ಕಡಬ ನ್ಯೂಸ್

ಆ.15. 73ನೇ ಸ್ವಾತಂತ್ರ್ಯೋತ್ಸವ ದಿನದಂದು ➤ ಕೆಚ್ಚೆದೆಯ ವೀರನಿಗೆ ‘ವೀರ ಚಕ್ರ’ ಗೌರವ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.14.ಕಳೆದ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಯುದ್ಧದ ಸ್ಥಿತಿ ನಿರ್ಮಾಣವಾಗಿದ್ದ ಸಂದರ್ಭದಲ್ಲಿ ಎರಡೂ ದೇಶಗಳ ವಾಯುಪಡೆಗಳ ನಡುವೆ ಆಗಸದಲ್ಲಿ ಯುದ್ಧವಿಮಾನಗಳ ಮೇಲಾಟ ನಡೆದಿತ್ತು. ಈ ಸಂದರ್ಭದಲ್ಲಿ ಅಭಿನಂದನ್ ವರ್ತಮಾನ್ ಅವರು ಪಾಕಿಸ್ಥಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಕಳೆದ ಮಾರ್ಚ್ ತಿಂಗಳಲ್ಲಿ ಪಾಕಿಸ್ಥಾನದಿಂದ ಭಾರತಕ್ಕೆ ಹಸ್ತಾಂತರಗೊಂಡ ಬಳಿಕ ಅಭಿನಂದನ್ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ ಹಾಗೂ ಅವರನ್ನು ವಿಸ್ತೃತ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. […]

ಆ.15. 73ನೇ ಸ್ವಾತಂತ್ರ್ಯೋತ್ಸವ ದಿನದಂದು ➤ ಕೆಚ್ಚೆದೆಯ ವೀರನಿಗೆ ‘ವೀರ ಚಕ್ರ’ ಗೌರವ Read More »

ರಾಷ್ಟ್ರೀಯ ನ್ಯೂಸ್

ಆದಿವಾಸಿ ಹಾಕಿ ಆಟಗಾರ್ತಿಯರ ಶವಗಳು ಮರದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ರಾಂಚಿ, ಆಗಸ್ಟ್.14.ಇಬ್ಬರು ಆದಿವಾಸಿ ಹಾಕಿ ಆಟಗಾರ್ತಿಯರ ಶವಗಳು ಮರದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ.ಯುವತಿಯರ ಮನೆಯವರು ಇದು ಕೊಲೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತರಾದ ಸುನಂದಿನಿ ಬಾಗೆ (23) ಮತ್ತು ಶ್ರದ್ಧಾ ಸೊರೆಂಗ್‌ (18) ಎಂಬವರು ಝಾರ್ಖಂಡ್‌ನ‌ ಸಿಮ್ಡೇಗ ಜಿಲ್ಲೆಯಲ್ಲಿ ನೆಲೆಸಿದ್ದರು.ಈ ಇಬ್ಬರ ಮೃತರ ಮರಣೋತ್ತರ ಪರೀಕ್ಷೆ ಬಳಿಕ ಶವಗಳ ಅಂತ್ಯಸಂಸ್ಕಾರ ಮಾಡಲಾಗಿದೆ.ಶ್ರದ್ಧಾ ಸಿಮ್ಡೇಗ ಜಿಲ್ಲೆಯ ಪತ್ರಟೋಲಿಯವರಾಗಿದ್ದು ಒಡಿಶಾದ ಸುಂದರ್‌ಗ್ರಹ ಜಿಲ್ಲೆಯ ಬಿರ್ಮಿತ್ರಪುರ ಎಂಬಲ್ಲಿ ಕಲಿಯುತ್ತಿದ್ದರು. ಸುನಂದಿನಿ ಸುಂದರ್‌ಗ್ರಹದ ಗಿಪಿಟೋಲ ಲಾಚ್ರ ಎಂಬ ಹಳ್ಳಿಯವರಾಗಿದ್ದು,

