ಕಡಬ ನ್ಯೂಸ್

ಮಂಗಳೂರು ಫೋರಂ ಫಿಜಾ ಮಾಲ್ನಲ್ಲಿ ಸ್ವಾತಂತ್ರ್ಯ ಸಂಭ್ರಮ ಮತ್ತು ಮಕ್ಕಳ ಕೃಷ್ಣವೇಷ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಮಂಗಳೂರು ಫೋರಂ ಫಿಜಾ ಮಾಲ್‍ನಲ್ಲಿ ಶಕ್ತಿನಗರದ ಅರಿವು ವಿಶೇಷ ಮಕ್ಕಳ ತರಬೇತಿ ಕೇಂದ್ರ ಹಾಗೂ ಹಕುನಾ ಮಟಾಟ ಸಂಸ್ಥೆಯ ಆಯೋಜನೆಯಲ್ಲಿ ಸ್ವಾತಂತ್ರ್ಯ ಸಂಭ್ರಮ ಮತ್ತು ಮಕ್ಕಳ ಕೃಷ್ಣವೇಷ ಕಾರ್ಯಕ್ರಮ ನಡೆಯಿತು. ಮನಪಾ ಮಾಜಿ ಮೇಯರ್ ಶಕೀಲಾ ಕಾವಾ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಆಗಮಿಸಿ, ಮಕ್ಕಳ ಕಾರ್ಯಕ್ರಮ ವೀಕ್ಷಿಸಿ ಶುಭ ಹಾರೈಸಿದರು. ಡಾ. ಕುಸುಮ್ ಅರಿವು ಸಂಸ್ಥೆ ನಿರ್ದೇಶಕಿ ಪೂರ್ಣಿಮಾ ಭಟ್, ಹಕುನಾ ಮಟಾಟದ ಸಂಚಾಲಕಿ […]

ಮಂಗಳೂರು ಫೋರಂ ಫಿಜಾ ಮಾಲ್ನಲ್ಲಿ ಸ್ವಾತಂತ್ರ್ಯ ಸಂಭ್ರಮ ಮತ್ತು ಮಕ್ಕಳ ಕೃಷ್ಣವೇಷ ಕಾರ್ಯಕ್ರಮ Read More »

ಕರಾವಳಿ

2019-20ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.2019-20ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಗೊಂಡ ಪ್ರಶಸ್ತಿ ಪಟ್ಟಿ ಇಂತಿವೆ: ಪ್ರಾಥಮಿಕ ಶಾಲಾ ವಿಭಾಗ ಕಿರಿಯ: ತ್ರಿವೇಣಿ ಸ.ಶಿ.ಸ.ಕಿ.ಪ್ರಾ. ಶಾಲೆ, ಏಮಾಜೆ, ಬಂಟ್ವಾಳವಲಯ, ಲೀಲಾವತಿ ಕೆ. ಸ.ಶಿ,ಸ.ಹಿ.ಪ್ರಾ. ಶಾಲೆ ಪಿಲಿಗೂಡು, ಬೆಳ್ತಂಗಡಿವಲಯ, ಶೋಭಾ ಯು. ಸ.ಶಿ.ಸ.ಕಿ.ಪ್ರಾ. ಶಾಲೆ ಮಾನಂಪಾಡಿ, ಮಂಗಳೂರು, ಉತ್ತರ ವಲಯ, ಇಂದಿರಾ ಜಿ. ಸ.ಶಿ.ಸ.ಕಿ.ಪ್ರಾ. ಶಾಲೆ ನಾರ್ಲ, ಪಡೀಲ್, ಮಂಗಳೂರು ದಕ್ಷಿಣವಲಯ, ಅನಿತಾ ಎಂ.ಎ. ಸ.ಶಿ.ಸ.ಕಿ.ಪ್ರಾ. ಶಾಲೆ ನೆತ್ತೋಡಿ, ಮೂಡಬಿದ್ರೆ ವಲಯ, ಜಯಂತ್ ವೈ.

