ಕಡಬ ನ್ಯೂಸ್

ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿ ➤ 73ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ 73ನೇ ವರ್ಷದ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು. ಸ್ವಾತಂತ್ರ್ಯೋತ್ಸವದ ದ್ವಜರೋಹಣವನ್ನು ಸಂಘದ ಅಧ್ಯಕ್ಷರಾದ ರಮೇಶ್ ಭಟ್ ಕಲ್ಪುರೆ ನೆರವೇರಿಸಿ ಶುಭಹಾರೈಸಿದರು.ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ, ನಿರ್ದೇಶಕರಾದ ರಾಜೀವಿ, ಮುಖ್ಯಕಾರ್ಯನಿವೃಹಣಾಧಿಕಾರಿ ಚಾಕೋ ಕೆ.ಎಂ, ಸಹಾಯಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಾಲಕೃಷ್ಣ ಜಿ, ಸಿಬ್ಬಂದಿಗಳಾದ ಅಶ್ವಿತಾ,ಮೇದಪ್ಪ ಗೌಡ,ಮಮತಾ,ರಾದೇಶ್ ಮತ್ತಿತರರು ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಸುದೀರ್ ಪಿ.ಎಸ್.ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿಜಯ್ ಕುಮಾರ್ […]

ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿ ➤ 73ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ Read More »

ಕರಾವಳಿ

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ➤ ಶ್ರೀ ಕೃಷ್ಣ ಜನ್ಮೋತ್ಸವ ಸ್ಪರ್ಧೆಗಳ ಉದ್ಘಾಟಣಾ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ ಪೂ ಕಾಲೇಜಿನ ಸಹಯೋಗದೊಂದಿಗೆ ದಿನಾಂಕ: 17.08.2019 ಶನಿವಾರ ಪೂರ್ವಾಹ್ನ 9:30ಕ್ಕೆ ಜಿಲ್ಲಾ ಮಟ್ಟದ ಅಂತರ್ ಶಾಲಾ ಶ್ರೀ ಕೃಷ್ಣ ಜನ್ಮೋತ್ಸವ ಸ್ಪರ್ಧೆಗಳ ಉದ್ಘಾಟಣಾ ಸಮಾರಂಭವು ನಡೆಯಲಿದೆ. ಈ ಕಾರ್ಯಕ್ರಮವನ್ನು ಮಾಜಿ ವಿಧಾನ ಪರಿಷತ್ ಸದಸ್ಯರಾಗಿರುವ ಶ್ರೀ ಬಾಲಕೃಷ್ಣ ಭಟ್ ಕೆ ನೆರೆವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾೈಕ್ ವಹಿಸಲಿದ್ದಾರೆ.

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ➤ ಶ್ರೀ ಕೃಷ್ಣ ಜನ್ಮೋತ್ಸವ ಸ್ಪರ್ಧೆಗಳ ಉದ್ಘಾಟಣಾ ಸಮಾರಂಭ Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪ್ರಿ-ಸ್ಕೂಲ್, ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾೈಕ್ ಧ್ವಜಾರೋಹಣಗೈದು ದೇಶಕ್ಕಾಗಿ ಪ್ರತಿಯೊಬ್ಬರೂ ತ್ಯಾಗ ಮಾಡಲು ಸಿದ್ಧರಿರಬೇಕು ಎಂದು ಕರೆಯಿತ್ತರು. ಶಾಲಾ ಪ್ರಾಚಾರ್ಯರಾಗಿರುವ ವಿದ್ಯಾ ಕಾಮತ್ ಜಿ ಸ್ವಾಗತಿಸಿದರು.ವಿದ್ಯಾರ್ಥಿಗಳ ಪರವಾಗಿ ಪ್ರದ್ಯುಷ್ ಹಾಗೂ ಮಾನಸ, ಭಾರತದ ಸ್ವಾತಂತ್ರ್ಯದ ಇತಿಹಾಸದ ಕುರಿತಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ಸ್ವಾತಂತ್ರ್ಯದ ಹಿನ್ನೆಲೆ

ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕೇಂದ್ರ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಕೇಂದ್ರ ನೌಕಾಯಾನ ಮತ್ತು ರಾಸಾಯನಿಕ ರಸಗೊಬ್ಬರ ರಾಜ್ಯ ಸಚಿವ ಮನ್ಸೂಕ್ ಮಾಂಡವೀಯ ಅವರು ಇಂದು  ರಾತ್ರಿ ನಗರಕ್ಕೆ ಬಂದು ನಗರದಲ್ಲಿ ಎನ್.ಎಂ.ಪಿ.ಟಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು. ಆಗಸ್ಟ್ 16 ರಂದು ಎನ್.ಎಂ.ಪಿ.ಟಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂಜೆ ಉಡುಪಿ ಕೃಷ್ಣ ಮಠಕ್ಕೆ ತೆರಳಲಿದ್ದಾರೆ. ರಾತ್ರಿ ಎನ್.ಎಂ.ಪಿ.ಟಿ ಯಲ್ಲಿ ವಾಸ್ತವ್ಯ ಹೂಡಲಿದ್ದು, ಆ. 17 ರಂದು ಬೆಳಿಗ್ಗೆ 5.30 ಗಂಟೆಗೆ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಕೇಂದ್ರ ಸಚಿವರ ಪ್ರವಾಸ Read More »

ಕರಾವಳಿ

ಆಗಸ್ಟ್ 23 ರಂದು ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ನಿವೃತ್ತ ನೌಕರರ ಪಿಂಚಣಿ ಕುಂದು ಕೊರತೆಗಳ ಅಹವಾಲಿನ ಬಗ್ಗೆ ಪಿಂಚಣಿ ಅದಾಲತ್ ಅನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಆಗಸ್ಟ್ 23ರಂದು ನಡೆಸಲಾಗುವುದು. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ನಿವೃತ್ತ ಸರ್ಕಾರಿ ನೌಕರರು ತಮ್ಮ ಪಿಂಚಣಿ ಸಮಸ್ಯೆಗಳಿದ್ದಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಪೆನ್ಸನ್ ಅಧಾಲತ್‍ನಲ್ಲಿ ಭಾಗವಹಿಸಿ ಪೆನ್ಸನ್ ಸಮಸ್ಯೆ ಬಗೆಹರಿಸುವ ಬಗ್ಗೆ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.ಈಗಾಗಲೇ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ

ಆಗಸ್ಟ್ 23 ರಂದು ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್ Read More »

ಕರಾವಳಿ

ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿಯಲ್ಲಿ ➤ ಪ.ಪಂಗಡ ವಿವಿಧ ಸೌಲಭ್ಯ ಪಡೆಯಲು ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಕಾರ್ಯಕ್ರಮಗಳಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಹಂದಿ ಸಾಕಾಣಿಕೆ ಸೌಲಭ ಪಡೆಯುವ ಅರ್ಜಿದಾರ ವಯಸ್ಸು 18 ರಿಂದ 60 ವರ್ಷದೊಳಗಿರಬೇಕು. ಅರ್ಜಿದಾರರ ವಾರ್ಷಿಕ ಆದಾಯ ರೂ.1.50ಲಕ್ಷಗಳ ಒಳಗಡೆ ಇರಬೇಕು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ

ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿಯಲ್ಲಿ ➤ ಪ.ಪಂಗಡ ವಿವಿಧ ಸೌಲಭ್ಯ ಪಡೆಯಲು ಅರ್ಜಿಆಹ್ವಾನ Read More »

ಕರಾವಳಿ

ಬಂಟ್ವಾಳ ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.2019-20ನೇ ಸಾಲಿನ ಬಂಟ್ವಾಳ ತಾಲೂಕು ಪಂಚಾಯತ್‍ನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯನ್ನು ಆಯೋಜಿಸಲಾಗಿದೆ.   ಆಗಸ್ಟ್ 27 ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ, ಬಂಟ್ವಾಳ ಶಾಸಕರಾಜೇಶ್ ನಾಯ್ಕ್ ಉಳಿಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.  