ಆದಿವಾಸಿ ಹಾಕಿ ಆಟಗಾರ್ತಿಯರ ಶವಗಳು ಮರದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಾಲಯದ ನೂತನ ಆಡಳಿತ ಅಧಿಕಾರಿಯಾಗಿ ➤ ಕಡಬ ಉಪ ತಾಶೀಲ್ದಾರ್ ನವ್ಯಾ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಆಲಂಕಾರು, ಆಗಸ್ಟ್.14.ಧಾರ್ಮಿಕ ದತ್ತಿ ಇಲಾಖೆಯ ಆಧೀನಕ್ಕೊಳಪಟ್ಟ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಾಲಯದ ನೂತನ ಆಡಳಿತ ಅಧಿಕಾರಿಯಾಗಿ ಕಡಬ ಉಪ ತಾಶೀಲ್ದಾರ್ ನವ್ಯಾ ಅಧಿಕಾರ ಸ್ವೀರಿಸಿದರು. ಇದೇ ವೇಳೆ ದೇವಾಲಯದ ನಿರ್ಗರ್ಮಿತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕಮಲಾಕ್ಷ ರೈ ಪರಾರಿಗುತ್ತು ದೇವಾಲಯದ ದಾಖಲೆ ಪತ್ರಗಳನ್ನು ನೂತನಾಡಳಿತ ಅಧಿಕಾರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಆಲಂಕಾರು ಗ್ರಾಮ ಕರಣಿಕ ರಮೇಶ್, ಪೆರಾಬೆ ಗ್ರಾಮ ಕರಣಿಕೆ ದೇವಕಿ, ಭೂಮಿ ಕೇಂದ್ರದ ಸಿಬ್ಬಂದಿ ರಕ್ಷಾ, ಸ್ಥಳೀಯ ನಿವಾಸಿ ಯಾದವೇಂದ್ರ ರಾವ್,

ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಾಲಯದ ನೂತನ ಆಡಳಿತ ಅಧಿಕಾರಿಯಾಗಿ ➤ ಕಡಬ ಉಪ ತಾಶೀಲ್ದಾರ್ ನವ್ಯಾ ಅಧಿಕಾರ ಸ್ವೀಕಾರ Read More »

ಕರಾವಳಿ

ಆಲಂಕಾರು : ಕಜೆ ಎಂಬಲ್ಲಿ ರಿಕ್ಷಾ ಪಲ್ಟಿ ➤ ಗಾಯಗೊಂಡ ಚಾಲಕ

(ನ್ಯೂಸ್ ಕಡಬ) newskadaba.com ಆಲಂಕಾರು ಶಾಂತಿಮೊಗರು, ಆಗಸ್ಟ್.14.ಕಡಬ ತಾಲೂಕು ಆಲಂಕಾರು ಶಾಂತಿಮೊಗರು ರಸ್ತೆಯ ಕಜೆ ಎಂಬಲ್ಲಿ ರಿಕ್ಷಾ ಮಗುಚಿ ಬಿದ್ದು ಚಾಲಕ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಆಲಂಕಾರು ಗ್ರಾಮದ ಅರಂತಹಿತ್ಲು ಲೋಹಿತಾಶ್ವ ಎಂಬವರು ಆಲಂಕಾರು ಪೇಟೆಯಿಂದ ತಮ್ಮ ಮನೆಗೆ ಚಲಾಯಿಕೊಂಡು ಬರುತ್ತಿದ್ದ ರಿಕ್ಷಾ ಕಜೆ ಎಂಬಲ್ಲಿಗೆ ತಲುಪುವಷ್ಟರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಾಮರು ರಸ್ತೆಯಲ್ಲೇ ಮಗುಚಿ ಬಿದ್ದಿದೆ. ಬಿದ್ದ ರಭಸಕ್ಕೆ ರಿಕ್ಷಾ ಸಂಪೂರ್ಣ ನುಜ್ಜುಗುಜಜಾಗಿದ್ದು ಚಾಲಕನ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ತಕ್ಷಣ ಆಲಂಕಾರಿನ

ಆಲಂಕಾರು : ಕಜೆ ಎಂಬಲ್ಲಿ ರಿಕ್ಷಾ ಪಲ್ಟಿ ➤ ಗಾಯಗೊಂಡ ಚಾಲಕ Read More »

