ಕಡಬ ನ್ಯೂಸ್

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.21. ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಶೇ. 50 ರಷ್ಟು ಸಹಾಯಧನದೊಂದಿಗೆ 2019-20ನೇ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000/- ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ […]

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಯುವಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಮ್ಮರ್ ಫಾರೂಕ್ (24) ಎಂಬ ಯುವಕ ಮಂಗಳೂರು ತಾಲೂಕು, ಹರೇಕಳ ಗ್ರಾಮದಲ್ಲಿರುವ ಮನೆಯಿಂದ ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯ ಎತ್ತರ 5 ಅಡಿ 6 ಇಂಚು, ಕೋಲು ಮುಖ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕುರುಚಲು ಗಡ್ಡ, ಧರಿಸಿದ ಬಟ್ಟೆ ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಖಾಕಿ ಬಣ್ಣದ ಕಾಟನ್ ಪ್ಯಾಂಟ್, ಮಾತಾನಾಡುವ ಭಾಷೆ- ತುಳು, ಕನ್ನಡ, ಬ್ಯಾರಿ. ಕಾಣೆಯಾದ ಯುವಕನ

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಕೌಶಲ್ಯ ಕರ್ನಾಟಕ 3 ತಿಂಗಳ ಉಚಿತ ಟ್ಯಾಲಿ ಮತ್ತು ಜಿಎಸ್‍ಟಿ ತರಬೇತಿ ನಡೆಯಲಿದೆ. ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗೋಸ್ಕರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಮುಖ್ಯ ಮಂತ್ರಿಗಳ ಕೌಶಲ್ಯ ಯೋಜನೆ ಅಡಿಯಲ್ಲಿ ಸಂಪೂರ್ಣ ಉಚಿತ ತರಬೇತಿ ನೀಡಿ, ಉದ್ಯೋಗ ನೀಡಲಾಗುವುದು. ತರಬೇತಿ ಪ್ರವೇಶಕ್ಕೆ ಬೇಕಾಗುವ ದಾಖಲಾತಿಗಳು : ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಡಿಗ್ರಿ ಮಾಕ್ರ್ಸ್ ಕಾರ್ಡ್, ಜಾತಿ ಮತ್ತು

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ Read More »

ಕರಾವಳಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ   ಅನುದಾನ ಬಿಡುಗಡೆಯಾಗಿದೆ. ಮೂಡಬಿದ್ರೆ ಶಾಸಕ ಉಮಾನಾಥ ಎ ಕೋಟ್ಯಾನ್ ಇವರ 2018-19ನೇ ಸಾಲಿನ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಎಸ್ ರಾವ್ ನಗರದ ಮುಲ್ಕಿ ರೈಲ್ವೇ ನಿಲ್ದಾಣದ ರಸ್ತೆ ಬಳಿ ಕೊಳವೆ ಬಾವಿ ನಿರ್ಮಾಣ ಮತ್ತು ಪಂಪ್ ಅಳವಡಿಕೆ, ಪೈಪ್ ಲೈನ್ ಕಾಮಗಾರಿಗೆ ರೂ.3,54,500/- ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ ಅನುದಾನ ಬಿಡುಗಡೆ Read More »

ಕರಾವಳಿ

ಮಹಿಳೆಯೋರ್ವರು ರಸ್ತೆಬದಿಯಲ್ಲಿ ಹೋಗುತ್ತದ್ದ ವೇಳೆ ಮೋಟಾರ್ ಸೈಕಲ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಅಕ್ಟೋಬರ್.10. ಮಹಿಳೆಯೋರ್ವರು ರಸ್ತೆ ಬದಿಯಲ್ಲಿ  ನಡೆದುಕೊಂಡು ಹೋಗುತ್ತದ್ದ ವೇಳೆ ಮೋಟಾರ್ ಸೈಕಲೊಂದು ಡಿಕ್ಕಿ ಹೊಡೆದು ಘಾಯಗೊಂಡ ಘಟನೆ ನಡೆದಿದೆ. ಶ್ರೀಮತಿ ರಮಾ, ಎಂಬರು ಪುಂಚಮೆ ಎಂಬಲ್ಲಿ ಬಿ.ಸಿ.ರೋಡ್ ಕಡೆಯಿಂದ ಮೋಟಾರ್ ಸೈಕಲೊಂದನ್ನು ಅದರ ಸವಾರ ಅತೀ ವೇಗ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿ ರಮಾರವರಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ದೂರುದಾರರು ಎಸೆಯಲ್ಪಟ್ಟು ರಸ್ತೆಗೆ ಬಿದ್ದು, ಬಲಕಾಲಿಗೆ ಹಾಗೂ ಬಲಕೈಯ ಮಣಿಗಂಟಿಗೆ ಗುದ್ದಿದ ಗಾಯಗಳಾಗಿವೆ. ಅಪಘಾತದ ಬಳಿಕ ಅಪಘಾತ ಪಡಿಸಿದ ಮೋಟಾರ್ ಸೈಕಲ್

ಮಹಿಳೆಯೋರ್ವರು ರಸ್ತೆಬದಿಯಲ್ಲಿ ಹೋಗುತ್ತದ್ದ ವೇಳೆ ಮೋಟಾರ್ ಸೈಕಲ್ ಡಿಕ್ಕಿ Read More »

ಕರಾವಳಿ

ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆಗೊಳಿಸಿದ ಮೇರು ನಟ ಅನಂತ್‌ನಾಗ್‌  

