ಕಡಬ ನ್ಯೂಸ್

➤ ಹಲವು ವರ್ಷಗಳ ನಂತರ, ಆಂಧ್ರ ಪ್ರದೇಶದ ನಲ್ಲಮಲ ಅರಣ್ಯದಲ್ಲಿ ಭಾರತೀಯ ತೋಳಗಳು ಪತ್ತೆ!

(ನ್ಯೂಸ್ ಕಡಬ) newskadaba.com. ಓಂಗೋಲು, ಮಾ 7.  ಅಳಿವಿನಂಚಿನಲ್ಲಿರುವ ಭಾರತೀಯ ತೋಳಗಳು ಬರೊಬ್ಬರಿ 10 ವರ್ಷಗಳ ಬಳಿಕ ಆಂಧ್ರ ಪ್ರದೇಶದ ಅರಣ್ಯ ಪ್ರದೇಶದಲ್ಲಿ  ಕಾಣಿಸಿಕೊಂಡಿವೆ. ಆಂಧ್ರ ಪ್ರದೇಶದ ನಲ್ಲಮಲ ಅರಣ್ಯ ವಲಯದ ಅರಣ್ಯಾಧಿಕಾರಿಗಳು ಇತ್ತೀಚೆಗೆ ದೋರ್ನಾಳ-ಆತ್ಮಕೂರು ಗಡಿ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ ಭಾರತೀಯ ತೋಳಗಳನ್ನು ಪತ್ತೆ ಮಾಡಿದ್ದಾರೆ. ಸುಮಾರು ಒಂದು ದಶಕದ ನಂತರ ಈ ವಿಶೇಷ ವನ್ಯಜೀವಿ ಕಾಣಿಸಿಕೊಂಡಿರುವುದು ಅರಣ್ಯಾಧಿಕಾರಿಗಳು ಮತ್ತು ವನ್ಯಜೀವಿ ಪ್ರಿಯರಲ್ಲಿ ಹರ್ಷವನ್ನು ತಂದಿದೆ. ಒಂದು ತಿಂಗಳ ಹಿಂದೆ, ರೊಳ್ಳಪಾಡು ಅರಣ್ಯ ಪ್ರದೇಶದಲ್ಲಿ ತೋಳಗಳ ಗುಂಪನ್ನು […]

➤ ಹಲವು ವರ್ಷಗಳ ನಂತರ, ಆಂಧ್ರ ಪ್ರದೇಶದ ನಲ್ಲಮಲ ಅರಣ್ಯದಲ್ಲಿ ಭಾರತೀಯ ತೋಳಗಳು ಪತ್ತೆ! Read More »

ರಾಷ್ಟ್ರೀಯ ನ್ಯೂಸ್

➤ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ 6.  ಬಾಲಿವುಡ್ ನಟ ಶಾರುಖ್ ಖಾನ್ ‘ಜವಾನ್‘ ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದು, ಈ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ ಎಂಟ್ರಿಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಗೌರಿ ಖಾನ್ ನಿರ್ಮಾಣದ ಈ ಚಿತ್ರದಲ್ಲಿ ದಕ್ಷಿಣದ ಸ್ಟಾರ್ ಕಲಾವಿದರನ್ನ ಈ ಚಿತ್ರದಲ್ಲಿ ಸೇರಿಸುವ ಪ್ರಯತ್ನ ನಡೆಯುತ್ತಿದೆಯಂತೆ. ಇನ್ನು ಜವಾನ್‌ಗೆ ನಾಯಕಿಯಾಗಿ ನಯನತಾರಾ ಕಾಣಿಸಿಕೊಳ್ಳುತ್ತಿದ್ದಾರೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಶಿವಣ್ಣ ರಜನೀಕಾಂತ್ ಜೊತೆ `ಜೈಲರ್’ನಲ್ಲಿ ನಟಿಸಿದ್ದು,  ಮಂಗಳೂರಿನಲ್ಲಿ ಇತ್ತೀಚೆಗಷ್ಟೆ ಚಿತ್ರೀಕರಣ ನಡೆದಿದೆ.

