ಆ.15. 73ನೇ ಸ್ವಾತಂತ್ರ್ಯೋತ್ಸವ ದಿನದಂದು ➤ ಕೆಚ್ಚೆದೆಯ ವೀರನಿಗೆ ‘ವೀರ ಚಕ್ರ’ ಗೌರವ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.14.ಕಳೆದ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಯುದ್ಧದ ಸ್ಥಿತಿ ನಿರ್ಮಾಣವಾಗಿದ್ದ ಸಂದರ್ಭದಲ್ಲಿ ಎರಡೂ ದೇಶಗಳ ವಾಯುಪಡೆಗಳ ನಡುವೆ ಆಗಸದಲ್ಲಿ ಯುದ್ಧವಿಮಾನಗಳ ಮೇಲಾಟ ನಡೆದಿತ್ತು. ಈ ಸಂದರ್ಭದಲ್ಲಿ ಅಭಿನಂದನ್ ವರ್ತಮಾನ್ ಅವರು ಪಾಕಿಸ್ಥಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಕಳೆದ ಮಾರ್ಚ್ ತಿಂಗಳಲ್ಲಿ ಪಾಕಿಸ್ಥಾನದಿಂದ ಭಾರತಕ್ಕೆ ಹಸ್ತಾಂತರಗೊಂಡ ಬಳಿಕ ಅಭಿನಂದನ್ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ ಹಾಗೂ ಅವರನ್ನು ವಿಸ್ತೃತ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. […]
ಆ.15. 73ನೇ ಸ್ವಾತಂತ್ರ್ಯೋತ್ಸವ ದಿನದಂದು ➤ ಕೆಚ್ಚೆದೆಯ ವೀರನಿಗೆ ‘ವೀರ ಚಕ್ರ’ ಗೌರವ Read More »
ರಾಷ್ಟ್ರೀಯ ನ್ಯೂಸ್





