ಕಡಬ ನ್ಯೂಸ್

➤ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ➤ ಅತ್ತೆಯನ್ನೇ ಕೊಂದ ಅಳಿಯ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.25. ಬೆಂಗಳೂರು ಅಳಿಯನೊಬ್ಬ ತನ್ನ ಅತ್ತೆಯನ್ನೇ ಕೊಲೆ ಮಾಡಿರೋ ಘಟನೆ ಕೆಂಗೇರಿ ಬಳಿಯ ನಾಗದೇವನಹಳ್ಳಿಯ ಬೃಂದಾವನ ಲೇಔಟ್ ನಲ್ಲಿ ನಡೆದಿದೆ. ದಿವಾಕರ್ ಗೆ ಕಳೆದ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ಹೆಣ್ಣು ಮಗು ಇತ್ತು. ಆರೋಪಿ ದಿವಾಕರ್ ಮತ್ತು ಪತ್ನಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಆರೋಪಿ ತನ್ನ ಮಗುವನ್ನು ಆತನ ತಾಯಿ ಮನೆಗೆ ಕರೆದುಕೊಂಡು ಹೋಗಿದ್ದ, ಈ ವೇಳೆ ಮೃತ ಅತ್ತೆ ಏಳಲ್ ಅರಸಿ ಮಗುವಿಗೆ ಎಕ್ಸಾಂ ಇದೆ […]

➤ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ➤ ಅತ್ತೆಯನ್ನೇ ಕೊಂದ ಅಳಿಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com. ಉಡುಪಿ. ಫೆ.25. ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ  ಶನಿವಾರದಂದು ನಡೆದಿದೆ. ಮೃತಪಟ್ಟವರನ್ನು  ಹೆಜಮಾಡಿ ಕೋಡಿ ನಿವಾಸಿ ಪದ್ಮನಾಭ ಸುವರ್ಣ ಎಂದು ಗುರುತಿಸಲಾಗಿದೆ. ದೋಣಿಯಲ್ಲಿದ್ದ ಮತ್ತೋರ್ವ ಮೀನುಗಾರ ಧೀರೇಶ್ ಬಂಗೇರ ಈಜಿ ದಡಕ್ಕೆ ಬಂದಿದ್ದಾರೆ. ಇವರಿಬ್ಬರು ಗುರುವಾರ ಬೆಳಗ್ಗೆ ಹೆಜಮಾಡಿ ಕೋಡಿಯಿಂದ ಮೀನುಗಾರಿಕೆಗೆ ತೆರಳಿದ್ದರು. ಅವರ ದೋಣಿ ನದೀಮುಖದ ಪ್ರವೇಶ ದ್ವಾರವನ್ನು ತಲುಪುತ್ತಿದ್ದಂತೆ, ಬೃಹತ್

➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಳಿನೆಲೆ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ➤ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com. ಕಡಬ. ಫೆ.25.  ರಸ್ತೆ ದಾಟುತ್ತಿದ್ದ ವೇಳೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ  ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ  ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ನಡೆದಿದೆ.  ಬಿಳಿನೆಲೆ ಗ್ರಾಮದ ವಾಲ್ತಾಜೆ ನಿವಾಸಿ ಬಾಲಕೃಷ್ಣ (49ವ.) ಗಾಯಗೊಂಡವರು.  ಬಾಲಕೃಷ್ಣ ಹಾಗೂ ಅವರ ಪತ್ನಿ ನೆಟ್ಟಣ ಪೇಟೆಗೆ ಬಂದವರು ದಿನಸಿ ಸಾಮಾನು ಖರೀದಿಸಿ ವಾಪಾಸು ವಾಲ್ತಾಜೆ ಮನೆಯ ಕಡೆಗೆ ಹೋಗಲೆಂದು ನೆಟ್ಟಣ ಪೇಟೆಯ ಗಾರ್ಮೆಂಟ್ ಶಾಪೊಂದರ ಎದುರುಗಡೆ ರಸ್ತೆ ದಾಟುತ್ತಿರುವ ಸಂದರ್ಭ ಕಡಬ ಕಡೆಯಿಂದ ಬಂದ ಟಾಟಾ

ಬಿಳಿನೆಲೆ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ➤ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಅರಣ್ಯ ಇಲಾಖೆಯ ನರ್ಸರಿಗೆ ಎಂಟ್ರಿ ಕೊಟ್ಟ ಕಾಡಾನೆಗಳು