➤ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆ Read More »

ಕರ್ನಾಟಕ

➤ ಭಾರತಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಭೇಟಿ

(ನ್ಯೂಸ್ ಕಡಬ) newskadaba.com. ನವದೆಹಲಿ. ಮಾ 7.  ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬನೀಸ್ ಭಾರತಕ್ಕೆ ಭೇಟಿ ನೀಡುತ್ತಿದ್ದು, ಅಪರೂಪದ ಖನಿಜ ವಲಯಕ್ಕೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದ ಏರ್ಪಡುವ ಸಾಧ್ಯತೆ ಇದೆ. ಆಸ್ಟ್ರೇಲಿಯಾ ರಾಭಾರಿ ಬಾರ್ರಿ ಓ ಫರ್ರೆಲ್ ಈ ಬಗ್ಗೆ ಮಾತನಾಡಿದ್ದು, ಆಸ್ಟ್ರೇಲಿಯಾದಲ್ಲಿ ಪ್ರಮುಖ ಖನಿಜ ನಿಕ್ಷೇಪಗಳಿದ್ದು, ಭಾರತ ನಂಬಿಕಸ್ಥ ಹಾಗೂ ವಿಶ್ವಸನೀಯ ಪಾಲುದಾರ ರಾಷ್ಟ್ರವಾಗಿದೆ. ಈ ವಲಯದಲ್ಲಿ ಸಹಕಾರದ ಬಗ್ಗೆ ಮಾ.08 ರಂದು ಪಿಎಂ ಆಲ್ಬನೀಸ್ ಅವರು ಭಾರತಕ್ಕೆ ಭೇಟಿ ನೀಡಿದಾಗ ಮಾತುಕತೆ ನಡೆಯುವ ಸಾಧ್ಯತೆ

➤ ಭಾರತಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಭೇಟಿ Read More »

ರಾಷ್ಟ್ರೀಯ ನ್ಯೂಸ್

➤ ಬಂಟ್ವಾಳ 81ರ ವೃದ್ಧನನ್ನು ಅಂಗನವಾಡಿಗೆ ಕಳುಹಿಸಿದ ಹೈಕೋರ್ಟ್

ನ್ಯೂಸ್ ಕಡಬ) newskadaba.com. ಬಂಟ್ವಾಳ ಮಾ 7.   ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಈ 81 ವರ್ಷ ಪ್ರಾಯದ ವೃದ್ಧನ ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿರುವ ಕೋರ್ಟ್ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಕಳುಹಿಸಿರುವ ಘಟನೆಯೊಂದು ವರದಿಯಾಗಿದೆ. ಇನ್ನು ಐತಪ್ಪ ನಾಯ್ಕ ಅವರದ್ದು ಕಡು ಬಡ ಕುಟುಂಬ. 2008ರಲ್ಲಿ ಜಾಗದ ವಿಚಾರದ ಹಿನ್ನೆಲೆಯಲ್ಲಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಂಟ್ವಾಳದ ಕೋರ್ಟ್ ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು

➤ ಬಂಟ್ವಾಳ 81ರ ವೃದ್ಧನನ್ನು ಅಂಗನವಾಡಿಗೆ ಕಳುಹಿಸಿದ ಹೈಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

➤ ಲಾಲು ಪ್ರಸಾದ್ ಯಾದವ್ ಪುತ್ರಿ ಮನೆಗೆ ಸಿಬಿಐ ದಾಳಿ

(ನ್ಯೂಸ್ ಕಡಬ) newskadaba.com. ದೆಹಲಿ, ಮಾ 7.   ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್  ಅವರನ್ನು ಪ್ರಶ್ನಿಸಲು ಅವರ ಪುತ್ರಿ ಮಿಸಾ ಭಾರತಿ ಅವರ ಮನೆಗೆ ಇಂದು ಸಿಬಿಐ ದಾಳಿ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಅವರ ಪತ್ನಿ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮನೆಯ ಮೇಲೆ  ದಾಳಿ ನಡೆಸಿತ್ತು. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಪ್ರಶ್ನಿಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿತ್ತು.