ಕರಾವಳಿ

ಶಿವಾಜಿನಗರದಲ್ಲಿ ಕೆಂಪು ಕಲ್ಲು ಹಾಸಿ ರಸ್ತೆ ದುರಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.14.ಮರ್ದಾಳದಿಂದ ಕರ್ಮಾಯಿ ರೈಲ್ವೆ ನಿಲ್ದಾಣಕ್ಕೆ ಹೋಗುವ ಜಿ.ಪಂ ರಸ್ತೆಯಲ್ಲಿ ಮರ್ದಾಳದಿಂದ ಮುಂದಕ್ಕೆ ಐತೂರು ಗ್ರಾ.ಪಂಗೆ ಒಳಪಟ್ಟ ಶಿವಾಜಿನಗರ ಎಂಬಲ್ಲಿ ಕೆಸರುಮಯವಾದ ರಸ್ತೆಗೆ ಕೆಂಪುಕಲ್ಲು ಹಾಸಿ ದುರಸ್ತಿಗೊಳಿಸಲಾಯಿತು. ಕಳೆದೊಂದು ವಾರದಿಂದ ಸುರಿದ ವಿಪರೀತ ಮಳೆಯಿಂದ ರಸ್ತೆಯಲ್ಲೇ ಒಸರು ಬಂದು ಡಾಮರ್ ರಸ್ತೆ ಕುಸಿದು ರಸ್ತೆ ಕೆಸರುಮಯವಾಗಿದ್ದು ಯಾವುದೇ ವಾಹನಗಳು ಓಡಾಡದಂತೆ ತೊಂದರೆಯಾಗಿತ್ತು. ಐತೂರು ಗ್ರಾ.ಪಂ ಅಧ್ಯಕ್ಷ ಸತೀಶ್.ಕೆರವರು ಆಲಂಕಾರು ಶ್ರೀ ಲಕ್ಷ್ಮೀ ಪ್ರಸನ್ನರವರಿಂದ 1ಲೋಡ್ ಕೆಂಪುಕಲ್ಲು ತರಿಸಿ ಕೂಲಿಯಾಳುಗಳಿಂದ ರಸ್ತೆಯ ಕೆಸರು ಮಣ್ಣನ್ನು

ಶಿವಾಜಿನಗರದಲ್ಲಿ ಕೆಂಪು ಕಲ್ಲು ಹಾಸಿ ರಸ್ತೆ ದುರಸ್ತಿ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು ಕುಂತೂರು ➤ ಮಾದಕ ವ್ಯಸನದ ಕುರಿತು ಜಾಗ್ರತಿ ಕಾರ್ಯಗಾರ.

(ನ್ಯೂಸ್ ಕಡಬ) newskadaba.com ಕುಂತೂರು, ಆಗಸ್ಟ್.14.ಇಲ್ಲಿನ ಮಾರ್ ಇವಾನಿಯೋಸ್ ವಿದ್ಯಾಸಂಸ್ಧೆಯಲ್ಲಿ ಮಾನವಿಕ ಸಂಘದ ಉದ್ಘಾಟನೆ ಹಾಗೂ ಮಾದಕ ವ್ಯಸನಗಳ ಕುರಿತು ಜಾಗ್ರತಿ ಮೂಡಿಸುವ ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಪದವಿ ಹಾಗೂ ಬಿ.ಎಡ್. ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಮಾನವಿಕ ಸಂಘದಡಿಯಲ್ಲಿ ಹಮ್ಮಿಕೊಳ್ಳಲಾದ ಮಾದಕ ವ್ಯಸನಗಳ ಕುರಿತು ಜಾಗ್ರತಿ ಮೂಡಿಸುವ ಮಾಹಿತಿ ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಯಾಗಿ ಸೂರಜ್ ಪದವಿಪೂರ್ವ ಕಾಲೇಜು ಮುಡಿಪು, ಮಂಗಳೂರು, ಇಲ್ಲಿನ ರಸಾಯನಶಾಸ್ತ್ರ ಉಪನ್ಯಾಸಕ ಶ್ರೀ. ರಾಕೇಶ್.ಕೆ.ಎನ್. ಅವರು ನಡೆಸಿಕೊಟ್ಟರು. ಮಾದಕ ವ್ಯಸನಗಳಿಗೆ ಒಳಗಾಗಬಹುದಾದ

