಸಲಿದ್ದೇವೆ, ಈಗಾಗಲೇ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡು ನಾವು

“ಅನಾಥ ಮಕ್ಕಳ ರಹಿತ ಭಾರತ ನಮ್ಮದಾಗಬೇಕು” Read More »

ಕರಾವಳಿ

ಡಿ.3- ವಿಶ್ವ ವಿಕಲಚೇತನರ ದಿನಾಚರಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.28.   ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ  ಮಂಗಳೂರು, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಡಿಸೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಮುಂಚಿತವಾಗಿ ಬೆಳಿಗ್ಗೆ 9 ಗಂಟೆಗೆ ವಿಶೇಷ

ಡಿ.3- ವಿಶ್ವ ವಿಕಲಚೇತನರ ದಿನಾಚರಣೆ Read More »

ಕರಾವಳಿ

ಧೂಳಿನ ಅಲರ್ಜಿಗೆ ಮನೆಮದ್ದು

 (ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ, ನ.28.    ಇತ್ತೀಚಿನ ದಿನಗಳಲ್ಲಿ ಅಪಾಯದ ಮಟ್ಟವನ್ನು ತಲುಪುತ್ತಿರುವ ಧೂಳಿನ ಕಣಗಳಿಂದ ಉಂಟಾಗುವ ಅಲರ್ಜಿಯು ಹೆಚ್ಚುತ್ತಿರುವ ವಾಹನಗಳ ಬಳಕೆ, ರಾಸಾಯನಿಕಗಳ ಬಳಕೆ, ಕಾರ್ಖಾನೆಗಳ ಹೊಗೆ ಹೀಗೆ ಹಲವು ಕಾರಣಗಳಿಂದಾಗಿ ವಾತಾವರಣದಲ್ಲಿ ಧೂಳು ಹೆಚ್ಚುತ್ತಿದೆ. ಮನೆಗಳಲ್ಲಿ ಸಹ ಜಿರಳೆಗಳು, ಸ್ಪೈಡರ್, ಮೋಲ್ಡ, ಯೀಸ್ಟ್‌ ನಂಥ ಫಂಗಸ್ ಗಳು, ಪ್ರಾಣಿ -ಪಕ್ಷಿಗಳ ಕೂದಲು ಸಹ ಅಪಾಯಕಾರಿ ಧೂಳನ್ನು ಉತ್ಪತ್ತಿಮಾಡುತ್ತದೆ. ಈ ಅಲರ್ಜಿಯಿಂದ ನಿರಂತವಾಗಿ ಕಾಡುವ ನೆಗಡಿ, ತ್ವಚೆಯ ಮೇಲೆ ಹೆಚ್ಚಾಗುವ ಕೆರೆತ, ಉಸಿರಾಟದ ಸಮಸ್ಯೆ,

ಧೂಳಿನ ಅಲರ್ಜಿಗೆ ಮನೆಮದ್ದು Read More »

ಆರೋಗ್ಯ ಮಾಹಿತಿ

ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ

 (ನ್ಯೂಸ್ ಕಡಬ) newskadaba.com,ಮಂಗಳೂರು, ನ.27.  ಎ ಗ್ರೇಡ್ ಮುಜರಾಯಿ ದೇವಾಲಯಗಳಲ್ಲಿ ಇಲಾಖೆಯಿಂದಲೇ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸುವ ಸಭೆಯ ಸಂಬಂಧ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರನಿಗೆ ಪ್ರೋತ್ಸಾಹ ಧನವಾಗಿ ರೂ. 5 ಸಾವಿರ, ವಧುವಿಗೆ ಪ್ರೋತ್ಸಾಹ ಧನವಾಗಿ ರೂ. 10

ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ Read More »

ಕರಾವಳಿ

ಲಕ್ಷದೀಪೋತ್ಸವ ದಿಕ್ಸೂಚಿ ನುಡಿ ➤ ಜಗವು ಧರ್ಮದ ನೆಲೆಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ನ.25  ಶುಕ್ರವಾರ ಸಂಜೆ ಚಾಲನೆ ಕಂಡ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಸಕ್ತ ವರ್ಷದ ಮೌಲಿಕ ಸಂದೇಶ ಇಡೀ ಜಗತ್ತು ಒಳಿತಿನೆಡೆಗೆ ಸಾಗಬೇಕಾದ ಅಗತ್ಯವನ್ನು ಮನಗಾಣಿಸಿತು. ಉಜಿರೆಯಿಂದ ಧರ್ಮಸ್ಥಳದವರೆಗಿನ ಪಾದಯಾತ್ರೆಯಲ್ಲಿ ಪಾಲ್ಗೊಂಡು ಧರ್ಮಸ್ಥಳಕ್ಕೆ ಆಗಮಿಸಿದ ಭಕ್ತಸಮೂಹವನ್ನು ಉದ್ದೇಶಿಸಿ ಮಾತನಾಡಿದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನುಡಿಗಳು ಲಕ್ಷದೀಪೋತ್ಸವದ ಈ ಸಲದ ಕೇಂದ್ರ ಆಶಯವನ್ನು ಧ್ವನಿಸಿದವು. ಕಳೆದ ಆರು ವರ್ಷಗಳಿಂದ ಆಯೋಜಿತವಾಗುತ್ತಿರುವ ಪಾದಯಾತ್ರೆಯ ಮಹತ್ವ ವಿವರಿಸುತ್ತಲೇ ಈ ವರ್ಷದ ಲಕ್ಷದೀಪೋತ್ಸವದ ಮೂಲಕ ಕಂಡುಕೊಳ್ಳಬೇಕಾದ ಮೌಲ್ಯ

ಲಕ್ಷದೀಪೋತ್ಸವ ದಿಕ್ಸೂಚಿ ನುಡಿ ➤ ಜಗವು ಧರ್ಮದ ನೆಲೆಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಗಡೆ Read More »

ಕರಾವಳಿ
Scroll to Top