ಕಡಬ ನ್ಯೂಸ್

ದೆಹಲಿ ನಾಯಿ ಮೇಲೆ ಅತ್ಯಾಚಾರ ➤ ಪಾಪಿ ವ್ಯಕ್ತಿಯ ಬಂಧನ!

(ನ್ಯೂಸ್ ಕಡಬ) newskadaba.com. ನವದೆಹಲಿ , ಮಾ.2.  ದೆಹಲಿಯ ಹರಿನಗರ ಪ್ರದೇಶದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ . ಪೊಲೀಸರು ದೂರು ಸ್ವೀಕರಿಸಿದ ನಂತರ ಐಪಿಸಿ ಮತ್ತು ಪ್ರಾಣಿ ಹಿಂಸೆ ಕಾಯ್ದೆಯ ಸೆಕ್ಷನ್ 377 ಅಡಿಯಲ್ಲಿ ಎಫ್‌ಐಆರ್ ಅನ್ನು ದಾಖಲಿಸಿದ್ದಾರೆ. ಈ ಘೋರ ಕೃತ್ಯವನ್ನು ಪ್ರಾಣಿಗಳಿಗೆ ಆಹಾರ ನೀಡುವವರೊಬ್ಬರ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಆರೋಪಿಯ ಪ್ರಾಣಿ ಹಿಂಸೆಯ ಕೃತ್ಯವನ್ನು ಜನರು ಖಂಡಿಸಿದ್ದಾರೆ.

ದೆಹಲಿ ನಾಯಿ ಮೇಲೆ ಅತ್ಯಾಚಾರ ➤ ಪಾಪಿ ವ್ಯಕ್ತಿಯ ಬಂಧನ! Read More »

ಕ್ರೈಮ್ ನ್ಯೂಸ್

➤ ಸ್ಟಾರ್ ನಟ ಶಾರುಖ್ ಪತ್ನಿ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com. ಮುಂಬೈ ,ಮಾ.2. ಬಾಲಿವುಡ್ ಸ್ಟಾರ್ ನಟ, ಕಿಂಗ್ ಖಾನ್ ಪತ್ನಿಯಾಗಿರುವ ಗೌರಿ ಖಾನ್ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಇಂಟೀರಿಯರ್ ಡಿಸೈನರ್ ಆಗಿರುವ ಗೌರಿ ಖಾನ್ ವಿರುದ್ಧ ಲಕ್ನೋದಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 409 ಅಡಿಯಲ್ಲಿ ಗೌರಿ ಖಾನ್ ವಿರುದ್ಧ ಕೇಸ್ ಫೈಲ್ ಮಾಡಲಾಗಿದೆ. ತುಳಸಿಯಾನಿ ಕನ್​ಸ್ಟ್ರಕ್ಷನ್ & ಡೆವಲಪ್​ಮೆಂಟ್ ಲಿಮಿಟೆಡ್​ ಸಿಎಂಡಿ ಅನಿಲ್ ಕುಮಾರ್ ತುಳಸಿಯಾನಿ ಹಾಗೂ ಅದರ ನಿರ್ದೇಶಕ ಮಹೇಶ್ ತುಳಸೀಯಾನಿ ಹೆಸರನ್ನೂ ಎಫ್​ಐಆರ್​ನಲ್ಲಿ ದಾಖಲಿಸಲಾಗಿದೆ. ಮುಂಬೈ ನಿವಾಸಿ ಜಸ್ವಂತ್

➤ ಸ್ಟಾರ್ ನಟ ಶಾರುಖ್ ಪತ್ನಿ ವಿರುದ್ಧ FIR ದಾಖಲು Read More »

ರಾಷ್ಟ್ರೀಯ ನ್ಯೂಸ್

➤ ಮುಂದಿನ 3 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ರಾಜಸ್ಥಾನ ಕರ್ನಾಟಕ, ದಂತಹ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಹೆಚ್ಚಾಗಿದೆ. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕಾಡುತ್ತಿದ್ದ ಬಿಸಿಲು ಈಗ ಫೆಬ್ರವರಿಯಲ್ಲೇ ಶುರುವಾಗಿದೆ. ಮುಂದಿನ 5 ದಿನಗಳವರೆಗೆ ವಾಯುವ್ಯ, ಮಧ್ಯ ಹಾಗೂ ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನವು ಸರಾಸರಿಗಿಂತ

