ಎನ್.ಎ.ಡಿ.ಸಿ.ಪಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.11ರಂದು ಉತ್ತರ ಪ್ರದೇಶ ರಾಜ್ಯದ ಮಥುರಾದಲ್ಲಿ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಯಿತು. ಈ ಉದ್ಘಾಟನಾ ಸಮಾರಂಭದ ನೇರ ಪ್ರಸಾರವನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಮತ್ತು ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇವರ ಸಹಯೋಗದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇಲ್ಲಿ ಏರ್ಪಡಿಸಲಾಯಿತು. ಜಿಲ್ಲೆಯ ಪ್ರಗತಿ ಪರ ರೈತರಾದ ಮರಿಯಾ ಡಿಸೋಜ ಇವರು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ […]
ಎನ್.ಎ.ಡಿ.ಸಿ.ಪಿ ಕಾರ್ಯಕ್ರಮ Read More »
ಕರಾವಳಿ




