ಕಡಬ ನ್ಯೂಸ್

ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com. ಮಡಿಕೇರಿ. ಫೆ.28.  ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮೇಕೇರಿ ಬಳಿ ವರದಿಯಾಗಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗೆ ಲಾರಿಯಲ್ಲಿ ಗೊಬ್ಬರ ಸಾಗಿಸಲಾಗುತ್ತಿತ್ತು. ಮೇಕೇರಿ ಮಸೀದಿ ಬಳಿಯ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಮುಗುಚಿ ಬಿದ್ದಿದೆ. ಗೊಬ್ಬರ ಚೀಲಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು,  ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ಘೋಷಣೆ ➤ ಆತ್ಮಹತ್ಯೆಗೆ ಮುಂದಾದ ಬೆಂಬಲಿಗರು

(ನ್ಯೂಸ್ ಕಡಬ) newskadaba.com. ಮೈಸೂರ್. ಫೆ.28.  ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ  ಹಿನ್ನೆಲೆಯಲ್ಲಿ ಎಐಸಿಸಿ, ಕೆಪಿಸಿಸಿ ಗೆ ಪತ್ರ ಬರೆದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೀಗಾಗಿ ನೂರಾರು ಬೆಂಬಲಿಗರು ತನ್ವೀರ್ ಸೇಠ್ ಮನೆ ಮುಂದೆ ದೊಡ್ಡ ಹೈಡ್ರಾಮಾವನ್ನೇ ಮಾಡಿದ್ದಾರೆ.  ಶಾಸಕ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ಘೋಷಣೆ ಮಾಡದಂತೆ  ಅವರ ಬೆಂಬಲಿಗರು ಒತ್ತಡ ಹಾಕಿದ್ರು. ಈ ವೇಳೆ ಕೆಲವರು ಬಟ್ಟೆ ಬಿಚ್ಚಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.  ಇನ್ನು ಸ್ಥಳದಲ್ಲಿ ಬಿಗುವಿನ

➤ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ಘೋಷಣೆ ➤ ಆತ್ಮಹತ್ಯೆಗೆ ಮುಂದಾದ ಬೆಂಬಲಿಗರು Read More »

ಕರ್ನಾಟಕ

➤ ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಯುವಕರು ಮೃತ್ಯು..!

(ನ್ಯೂಸ್ ಕಡಬ) newskadaba.com. ಚಿಕ್ಕಮಂಗಳೂರು. ಫೆ.28.  ಮುಳ್ಳುಹಂದಿ ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ನಡೆದಿದೆ. ಗೊವಿಂದರಾಜು (30) ವಿಜಯ್ ಕುಮಾರ್(29) ಮೃತಪಟ್ಟವರು. ಮೃತರನ್ನು ತಮಿಳುನಾಡು ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಒಟ್ಟು ನಾಲ್ಕು  ಮಂದಿ ಮುಳ್ಳು ಹಂದಿ ಹಿಡಿಯಲು ಹೋಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದು, ಇನ್ನಿಬ್ಬರು ಸಾವನ್ನಪ್ಪಿದ್ದಾರೆ.

➤ ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಯುವಕರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಎಸ್ ಐ ನಿಯಮ ಉಲ್ಲಂಘನೆ ➤ ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕನ ವಿರುದ್ದ ಕೇಸು ದಾಖಲು

ನ್ಯೂಸ್ ಕಡಬ) newskadaba.com. ಹೊಸಪೇಟೆ.  ಫೆ.28.  ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು. ಇಂತಹ

ಎಎಸ್ ಐ ನಿಯಮ ಉಲ್ಲಂಘನೆ ➤ ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕನ ವಿರುದ್ದ ಕೇಸು ದಾಖಲು Read More »

ಕರ್ನಾಟಕ

➤ 2025ರ ವೇಳೆಗೆ ತಂಬಾಕು ಮುಕ್ತ ಕರ್ನಾಟಕಕ್ಕೆ ಚಿಂತನೆ

(ನ್ಯೂಸ್ ಕಡಬ) newskadaba.com. ಬೆಂಗಳೂರು .  ಫೆ.28.  2008ರ ನಂತರ ಜನಿಸಿದವರು ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಖರೀದಿಸುವುದನ್ನು ನಿಷೇಧಿಸುವ ಹೊಸ ಕಾನೂನನ್ನು ಅಂಗೀಕರಿಸಿದ ನ್ಯೂಜಿಲೆಂಡ್‌ನಿಂದ ಪ್ರೇರಿತವಾಗಿರುವ ರಾಜ್ಯ ಆರೋಗ್ಯ ಇಲಾಖೆಯು, 2025 ರ ವೇಳೆಗೆ ತಂಬಾಕು ಮುಕ್ತ ಪೀಳಿಗೆಯನ್ನು ರಚಿಸಲು ಚಿಂತನೆ ನಡೆಸಿದೆ. ನ್ಯೂಜಿಲೆಂಡ್ ಮಾದರಿಯನ್ನು ಅಳವಡಿಸಿಕೊಳ್ಳುವುದರ ಪರಿಣಾಮವಾಗಿ, ವರ್ಷಗಳು ಕಳೆದಂತೆ, ಕಡಿಮೆ ಜನರು ಮಾತ್ರ ತಂಬಾಕು ಖರೀದಿಸಲು ಸಾಧ್ಯವಾಗುತ್ತದೆ ಮತ್ತು ತಂಬಾಕು ಮುಕ್ತ ಪೀಳಿಗೆಗೆ ದಾರಿ ಮಾಡಿಕೊಡುತ್ತದೆ.

