ಕಡಬ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಧನ ಹಸ್ತಾಂತರಿಸಲಾಯಿತು. ಸೆಪ್ಟಂಬರ್ 3 ರಂದು ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ರೂ 50,000/- ಡಿ.ಡಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮುಖಾಂತರ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಂದ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಹಸ್ತ Read More »

ಕರಾವಳಿ

“ಆಯುಷ್ ಪೌಷ್ಟಿಕ ಆಹಾರ ಸಪ್ತಾಹ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ನಗರ, ಆಯುಷ್ ಫೌಂಡೇಶನ್ ದಕ್ಷಿಣ ಕನ್ನಡ ಹಾಗೂ ಬೋಳೂರು ಯುನೈಟೆಡ್ ಸ್ಪೋಟ್ರ್ಸ್ ಕ್ಲಬ್ ಇವರ ಸಹಭಾಗಿತ್ವದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಮಂಗಳೂರಿನ ಬೋಳೂರು ಸುಲ್ತಾನ್ ಬತ್ತೇರಿ ಅಂಗನವಾಡಿ ಕೇಂದ್ರದಲ್ಲಿ ಸೆಪ್ಟಂಬರ್ 4 ರಂದು ನಡೆಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ ಇಲಾಖೆಯು

“ಆಯುಷ್ ಪೌಷ್ಟಿಕ ಆಹಾರ ಸಪ್ತಾಹ” ಕಾರ್ಯಕ್ರಮ Read More »

ಕರಾವಳಿ

ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರಿಗೆ ಅಕ್ಟೋಬರ್ 1 ರಿಂದ ಒಂದು ವರ್ಷದ ಅವಧಿಗೆ ಮಾಸಿಕ ಬಾಡಿಗೆ ಆಧಾರದಲ್ಲಿ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನ.ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ದೂರವಾಣಿ ಸಂಖ್ಯೆ 08255-238080 ಇವರನ್ನು ಸಂಪರ್ಕಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಟ್ಲ ಇವರ ಪ್ರಕಟಣೆ ತಿಳಿಸಿದೆ.

ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ Read More »

ಕರಾವಳಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2019-20ನೇ ಸಾಲಿನ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 14 ರಂದು ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಹಾಗೂ ಮಹಾನಗರಪಾಲಿಕೆ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಲಾಗಿದೆ. ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ➤ ಕೆಎಸ್ಆರ್ಟಿಸಿ ಬಸ್ ಪಾಸು ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಕರಾರಸಾನಿಗಮವು ಪ್ರತಿದಿನ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಅತೀ ಕಡಿಮೆ ಪ್ರಯಾಣ ದರದಲ್ಲಿ ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ಮಾರ್ಗಗಳಲ್ಲಿ ಕಾರ್ಯಚರಿಸುತ್ತಿರುವ ವೇಗದೂತ ಸಾರಿಗೆಗಳಲ್ಲಿ (ಪ್ರತಿದಿನ ಎರಡು ಟ್ರಿಪ್, ಹೋಗುವ ಹಾಗೂ ಬರುವ) ದೈನಂದಿನ ಮತ್ತು ಮಾಸಿಕ ಬಸ್ಸು ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಸದರಿ ದೈನಂದಿನ ಹಾಗೂ ಮಾಸಿಕ ಬಸ್ಸು ಪಾಸುಗಳ ದರಗಳು ಇಂತಿವೆ : ಮಾರ್ಗ ಮಂಗಳೂರು- ಉಡುಪಿ ದೈನಂದಿನ ಪಾಸು ರೂ.100/-, ಮಾಸಿಕ ಪಾಸು ರೂ. 2000/-, ಮಾರ್ಗ ಉಡುಪಿ-ಕುಂದಾಪುರ ದೈನಂದಿನ

ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ➤ ಕೆಎಸ್ಆರ್ಟಿಸಿ ಬಸ್ ಪಾಸು ಆರಂಭ Read More »

ಕರಾವಳಿ

ಸರಸ್ವತೀ ವಿದ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.6.ಡಾ/ ಸರ್ವಪಲ್ಲಿ ರಾಧಾಕೃಷ್ಣ ಅವರ 131 ನೇ ಜನ್ಮ ದಿನದ ಅಂಗವಾಗಿ ಕಡಬ ತಾಲೂಕಿನ,ಶಿಕ್ಷಕ ಸೇವೆಯಿಂದ ವಿಶ್ರಾಂತಿಯಲ್ಲಿ ರುವ ಶ್ರೀಮತಿ ಸುಶೀಲ ಪಿ ಇವರನ್ನು ಸನ್ಮಾನಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇಶದೆಲ್ಲಾ ವಿಜೃಂಭಣೆಯಿಂದ ಆಚರಿಸುವ ಹಬ್ಬ ಯಾವ ವ್ಯಕ್ತಿಯೇ ಆಗಲಿ ಯಾವುದೇ ಹುದ್ದೆಗೆ ಹೋದರೂ ಕೂಡ ತಮ್ಮ ಗುರುವನ್ನು ಮರೆಯಾಬಾರದು ಮತ್ತು ನಮ್ಮ ದೇಶದ ಉನ್ನತಿಗೆ ಗುರುವೇ ಸಾಕ್ಷಿ, ಶಿಕ್ಷಕರ ವೃತ್ತಿಯೇ ಶೇಷ್ಠ ವೃತ್ತಿ ಎಂದು ಶ್ರೀಮತಿ ಸುಶೀಲ