➤ ಮುಂದಿನ 3 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಲಂಚ ಸ್ವೀಕಾರ ➤ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಬೆಂಗಳೂರು ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್​. ಬೆಂಗಳೂರಿನ ಕಸ್ತೂರಿನಗರ ಸಬ್​ಡಿವಿಷನ್​ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಘಟನೆ ನಡೆದಿದೆ. ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ. ಸದ್ಯ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿರುವ ಲೋಕಾಯುಕ್ತ

ಲಂಚ ಸ್ವೀಕಾರ ➤ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ Read More »

ಕರ್ನಾಟಕ

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ ➤ ಇಂದಿನಿಂದಲೇ ನೂತನ ದರ ಜಾರಿ

ನ್ಯೂಸ್ ಕಡಬ) newskadaba.com. ನವದೆಹಲಿ , ಮಾ 01. ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ ➤ ಇಂದಿನಿಂದಲೇ ನೂತನ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಬಿಲ್‌ಗೇಟ್ಸ್ ಭೇಟಿಯಾದ ಸಚಿನ್ ತೆಂಡೂಲ್ಕರ್ ದಂಪತಿ

(ನ್ಯೂಸ್ ಕಡಬ) newskadaba.com. ಮುಂಬೈ, ಮಾ 01.   ಮುಂಬೈ, ಮಾ 01  ಮೈಕ್ರೋಸಾಫ್ಟ್ ಸಂಸ್ಥೆಯ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ದಂಪತಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪತ್ನಿ ಅಂಜಲಿ ಅವರೊಂದಿಗೆ ಸಚಿನ್ ಅವರು ಬಿಲ್‍ಗೇಟ್ಸ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇನ್ನು ಮಕ್ಕಳ ಆರೋಗ್ಯ ರಕ್ಷಣೆ ವಿಚಾರದಲ್ಲಿ ತೊಡಗಿಸಿಕೊಂಡಿರುವ ಬಿಲ್‌ಗೇಟ್ಸ್ ಅವರೊಂದಿಗಿನ ಭೇಟಿ ನನಗೆ ಸಂತಸ ತಂದಿದೆ ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ. ಮಕ್ಕಳ ಆರೋಗ್ಯ ಸೇರಿದಂತೆ ಹಲವು

➤ ಬಿಲ್‌ಗೇಟ್ಸ್ ಭೇಟಿಯಾದ ಸಚಿನ್ ತೆಂಡೂಲ್ಕರ್ ದಂಪತಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಕೋವಿಡ್ ನಂತರ ಹೆಚ್ಚುತ್ತಿರುವ ಹೃದಯಾಘಾತದ ಅಪಾಯ ➤ ಸೌಮ್ಯಾ ಸ್ವಾಮಿನಾಥನ್

(ನ್ಯೂಸ್ ಕಡಬ) newskadaba.com. ನವದೆಹಲಿ , ಕೋವಿಡ್ ನಂತರ ಹೃದಯಾಘಾತವಾಗುವ ಅಪಾಯ 4-5% ಹೆಚ್ಚಾಗಿದೆ. ಹೃದಯಾಘಾತವು ಕೋವಿಡ್ ಸೋಂಕಿನ ಬಳಿಕ ಒಂದು ಪ್ರಮುಖ ಅಪಾಯಕಾರಿ ಅಂಶವಾಗಿದೆ ಎಂದು ಮಾಜಿ ಡಬ್ಲ್ಯುಎಚ್‌ಒ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ. ಲಸಿಕೆ ಹಾಕಿದವರ ಮೇಲೆ ಕೋವಿಡ್ ಹೇಗೆ ಪರಿಣಾಮ ಬೀರಬಹುದು ಎಂಬುದರ ಕುರಿತು ಮಾತನಾಡುತ್ತಾ,ಕೋವಿಡ್ -19 ಗೆ ಕಾರಣವಾಗುವ ಜೀವಿಯಾದ SARS-CoV-2, ಕೋವಿಡ್ -19 ವ್ಯಾಕ್ಸಿನೇಷನ್‌ನಿಂದ ಉಂಟಾಗುವ ರೋಗನಿರೋಧಕ ಶಕ್ತಿಯನ್ನು ಮೀರಿಸುವ ರೀತಿಯಲ್ಲಿ ರೂಪಾಂತರಗೊಳ್ಳುವ ಸಣ್ಣ ಅಪಾಯವಿದೆ ಎಂದು ಅವರು

