ಕಡಬ ನ್ಯೂಸ್

ಬಿಹಾರದಲ್ಲಿ ಬಾಂಬ್‌ ಸ್ಪೋಟ ಯತ್ನ ➤ ದಕ್ಷಿಣ ಕನ್ನಡದ ಹಲವೆಡೆ ಎನ್‌ಐಎ ದಾಳಿ

(ನ್ಯೂಸ್ ಕಡಬ) newskadaba.com. ಮಂಗಳೂರು.  ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್‌ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ ಐಎ ತಂಡ ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ನಂದಾವರದ ಕೆಲವೆಡೆ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದೆ. ನಂದಾವರದ ಮೂವರ ಮನೆಗೆ ದಾಳಿ ನಡೆಸಿ ತೀವ್ರ ವಿಚಾರಣೆ ನಡೆಸಲಾಗಿದೆ. ಪಾಣೆಮಂಗಳೂರು ಮತ್ತು ಮೆಲ್ಕಾರಿನ ಸೈಬರ್‌ ಸೆಂಟರ್‌ಗಳಿಗೂ ದಾಳಿ ನಡೆಸಲಾಗಿದೆ. ಅಲ್ಲದೆ ಪುತ್ತೂರು ಬೆಟ್ಟಂಪಾಡಿ ಇರ್ದೆಯ ರಫೀಕ್‌ ಎಂಬಾತನನ್ನು ಬಂಧಿಸಿಲಾಗಿದೆ […]

ಬಿಹಾರದಲ್ಲಿ ಬಾಂಬ್‌ ಸ್ಪೋಟ ಯತ್ನ ➤ ದಕ್ಷಿಣ ಕನ್ನಡದ ಹಲವೆಡೆ ಎನ್‌ಐಎ ದಾಳಿ Read More »

ಕರಾವಳಿ

➤ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ತಜ್ಞ ಸಮಾಲೋಚನೆ ಸಹ್ಯಾದ್ರಿಯ ಉಪನ್ಯಾಸಕರು ಆಯ್ಕೆ

(ನ್ಯೂಸ್ ಕಡಬ) newskadaba.com. ಮಂಗಳೂರು.  ದೆಹಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 7ರಂದು ನಡೆಯುವ ತಜ್ಞ ಸಮಾಲೋಚನೆಗೆ ಸಂಪಂನ್ಮೂಲ ವ್ಯಕ್ತಿಗಳಾಗಿ ನಗರದ ಸಹ್ಯಾದ್ರಿ ಕಾಲೇಜ್ ಆಪ್ ಇಂಜಿನಿಯರಿಂಗ್ ಮತ್ತು ಮೆನೇಜ್ಮೆಂಟ್ ನಿಂದ ಡಾ. ವಿಶಾಲ್ ಸಮರ್ಥ ಮತ್ತು ಪ್ರೊ. ಪದ್ಮನಾಭ ಬಿ. ಆಯ್ಕೆಯಾಗಿದ್ದಾರೆ. ಸಚಿವಾಲಯದ ವಿಜ್ಞಾನ ಮತ್ತು ಕೈಗಾರಿಕಾ ಸಂಶೋಧನ ವಿಭಾಗದಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಆಲ್: ಲಿಂಗ ಸಮಾನತೆಯಲ್ಲಿ ಆವಿಷ್ಕಾರ ಮತ್ತು ತಂತ್ರಜ್ಞಾನ ಎಂಬ ವಿಷಯದ

➤ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ತಜ್ಞ ಸಮಾಲೋಚನೆ ಸಹ್ಯಾದ್ರಿಯ ಉಪನ್ಯಾಸಕರು ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

