ಭಾರಿ ಮಳೆ, ಪ್ರವಾಹ, ಭೂ ಕುಸಿತದಿಂದಾಗಿ ➤ ಭಾರತದಲ್ಲಿ ಈ ಸಮಯಕ್ಕೆ ಮೃತಪಟ್ಟವರ ಸಂಖ್ಯೆ 200 ಕ್ಕೆ ಏರಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆಗಸ್ಟ್.13.ಭಾರಿ ಮಳೆ, ಪ್ರವಾಹ, ಭೂ ಕುಸಿತದಿಂದಾಗಿ ಅನೇಕ ನಷ್ಟಗಳು ಉಂಟಾಗಿದ್ದು, ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಗುಜರಾತ್ ಸೇರಿದಂತೆ ದೇಶದ ಹಲವೆಡೆ ಮಳೆ, ಪ್ರವಾಹ ಇನ್ನೂ ಮುಂದುವರೆದಿದೆ. ಸಂಭವಿಸಿದ ಸಾವು ನೋವಿನ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ಭಾರತದಲ್ಲಿ ಈ ಸಮಯಕ್ಕೆ ಮೃತಪಟ್ಟವರ ಸಂಖ್ಯೆ 200ಕ್ಕೇರಿದೆ. ಸುಮಾರು 200 ಮಂದಿ ಮೃತರಾಗಿದ್ದು, ಉತ್ತರಾಖಂಡ್, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಿಂದ ಭೂ ಕುಸಿತ ಉಂಟಾಗಿ 9 ಮಂದಿ […]
ಭಾರಿ ಮಳೆ, ಪ್ರವಾಹ, ಭೂ ಕುಸಿತದಿಂದಾಗಿ ➤ ಭಾರತದಲ್ಲಿ ಈ ಸಮಯಕ್ಕೆ ಮೃತಪಟ್ಟವರ ಸಂಖ್ಯೆ 200 ಕ್ಕೆ ಏರಿಕೆ Read More »
ಕರ್ನಾಟಕ



