ಕಡಬ ನ್ಯೂಸ್

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಡಾ:ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ, 2019-20ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್(ಪ್ರೇರಣಾ)(ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆ, ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಲಾಗಿದೆ. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ವಾಸಿಯಾಗಿರಬೇಕು. (ಆರ್.ಡಿ.ಸಂಖ್ಯೆ ಇರುವ ತಹಸೀಲ್ದಾರ್‍ರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು). ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ.1.50 ಲಕ್ಷ […]

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಾಜಿ ಸೈನಿಕರ ಪಿಂಚಣಿ ಪರಿಷ್ಕರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2016 ರ ಮೊದಲು ಪಿಂಚಣದಾರರಾದ ಮಾಜಿ ಸೈನಿಕರು ಹಾಗೂ ಕುಟುಂಬ ಪಿಂಚಣಿದಾರ ಪಿಂಚಣಿಯನ್ನು 7ನೇ ವೇತನ ಆಯೋಗದನ್ವಯ ಪುನಃ ಪರಿಷ್ಕರಿಸಲಾಗುತ್ತಿದೆ. ಪಿಂಚಣಿ ಪರಿಷ್ಕರಣೆಗಾಗಿ ಸಂಬಂಧಿಸಿದ ಅಭಿಲೇಖ ಕಾರ್ಯಾಲಯಗಳಿಗೆ ಸಲ್ಲಿಸಬೇಕಾದ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮಾಜಿ ಸೈನಿಕರ ಪಿಂಚಣಿ ಪರಿಷ್ಕರಣೆ Read More »

ಕರಾವಳಿ

ಮುತ್ತೂರು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಮತ್ತು ಮುತ್ತೂರು ಗ್ರಾಮಗಳ 2019-20ನೇ ಸಾಲಿನ ಪ್ರಥಮ ಹಂತದ ವಾರ್ಡ್ ಸಭೆಗಳು ಇಂತಿವೆ. ಕೊಳವಾರು ಗ್ರಾಮದ 1, 2ನೇ ವಾರ್ಡ್ ಸಭೆ ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ಗೆಂದಡ್ಪು ಸಭಾಭವನ ಹಾಗೂ ಮುತ್ತೂರು ಗ್ರಾಮದ ವಾರ್ಡ್ ಸಭೆಯು ಅಪರಾಹ್ನ 2.30 ಗಂಟೆಗೆ ಅಮರಜ್ಯೋತಿ ಫ್ರೆಂಡ್ಸ್ ಕ್ಲಬ್ ಮುತ್ತೂರು ಇಲ್ಲಿ ನಡೆಯಲಿದೆ.2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ

ಮುತ್ತೂರು ಗ್ರಾಮ ಸಭೆ Read More »

ಕರಾವಳಿ

ಕೆಂಪೇಗೌಡರ ಜೀವನಶೈಲಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ➤ ನಗರಾಭಿವೃದ್ದಿ ಸಚಿವ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆದಿದ್ದು, ಇಲ್ಲಿ ಎಲ್ಲ ಜಾತಿ, ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ. ಇಂಥ ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರೇ ಕಾರಣ. ಕೆಂಪೇಗೌಡ ಜಯಂತಿಯನ್ನು ಕೇವಲ ಒಂದು ಜನಾಂಗಕ್ಕೆ ಸೀಮಿತಗೊಳಿಸದೇ, ಎಲ್ಲರೂ ಜೊತೆಯಾಗಿ ಆಚರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು. ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ

ಕೆಂಪೇಗೌಡರ ಜೀವನಶೈಲಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ➤ ನಗರಾಭಿವೃದ್ದಿ ಸಚಿವ ಯು.ಟಿ ಖಾದರ್ Read More »

ಕರಾವಳಿ

ಮಂಗಳೂರು ತಾಲೂಕು ಕೃಷಿ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಜುಲೈ 1 ರಿಂದ 16 ರವರೆಗೆ ಮಂಗಳೂರು ತಾಲೂಕಿನ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮತ್ತು ಮಂಗಳೂರು ತಾಲೂಕು ರೈತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ 1 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್

ಮಂಗಳೂರು ತಾಲೂಕು ಕೃಷಿ ಅಭಿಯಾನ ಕಾರ್ಯಕ್ರಮ Read More »