ಬಂಟ್ವಾಳ ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ Read More »

ಕರಾವಳಿ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ( 125 ವಿದ್ಯಾರ್ಥಿಗಳ ಸಾಮಥ್ರ್ಯ) ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಗಳೂರು ( 119 ವಿದ್ಯಾರ್ಥಿಗಳ ಸಾಮಥ್ರ್ಯ) ಇವುಗಳನ್ನು ನಡೆಸಲು ಮಂಗಳೂರು ನಗರ ವ್ಯಾಪ್ತಿಯೊಳಗೆ ಬಾಡಿಗೆಗೆ ಕಟ್ಟಡ ಬೇಕಾಗಿರುತ್ತದೆ. ಕಟ್ಟಡವನ್ನು ಬಾಡಿಗೆಗೆ ನೀಡಲು ಇಚ್ಛಿಸುವವರು ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ ರಸಿಕ್

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ Read More »

ಕರಾವಳಿ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಯೋಗದೊಂದಿಗೆ ➤ ವಿಶೇಷ ಉಪನ್ಯಾಸ ಮಾಲೆ ಕಾಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2007ರಿಂದ ವಿವಿಧ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ. ಪ್ರಸಕ್ತ ವರ್ಷ “Basic principles and Applications of Geoinformatics” ವಿಷಯದ ಮೇಲೆ 2019 ರ ಆಗಸ್ಟ್ 27 ರಿಂದ 29ರವರೆಗೆ 3 ದಿನಗಳ ವಿಶೇಷ ಉಪನ್ಯಾಸ ಮಾಲೆ ಕಾರ್ಯಾಗಾರವನ್ನು ಇಸ್ರೋ ಸಂಸ್ಥೆಯ ಪ್ರಾದೇಶಿಕ ಕೇಂದ್ರವಾದ Regional Remote Sensing Center- south ಸಂಸ್ಥೆಯ ಸಹಯೋಗದೊಂದಿಗೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಯೋಗದೊಂದಿಗೆ ➤ ವಿಶೇಷ ಉಪನ್ಯಾಸ ಮಾಲೆ ಕಾಯಾಗಾರ Read More »

ಕರಾವಳಿ

ಇಂದು ಪಿಲ್ಯ ಫ್ಯಾಷನ್ ನಲ್ಲಿ ಫ್ರೀಡಂ ಮೆಗಾ ಸೇಲ್ ➤ಪ್ರತೀ ಖರೀದಿಗೆ 15% ಡಿಸ್ಕೌಂಟ್ ಜೊತೆಗೆ ರೂ. 999 ರ ಖರೀದಿಗೆ ಉಚಿತ ಲಕ್ಕಿ ಕೂಪನ್

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ಪಿಲ್ಯ ಫ್ಯಾಷನ್ ಸಿದ್ಧ ಉಡುಪುಗಳ ಮಾರಾಟ ಮಳಿಗೆ ಕಡಬ ಶಾಖೆ ಇಲ್ಲಿ ಇಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ಗಳನ್ನು ನೀಡಿದೆ. ಪುರುಷರ,ಮಹಿಳೆಯರ ಹಾಗೂ ಮಕ್ಕಳ ಉಡುಪುಗಳ ಪ್ರತೀ ಖರೀದಿಗೆ 15% ಡಿಸ್ಕೌಂಟ್ ಆಫರ್ ನೀಡುತ್ತಿದೆ.ರೂ.999 ರ ಖರೀದಿಗೆ ಉಚಿತ ಲಕ್ಕಿ ಕೂಪನ್ ಯಮಹಾ ಫ್ಯಾಸಿನೋ ಗೆಲ್ಲುವ ಅವಕಾಶ ಕಲ್ಪಿಸಿದೆ. ಹಾಗೂ ಅದರ ಡ್ರಾ ಇಂದು ಸಂಜೆ ನಡೆಯಲಿದೆ ಎಂದು ಪಿಲ್ಯ ಫ್ಯಾಷನ್ ಸಿದ್ಧ ಉಡುಪುಗಳ ಮಾರಾಟ ಮಳಿಗೆ ಕಡಬ

ಇಂದು ಪಿಲ್ಯ ಫ್ಯಾಷನ್ ನಲ್ಲಿ ಫ್ರೀಡಂ ಮೆಗಾ ಸೇಲ್ ➤ಪ್ರತೀ ಖರೀದಿಗೆ 15% ಡಿಸ್ಕೌಂಟ್ ಜೊತೆಗೆ ರೂ. 999 ರ ಖರೀದಿಗೆ ಉಚಿತ ಲಕ್ಕಿ ಕೂಪನ್ Read More »

ಕರಾವಳಿ
Scroll to Top