➤ ಐಟಿಎಫ್ ಮಹಿಳಾ ಓಪನ್ ನಲ್ಲಿ ಭಾರತದ ವೈದೇಹಿ ಚೌಧರಿಗೆ ಗೆಲುವು

(ನ್ಯೂಸ್ ಕಡಬ) newskadaba.com. ಬೆಂಗಳೂರು.  ಭಾರತದ ಟೆನಿಸ್ ಆಟಗಾರ್ತಿ ವೈದೇಹಿ ಚೌಧರಿ ಅವರು ಕೆಎಸ್‌ಎಲ್‌ಟಿಎ ಸ್ಟೇಡಿಯಂನಲ್ಲಿ ಭಾನುವಾರ ಜಪಾನ್‌ನ ಜುನ್ರಿ ನಮಗತಾ ಅವರನ್ನು 6-2, 6-0 ಸೆಟ್‌ಗಳಿಂದ ಸೋಲಿಸಿ ಐಟಿಎಫ್ ಮಹಿಳಾ ಓಪನ್‌ನ ಸಿಂಗಲ್ಸ್ ಅರ್ಹತಾ ಸುತ್ತಿನ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಒಂಬತ್ತನೇ ಶ್ರೇಯಾಂಕದ ವೈದೇಹಿ ಮೊದಲ ಸೆಟ್‌ನಲ್ಲಿ ಗೆಲ್ಲಲು ಡಬಲ್ ಬ್ರೇಕ್ ತೆಗೆದುಕೊಂಡಿದ್ದರಿಂದ ಗೆಲುವಿಗಾಗಿ ತನ್ನನ್ನು ತಾನೇ ಹಿಗ್ಗಿಸಬೇಕಾಗಿಲ್ಲ ಮತ್ತು ಎರಡನೇ ಸೆಟ್‌ನಲ್ಲಿ ಪಂದ್ಯವನ್ನು ಆರಾಮವಾಗಿ ಸುತ್ತುವಂತೆ ಮಾಡಿದರು. ವೈದೇಹಿ ಅವರು ಸೋಮವಾರದ ಅಂತಿಮ ಅರ್ಹತಾ

➤ ಐಟಿಎಫ್ ಮಹಿಳಾ ಓಪನ್ ನಲ್ಲಿ ಭಾರತದ ವೈದೇಹಿ ಚೌಧರಿಗೆ ಗೆಲುವು Read More »

ಕ್ರೀಡಾ ನ್ಯೂಸ್

➤ ಮಗುವನ್ನು ನೋಡಲು ಮೊದಲ ಗಂಡ ಬಿಡುತ್ತಿಲ್ಲ ಎಂದು ತಾಯಿ ಆತ್ಮಹತ್ಯೆಗೆ ಯತ್ನ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಬೆಂಗಳೂರು  ಮಗುವನ್ನು ನೋಡಲು ಮೊದಲ ಗಂಡ ಬಿಡುತ್ತಿಲ್ಲ ಎಂದು ಲೈವ್ ವಿಡಿಯೋ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ದೇವನಹಳ್ಳಿ ಹೊರವಲಯದ ಒಜೋನ್ ಅರ್ಬನಾ ಅಪಾರ್ಟ್ಮೆಂಟ್ ಬಳಿ ನಡೆದಿದೆ. ತುಮಕೂರು ಮೂಲದ ಮಹಿಳೆ ಸುಮಯಾ ಬಾನು ಎಂಬ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ‌ ಎರಡು ವರ್ಷಗಳ ಹಿಂದೆ ಪತಿ ಜೊತೆ ಈ ಮಹಿಳೆ ಡೈವರ್ಸ್ ಪಡೆದುಕೊಂಡಿದ್ದಳು. ಈ ವೇಳೆ ಮಗುವನ್ನ ತಾಯಿಯ ಸುಪರ್ದಿಗೆ ನೀಡಿಬೇಕು ಎಂದು ಕೋರ್ಟ್‌ ಆದೇಶವಿದ್ದು,

➤ ಮಗುವನ್ನು ನೋಡಲು ಮೊದಲ ಗಂಡ ಬಿಡುತ್ತಿಲ್ಲ ಎಂದು ತಾಯಿ ಆತ್ಮಹತ್ಯೆಗೆ ಯತ್ನ! Read More »

ಕರ್ನಾಟಕ

➤ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್‌ ತಂದೆ ನಿಧನ ➤ ಪತ್ರ ಬರೆದು ಧೈರ್ಯ ತುಂಬಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 4. ಉಮೇಶ್ ಯಾದವ್ ಅವರ ತಂದೆ ತಿಲಕ್ ಯಾದವ್ ಅವರು  ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ತಂದೆಯ ನಿಧನದ ದುಃಖದ ನಡುವೆಯೇ ಇಂದೋರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ದದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಉಮೇಶ್ ಯಾದವ್ ಅವರು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಒಟ್ಟು ಮೂರು ವಿಕೆಟ್‌ಗಳನ್ನು ಈ ಪಂದ್ಯದಲ್ಲಿ ಪಡೆದುಕೊಂಡಿದ್ದರು. ಇನ್ನು ಉಮೇಶ್ ಯಾದವ್ ಅವರ ತಂದೆಯ ನಿಧನಕ್ಕೆ ಪತ್ರ ಮುಖೇನ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ನಿಮ್ಮ ಕ್ರಿಕೆಟ್ ಜೀವನದ ಪಯಣದಲ್ಲಿ

