8 ಕಿರು ಅಣೆಕಟ್ಟು ಕಾಮಗಾರಿ ಪ್ರಗತಿಯಲ್ಲಿ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12. ರಾಜ್ಯದ ಕರಾವಳಿಯಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಜಾರಿಗೆ ತಂದಿರುವ ಪಶ್ಚಿಮ ವಾಹಿನಿ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕಿಂಡಿ ಅಣೆಕಟ್ಟು ಕಾಮಗಾರಿಗಳು ಪ್ರಗತಿಯಲ್ಲಿದೆ. ಬುಧವಾರ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಈ ಮಾಹಿತಿ ನೀಡಿದ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ಈ ಅಣೆಕಟ್ಟುಗಳ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮುಂದಿನ ವರ್ಷದ ಮಾರ್ಚ್ ಒಳಗೆ ಕಾಮಗಾರಿ ಮುಕ್ತಾಯಗೊಳ್ಳುವ ಸಾಧ್ಯತೆ […]
8 ಕಿರು ಅಣೆಕಟ್ಟು ಕಾಮಗಾರಿ ಪ್ರಗತಿಯಲ್ಲಿ Read More »
ಕರಾವಳಿ



