ಕಡಬ ನ್ಯೂಸ್

ವೃದ್ಧ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಮೂಡಬಿದ್ರೆಯ ನಾಗರಾಜ ಪ್ರಾಯ -70(ವರ್ಷ), ಎಂಬವರು ಕಾಣೆಯಾಗಿರುವ ಬಗ್ಗೆ ಮೂಡಬಿದ್ರೆ ಪೊಲೀಸುಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ – 5 ಅಡಿ, ಸಾಧಾರಣ ಮೈಕಟು,್ಟ ಗೋಧಿ ಮೈಬಣ್ಣ, ಕೆಂಪು, ನೀಲಿ ಹೂಗಳಿರುವ ಶರ್ಟ್, ಕೆಂಪು ಹಳದಿ ಹೂಗಳಿರುವ ಲುಂಗಿ ಧರಿಸಿದ್ದು, ಕನ್ನಡ, ತುಳು, ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರಕಿದಲ್ಲಿ ದೂರವಾಣಿ ಸಂಖ್ಯೆ: 0824-2220801, 2220800, ಮೂಡಬಿದ್ರೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08258-236333 […]

ವೃದ್ಧ ನಾಪತ್ತೆ Read More »

ಕರಾವಳಿ

ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಮೂಡಬಿದ್ರೆಯ ಪುತ್ತಿಗೆ ಗ್ರಾಮದ ನಿವಾಸಿ ಅಬ್ದುಲ್ ಪಿ.ಕೆ ಅವರ ಪುತ್ರ ಆಸೀಪ್ ಪ್ರಾಯ-26 ವರ್ಷ ಎಂಬ ಬುದ್ದಿಮಾಂದ್ಯ ಯುವಕ ನಾಪತ್ತೆಯಾಗಿರುವ ಬಗ್ಗೆ ಮೂಡಬಿದ್ರೆ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಯುವಕನ ಚಹರೆ ಇಂತಿವೆ: ಎತ್ತರ-5 ಅಡಿ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕಪ್ಪು ಕೂದಲು, ತಿಳಿ ಕೆಂಪು ಬಣ್ಣದ ಉದ್ದ ತೋಳಿನ ಶರ್ಟ್ ಧರಿಸಿದ್ದು, ಬ್ಯಾರಿ, ಕನ್ನಡ, ತುಳು, ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರಕಿದಲ್ಲಿ ದೂರವಾಣಿ

ಕಾಣೆಯಾಗಿದ್ದಾರೆ Read More »

ಕರಾವಳಿ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆ : ಎಲ್ಲಾ ಇಲಾಖೆಗಳು ಪ್ರಾಮಾಣಿಕ ಪ್ರಯತ್ನ ಮಾಡಲಿ ➤ ಎಸ್ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಮಕ್ಕಳ ಸಂರಕ್ಷಣೆಯಲ್ಲಿ ಮಕ್ಕಳ ಸಂರಕ್ಷಣಾ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇದ ಹಾಗೂ ಪೋಕ್ಸೋ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪ್ರತಿ ಇಲಾಖೆಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಹೇಳಿದರು. ಗುರುವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಇವರು, ಮಕ್ಕಳ ಸಂರಕ್ಷಣೆಯಲ್ಲಿ ವಿವಿಧ ಇಲಾಖೆಗಳು ಪರಸ್ಪರ ಹೊಂದಾಣಿಕೆಯಿಂದ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆ : ಎಲ್ಲಾ ಇಲಾಖೆಗಳು ಪ್ರಾಮಾಣಿಕ ಪ್ರಯತ್ನ ಮಾಡಲಿ ➤ ಎಸ್ ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಭಾರತೀಯ ಹವಾಮಾನ ಇಲಾಖೆ ➤ ಸಂದರ್ಶನದ ದಿನ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ಕರ್ನಾಟಕ (ಸರ್ಕಾರಿ)ಪಾಲಿಟೆಕ್ನಿಕ್, ಮಂಗಳೂರು ಇಲ್ಲಿ ನಡೆಯಬೇಕಾಗಿದ್ದ ಸಂದರ್ಶನಾ ದಿನಾಂಕವನ್ನು ಬದಲಾವಣೆ ಗೊಳಿಸಲಾಗಿದೆ. ನಮ್ಮ ಸಂಸ್ಥೆಯಲ್ಲಿ 2019-20ನೇ ಸಾಲಿನ ಪ್ರಥಮ ವರ್ಷಕ್ಕೆ ಆಫ್‍ಲೈನ್ ಮೂಲಕ ನಡೆಯಲಿರುವ ಸಂದರ್ಶನದ ದಿನಾಂಕವನ್ನು, ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜುಲೈ 20 ರ ಬದಲಾಗಿ ಜುಲೈ 24 ರಂದು ಬೆಳಿಗ್ಗೆ 11 ಗಂಟೆಗೆ ನಡೆಸಲಾಗುವುದು ಎಂದು ಪ್ರಾಂಶುಪಾಲರು ಗ್ರೇಡ್-2, ಕರ್ನಾಟಕ (ಸರ್ಕಾರಿ)

ಭಾರತೀಯ ಹವಾಮಾನ ಇಲಾಖೆ ➤ ಸಂದರ್ಶನದ ದಿನ ಬದಲಾವಣೆ Read More »