(ನ್ಯೂಸ್ ಕಡಬ) newskadaba.com. ಕಡಬ. ಫೆ.25.  ಇಬ್ಬರನ್ನು ಕೊಂದ ಕಾಡಾನೆಯನ್ನು ಸೆರೆ  ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿರುವ ಮೂರು ಸಾಕಾನೆಗಳು ವಿಶ್ರಾಂತಿ ಪಡೆಯುತ್ತಿದ್ದು,  ಸಿಬಂದಿಗಳು ಕಾಡಾನೆ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ  ಗುರುವಾರ ರಾತ್ರಿ ಗುಂಡ್ಯದ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ಲಗ್ಗೆ ಇಟ್ಟಿವೆ ಎಂದು  ಮಾಹಿತಿ ತಿಳಿದುಬಂದಿದೆ.  ರಾತ್ರಿ ಕಾಡಾನೆ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದು ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ತಂಡ ತನ್ನ ಕೆಲಸ ಮುಂದುವರಿಸಿ ಕಾಡಾನೆಯ

➤ ಅರಣ್ಯ ಇಲಾಖೆಯ ನರ್ಸರಿಗೆ ಎಂಟ್ರಿ ಕೊಟ್ಟ ಕಾಡಾನೆಗಳು Read More »

ಕರಾವಳಿ

ಚಾಕ್ಪೀಸ್ ನ ದೂಳಿನಿಂದ ಮಕ್ಕಳ ಕಣ್ಣಿಗೆ ಹಾನಿ ➤ ಎಚ್ಚರಿಕೆ ಕೊಟ್ಟ ವೈದ್ಯರು

(ನ್ಯೂಸ್ ಕಡಬ) newskadaba.com. ಕಡಬ . ಫೆ.23.  ಚಾಕ್​ಪೀಸ್​ನಿಂದ ಉಂಟಾಗುವ ಧೂಳಿನಿಂದ ಮಕ್ಕಳ ಕಣ್ಣಿಗೆ ಹಾನಿಯುಂಟಾಗುತ್ತಿದೆ. ದಿನೇ ದಿನೇ ಈ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಈ ಬಗ್ಗೆ ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಬಿ.ಎಲ್.ಸುಜಾತಾ ರಾಥೋಡ್ ಅವರು ಪ್ರತಿಕ್ರಿಸಿದ್ದಾರೆ. ಈ ಘಟನೆ ಹೆಚ್ಚಾಗಿ ದುಡಿಯುವ ವರ್ಗದವರ  ಮಕ್ಕಳಲ್ಲಿ ವರದಿಯಾಗುತ್ತಿದೆ. ಏಕೆಂದರೆ ಈ ಮಕ್ಕಳು ಚಾಕ್​ಪೀಸ್ ಅನ್ನು ತಿನ್ನುತ್ತಾರೆ. ಅಲ್ಲದೇ ವಾರ್ಷಿಕವಾಗಿ ಸುಮಾರು 10-15 ಮಕ್ಕಳು ಚಾಪಿಸ್ನಿಂದ ಉಂಟಾದ ಕಣ್ಣಿನ ಹಾನಿ ದೂಸುಣ್ಣದ ಹೊರತಾಗಿ, ಶುಚಿಗೊಳಿಸುವಿಕೆಯಂತಹ

ಚಾಕ್ಪೀಸ್ ನ ದೂಳಿನಿಂದ ಮಕ್ಕಳ ಕಣ್ಣಿಗೆ ಹಾನಿ ➤ ಎಚ್ಚರಿಕೆ ಕೊಟ್ಟ ವೈದ್ಯರು Read More »

ಆರೋಗ್ಯ ಮಾಹಿತಿ, ಕರ್ನಾಟಕ

ಆರೋಗ್ಯ ಸಿಬ್ಬಂದಿ ನಿರ್ಲಕ್ಷದಿಂದ ನವಜಾತ ಶಿಶು ಮೃತ್ಯು..! ➤ ಕುಟುಂಬಸ್ಥರ ಅಕ್ರೋಶ

(ನ್ಯೂಸ್ ಕಡಬ) newskadaba.com. ಕಲಬುರಗಿ. ಫೆ.23.  ಕಲಬುರಗಿ ಹೆರಿಗೆ ಸಮಯದಲ್ಲಿ ಆರೋಗ್ಯ ಸಿಬ್ಬಂದಿ  ನಿರ್ಲಕ್ಷದಿಂದ ನವಜಾತ ಶಿಶುವೊಂದು ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಸಂಬಂಧಿಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಗರ್ಭಿಣಿ ಅಫ್ಸಾನಾ ಬೇಗಂ ಕುತಬೋದ್ದೀನ್ ನಿರ್ಣಾ ಬೆಳಿಗ್ಗೆ 10.30ಕ್ಕೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.  ಆ ಸಮಯದಲ್ಲಿ ಆಂಬುಲೆನ್ಸ್ ಸಹ ಇಲ್ಲದ ಕಾರಣ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಹೆರಿಗೆ ಸಮಯದಲ್ಲಿ ಮಗು ಮೃತಪಟ್ಟಿದ್ದು,

