ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದ. ಕ ಇವರ ವತಿಯಿಂದ ➤ ಡೆಂಗಿ ನಿಯಂತ್ರಣ: ಆಯುಷ್ ವೈದ್ಯರಿಗೆ ತರಬೇತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದಕ್ಷಿಣ ಕನ್ನಡ ಇವರ ವತಿಯಿಂದ ಭಾನುವಾರ ನಗರದ ವೆನ್ಲಾಕ್ ಆಸ್ಪತ್ರೆಯ ಡಾ. ವಿವೇಕಾನಂದ ಪ್ರಭು ಸಭಾಂಗಣದಲ್ಲಿ ಆಯುಷ್ ಪದವೀಧರ ನೋಂದಾಯಿತ ವೈದ್ಯರಿಗಾಗಿ ಡೆಂಗಿ ರೋಗ ನಿಯಂತ್ರಣ ಮತ್ತು ಚಿಕಿತ್ಸಾ ವಿಧಾನಗಳ ಬಗ್ಗೆ ಉಪನ್ಯಾಸ ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ಚಂದ್ರ ಕುಲಾಲ್ ಮಾತನಾಡಿ, ವೈದ್ಯರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಜಿಲ್ಲೆಯಲ್ಲಿ ಡೆಂಗಿ ರೋಗಜನರಲ್ಲಿ ಹೆಚ್ಚಿನ ಆತಂಕ […]