➤ 2025ರ ವೇಳೆಗೆ ತಂಬಾಕು ಮುಕ್ತ ಕರ್ನಾಟಕಕ್ಕೆ ಚಿಂತನೆ Read More »

ಕರ್ನಾಟಕ

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಮಂಗಳೂರು .  ಫೆ.28. ಮಂಗಳೂರು  ಬಂಟರ  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಿಯಲ್ ಎಸ್ಟೇಟ್  ಉದ್ಯಮಿ ಹೃದಯಾಘಾತದಿಂದ ಮೃತಪಟ್ಟ  ಘಟನೆ ನಡೆದಿದೆ. ಕಾರ್ಯಕಾರಿ ಸಮಿತಿ ಸದಸ್ಯ ಕುಶಲನಾಥ ಶೆಟ್ಟಿ(50) ಮೃತಪಟ್ಟವರು.  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಇವರು ಪಾಲ್ಗೊಂಡಿದ್ದರು. ಸ್ಪರ್ಧೆಯ ಬಳಿಕ ಇವರಿಗೆ ಎದೆನೋವು ಕಾಣಿಸಿಕೊಂಡಿತು. ಅವರು ಅಸ್ಪತ್ರೆಗೆ  ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

➤ ವಾಯುಪಡೆ ಅಧಿಕಾರಿ ಪುತ್ರನ ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com. ದೆಹಲಿ .  ಫೆ.28. ಮಗುವಿನ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದ ಆರೋಪದ ಮೇರೆಗೆ ವಾಯುಪಡೆ ಅಧಿಕಾರಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿತ್ತು, ಸಮರ್ಕ್ ಮಲಿಕ್ (20) ಭಾರತೀಯ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಭರತ್ ಮಲಿಕ್ ಅವರ ಪುತ್ರ  ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇಲೆ

➤ ವಾಯುಪಡೆ ಅಧಿಕಾರಿ ಪುತ್ರನ ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಮೃತ್ಯು..

(ನ್ಯೂಸ್ ಕಡಬ) newskadaba.com. ತೆಲಂಗಾಣ .  ಫೆ.28. ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿರುವಾಗ ಕುಸಿದುಬಿದ್ದು, 19 ವರ್ಷದ ಯುವಕನೋರ್ವ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಯುವಕ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯವನೆಂದು ತಿಳಿದುಬಂದಿದೆ. ತನ್ನ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೈದರಾಬಾದ್​ನಿಂದ 200 ಕಿ.ಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಯುವಕ ಡಿಜೆಯಲ್ಲಿ ಹಾಡಿ ಕುಣಿಯುತ್ತಿದ್ದ.

➤ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಮೃತ್ಯು.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2023 ಐಸಿಸಿ ಮಹಿಳಾ ಟಿ20 ವಿಶ್ವಕಪ್ ➤ ಟೀಂ ಇಂಡಿಯಾದಿಂದ ಓರ್ವ ಆಟಗಾರ್ತಿಯ ಆಯ್ಕೆ!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.27. 2023ರ ಮಹಿಳಾ ಟಿ20 ವಿಶ್ವಕಪ್​ಗೆ ಅದ್ಧೂರಿ ತೆರೆಬಿದ್ದಿದೆ. ಕಳೆದ ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಮತ್ತೊಮ್ಮೆ ಚಾಂಪಿಯನ್ ಆಗುವ ಮೂಲಕ ಟಿ20 ಚಾಂಪಿಯನ್ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 16 ರನ್​ಗಳಿಂದ ಮಣಿಸಿದ ಆಸೀಸ್ ವನಿತಾ ತಂಡ 6ನೇ ಬಾರಿಗೆ ಟ್ರೋಫಿ ಎತ್ತಿಹಿಡಿಯಿತು. ಈ ಮೂಲಕ ಟೂರ್ನಿಗೂ ತೆರೆ ಬಿದ್ದಿತ್ತು. ಇದೀಗ ಐಸಿಸಿ ಅತ್ಯುತ್ತಮ ಟಿ20 ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ ಟೀಂ ಇಂಡಿಯಾದ ಓರ್ವ

2023 ಐಸಿಸಿ ಮಹಿಳಾ ಟಿ20 ವಿಶ್ವಕಪ್ ➤ ಟೀಂ ಇಂಡಿಯಾದಿಂದ ಓರ್ವ ಆಟಗಾರ್ತಿಯ ಆಯ್ಕೆ! Read More »

ಕರ್ನಾಟಕ, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಸಂಜೆ ವಾಕ್ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ನೆಲಮಂಗಲ. ಫೆ.27. ಲೇಔಟ್ ಒಂದರಲ್ಲಿ ಸಂಜೆ ವೇಳೆ ವಾಕ್ ಮಾಡ್ತಿದ್ದ ವ್ಯಕ್ತಿಯೊರ್ವರಿಗೆ   ನಾಗರ ಹಾವೊಂದು ಕಚ್ಚಿತ್ತು.  ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸುವ ವೇಳೆ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.  ಮೃತರನ್ನು ಸೈಯದ್ ಸಮೀವುಲ್ಲಾ(38)  ಎಂದು ಗುರುತಿಸಲಾಗಿದೆ. ನೆಲಮಂಗಲ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಲೂರು ಗ್ರಾಮದ ನಿವಾಸಿ. ನಿನ್ನೆ ರಾತ್ರಿ ವೇಳೆ ವಾಕ್ ಮಾಡುತ್ತಿದ್ದ ಈತ ಹಾವು ಕಡಿತಕ್ಕೊಳಗಾಗಿ ದಾರುಣ ಸಾವನ್ನಪಿದ್ದಾನೆ. 40 ದಿನದ ಹಿಂದಷ್ಟೆ ಮಗುವಿಗೆ ತಂದೆಯಾಗಿದ್ದ ಈತ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದು,

➤ ಸಂಜೆ ವಾಕ್ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top