ಮಾರ್ ಇವಾನಿಯೋಸ್ ಕಾಲೇಜು ಕುಂತೂರು ➤ ಮಾದಕ ವ್ಯಸನದ ಕುರಿತು ಜಾಗ್ರತಿ ಕಾರ್ಯಗಾರ. Read More »

ಕರಾವಳಿ

ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಆರ್ಕಿಡ್ ಮತ್ತು ಅಂಥೂರಿಯಮ್ ಬೇಸಾಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.14.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಆಗಸ್ಟ್ 17 ರಂದು ಆರ್ಕಿಡ್ ಮತ್ತು ಅಂಥೂರಿಯಮ್ ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಆಗಸ್ಟ್ 15ರೊಳಗೆ ನೊಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ರುಕ್ಮಯ್ಯ ದೂರವಾಣಿ ಸಂಖ್ಯೆ-9845523944 ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ

ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಆರ್ಕಿಡ್ ಮತ್ತು ಅಂಥೂರಿಯಮ್ ಬೇಸಾಯ ತರಬೇತಿ Read More »

ಕರಾವಳಿ

ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.14. ಇಂದು ದಕ್ಷಿಣಕನ್ನಡ ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಬೇಕಾದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ. ಎಂದು ಮುಖ್ಯ ಯೋಜನಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ, ಕೆ.ಡಿ.ಪಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ Read More »

ಕರಾವಳಿ

ತೋಟಗಾರಿಕೆ ಇಲಾಖೆ ದ.ಕ ಜಿಲ್ಲೆ,ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ➤ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.14.ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ, ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರದವತಿಯಿಂದ ಆಗಸ್ಟ್ 8 ರಂದು ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಕಚೇರಿ ಸಹಾಯಕರು, ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಮಂಗಳೂರು ಪ್ರವೀಣ ಕೆ, ರವರು ಗಿಡಕ್ಕೆ ನೀರು ಹಾಕುವ ಮೂಲಕ ತರಬೇತಿಗೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಮಹಾವಿದ್ಯಾಲಯ,

ತೋಟಗಾರಿಕೆ ಇಲಾಖೆ ದ.ಕ ಜಿಲ್ಲೆ,ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ➤ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಏಳು ಜನರ ದುರ್ಮರಣ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.13.ವೇಗವಾಗಿ ಇಂದು ಮುಂಜಾನೆ ಉತ್ತರ ಪ್ರದೇಶದ ಬದೌನ್‌ ಎಂಬಲ್ಲಿ ಚಲಿಸುತ್ತಿದ್ದ ಟ್ರಕ್‌ ಪಲ್ಟಿಯಾಗಿ ಕನಿಷ್ಠ ಏಳು ಜನರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ನಡೆದಿದೆ. ಗೋಧಿ ಚೀಲಗಳನ್ನು ತುಂಬಿಕೊಂಡು ಬದೌನ್‌ನಿಂದ ವೇಗವಾಗಿ ಬರುತ್ತಿದ್ದ ಟ್ರಕ್‌ ತಿರುವಿನಲ್ಲಿ ತಿರುವು ಮಾಡುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಣ್ಣ ಚಹಾ ಅಂಗಡಿಯೊಂದರ ಮೇಲೆ ಬಿದ್ದಿದೆ. ಈ ವೇಳೆ ಚಹಾದಂಗಡಿಯ ಬಳಿಯಲ್ಲಿ ನಿಂತಿದ್ದ ಕನ್ವರಿಯಾಸ್ ಸೇರಿದಂತೆ ಕೆಲವು ಜನರು ಕೂಡ ಸಿಲುಕಿದ್ದಾರೆ ಎನ್ನಲಾಗಿದೆ. ಪ್ರತ್ಯಕ್ಷ ದರ್ಶಿಗಳು

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಏಳು ಜನರ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್
Scroll to Top