➤ ಲಾಲು ಪ್ರಸಾದ್ ಯಾದವ್ ಪುತ್ರಿ ಮನೆಗೆ ಸಿಬಿಐ ದಾಳಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com. ಭುವನೇಶ್ವರ ಮಾ 06.  ಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಪುರುಷರಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಖುರ್ದಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಕಟಾರಿಯಾ ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖುರ್ದಾ ಜಿಲ್ಲಾ ಪ್ರಧಾನ ಆಸ್ಪತ್ರೆಗೆ (ಡಿಎಚ್‌ಹೆಚ್) ದಾಖಲಿಸಲಾಗಿದೆ ಅವರಲ್ಲಿ ಇಬ್ಬರ ಆರೋಗ್ಯ

➤ ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಲೆ ಕುಸಿತ ➤ಈರುಳ್ಳಿಗೆ ಬೆಂಕಿ ಹಚ್ಚಿದ ರೈತ

(ನ್ಯೂಸ್ ಕಡಬ) newskadaba.com. ನಾಸಿಕ್, ಮಾ 06.  ಈರುಳ್ಳಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ರೈತರೊಬ್ಬರು ಸರ್ಕಾರದ ನೀತಿಗಳನ್ನು ವಿರೋಧಿಸಿ ಈರುಳ್ಳಿ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಸಿಕ್‌ನ ಏಷ್ಯಾದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾದ ಲಾಸಲ್‌ಗಾಂವ್‌ನಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯಲ್ಲಿ ಈರುಳ್ಳಿ ಬೆಲೆ ತೀವ್ರವಾಗಿ ಕುಸಿದಿದ್ದು, ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಲೆ ಕುಸಿತ ➤ಈರುಳ್ಳಿಗೆ ಬೆಂಕಿ ಹಚ್ಚಿದ ರೈತ Read More »

ರಾಷ್ಟ್ರೀಯ ನ್ಯೂಸ್

➤ ಜೂಮ್‌ ಕಂಪೆನಿಯ ಅಧ್ಯಕ್ಷನ ವಜಾ!

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್, ಮಾ 06.  ವೀಡಿಯೊ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಜೂಮ್ ತನ್ನ ಅಧ್ಯಕ್ಷ ಗ್ರೆಗ್ ಟಾಂಬ್ ಅವರನ್ನು ವಜಾಗೊಳಿಸಿದೆ. ಟಾಂಬ್ 2022ರ ಜೂನ್ ತಿಂಗಳಿನಲ್ಲಿ ಜೂಮ್‌ಗೆ ಸೇರ್ಪಡೆಯಾಗಿದ್ದರು. ಇತ್ತೀಚೆಗಷ್ಟೇ ಕಂಪನಿ ತನ್ನ 1,300 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಕಂಪನಿ 10 ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೇರಿದ್ದ ಟಾಂಬ್‌ರನ್ನು ಹಠಾತ್ತನೆ ವಜಾಗೊಳಿಸಿದೆ. ಇದೀಗ ಜೂಮ್‌ನ ಮುಂದಿನ ಅಧ್ಯಕ್ಷ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಜೂಮ್ ಕಂಪನಿ 2011ರಲ್ಲಿ ಸ್ಥಾಪನೆಯಾಗಿದ್ದು, ಕೋವಿಡ್ ಲಾಕ್‌ಡೌನ್

➤ ಜೂಮ್‌ ಕಂಪೆನಿಯ ಅಧ್ಯಕ್ಷನ ವಜಾ! Read More »

ಅಂತರ್ರಾಷ್ಟ್ರೀಯ ನ್ಯೂಸ್

➤ ಮಕ್ಕಳಿದ್ರೂ ಎಲ್ಲಾ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ

(ನ್ಯೂಸ್ ಕಡಬ) newskadaba.com. ಮಂಗಳೂರು.  85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್ ಅವರ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ ಮತ್ತು ಮಗ ಹಾಗೂ ನಾಲ್ವರು ಪುತ್ರಿಯರನ್ನು ಅವರ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳದಿರುವಂತೆ ತಿಳಿಸಿದ್ದಾರೆ. 85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್

➤ ಮಕ್ಕಳಿದ್ರೂ ಎಲ್ಲಾ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ Read More »

ರಾಷ್ಟ್ರೀಯ ನ್ಯೂಸ್

➤ 2023 ಕೃಷಿ ಇಲಾಖೆ ನೇಮಕಾತಿ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com. ಮಂಗಳೂರು.  ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ತಾಂತ್ರಿಕ ಸಲಹೆಗಾರರ ​​ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಅಂದರೆ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. ಹುದ್ದೆಗಳ ವಿವರಗಳು: ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಕೃಷಿ ಇಲಾಖೆ ( KSDA

➤ 2023 ಕೃಷಿ ಇಲಾಖೆ ನೇಮಕಾತಿ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ Read More »

ಉದ್ಯೋಗ
Scroll to Top