ತೆಂಗು ಫಸಲು ಮರು ಹರಾಜು
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ದಕ್ಷಿಣಕನ್ನಡ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿನ 2019-20ನೇ ಸಾಲಿನ 01-04-2019 ರಿಂದ 31-03-2020ರ ಅವಧಿಯ ತೆಂಗು ಫಸಲನ್ನು ಜುಲೈ 16 ರಂದು ಮರು ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಬೆಳಿಗ್ಗೆ ತುಂಬೆ ತೋಟಗಾರಿಕೆ ಕ್ಷೇತ್ರ, ಅಪರಾಹ್ನ ಪಡೀಲ್ ತೋಟಗಾರಿಕೆ ಕ್ಷೇತ್ರ, ಜಿಲ್ಲಾಸಸ್ಯಾಗಾರ, ಮಂಗಳೂರು, ಜೂನ್ 29 ರಂದು ಕಛೇರಿ ನರ್ಸರಿ, ಸುಳ್ಯ ಹೊಸಗದ್ದೆ ತೋಟಗಾರಿಕೆ ಕ್ಷೇತ್ರ, ಸುಳ್ಯ, ಜೂನ್ 30 ರಂದು ಬೆಳ್ತಂಗಡಿ ತಾಲೂಕು ಮದ್ದಡ್ಕ ತೋಟಗಾರಿಕೆ ಕ್ಷೇತ್ರದ ತೆಂಗು ಫಸಲನ್ನು ಮರು […]
ತೆಂಗು ಫಸಲು ಮರು ಹರಾಜು Read More »
ಕರಾವಳಿ



