ಕಡಬ ನ್ಯೂಸ್

ಸೆ.21 ವಾರ್ಷಿಕ ಮಹಾಸಭೆ ➤ಕೇಂದ್ರ ಸಗಟು ಮಾರಾಟ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17. ದ.ಕ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ., ಮಂಗಳೂರು ಜನತಾ ಬಜಾರ್ ಇದರ 2018-19ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದೆ. ಸೆಪ್ಟೆಂಬರ್ 21 ರಂದು ಮಧ್ಯಾಹ್ನ 2.30 ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷ ಉದಯ ಮಾದೋಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸೆ.21 ವಾರ್ಷಿಕ ಮಹಾಸಭೆ ➤ಕೇಂದ್ರ ಸಗಟು ಮಾರಾಟ ಸಂಘ Read More »

ಕರಾವಳಿ

ಎಮ್.ಐ.ಎಫ್.ಎಸ್.ಸಿ ವತಿಯಿಂದ ನಡೆದ ಕೌಶಲ್ಯ ಭಾರತ ಉದ್ಘಾಟನಾ ಸಮಾರಂಭ ➤ಮಂಗಳೂರು ಪುರಭವನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17.  ಯುವ ಸಮುದಾಯ ಪದವೀಧರರಾದರೆ ಸಾಲದು, ಉತ್ತಮ ಕೌಶಲ್ಯ ಅಭಿವೃದ್ಧಿಯಾಗಿ, ಉದ್ಯೋಗಕ್ಕೆ ಅಣಿಯಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಎಸ್ ಯಡಪಡಿತ್ತಾಯ ಹೇಳಿದರು. ಸೋಮವಾರ ಮಂಗಳೂರು ಪುರಭವನದಲ್ಲಿ ಎಮ್.ಐ.ಎಫ್.ಎಸ್.ಸಿ ವತಿಯಿಂದ ನಡೆದ ಕೌಶಲ್ಯ ಭಾರತ ಉದ್ಘಾಟನಾ ಸಮಾರಂಭದ ಉದ್ಘಾಟನೆ ನಡೆಸಿ ಮಾತಾನಾಡಿದ ಇವರು ಜನಸಂಖ್ಯೆ ಹೆಚ್ಚಾಗಿದೆ, ಜನರಿಗೆ ಉದ್ಯೋಗದಲ್ಲಿ ಸ್ಪರ್ಧೆಯು ಹೆಚ್ಚಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದೆ ಅನುಕೂಲವಾಗುವಂತೆ ಉಚಿತ ತರಬೇತಿ ಯೋಜನೆಯನ್ನು ಕೇಂದ್ರ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು

ಎಮ್.ಐ.ಎಫ್.ಎಸ್.ಸಿ ವತಿಯಿಂದ ನಡೆದ ಕೌಶಲ್ಯ ಭಾರತ ಉದ್ಘಾಟನಾ ಸಮಾರಂಭ ➤ಮಂಗಳೂರು ಪುರಭವನ Read More »

ಕರಾವಳಿ

ಪ್ರಸಿದ್ಧ ಮೈಸೂರು ದಸರಾ ಉತ್ಸವ-2019➤ಪುಸ್ತಕ ಮಾರಾಟ ಮೇಳ

ನ್ಯೂಸ್ ಕಡಬ) newskadaba.com ಮೈಸೂರು ,ಸಪ್ಟೆಂಬರ್.17. ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಪುಸ್ತಕ ಮಾರಾಟ ಮೇಳವನ್ನು ಸೆಪ್ಟೆಂಬರ್ 29ರಿಂದ ಅಕ್ಟೋಬರ್ 7 ರವರೆಗೆ ಮೈಸೂರಿನಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು /ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ 2000/ ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಆಡಳಿತ ಅಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ

ಪ್ರಸಿದ್ಧ ಮೈಸೂರು ದಸರಾ ಉತ್ಸವ-2019➤ಪುಸ್ತಕ ಮಾರಾಟ ಮೇಳ Read More »

ಕರ್ನಾಟಕ

ರೆಡ್ ಕ್ರಾಸ್ ಸಮಿತಿ➤ವಿಶೇಷ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17.  ಸೇವೆ ಮಾಡಲು ವ್ಯಕ್ತಿಗಿಂತ ವ್ಯಕ್ತಿತ್ವ ಮುಖ್ಯ. ಸೇವೆಯಲ್ಲಿ ಸಿಗುವ ತೃಪ್ತಿಯನ್ನು ಬೇರೆ ಯಾವುದರಿಂದಲೂ ಪಡೆಯಲು ಸಾಧ್ಯವಿಲ್ಲ, ಇದು ರೆಡ್‍ಕ್ರಾಸ್‍ನಿಂದ ದೊರೆಯುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ರೆಡ್‍ಕ್ರಾಸ್ ಸಮಿತಿಯ ಅಧ್ಯಕ್ಷ ಸಚೇತ್ ಸುವರ್ಣ ಹೇಳಿದರು. ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತ್ತೀಚೆಗೆ ಯುವ ರೆಡ್‍ಕ್ರಾಸ್ ಸಂಘ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು ರೆಡ್‍ಕ್ರಾಸ್‍ನಲ್ಲಿ ಮೊತ್ತಮೊದಲಿಗೆ ಮಾನವೀಯತೆ ಮತ್ತು ಮಾನವ ಸೇವೆಗೆ ಆದ್ಯತೆ ನೀಡಲಾಗುತ್ತದೆ ಎಂದರು. ಅಲ್ಲದೇ ರೆಡ್‍ಕ್ರಾಸ್ ಉಗಮ