➤ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್‌ ತಂದೆ ನಿಧನ ➤ ಪತ್ರ ಬರೆದು ಧೈರ್ಯ ತುಂಬಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

➤ ಅಮೆಜಾನ್‌ ಅರಣ್ಯದಲ್ಲಿ ತಿಂಗಳು ಕಳೆದ ಯುವಕ!

ನ್ಯೂಸ್ ಕಡಬ) newskadaba.com. ಬೊಲಿವಿಯಾ, ಮಾ 4. ಬರೋಬ್ಬರಿ ಒಂದು ತಿಂಗಳ ಕಾಲ ಅಮೆಜಾನ್ ಕಾಡಿನಲ್ಲಿ ಬಾಕಿಯಾಗಿದ್ದ, ವ್ಯಕ್ತಿಯೊಬ್ಬ ಎರೆ ಹುಳು ತಿಂದು, ತನ್ನದೇ ಮೂತ್ರ ಕುಡಿದು ಬದುಕಿದ ಹೃದಯ ವಿದ್ರಾವಕ ಘಟನೆ ನಡೆದಿದೆ.  ಜೊನಾಟನ್ ಅಕೋಸ್ಟಾ (30) ಎಂಬಾತ ಸ್ನೇಹಿತರೊಂದಿಗೆ ಜನವರಿ 25ರಂದು ಅಮೆಜಾನ್ ಕಾಡಿನಲ್ಲಿ ಭೇಟಿಯಾಡುವ ಪ್ರವಾಸ ಆರಂಭಿಸಿದ್ದರು. ಆದರೆ ಸ್ನೇಹಿತರ ಗುಂಪಿನಿಂದ ಅವರು ಅಚಾನಕ್‌ ಆಗಿ ಕಳೆದು ಹೋಗಿದ್ದರು. ಅವರಿಗಾಗಿ ತೀವ್ರ ಹುಡುಕಾಟ ನಡೆಸಿದರೂ ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸ್ನೇಹಿತರು ವಾಪಾಸ್ ಬಂದಿದ್ದರು.

➤ ಅಮೆಜಾನ್‌ ಅರಣ್ಯದಲ್ಲಿ ತಿಂಗಳು ಕಳೆದ ಯುವಕ! Read More »

ಕರಾವಳಿ

➤ ಬೆಂಗಳೂರು 300 ಬೆಣ್ಣೆ ಹಣ್ಣಿನ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ

(ನ್ಯೂಸ್ ಕಡಬ) newskadaba.co.ಬೆಂಗಳೂರು, ಮಾ 4.  ಬಿಡದಿಯ ಕೊಡಿಯಾಲ ಕರೇನಹಳ್ಳಿಯಲ್ಲಿ 42 ವರ್ಷದ ರತ್ನ ಅವರ ಎರಡು ಎಕರೆಗೂ ಹೆಚ್ಚು ಜಮೀನಿನಲ್ಲಿ ಬೆಳೆದಿದ್ದ 300 ಬೆಣ್ಣೆ ಹಣ್ಣಿನ ಮರಗಳನ್ನು ಅಪರಿಚಿತ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ರತ್ನ ಅವರು ಈ ಬೇಸಿಗೆಯಲ್ಲಿ ಹಣ್ಣುಗಳನ್ನು ಮಾರಾಟ ಮಾಡಿ ಲಾಭ ಗಳಿಸಿದ್ದರು. ಮರಗಳಲ್ಲದೆ, ನೀರಿನ ಪೈಪ್‌ಗಳು ಮತ್ತು ಯಂತ್ರಗಳು ಸಹ ಸುಟ್ಟುಹೋಗಿವೆ. ಇಡೀ ಪ್ರದೇಶವು ಸುಟ್ಟು ಕರಕಲಾಗಿದೆ. ಸುಮಾರು 10 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ವಾಣಿಜ್ಯ ಬೆಳೆಗಳನ್ನು ರಕ್ಷಿಸಲು