ಕರಾವಳಿ

ಕಂದಾಯ ಇಲಾಖೆ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಕಂದಾಯ ಇಲಾಖೆಯ ದ.ಕ ಜಿಲ್ಲಾ ಘಟಕದ ಪ್ರಥಮ ದರ್ಜೆ ಸಹಾಯಕ/ಪ್ರಥಮ ದರ್ಜೆ ರಾಜಸ್ವ ನಿರೀಕ್ಷಕರ ವೃಂದ, ದ್ವಿತೀಯ ದರ್ಜೆ ಸಹಾಯಕರ ವೃಂದ, ಗ್ರಾಮಕರಣಿಕರ ವೃಂದ, ಸಹಾಯಕರ/ ದಫೇದಾರ ವೃಂದ, ವಾಹನ ಚಾಲಕರ ವೃಂದ, ಡಿ’ ಗ್ರೂಪ್ ನೌಕರರ ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯವು ದಿನಾಂಕ:10-5-2019 ರಂದು ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಜೇಷ್ಠತಾ ಪಟ್ಟಿಯನ್ನು ಪರಿಷ್ಕರಿಸುವಂತೆ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಿದ್ದು, ಅದರಂತೆ ಸಂಬಂಧಪಟ್ಟ ನೌಕರರು ತಾಲೂಕು ಕಚೇರಿ/ ಸಹಾಯಕ

ಕಂದಾಯ ಇಲಾಖೆ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ Read More »

ಕರಾವಳಿ

ಮಂಗಳೂರು ವಿ.ವಿ ಪಿಜಿ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಶೈಕ್ಷಣಿಕ ವರ್ಷ 2019-20ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳಲ್ಲಿ / ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ, ಕುಶಾಲ ನಗರ/ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿ ಕಲಾ ನಿಕಾಯ ಮತ್ತು ಎಂ.ಬಿ.ಎ (ಟೂರಿಸಂ ಮತ್ತು ಟ್ರಾವೆಲ್ ಮ್ಯಾನೇಜ್‍ಮೆಂಟ್) ಕೋರ್ಸಿಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು 05.07.2019ರವರೆಗೆ ವಿಸ್ತರಿಸಲಾಗಿದೆ. ಕಲಾ ಮತ್ತು ಶಿಕ್ಷಣ ನಿಕಾಯಗಳಡಿ ಅರ್ಜಿ ಸಲ್ಲಿಸಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು (ಕೌನ್ಸಿಲಿಂಗ್)

ಮಂಗಳೂರು ವಿ.ವಿ ಪಿಜಿ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ Read More »

ಕರಾವಳಿ

ಭರದಿಂದ ಸಾಗುತ್ತಿದೆ ಕಿಸಾನ್ ಸಮ್ಮಾನ್ ಯೋಜನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.27. ಕೇಂದ್ರ ಸರ್ಕಾರದಿಂದ ರೈತರಿಗೆ ವರ್ಷಕ್ಕೆ 6 ಸಾವಿರ ನೀಡುವ ಮಹತ್ವ ಪೂರ್ಣ ಯೋಜನೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಹೆಚ್ಚಿನ ಶ್ರಮ ತೋರಿಸಿದಂತಿದೆ. ಲೋಕಸಭೆಗೆ ಮುಂಚೆ ಆಮೆಗತಿಯಲ್ಲಿದ್ದ ಈ ಯೋಜನೆ ಕೇವಲ 11 ರೈತರಿಗೆ ಮಾತ್ರ ಫ‌ಲಕಾರಿಯಾಗಿತ್ತು. ಇದನ್ನು ಮನಗಂಡ ಕೇಂದ್ರ ಸರ್ಕಾರ ಪಿ.ಎಂ ಕಿಸಾನ್‌ ಯೋಜನೆ ಸಂಪೂರ್ಣ ಮಾಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ನೂತನ ಕೇಂದ್ರ ಸರ್ಕಾರ ರಚನೆಯಾದ ನಂತರ

ಭರದಿಂದ ಸಾಗುತ್ತಿದೆ ಕಿಸಾನ್ ಸಮ್ಮಾನ್ ಯೋಜನೆ Read More »