➤ಕೋವಿಡ್ ನಂತರ ಹೆಚ್ಚುತ್ತಿರುವ ಹೃದಯಾಘಾತದ ಅಪಾಯ ➤ ಸೌಮ್ಯಾ ಸ್ವಾಮಿನಾಥನ್ Read More »

ಕರ್ನಾಟಕ

ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ ➤ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಹೈದರಾಬಾದ್, ಮಾ.01 ಯುವಕನೊಬ್ಬ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶ್ಯಾಮ್ ಯಾದವ್ ಮೃತ ಯುವಕ. ಹೈದರಾಬಾದ್‌ನ ಲಾಲಾಪೇಟ್‌ನಲ್ಲಿರುವ ಪ್ರೊ. ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಶ್ಯಾಮ್ ಯಾದವ್ ಅವರು ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ದಿನನಿತ್ಯ ಕಚೇರಿಯಿಂದ ಬಂದು ಬ್ಯಾಡ್ಮಿಂಟನ್ ಆಡಲು ಹೋಗುತ್ತಿದ್ದ ಶ್ಯಾಮ್ ಯಾದವ್

ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ ➤ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್

ಚಿಕ್ಕಮಗಳೂರು ಸಹೋದ್ಯೋಗಿಗಳ ವಿರುದ್ಧ ವಂಚನೆ ಆರೋಪ ➤ಕಾನ್ಸ್‌ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com. ಚಿಕ್ಕಮಂಗಳೂರು. ಮಾ.01.  ಸಹೋದ್ಯೋಗಿಗಳ ವಿರುದ್ಧ ಪಿತೂರಿ ಆರೋಪ ಕಾನ್ಸ್‌ಟೇಬಲ್ ಮಂಜುನಾಥ್​ನನ್ನ ಅಮಾನತು ಮಾಡಿದ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್. ಕಳ್ಳತನದ ಆರೋಪದ ಹಿನ್ನೆಲೆ‌‌ ಆಟೋ‌ ಚಾಲಕನೊಬ್ಬನ ಮೇಲೆ ಮೂಡಿಗೆರೆ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಹಿತ್ ಹಾಗೂ ವಸಂತ್ ಎಂಬುವವರು ಹಲ್ಲೆ ಮಾಡಿದ್ದರು. ಈ ಕುರಿತು ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಇಬ್ಬರು ಪೇದೆಗಳನ್ನ ಅಮಾನತು ಮಾಡಿದ್ದರು. ಇದೀಗ ಅಮಾನತು‌ ಆಗಿದ್ದ ಇಬ್ಬರು ಕಾನ್ಸ್‌ಟೇಬಲ್ ವಿರುದ್ಧ ದೂರು ನೀಡಿ, ಹಣ ಪಡೆಯುವಂತೆ ಸಾರ್ವಜನಿಕರ ಮೇಲೆ‌

ಚಿಕ್ಕಮಗಳೂರು ಸಹೋದ್ಯೋಗಿಗಳ ವಿರುದ್ಧ ವಂಚನೆ ಆರೋಪ ➤ಕಾನ್ಸ್‌ಟೇಬಲ್ ಅಮಾನತು Read More »

ಕರ್ನಾಟಕ

ರಾಜ್ಯ ಸರ್ಕಾರಿ ನೌಕರರ ಮುಷ್ಕರ ➤ ಹಲವು ಜಿಲ್ಲೆಗಳಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.01.  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ  ನಡೆಸುತ್ತಿದ್ದಾರೆ.  ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ಪರೀಕ್ಷೆಗಳಿಗೂ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಬಿಸಿ ತಟ್ಟಿದೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇನ್ನು ಕಲಬುರಗಿಯಲ್ಲಿ ಎಸ್​ಎಸ್​ಎಲ್​ಸಿ ಪೂರ್ವಬಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದು

ರಾಜ್ಯ ಸರ್ಕಾರಿ ನೌಕರರ ಮುಷ್ಕರ ➤ ಹಲವು ಜಿಲ್ಲೆಗಳಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ Read More »

ಕರ್ನಾಟಕ
Scroll to Top