ಆರೋಗ್ಯ ಸಿಬ್ಬಂದಿ ನಿರ್ಲಕ್ಷದಿಂದ ನವಜಾತ ಶಿಶು ಮೃತ್ಯು..! ➤ ಕುಟುಂಬಸ್ಥರ ಅಕ್ರೋಶ Read More »

ಕರಾವಳಿ

➤ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಅಹ್ವಾನ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.24.  ರಾಜ್ಯ ಪೊಲೀಸ್ ಇಲಾಖೆಯ ಅಡಿ ಕಾರ್ಯನಿರ್ವಹಿಸುವ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಕರಾವಳಿ ಕಾವಲು ಪೊಲೀಸ್ ಪಡೆಯ ಉಡುಪಿ ಘಟಕದಲ್ಲಿನ 5 ವರ್ಷದ ಮಟ್ಟಿಗೆ ಚಾಲ್ತಿಯಲ್ಲಿರುವ ಗುತ್ತಿಗೆ ಆಧಾರಿತ ಕೆಲಸವಾಗಿದೆ. ಕರಾವಳಿ ಕಾವಲು ಪೊಲೀಸ್ ಪಡೆಯ ಪೊಲೀಸ್ ಅಧೀಕ್ಷಕರು ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯ ಸದಸ್ಯರ ಸಮಕ್ಷಮದಲ್ಲಿ ಈ ನೇಮಕಾತಿ ನಡೆಯಲಿದೆ. ಬೋಟ್ ಕ್ಯಾಪ್ಟನ್ 6 ಹುದ್ದೆಗಳು (ಪಿಎಸ್‌ಐ ಶ್ರೇಣಿ), ಸಹಾಯಕ

➤ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಅಹ್ವಾನ! Read More »

ಕರಾವಳಿ, ಕರ್ನಾಟಕ

ಕುಡಿತದ ಮತ್ತಿನಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಸೀಟಿನ ಮೇಲೆ ಮೂತ್ರ ವಿಸರ್ಜನೆ ➤ದೂರು ದಾಖಲು

ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.23. ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಕುಡಿದ ಮತ್ತಿನಲ್ಲಿ ಮಹಿಳಾ ಸಹ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ದೂರು ದಾಖಲಿಸಿದೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ನಾನ್ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ 32 ವರ್ಷದ ವ್ಯಕ್ತಿಯೊಬ್ಬರು ಈ ಕೃತ್ಯ ಎಸಗಿರುವುದು ಎಂದು ತಿಳಿದು ಬಂದಿದೆ. ‘ಬಸ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನ ಬಗ್ಗೆ ಮಾಹಿತಿ

ಕುಡಿತದ ಮತ್ತಿನಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಸೀಟಿನ ಮೇಲೆ ಮೂತ್ರ ವಿಸರ್ಜನೆ ➤ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಆಸ್ತಿ ಗಳಿಕೆ ➤ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ. ಫೆ.23.  2.45 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಅವರು ಹೈಕೋರ್ಟ್ ನ್ಯಾಯಾಧೀಶರಾಗಿದ್ದ (2014-19) ಅವಧಿಯಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪವಿದೆ. ಇದು ಶುಕ್ಲಾ ವಿರುದ್ಧದ ಎರಡನೇ ಭ್ರಷ್ಟಾಚಾರ ಪ್ರಕರಣವಾಗಿದೆ. ಇದಕ್ಕೂ ಮುನ್ನ 2019ರ ಡಿಸೆಂಬರ್‌‌ನಲ್ಲಿ ಇವರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಲಕ್ನೋದಲ್ಲಿ ವೈದ್ಯಕೀಯ ಕಾಲೇಜು

ಅಕ್ರಮ ಆಸ್ತಿ ಗಳಿಕೆ ➤ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ Read More »

ರಾಷ್ಟ್ರೀಯ ನ್ಯೂಸ್

➤ ಮಡಿಕೇರಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ!

(ನ್ಯೂಸ್ ಕಡಬ) newskadaba.com. ಮಡಿಕೇರಿ ಫೆ.23. ಜಿಲ್ಲೆಯ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 4 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆಯರು,  12 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ಯೋಜನೆಯ 11 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿಮಾಡಲು ಭೌತಿಕವಾಗಿ (ಅಪ್ ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆ ದಿನವಾಗಿದೆ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ಎಸ್ಸೆಸ್ಸೆಲ್ಸಿ ತೇರ್ಗಡೆ

➤ ಮಡಿಕೇರಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ! Read More »

ಕರ್ನಾಟಕ
Scroll to Top