ಕರ್ನಾಟಕ

ಮಾರಕವಾಗುತ್ತಿದೆ ಮಲೇರಿಯಾ

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂನ್.27.ಕಳೆದ ಎರಡು ತಿಂಗಳಿನಿಂದ ಮಲೇರಿಯಾ ಜ್ವರ ಬಾಧಿಸುತ್ತಿದ್ದು ಕಾರ್ನಾಡು ಸದಾಶಿವ ನಗರ, ಬಿಜಾಪುರ ಕಾಲನಿ ಹಾಗೂ ಆಶ್ರಯ ಕಾಲನಿಯ 25ಕ್ಕೂ ಹೆಚ್ಚು ಮಂದಿಗೆ ಮಲೇರಿಯಾ ಜ್ವರ ಕಂಡುಬಂದಿದೆ. ಮೂಲ್ಕಿ ಸರಕಾರಿ ಆಸ್ಪತ್ರೆಗೆ ಕಳೆದೆರಡು ತಿಂಗಳಲ್ಲಿ ಚಿಕಿತ್ಸೆಗಾಗಿ ಬಂದ 25 ಮಂದಿಗೆ ಮಲೇರಿಯಾ ದೃಢಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.ನಗರ ಪಂಚಾಯತ್‌ ಮತ್ತು ಆರೋಗ್ಯ ಇಲಾಖೆಯ 10 ಜನರ ತಂಡವು ಮಲೇರಿಯಾ ಬಾಧಿತ ಪ್ರದೇಶದಲ್ಲಿ ಸರ್ವೇ ನಡೆಸುತ್ತಿರುವುದಲ್ಲದೆ ಮನೆಗಳ ಒಳಗೆ, ಪರಿಸರದಲ್ಲಿ ಫಾಗಿಂಗ್‌ ಮತ್ತು

ಮಾರಕವಾಗುತ್ತಿದೆ ಮಲೇರಿಯಾ Read More »

ಕರಾವಳಿ

ಸಿ.ಪಿ.ಸಿ.ಆರ್.ಐ ಗೆ ಭೂಮಿ ಒತ್ತುವರಿ ಸಂಕಟ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂನ್.27. ಕಿದು ಸುರಕ್ಷಿತಾ ರಣ್ಯದಲ್ಲಿ ಸಂಶೋಧನಾ ಉದ್ದೇಶಕ್ಕಾಗಿ ಗೇಣಿ ನೆಲೆಯಲ್ಲಿ ಪಡೆದಿದ್ದ ಪ್ರದೇಶವನ್ನು ಹಣ ಪಾವತಿಸಿ ನವೀಕರಿಸುವಂತೆ ಅರಣ್ಯ ಇಲಾಖೆ ಬುಧವಾರ ನೋಟಿಸ್‌ ನೀಡಿದೆ, ಇಲ್ಲದಿದ್ದಲ್ಲಿ ಅರಣ್ಯ ಭೂಮಿಯನ್ನು ಹಿಂಪಡೆಯುವುದಾಗಿ ತಿಳಿಸಿದೆ. ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿ ಕಾರಿಗಳು ಜೂ. 26ರಂದು ಹೊರಡಿಸಿರುವ ಸೂಚನೆಯಲ್ಲಿ ಕಿದು ಸುರಕ್ಷಿತಾರಣ್ಯದಲ್ಲಿ ಸಂಶೋಧನ ಉದ್ದೇಶಕ್ಕಾಗಿ ಗೇಣಿ ನೆಲೆಯಲ್ಲಿ ನೀಡಿದ 121.41 ಹೆ. ಭೂಮಿಯನ್ನು ಅರಣ್ಯ ಸಂರಕ್ಷಣ ಕಾಯ್ದೆ 1980ರನ್ವಯ ನವೀಕರಿಸಿ ಮಂಜೂರು ಮಾಡಲಾಗಿದೆ. ಅದರಂತೆ ಸಂಸ್ಥೆ ಯವರು

ಸಿ.ಪಿ.ಸಿ.ಆರ್.ಐ ಗೆ ಭೂಮಿ ಒತ್ತುವರಿ ಸಂಕಟ Read More »

ಕರಾವಳಿ
Scroll to Top