2019-20ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ Read More »

ಕರಾವಳಿ

ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರ ➤ ಸ್ವಸ್ಥ ನಾರಾವಿ – ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಆಗಸ್ಟ್ 27 ರಂದು ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಎಲ್ಲಾ 8 ಗ್ರಾಮ ಪಂಚಾಯತಿಗಳನ್ನು ಒಟ್ಟುಗೂಡಿಸಿ ಸ್ವಚ್ಛತೆಯಲ್ಲಿ ಸುಸ್ಥಿರತೆ ಸಾಧಿಸಲು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಪೂಜಾರಿಯವರ ಮುಂದಾಳತ್ವದಲ್ಲಿ ಸ್ವಚ್ಛ ನಾರಾವಿ- ಸ್ವಸ್ಥ ನಾರಾವಿ ಅಭಿಯಾನಕ್ಕೆ ದೀಪ ಬೆಳಗಿಸುವ ಮೂಲಕ ನಾರಾವಿ ಗ್ರಾ.ಪಂ ಸಭಾಂಗಣದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯರಾದ ಧರಣೇಂದ್ರಕುಮಾರ್, ಮಾರ್ಗದರ್ಶಿ ಅಧಿಕಾರಿಯಾಗಿರುವ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸುಧಾಕರ್

ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರ ➤ ಸ್ವಸ್ಥ ನಾರಾವಿ – ಅಭಿಯಾನಕ್ಕೆ ಚಾಲನೆ Read More »

ಕರಾವಳಿ

ಮೇರಮಜಲು ಗ್ರಾಮ ಪಂಚಾಯತ್ ಜಮಾಬಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಸೆಪ್ಟಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಮೇರಮಜಲು ಗ್ರಾಮ ಪಂಚಾಯತ್‍ನ ಸಭಾಭವನದಲ್ಲಿ ಗ್ರಾಮಸ್ಥರ ಸಮಕ್ಷಮ ಜಮಾಬಂಧಿ ನಡೆಯಲಿದೆ. ಉಪಕಾರ್ಯದರ್ಶಿಗಳು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಇವರು ಗ್ರಾಮಸ್ಥರ ಸಮಕ್ಷಮ ಜಮಾಬಂಧಿ ನಡೆಸಿಕೊಡಲಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಜಮಾಬಂದಿ ಸಮಯದಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಾಜರಾಗುವಂತೆ ಈ ಮೂಲಕ ವಿನಂತಿಸಲಾಗಿದೆ.

ಮೇರಮಜಲು ಗ್ರಾಮ ಪಂಚಾಯತ್ ಜಮಾಬಂದಿ Read More »

ಕರಾವಳಿ

ಬಂಟ್ವಾಳ – ಕೆ.ಡಿ.ಪಿ.ಸಭೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.  ಸೆಪ್ಟೆಂಬರ್ 5 ರಂದು ನಿಗದಿ ಪಡಿಸಿದ ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆಯನ್ನು ಮುಂದೂಡಲಾಗಿದೆ. ಶಿಕ್ಷಕರ ದಿನಾಚರಣೆ ಇರುವುದರಿಂದ ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆಯನ್ನು ಸೆಪ್ಟೆಂಬರ್ 6 ರಂದು ನಿಗದಿಪಡಿಸಲಾಗಿದೆ.

ಬಂಟ್ವಾಳ – ಕೆ.ಡಿ.ಪಿ.ಸಭೆ ಮುಂದುವರಿಕೆ Read More »

ಕರಾವಳಿ

ಪಿಲಿಕುಳ ಜೈವಿಕ ಉದ್ಯಾನವನ ➤ ಹುಲಿ ಮರಿಗಳು ಹಾಗೂ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ದೋಲ್/ಸೀಳುನಾಯಿಗಳ ಜನನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ರಾಣಿ ಎಂಬ 8 ವರ್ಷದ ಹುಲಿಯು ಐದು ಮರಿಗಳಿಗೆ ಜನ್ಮ ನೀಡಿದೆ. ಮರಿಗಳು ಅರೋಗ್ಯವಾಗಿವೆ. ರಾಣಿಯು ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಬಂದಿರುತ್ತದೆ. ಮರಿಗಳಿಗೆ ರೋಗನಿರೋಧಕ ಲಸಿಕೆ ನೀಡಿದ ನಂತರ ಸಂದರ್ಶಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು.ವಿಶಾಕಪಟ್ಟನಂ ಮೃಗಾಲಯದಿಂದ ತರಿಸಲಾದ ಸೀಳು ನಾಯಿಯು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 3 ಮರಿಗಳಿಗೆ ಜನನ ನೀಡಿರುತ್ತದೆ. ಸಂದರ್ಶಕರಿಗೆ ತಾಯಿ ಮತ್ತು ಮರಿಗಳನ್ನು ನೋಡುವ ಅವಕಾಶ

ಪಿಲಿಕುಳ ಜೈವಿಕ ಉದ್ಯಾನವನ ➤ ಹುಲಿ ಮರಿಗಳು ಹಾಗೂ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ದೋಲ್/ಸೀಳುನಾಯಿಗಳ ಜನನ Read More »