ರೆಡ್ ಕ್ರಾಸ್ ಸಮಿತಿ➤ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ

➤ ➤ ವನ್ಯಜೀವಿ ಸಪ್ತಾಹ 2019 ಅಂಗವಾಗಿ ವಿವಿಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. ಅಕ್ಟೋಬರ್ 6 ರಂದು ಪಿಲಿಕುಳದಲ್ಲಿ ಪ್ರಕೃತಿ ಮತ್ತು ವನ್ಯಜೀವಿ ವಿಷಯದ ಮೇಲೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಜ್ಯಮಟ್ಟ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆ :- ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಾರ್ವಜನಿಕ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ ನಡೆಯಲಿದೆ. ಭಾರತ ದೇಶದ ಪ್ರಾಣಿ, ಪಕ್ಷಿ, ಉರಗಗಳ ಛಾಯಾಚಿತ್ರಗಳಾಗಿರಬೇಕು. ನಿಸರ್ಗದಲ್ಲಿ ಅಥವಾ ಜೈವಿಕ ಉದ್ಯಾನವನಗಳಲ್ಲಿ ತೆಗೆದ 8.12 ಅಳತೆಗಿಂತ ಕಡಿಮೆಯಾಗದೆ ಛಾಯಾಚಿತ್ರಗಳನ್ನು ಅಕ್ಟೋಬರ್ 4 ರೊಳಗೆ ಕಳುಹಿಸಬೇಕು. ಅಕ್ಟೋಬರ್ 6 ರಂದು ಸಾರ್ವಜನಿಕರಿಗೆ ಪ್ರದರ್ಶಿಸಲಾಗುವುದು.

➤ ➤ ವನ್ಯಜೀವಿ ಸಪ್ತಾಹ 2019 ಅಂಗವಾಗಿ ವಿವಿಧ ಸ್ಪರ್ಧೆ Read More »

ಕರಾವಳಿ

ಹೊಸಗದ್ದೆ ತೋಟಗಾರಿಕೆ ಕ್ಷೇತ್ರ ➤ ಅಡಿಕೆ ಫಸಲು ವಿಲೇವಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. 2019-20ನೇ ಸಾಲಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಹೊಸಗದ್ದೆ ತೋಟಗಾರಿಕೆ ಕ್ಷೇತ್ರದ ಅಡಿಕೆ ಫಸಲನ್ನು ಇ-ಹರಾಜು ಮತ್ತು ಟೆಂಡರ್ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಇ-ಹರಾಜು ಅವಧಿಯು ಸೆಪ್ಟೆಂಬರ್ 13 ರಂದು ಪ್ರಾರಂಭವಾಗಿ ಅಕ್ಟೋಬರ್ 14 ರಂದು ಸಂಜೆ 4 ಗಂಟೆಗೆ ಕೊನೆಗೊಳ್ಳಲಿದೆ. ಆಸಕ್ತರು ತಮ್ಮ ಬಿಡ್ಡನ್ನು ಇ-ಹರಾಜು ಅಥವಾ ಟೆಂಡರ್ ಮೂಲಕ ಸಲ್ಲಿಸಬಹುದಾಗಿದೆ. ಇ-ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು e.procurement.kar.in ರಲ್ಲಿ ಪಡೆಯಬಹುದಾಗಿದೆ. ಟೆಂಡರ್ ಸಂಖ್ಯೆ:KSHDA/2019-20/Auction.2311. ಟೆಂಡರ್ ಮೂಲಕ ಹರಾಜಿನಲ್ಲಿ ಭಾಗವಹಿಸಲು

ಹೊಸಗದ್ದೆ ತೋಟಗಾರಿಕೆ ಕ್ಷೇತ್ರ ➤ ಅಡಿಕೆ ಫಸಲು ವಿಲೇವಾರಿ Read More »

ಕರಾವಳಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಚಾರಣೆಯ ಮಹತ್ವದ ಹಿನ್ನಲೆಯಲ್ಲಿ ➤ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಂಗಳೂರು ಹಾಗೂ ವಿಜಯ ಫ್ರೆಂಡ್ಸ್, ಸೂಟರ್‍ಪೇಟೆ, ಇವರ ಸಹಯೋಗದಲ್ಲಿ “ಸ್ವಚ್ಛ ಪರಿಸರ-ಸ್ವಸ್ಥ ಪರಿಸರ” ಎಂಬ ಧ್ಯೇಯದಡಿಯಲ್ಲಿ ಸೂಟರ್‍ಪೇಟೆಯ ಮುಖ್ಯ ರಸ್ತೆ ಹಾಗೂ ಆಯ್ದ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಸೆಪ್ಟೆಂಬರ್ 15 ರಂದು ಹಮ್ಮಿಕೊಳ್ಳಲಾಯಿತು. ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಧಿಕಾರಿ ರಘುವೀರ್ ಸೂಟರ್‍ಪೇಟೆ, ತಾಲೂಕು ಪದಾಧಿಕಾರಿಗಳಾದ ವಿಕಾಸ್ ಕುಂಪಲ, ಚಿಂತನ, ಪ್ರಜ್ವಲ್ ಉಳ್ಳಾಲ್ ಹಾಗೂ ಇಲಾಖೆಯ ಇತರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಚಾರಣೆಯ ಮಹತ್ವದ ಹಿನ್ನಲೆಯಲ್ಲಿ ➤ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ➤ದಕ್ಷಿಣ ಕನ್ನಡ ಜಿಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಇಂದು ನಡೆಸಲಾಗುವುದು. ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಸೆಪ್ಟೆಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಸೆಪ್ಟೆಂಬರ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ➤ದಕ್ಷಿಣ ಕನ್ನಡ ಜಿಲ್ಲೆ Read More »

ಕರಾವಳಿ

➤➤ಗಿರಿರಾಜ ಕೋಳಿಮರಿ ಮಾರಾಟ : ಕೊೈಲ

(ನ್ಯೂಸ್ ಕಡಬ) newskadaba.com ಕೊೈಲ,ಸಪ್ಟೆಂಬರ್.17. ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ ಕೊೈಲ ಕ್ಷೇತ್ರದ ಹ್ಯಾಚರಿ ಮತ್ತು ಕುಕ್ಕುಟ ವಿಸ್ತರಣಾ ಕೇಂದ್ರ ಕೊಯ್ಲಾದಲ್ಲಿ ಪ್ರತೀ ಶುಕ್ರವಾರ ಒಂದು ದಿನದ ಗಿರಿರಾಜ ಕೋಳಿಮರಿಗಳನ್ನು ಉತ್ಪಾದಿಸಿ ಲಭ್ಯತೆ ಮೇರೆಗೆ ಸರಕಾರ ನಿಗದಿ ಪಡಿಸಿದ ದರ ರೂ.20 (ಪ್ರತಿ ಕೋಳಿಮರಿಗೆ) ರಂತೆ ಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತರು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊೈಲಾ ದೂರವಾಣಿ ಸಂಖ್ಯೆ 08251-258273, 9448769997, 9448110736 ಗೆ ಕಚೇರಿ

➤➤ಗಿರಿರಾಜ ಕೋಳಿಮರಿ ಮಾರಾಟ : ಕೊೈಲ Read More »

ಕರಾವಳಿ

ರಾಮಕುಂಜ: ಉಚಿತ ವೈದ್ಯಕೀಯ ಶಿಬಿರ

ಕಡಬ: ಶ್ರೀ ರಾಮಕುಂಜೇಶ್ವರ  ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ನೇತೃತ್ವದಲ್ಲಿ  ಪದವಿ ಪೂರ್ವ ಕಾಲೇಜು, ಕನ್ನಡ ಮಾಧ್ಯಮ ವಿಭಾಗ ಸಹಕಾರದೊಂದಿಗೆ ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ , ಕೆ.ವಿ.ಜಿ. ದಂತ ಮಹಾವಿದ್ಯಾಲಯ  ಸಹಭಾಗಿತ್ವದಲ್ಲಿ   ಭಾನುವಾರ ವೈದ್ಯಕೀಯ ಉಚಿತ ಶಿಬಿರ ಕಾಲೇಜಿನಲ್ಲಿ ನಡೆಯಿತು. ಆಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ  ಈಶ್ವರ ಗೌಡ ಪಜ್ಜಡ್ಕ ಉದ್ಘಾಟಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಆಹಾರ, ಜೀವನ ಪದ್ದತಿಯ ಬದಲಾವಣೆಯಿಂದ ಹಲವು ರೋಗಗಳನ್ನು ನಾವಾಗಿಯೇ ಭರಿಸಿಕೊಳ್ಳುತ್ತೇವೆ. ನಮ್ಮ

ರಾಮಕುಂಜ: ಉಚಿತ ವೈದ್ಯಕೀಯ ಶಿಬಿರ Read More »

ಕರಾವಳಿ
Scroll to Top