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿಯನ್ನು ಮೇರು ನಟ ಅನಂತ್‌ನಾಗ್‌  ಬಿಡುಗಡೆಗೊಳಿಸಿದರು. ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಯಾನ ಮೊದಲಾದ ಕನ್ನಡ ಸಿನಿಮಾಗಳನ್ನು ನಿರ್ಮಿಸಿರುವ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ಅವರು ಮೊದಲ ಬಾರಿಗೆ ತುಳುವಿನಲ್ಲಿ ನಿರ್ಮಿಸುತ್ತಿರುವ ಎಕ್ಕಸಕ ಹಾಗೂ ಪಿಲಿಬೈಲ್ ಯಮುನಕ್ಕ ಖ್ಯಾತಿಯ ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲೀಷ್” ಸಿನಿಮಾದ

ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆಗೊಳಿಸಿದ ಮೇರು ನಟ ಅನಂತ್‌ನಾಗ್‌   Read More »

ಕರಾವಳಿ

ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ವತಿಯಿಂದ ನೇತ್ರ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ. ಅಕ್ಟೋಬರ್ 11 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಉಪ್ಪಿನಂಗಡಿ, ಅಕ್ಟೋಬರ್ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಪುಂಜಾಲಕಟ್ಟೆ, ಅಕ್ಟೋಬರ್ 22 ರಂದು ಗೌಡ ಸಮುದಾಯ ಭವನ ಪುತ್ತೂರು, ಅಕ್ಟೋಬರ್ 25 ರಂದು ಪುತ್ತೂರು ವ್ಯಾಪ್ತಿ ಇಲ್ಲಿ ನೇತ್ರ ಪರೀಕ್ಷಾ ಶಿಬಿರಗಳು ನಡೆಯಲಿವೆ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರು

ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಅ.13 ವಾಲ್ಮೀಕಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ ಜಿಲ್ಲೆ ವಾಲ್ಮೀಕಿ ನಾಯಕ ಎಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ  ಆಚರಿಸಲು ನಿರ್ಧರಿಸಲಾಗಿದೆ. 13 ರಂದು ಬೆಳಿಗ್ಗೆ 10.30 ಗಂಟೆಗೆ ನೇತ್ರಾವತಿ ಸಭಾಂಗಣ, ದ.ಕ ಜಿಲ್ಲಾ ಪಂಚಾಯತ್ ಇಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದೆ.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ

ಅ.13 ವಾಲ್ಮೀಕಿ ಜಯಂತಿ ಆಚರಣೆ Read More »

ಕರಾವಳಿ

ಧಕ್ಕೆ ಉಗ್ರಾಣ : ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಮಂಗಳೂರು ಬಂದರು – ಉತ್ತರ ದಕ್ಕೆ ಯಲ್ಲಿರುವ ಬಂದರು ಇಲಾಖೆಗೆ ಸೇರಿದ ‘ಬಿ’ ಉಗ್ರಾಣದ ಉತ್ತರ ಭಾಗದ 63 ಚ.ಮೀ ವಿಸ್ತೀರ್ಣದ ಕಟ್ಟಡವನ್ನು ಸಾಗರೋತ್ಪನ್ನ ಹಾಗೂ ಇನ್ನಿತರ ದಾಸ್ತಾನು ಬಳಸಲು  ಟೆಂಡರ್ ಆಹ್ವಾನಿಸಲಾಗಿದೆ. ಆದ್ದರಿಂದ 1 ವರ್ಷ ಅವಧಿಗೆ ರೂ 6500+18% ಜಿಎಸ್‍ಟಿ ತಿಂಗಳ ದರ ನಿಗಧಿ ಪಡಿಸಿ ಒಂದು ವರ್ಷದ ಅವಧಿಗೆ ಕರಾರಿನ ಮೇಲೆ ಗುತ್ತಿಗೆ ಆಧಾರದಲ್ಲಿ ಮೊಹರಾದ ಟೆಂಡರನ್ನು ಕರೆಯಲಾಗಿದೆ.ಮೊಹರು ಮಾಡಿದ ಟೆಂಡರ್ ಲಕೋಟೆಯ ಮೇಲೆ ‘ಮಂಗಳೂರು ಬಂದರು ಉತ್ತರ

ಧಕ್ಕೆ ಉಗ್ರಾಣ : ಟೆಂಡರ್ ಆಹ್ವಾನ Read More »

ಕರಾವಳಿ

2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮತ್ತು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಇವರ ಚೈತನ್ಯ ಸಹಾಯಧನ ಯೋಜನೆಯಡಿ ಗುರಿಗಿಂತ ಕಡಿಮೆ ಅರ್ಜಿಗಳು ಸ್ವೀಕಾರಗೊಂಡಿರುವುದರಿಂದ ಈ ಯೋಜನೆಯಲ್ಲಿ ಜಿಲ್ಲಾ ಸಮಿತಿಯ ಆದೇಶದಂತೆ ಅರ್ಜಿಗಳನ್ನು ಮತ್ತೊಮ್ಮೆ ಆಹ್ವಾನಿಸಲಾಗಿದೆ. ಯೋಜನೆಯಲ್ಲಿ ಸ್ವಉದ್ಯೋಗ ಕೈಗೊಳ್ಳಲು ಬ್ಯಾಂಕ್ ಸಹಯೋಗದೊಂದಿಗೆ ರೂ.1 ಲಕ್ಷದಿಂದ ಗರಿಷ್ಠ 5 ಲಕ್ಷಗಳವರೆಗೆ ಸಾಲ ಮಂಜೂರಾತಿಗೆ ಅವಕಾಶವಿದ್ದು, ಸಾಲ ಮಂಜೂರಾದಲ್ಲಿ ಸಂಬಂಧಿಸಿದ ಸಹಾಯಧನ ಗರಿಷ್ಠ ರೂ. 25000/- ನಿಗಮದ ವತಿಯಿಂದ

2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top