ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ ➤ ಡಾ. ದಯಾನಂದ ನಾಯ್ಕ್
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಸಹಯೋಗದೊಂದಿಗೆ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ರವೀಂದ್ರ ಕಲಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಡಾ. ದಯಾನಂದ ನಾಯ್ಕ್, ವಿದ್ಯಾರ್ಥಿಗಳು ಅಜ್ಞಾನವೆಂಬ ಕತ್ತಲಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ಸಾಗಬೇಕು. ಸೇವೆಯಲ್ಲೇ ಸಾರ್ಥಕತೆ ಬೆಳೆಸಿಕೊಳ್ಳುವ ಮನೋಭಾವ ರೂಢಿಸಿಕೊಳ್ಳಬೇಕು, ಎಂದರು. ಮುಖ್ಯ ಅತಿಥಿ […]
ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ ➤ ಡಾ. ದಯಾನಂದ ನಾಯ್ಕ್ Read More »
ಕರಾವಳಿ