ಕರಾವಳಿ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ➤ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಆಫ್ ಲೈನ್ ಮುಖಾಂತರ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.2019-20ನೇ ಸಾಲಿಗೆ 02 ವರ್ಷಗಳ ಐ.ಟಿ.ಐ/ದ್ವೀತಿಯ ಪಿಯುಸಿ (ವಿಜ್ಞಾನ)/ದ್ವೀತಿಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು www.dte.kar.nic.in ಮೂಲಕ ಡೌನ್‍ಲೋಡ್ ಮಾಡುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನ ಜುಲೈ 30 ಸಂಜೆ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ➤ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಆಫ್ ಲೈನ್ ಮುಖಾಂತರ ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳದಲ್ಲಿ ಅಂತರಾಷ್ಟ್ರೀಯ ಹುಲಿಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಅಂತರಾಷ್ಟ್ರೀಯ ಹುಲಿಯ ದಿನಾಚರಣೆ – 2019 ಕಾರ್ಯಕ್ರಮದ ಪ್ರಯುಕ್ತ ಜುಲೈ 28 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಹುಲಿ ಸಂರಕ್ಷಣೆಯ ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ತೇಪಣೆ/ಕೊಲಾಜ್ ಸ್ಪರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯ ನಿಯಮಗಳು ಇಂತಿವೆ. ತೇಪಣೆ/ಕೊಲಾಜ್ ಮಾಡಲು ನೀಡುವ ಸಮಯ 1 ಗಂಟೆ. ಪತ್ರಿಕೆಗಳು, ಮಾಗ್ಜಿನ್‍ಗಳು, ಅಂಟು, ಬಣ್ಣಗಳನ್ನು ಸ್ಪರ್ಧಿಗಳೇ ತರಬೇಕು. ಸ್ಪರ್ಧಿಗಳು ಕತ್ತರಿಯನ್ನು ಉಪಯೋಗಿಸುವಂತಿಲ್ಲ. ಸ್ಪರ್ಧೆಯ ವಿಷಯ ಹುಲಿಗಳ ಸಂರಕ್ಷಣೆ ನಮ್ಮ ಕೈಯಲ್ಲಿ, ಹಾಳೆಯನ್ನು

ಪಿಲಿಕುಳದಲ್ಲಿ ಅಂತರಾಷ್ಟ್ರೀಯ ಹುಲಿಯ ದಿನಾಚರಣೆ Read More »

ಕರಾವಳಿ

ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆ ➤ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಸಹಾಯಧನ ಒದಗಿಸಲಾಗುವುದು. ಶೇ. 50 ರಷ್ಟು ಸಹಾಯಧನದೊಂದಿಗೆ 2019-20 ನೇ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000/- ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್

ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆ ➤ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಗೆ ಸಹಾಯಧನ Read More »

ಕರಾವಳಿ

ಜವಾಹರ ನವೋದಯ ವಿದ್ಯಾಲಯ ➤ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಭಾರತ ಸರಕಾರದ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಸಿ.ಬಿ.ಎಸ್.ಇ. ಪಠ್ಯಕ್ರಮ ಆಧಾರಿತ ವಸತಿ ಶಾಲೆಯಾದ ಮುಡಿಪು ಜವಾಹರ ನವೋದಯ ವಿದ್ಯಾಲಯದ 2020-21ನೇ ಸಾಲಿಗೆ ಆರನೇ ತರಗತಿ ಪ್ರವೇಶಾತಿಯ ಆಯ್ಕೆ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಐದನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗು ಶಿಕ್ಷಣ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು

ಜವಾಹರ ನವೋದಯ ವಿದ್ಯಾಲಯ ➤ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ಭಾರತೀಯ ಹವಾಮಾನ ಇಲಾಖೆ ➤ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ!

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಭಾರತೀಯ ಹವಾಮಾನ ಇಲಾಖೆಯವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ ಸೂಚನೆ ನೀಡಿದೆ. ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವವಿರುವುದರಿಂದ ಜುಲೈ 20 ರಿಂದ 22 ರವರೆಗೆ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ➤ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ! Read More »

ಕರಾವಳಿ

ಕಾಮನ್ವೆಲ್ತ್ ವೇಟ್ಲಿಫ್ಟಿಂಗ್ನಲ್ಲಿ ಹೊಸ ದಾಖಲೆ ಬರೆದ ಅಜಯ್ ಸಿಂಗ್

(ನ್ಯೂಸ್ ಕಡಬ) newskadaba.com ಅಪಿಯಾ, ಜುಲೈ.13.81 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ 22ರ ಹರೆಯದ ಅಜಯ್‌ ಕ್ಲೀನ್‌ ಆ್ಯಂಡ್‌ ಜರ್ಕ್‌ನಲ್ಲಿ ತನ್ನ ದೇಹತೂಕದ ಎರಡರಷ್ಟು ಭಾರ (190 ಕೆ.ಜಿ.) ಎತ್ತಿ ದಾಖಲೆ ಸ್ಥಾಪಿಸಿದರು. ಭಾರತೀಯ ವೇಟ್‌ಲಿಫ್ಟರ್‌ ಅಜಯ್‌ ಸಿಂಗ್‌ ಅವರು ಕಾಮನ್‌ವೆಲ್ತ್‌ ವೇಟ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಏಶ್ಯನ್‌ ಯೂತ್‌ ಮತ್ತು ಜೂನಿಯರ್‌ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚು ಜಯಿಸಿದ್ದ ಅಜಯ್‌ ಸ್ನ್ಯಾಚ್‌ನಲ್ಲಿ 148 ಕೆ.ಜಿ. ಭಾರ ಎತ್ತಿದ್ದರು. ಒಟ್ಟಾರೆ 338 ಕೆ.ಜಿ. ಭಾರ ಎತ್ತಿ ಚಿನ್ನ

ಕಾಮನ್ವೆಲ್ತ್ ವೇಟ್ಲಿಫ್ಟಿಂಗ್ನಲ್ಲಿ ಹೊಸ ದಾಖಲೆ ಬರೆದ ಅಜಯ್ ಸಿಂಗ್ Read More »

ಕ್ರೀಡಾ ನ್ಯೂಸ್
Scroll to Top