ಸರಸ್ವತೀ ವಿದ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ Read More »

ಕರಾವಳಿ

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 30 ಲಕ್ಷಗಳ ದೇಣಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಕರ್ನಾಟಕ ರಾಜ್ಯಾದ್ಯಾಂತ ಅತಿವೃಷ್ಟಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಸಂತ್ರಸ್ತರ ನೆರವಿಗೆ ಆಡಳಿತ ಮಂಡಳಿಯ ಅನುಮೋದನೆಯಂತೆ ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳಿಂದ, ಒಕ್ಕೂಟದ ನಿರ್ದೇಶಕರುಗಳಿಂದ, ಒಕ್ಕೂಟದ ನೌಕರರ ಒಂದು ದಿನದ ವೇತನವನ್ನು ಮತ್ತು ಒಕ್ಕೂಟದ ದೇಣಿಗೆ ಸೇರಿಸಿ,ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು. ಸಪ್ಟೆಂಬರ್ 4 ರಂದು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ, ಉಪಾಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಡಾ: ಜಿ.ವಿ.

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 30 ಲಕ್ಷಗಳ ದೇಣಿಗೆ Read More »

ಕರಾವಳಿ

ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರು ➤ ನಿಸ್ತಂತು ಚಾಲನಾ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರಿನಲ್ಲಿ ಆಗಸ್ಟ್ 26 ರಿಂದ 31 ರವರೆಗೆ ನಡೆದ ನಿಸ್ತಂತು ಚಾಲನಾ ತರಬೇತಿಯನ್ನು ನಡೆಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಾದ ನಿಶ್ಮಿತಾ ಹಾಗೂ ಸವಿತಾ ಭಾಗವಹಿಸಿದ್ದು, ನಿಶ್ಮಿತಾ ಅವರು ಬೆಳ್ಳಿ ಪದಕವನ್ನು ಪಡೆದಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರು ➤ ನಿಸ್ತಂತು ಚಾಲನಾ ತರಬೇತಿ Read More »

ಕರಾವಳಿ

ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಆಗಸ್ಟ್ಟ್ 27 ರಂದು ಬೆಳಿಗ್ಗೆ 3.50 ರಂಟೆಗೆ ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ ಸಮೀಪದ ವಿಜಯ ಕ್ಲಿನಿಕ್ ಬಳಿ ಕೆಎ-53-ಬಿ-0899 ನಂಬರಿನ ಗೂಡ್ಸ್ ಟೆಂಪೋ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಸುಮಾರು 70 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಗಂಭೀರ ಸ್ವರೂಪದ ಗಾಯಗೊಂಡಿದ್ದರು. ಗಾಯಾಳು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿರುವ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಾಳು ಅಪರಿಚಿತ ವ್ಯಕ್ತಿಯು ಸಪ್ಟೆಂಬರ್ 5 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು,

ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು Read More »

ಕರಾವಳಿ

ಮಂಗಳೂರು ಉತ್ತರ ವಲಯ ಮಟ್ಟದ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ವಿದ್ಯಾರ್ಥಿಗಳನ್ನು ಸಮಾಜದ ಉತ್ತಮ ನಾಗರೀಕರನ್ನಾಗಿ ರೂಪಿಸುವಲ್ಲಿ ಶಿಕ್ಷಕನ ಪಾತ್ರ ಮಹತ್ವದ್ದು. ಅಂತಹ ಶಿಕ್ಷಕರನ್ನು ಪೂಜಿಸುವ ದಿನವಿದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನುಡಿದರು. ಅವರು ಗುರುವಾರ ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಆಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯನ್ನು ಸಂತ ಅಲೋಶಿಯಸ್ ಪ್ರೌಢ ಶಾಲಾ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಒಬ್ಬ ವಿದ್ಯಾರ್ಥಿಯ ಉತ್ತಮ ಭವಿಷ್ಯದ ಹಿಂದೆ ಒಬ್ಬ ಉತ್ತಮ ಶಿಕ್ಷಕನಿರುತ್ತಾನೆ, ಆದ್ದರಿಂದ ರಾಜಕಾರಣಿಗಳಿಗೆ ದೊರೆಯುವ

ಮಂಗಳೂರು ಉತ್ತರ ವಲಯ ಮಟ್ಟದ ಶಿಕ್ಷಕರ ದಿನಾಚರಣೆ Read More »

ಕರಾವಳಿ
Scroll to Top