➤ ಬೆಂಗಳೂರು 300 ಬೆಣ್ಣೆ ಹಣ್ಣಿನ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೊಬೆಲ್ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್‌ಗೆ 10 ವರ್ಷ ಜೈಲು ಶಿಕ್ಷೆ ➤ ಕೋರ್ಟ್ ತೀರ್ಪು

(ನ್ಯೂಸ್ ಕಡಬ) newskadaba.co.ಬೆಂಗಳೂರು, ಮಾ 4.  2022ರ ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಹಾಗೂ ನ್ಯಾಯವಾದಿ ಅಲೆಸ್‌ ಬಿಯಾಲಿಯಾಟ್‌ಸ್ಕಿ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಲಾರಸ್‌ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ವಿರುದ್ದ ಪ್ರತಿಭಟಿಸಲು ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಅಲೆಸ್ ಹಾಗೂ ಅವರ ಮೂವರು ಸಹೋದ್ಯೋಗಿಗಳು ತಪ್ಪತಸ್ಥರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಾಲಯವು ಅವರಿಗೆ ಜೈಲು ಶಿಕ್ಷೆಯ ತೀರ್ಪು ನೀಡಿದೆ. ಸರ್ವಾಧಿಕಾರಿ ಅಲೆಕ್ಸಾಂಡರ್‌ ಲುಕಶೆಂಕೊ ಅವರು

ನೊಬೆಲ್ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್‌ಗೆ 10 ವರ್ಷ ಜೈಲು ಶಿಕ್ಷೆ ➤ ಕೋರ್ಟ್ ತೀರ್ಪು Read More »

ರಾಷ್ಟ್ರೀಯ ನ್ಯೂಸ್

➤ ಯಾದಗಿರಿ ಮಗನ ಸಾವಿನ ಸುದ್ದಿ ಕೇಳಿ ಸಾವಿಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com.ಯಾದಗಿರಿ, ಮಾ 4.   ಮಗನ ಸಾವಿನ ಸುದ್ದಿ ಕೇಳಿ ತಂದೆ ಬಸವರಾಜ ಬಿರಾದಾರ (55) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ನಡೆದಿದೆ.  ಮದ್ದರಕಿ ಗ್ರಾಮದ ಹೊರಭಾಗದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತವಾಗಿತ್ತು. ಇದರಲ್ಲಿ ಬಸವರಾಜ ಅವರ ಮಗ ಶಿವಕುಮಾರ ಬಿರಾದರ ( 34) ಸಾವನ್ನಪ್ಪಿದ್ದರು. ಈ ಘಟನೆಯಿಂದ ತೀವ್ರ ಮನನೊಂದಿದ್ದ ತಂದೆ ಬಸವರಾಜ ಮಗ ಹೋದ ಮೇಲೆ ನಾನು ಇರಲ್ಲ ಎಂದು

➤ ಯಾದಗಿರಿ ಮಗನ ಸಾವಿನ ಸುದ್ದಿ ಕೇಳಿ ಸಾವಿಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಮೂಲಸೌಕರ್ಯ ಅಭಿವೃದ್ಧಿ ಆರ್ಥಿಕತೆಯ ಪ್ರೇರಕ ಶಕ್ತಿ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 4.  ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಸರ್ಕಾರ ಪರಿಗಣಿಸುತ್ತದೆ ಮತ್ತು ಇದು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಮೂಲಸೌಕರ್ಯ ಮತ್ತು ಹೂಡಿಕೆ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಬಜೆಟ್ ದೇಶದ ಮೂಲಸೌಕರ್ಯ ಕ್ಷೇತ್ರದ ಬೆಳವಣಿಗೆಗೆ ಹೊಸ ಶಕ್ತಿಯನ್ನು ನೀಡಲಿದೆ ಎಂದು ಹೇಳಿದರು. ‘ನಾವು ಮೂಲಸೌಕರ್ಯ

➤ ಮೂಲಸೌಕರ್ಯ ಅಭಿವೃದ್ಧಿ ಆರ್ಥಿಕತೆಯ ಪ್ರೇರಕ ಶಕ್ತಿ ➤ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top