ಕರಾವಳಿ

ಬೆಥನಿ ಐಟಿಐ ನೆಲ್ಯಾಡಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸಪ್ಟೆಂಬರ್.3.ಬೆಥನಿ ಐಟಿಐ ನೆಲ್ಯಾಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ನಿರ್ಧೇಶಕರಾದ ರೆ|ಡಾ| ಫಾ| ವರ್ಗೀಸ್ ಕೈಪನಡುಕ್ಕ ಅವರು ಕಾರ್ಯಕ್ರಮ ಉದ್ಘಾಟಿಸಿ ಸಂಸ್ಥೆಗೆ ಸೇರಿದ ಎಲ್ಲಾ ವಿದ್ಯಾರ್ಥಿಗಳು ತರಬೇತಿಯನ್ನು ಉತ್ತಮವಾಗಿ ಪೂರೈಸಿ ಹೊರಬರುವಂತಾಗಲಿ ಎಂದು ಶುಭ ಹಾರೈಸಿದರು.ಸಂಸ್ಥೆಯ ಪ್ರಾಚಾರ್ಯರಾದ ಸಜಿ ಕೆ ತೋಮಸ್‍ರವರು ಮಾತನಾಡುತ್ತಾ ವಿದ್ಯಾರ್ಥಿಗಳು ನಿರಂತ ಪ್ರಯತ್ನದಿಂದ ಗುರಿ ತಲುಪಬಹುದು ಮತ್ತು ನಾವು ಮಾಡುವ ಕೆಲಸಕ್ಕೆ ಮಹತ್ವ ಕೊಡಬೇಕೆಂದು ಹೇಳಿ ಶುಭ

ಬೆಥನಿ ಐಟಿಐ ನೆಲ್ಯಾಡಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ಕರಾವಳಿ

ದ.ಕ ಜಿಲ್ಲಾ ಸರಕಾರಿ ಡಿ ವರ್ಗ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂಪಾಯಿ 50ಸಾವಿರ ರೂ. ಹಸ್ತಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.  ದಕ್ಷಿಣಕನ್ನಡ ಜಿಲ್ಲಾ ಸರಕಾರಿ ಡಿ ವರ್ಗ ನೌಕರರ ಸಂಘದ ವತಿಯಿಂದ ಭೀಕರ ಪ್ರವಹಾದಿಂದಾಗಿ ತಮ್ಮ ಮನೆಮಠಗಳನ್ನು ಕಳೆದು ಕೊಂಡಿರುವ  ಸಂತ್ರಸ್ತರಿಗೆ ಸಂಗ್ರಹಿಸಿದ ಸಹಾಯ ಧನವನ್ನು ಜಿಲ್ಲಾಧಿಕಾರಿಗೆ ಹಸ್ತಾಂತರಮಾಡಲಾಯಿತು. ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂಪಾಯಿ 50ಸಾವಿರ ಚೆಕ್ಕನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಆಗಸ್ಟ್ 30 ರಂದು ನೀಡಲಾಯಿತು. ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಸರಕಾರಿ ಡಿ ವರ್ಗ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂಪಾಯಿ 50ಸಾವಿರ ರೂ. ಹಸ್ತಾಂತರ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ➤ ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಗಳನ್ನು ನಿಷೇಧಗೊಳಿಸಲಾಗಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‍ನಿಂದ ತಯಾರಾದಂತಹ ಮೇಲ್ಕಂಡ ವಸ್ತುಗಳ ತಯಾರಿಕೆ, ಸರಬರಾಜು ಮತ್ತು

ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ➤ ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು Read More »

ಕರಾವಳಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಅವರ 2018-19 ನೇ ಸಾಲಿನ ಅನುದಾನದಲ್ಲಿ ಮಂಗಳೂರು ತಾಲೂಕಿನ ಬಜ್ಪೆ ಬಸ್ ನಿಲ್ದಾಣದ ಕಾಂಕ್ರೀಟೀಕರಣ ಕಾಮಗಾರಿಗೆ ರೂ.5 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರ 2017-18ನೇ ಸಾಲಿನ ಅನುದಾನದಲ್ಲಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಧರೆಗುಡ್ಡೆ ಗ್ರಾಮದ ಗುರುಬೆಟ್ಟು ಎನ್ನವ ಸ್ಥಳದಲ್ಲಿ ಕುಡಿಯುವ ನೀರಿನ ಕೊಳವೆ ಬಾವಿ ಮತ್ತು

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ Read More »

ಕರಾವಳಿ
Scroll to Top